• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಮುಳ್ಳಿನ ರಾಶಿಯಲ್ಲಿ ಮೇಲೆ ನಿಂತು  ಕಾರ್ಣಿಕ ನುಡಿದ ಗುರುವೀನ

      Voiceofjanata.in

      August 14, 2025
      0
      ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಮುಳ್ಳಿನ ರಾಶಿಯಲ್ಲಿ ಮೇಲೆ ನಿಂತು  ಕಾರ್ಣಿಕ ನುಡಿದ ಗುರುವೀನ
      0
      SHARES
      37
      VIEWS
      Share on FacebookShare on TwitterShare on whatsappShare on telegramShare on Mail

      ರೇವಣಸಿದ್ದೇಶ್ವರ ಜಾತ್ರೆಯಲ್ಲಿ

      ಮುಳ್ಳಿನ ರಾಶಿಯಲ್ಲಿ ಮೇಲೆ ನಿಂತು  ಕಾರ್ಣಿಕ ನುಡಿದ ಗುರುವೀನ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಕೇಸಾಪೂರ ಗ್ರಾಮದ ಗುಡ್ಡದ ರೇವಣಸಿದ್ದೇಶ್ವರ ಜಾತ್ರೆಯ ಪ್ರಯುಕ್ತ ಶಿವವಾಣಿಯ ಕಾರ್ಣಿಕ ನುಡಿದಿದೆ.
      ‘ಹುಬ್ಬಿ,ಉತ್ರಿ, ಹಸ್ತ, ಚಿತ್ತಿ ಸರವಿನ ಮ್ಯಾಗ ಸರು ಭೂಮಿ ತೂಕದ ಮಳೆ ಭೂಮಿ ತೂಕದ ಬೆಳೆ ಮೂರು ಬಣ್ಣದ ಪಕ್ಷಿ ಮೂರು ಕಾಯಿಲೆ ಕುಣಿತೈತಿ, ಬಾಳ ಎಚ್ಚರದಿಂದ ನಂಬಿಗಿಟ್ಟು ದುಡಿಯುವಗಾ ತೊಟ್ಟಿಲುದಾಗ ತೂಗುತ್ತೀನಿ’ ಪರಾಕ್ ಅನ್ನೋ ದೈವವಾಣಿಯನ್ನು ಬಸಯ್ಯ ಗುರುವಿನ ಮುಳ್ಳಿನ ಮೇಲೆ ನಿಂತು ನುಡಿದಿದ್ದಾರೆ.
      ಇದರ ಅರ್ಥ ‘ಸುಖ ದುಃಖಗಳನ್ನು ಸಮನಾಗಿ ಕೊಟ್ಟ ದೇವರು, ಪ್ರಸಕ್ತ ವರ್ಷ ರಾಜ್ಯದಲ್ಲಿ ಮುಂಗಾರು ಉತ್ತಮ ಮಳೆಯಾಗಲಿದೆ. ಸಮೃದ್ಧವಾಗಿ ಬೆಳೆಗಳು ಬರಲಿವೆ’ ಎಂದು ಗ್ರಾಮಸ್ಥರು ವಿಶ್ಲೇಷಣೆ ಮಾಡಿದ್ದಾರೆ.
      ಜಾತ್ರೆಯ ಸಂಪ್ರದಾಯದಂತೆ ಕೇಸಾಪೂರ ಗ್ರಾಮದ ದೇಶಮುಖರ ಮನೆಯಿಂದ ಆಗಮಿಸಿದ ನಂದಿ ಕೋಲನ್ನು ಸ್ವಾಗತಿಸಲಾಯಿತು ಬಳಿಕ, ಹಿರೇಕುರಬರ ಮನೆಯಿಂದ ಪ್ರಸಾದದ ನುಚ್ಚಿನ ಗಡಿಗೆಗೆ ಸ್ವಾಗತ. ಕೋರಲಾಯಿತು.
      ಸಿದ್ದಪ್ಪ ತಳವಾರ ಇವರ ಮನೆಯಿಂದ ಎಣ್ಣೆ ಮಗಿ ಆಗಮನದ ಮೂಲಕ ನೆರಬೆಂಚಿ ಗ್ರಾಮದಿಂದ ರೇವಣಸಿದ್ದೇಶ್ವರ ಪಲ್ಲಕ್ಕಿ ಬರುತ್ತಿದ್ದಂತೆ 12 ಅಡಿ ಎತ್ತರದ ಜಾಲಿ, ಜೀನಿಯ ಕಡಿದು ಹಾಕಿದ ಮುಳ್ಳಿನ ರಾಶಿಯನ್ನೇರಿ ವರ್ಷದ ದೈವವಾಣಿಯನ್ನು ಬಸಯ್ಯ ಗುರುವೀನ ಗೊರವಯ್ಯ ನುಡಿದಿದ್ದಾರೆ.
      ಈ ಬಾರಿ ಶ್ರಾವಣ ಮಾಸದ ಮೂರನೇ ಸೋಮವಾರ ಜಾತ್ರೆಯಂದು ಕಾರ್ಣೀಕ ವಿಶೇಷ ಇದಾಗಿದೆ. ಜರುಗಿರುವ ಆಗ ಗುರುವಿನ ಗುರುಗಳು ಕಾರ್ಣಿಕ ನುಡಿತಾರೆ.ಈ ವೇಳೆ ಬಸಯ್ಯ ಗುರುವೀನ, ಅಮರಯ್ಯ ಗುರುವೀನ, ಮಾಂತಯ್ಯ ಗುರುವೀನ, ಆಲೂರ ಕೇಸಾಪೂರ ಭಾಗವಹಿಸಿದ್ದರು.
      ಈ ಸಂದರ್ಭದಲ್ಲಿ ಸಿದ್ದಪ್ಪ ರಾಮಣ್ಣ ಉಪ್ಪಿನಕಾಯಿ, ಪೂಜಾರಿ, ನಾಗರಾಜ ಹಿರೇಕುರಬರ,ಯಮನಪ್ಪ ವಾಲಿಕಾರ, ಸೋಮಣ್ಣ ವಡಗೇರಿ, ರವಿ ಮೇಟಿ, ಪವಾಡೆಪ್ಪ ವಾಲಿಕಾರ,  ಮಲ್ಲಿಕಾರ್ಜುನ ತಂಗಡಗಿ,ಸೇರಿದಂತೆ ಸುತ್ತ ಮುತ್ತಲಿನ ಹಳ್ಳಿಯ ಭಕ್ತರು ಉಪಸ್ಥಿತರಿದ್ದರು.
      Tags: #At the Ravanasiddheshwara fair Karnika#indi / vijayapur#Public News#Today News#Voice Of Janata#Voiceofjanata.in#ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಮುಳ್ಳಿನ ರಾಶಿಯಲ್ಲಿ ಮೇಲೆ ನಿಂತು  ಕಾರ್ಣಿಕ ನುಡಿದ ಗುರುವೀನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      December 3, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.