• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      @voiceofjanata.in

      June 26, 2026
      0
      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

       

      ಅಥಣಿ : ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಅವರಿಗೆ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯಿಂದ ಸನ್ಮಾನ‌ ಮಾಡಲಾಯಿತು. ಅಥಣಿ ನಗರದ ಸ್ಥಳೀಯ ವಿಶೇಷ ರಾಮೇಶ್ವರ ದೇವಸ್ಥಾನಕ್ಕೆ ಭೇಟಿಮಾಡಿ ಅಲ್ಲಿ ಅಡಗಿರುವ ವಿಶೇಷತೆ ಬಗ್ಗೆ ಅರಿತು ಅಶೋಕ ತಳವಾರ ಅವರನ್ನು ಗುರುತಿಸಲಾಯಿತು.

      ಅಶೋಕ ತಳವಾರ ಅವರು ಅಭಿಮಾನದಿಂದ ಸ್ಥಾಪನೆ ಮಾಡಿರುವ ಭಾರತ ರತ್ನ, ದೇಶದ ಮೊದಲ ಮಹಿಳಾ ಪ್ರಧಾನ ಮಂತ್ರಿ ದಿವಂಗತ ಇಂದಿರಾಗಾಂಧಿ ಭವ್ಯ ಮೂರ್ತಿಯನ್ನು ವೀಕ್ಷಣೆ ಮಾಡಿದ ಸಂಸ್ಥೆಯ ಪದಾಧಿಕಾರಿಗಳು, ಆ ಸುಂದರ ಮೂರ್ತಿಯನ್ನು ಸ್ವಂತ ಆಸಕ್ತಿಯಿಂದ ಸ್ಥಾಪನೆ ಮಾಡಿರುವ ಹೆಮ್ಮೆಯ ಅಭಿಮಾನಿ ಅಶೋಕ ತಳವಾರ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

      ​ಕಾರ್ಯಕ್ರಮದ ಆರಂಭದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಮೂರ್ತಿಗೆ ಪೋಲಿಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆ ಮುಖ್ಯಸ್ಥ ಪ್ರವೀಣ ನಾಯಿಕ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.

      ಅಶೋಕ ತಳವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಹೆಮ್ಮೆಯ ಅಭಿಮಾನಿ ಅಶೋಕ್ ತಳವಾರ ಅವರು, “ನಾನು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಅಪ್ಪಟ ಅಭಿಮಾನಿಯಾಗಿದ್ದೇನೆ. ದೇಶಕ್ಕಾಗಿ ಅವರು ನೀಡಿದ ಕೊಡುಗೆ ಮತ್ತು ಅವರ ಧೀಮಂತ ನಾಯಕತ್ವ ನಮಗೆಲ್ಲರಿಗೂ ಸದಾ ಪ್ರೇರಣೆಯಾಗಿದೆ. ಅವರ ನೆನಪನ್ನು ಅಮರವಾಗಿಸಲು ಈ ಮೂರ್ತಿಯನ್ನು ಸ್ಥಾಪಿಸಲಾಗಿದೆ. ಈ ಇಂದಿರಾಗಾಂಧಿಯ ಮೂರ್ತಿಯನ್ನು ವೀಕ್ಷಿಸಲು ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಮಂತ್ರಿಗಳು ಇಲ್ಲಿಗೆ ಭೇಟಿ ನೀಡಿ ಹೋಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಇಲ್ಲಿಗೆ ಬರುವಂತೆ ವಿನಂತಿಸಿದ್ದೆ, ಅವರು ಬರುವುದಾಗಿ ಹೇಳಿದ್ದಾರೆ ಕೊನೆಗೂ ಭೇಟಿ ನೀಡಲು ಸಾಧ್ಯವಾಗಲಿಲ್ಲ. ರಾಹುಲ ಗಾಂಧಿ ಅವರ ಜನ್ಮದಿನದಂದು ಅವರನ್ನು ಭೇಟಿ ಮಾಡಿ ಈ ಮೂರ್ತಿಯ ಬಗ್ಗೆ ಮಾಹಿತಿ ನೀಡಿ ಬಂದಿದ್ದೇನೆ, ಅವರು ಕೂಡ ಬರುವುದಾಗಿ ಭರವಸೆ ನೀಡಿದ್ದಾರೆ” ಎಂದು ತಮ್ಮ ಪ್ರಯತ್ನಗಳನ್ನು ಹಂಚಿಕೊಂಡರು.
      ​

      ಅಥಣಿ ತಾಲೂಕಿಗೆ ಹೆಮ್ಮೆಯ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ಅಥಣಿ ತಾಲೂಕು ಘಟಕದ ಮುಖ್ಯಸ್ಥರಾದ ಪ್ರವೀಣ ನಾಯಿಕ ಮಾತನಾಡಿ, “ಕಾಶಿಯಲ್ಲಿರುವ ರಾಮೇಶ್ವರ ಇಲ್ಲಿಯೂ ಇದೆ ಎನ್ನುವುದು ನಮಗೆ ಹೆಮ್ಮೆಪಡುವ ವಿಚಾರ. ದೇಶದ ಹೆಮ್ಮೆಯ ಮಾಜಿ ಮಹಿಳಾ ಪ್ರಧಾನಿಯವರ ಮೂರ್ತಿಯನ್ನು ಸ್ಥಾಪನೆ ಮಾಡಿರುವುದು ಇಡೀ ಅಥಣಿ ತಾಲೂಕಿಗೆ ಹೆಮ್ಮೆ ತರುವ ಸಂಗತಿಯಾಗಿದೆ. ಹಿಂದೆ ಹಲವು ರಾಜಕಾರಣಿಗಳು ಇಲ್ಲಿಗೆ ಬಂದು ಹೋಗಿದ್ದಾರೆ. ಆದರೆ ಪ್ರಸ್ತುತ ದಿನಗಳಲ್ಲಿ ಹಾಲಿ ರಾಜಕಾರಣಿಗಳು ಯಾರೂ ಇಲ್ಲಿಗೆ ಭೇಟಿ ನೀಡಿಲ್ಲದಿರುವುದು ಬೇಸರದ ಸಂಗತಿ. ಮೂರ್ತಿ ಸ್ಥಾಪಿಸಿ ಇಂದಿರಾಗಾಂಧಿ ಅವರ ನೆನಪನ್ನು ಜೀವಂತವಾಗಿಟ್ಟಿರುವ ಅಶೋಕ ತಳವಾರ ಅವರ ಬೆನ್ನೆಲುಬಾಗಿ ನಮ್ಮ ಸಂಸ್ಥೆ ಸದಾಕಾಲ ನಿಲ್ಲುತ್ತದೆ” ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಪ್ರಮುಖ ಮುಖಂಡರಾದ ಶರಣಪ್ಪ ಸಿಂಧೆ, ಅನಿಲ ಭಾಮನೆ,ಎಂ.ಶರ್ಮಾ, ಕಿರಣ ಪಾಟೋಳೆ, ಅಶೋಕ ಬಡಿಗೇರ,ಶಿವಾನಂದ ನಾವಿ, ಪ್ರಶಾಂತ ಶಿಂದೆ, ಮಾದೇವ ನಾಯಿಕ, ಅಮೂಲ ಚವಾಣ ಮಹಿಳಾ ಘಟಕದ ಮುಖ್ಯಸ್ಥರಾದ ಕವಿತಾ ಬೋಸ್ಲೆ, ಸರಸ್ವತಿ ನ್ಯಾಮಗೌಡ, ಶಾಂತ ಸಿಂಧಿ, ರೇಷ್ಮಾ ತೇಲಿ, ಸಾವಿತ್ರಿ ಬಡಿಗೇರ ಸೇರಿದಂತೆ ಇನ್ನೂ ಅನೇಕ ಮುಖಂಡರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

      ವರದಿ ಮಹೇಶ್ ಶರ್ಮಾ, ಅಥಣಿ ಬೆಳಗಾವಿ ಜಿಲ್ಲೆ

      Tags: #Ashok Talwar#Athani#Bellagavi#Public News#Today News#Voice Of Janata#Voiceofjanata.in#ಅಥಣಿ#ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..#ಬೆಳಗಾವಿthe founder of Indira Gandhi statuewas honoured.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.