voice of janata

voice of janata

ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

  ಇಂಡಿ: ತಾಲೂಕಿನಲ್ಲಿ ಹರಿಯುವ ಭೀಮಾ ನದಿಗೆ ಮಹಾರಾಷ್ಟçದ ಜಲಾಶಯಗಳಿಂದ ಒಂದು ಲಕ್ಷ ಐದು ಸಾವಿರ ಕ್ಯೂಸೆಕ್ ನೀರು ಹರಿಯ ಬಿಡಲಾಗಿದೆ ಎಂದು ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ...

ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ   ಇಂಡಿ: ಮಹಾರಾಷ್ಟç ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಭೀಮಾ ನದಿಗೆ...

ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು   ಇಂಡಿ: ಮೂರು ಬಾರಿ ಇಂಡಿ ಮತಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಯಶವಂತರಾಯಗೌಡ ಪಾಟೀಲ್...

ಕೇಂದ್ರ ಸಚಿವ ಜೋಶಿ ಹಾಗೂ ಸಂಸದೆ ಕಂಗನಾ ರಣಾವತ್ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸಚಿವ ಜೋಶಿ ಹಾಗೂ ಸಂಸದೆ ಕಂಗನಾ ರಣಾವತ್ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸಚಿವ ಜೋಶಿ ಹಾಗೂ ಸಂಸದೆ ಕಂಗನಾ ರಣಾವತ್ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ಅಫಜಲಪುರ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಸಂಸದೆ ಕಂಗನಾ ರಣಾವತ್...

ಬೆಳೆ ವಿಮೆ ಅನ್ಯಾಯ ಖಂಡಿಸಿ ರೈತ ಸಂಘದ ಮನವಿ; 8 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಧರಣಿ ಎಚ್ಚರಿಕೆ.   ಅಫಜಲಪುರ: ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸ್ವಾಭಿಮಾನಿ ಕಬ್ಬು ಬೆಳೆಗಾರರ ಹೋರಾಟ ಸಮಿತಿಯ ನೇತೃತ್ವದಲ್ಲಿ ಸೋಮವಾರ ಅಫಜಲಪುರ ತಾಲೂಕು ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಅಫಜಲಪುರ ತಾಲೂಕಿನಲ್ಲಿ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ತೀವ್ರ ಅನ್ಯಾಯವಾಗಿದ್ದು, ಅದನ್ನು ಕೂಡಲೇ ಸರಿಪಡಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಕಳೆದ ವರ್ಷ ಅತಿವೃಷ್ಟಿಯಿಂದ ರೈತರು ಸಂಪೂರ್ಣ ಬೆಳೆ ಕಳೆದುಕೊಂಡಿದ್ದರು. ಇಂತಹ ಸಂಕಷ್ಟದ ಸಂದರ್ಭದಲ್ಲಿ ಆಸರೆಯಾಗಬೇಕಿದ್ದ ಬೆಳೆ ವಿಮೆ ಯೋಜನೆಯಡಿ ರೈತರು ಪ್ರೀಮಿಯಂ ಪಾವತಿಸಿದ್ದರೂ, ಹಲವಾರು ರೈತರ ಖಾತೆಗಳಿಗೆ ಕೇವಲ ₹17, ₹20ರಷ್ಟು ಅಲ್ಪ ಮೊತ್ತ ಮಾತ್ರ ಜಮೆಯಾಗಿದೆ. ಅನೇಕ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ರೈತರಿಗೆ ಇದುವರೆಗೂ ಯಾವುದೇ ಪರಿಹಾರ ಜಮೆಯಾಗಿಲ್ಲ ಎಂದು ರೈತ ಮುಖಂಡರು ಆರೋಪಿಸಿದರು.  ಈ ಅನ್ಯಾಯದ ವಿರುದ್ಧ ಈಗಾಗಲೇ ಪ್ರತಿಭಟನೆ ನಡೆಸಿದ್ದು, ಅಧಿಕಾರಿಗಳಿಗೆ 8 ದಿನಗಳ ಗಡುವು ನೀಡಲಾಗಿದೆ. ಈ ಅವಧಿಯೊಳಗೆ ಸಮಸ್ಯೆ ಬಗೆಹರಿಯದಿದ್ದರೆ ಅಫಜಲಪುರದ ಅಂಬೇಡ್ಕರ್ ವೃತ್ತದಲ್ಲಿ ಟೆಂಟ್ ಹಾಕಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದರು.  ಪ್ರತಿಭಟನೆಯಲ್ಲಿ ರಮೇಶ ಪಾಟೀಲ್, ಗುರು ಚಾಂದಕವಟೆ, ಬಸವರಾಜ ಪಾಟೀಲ್, ಕಲ್ಯಾಣಿ ಅಂಜುಟಗಿ, ದೌಲತರಾಯ ಪಾಟೀಲ್, ಶರಣಗೌಡ ಪಾಟೀಲ್, ಅರ್ಜುನ ಸೋಮಜಾಳ, ಪ್ರಮೋದ ಭೋವಿಸಂಗಣ್ಣ ವಾಲಿ, ಚಂದು ಬನ್ನೇಟಿ, ರಾಜು ಬಡದಾಳ, ಮಲ್ಲು ಅತ್ತಾರ, ಶಿವು ಹಿರ್ಯಾಳ, ಸೂರ್ಯಕಾಂತ ಪವಾರ, ಬಸವರಾಜ ಕಲಶೆಟ್ಟಿ, ಸೇರಿದಂತೆ ತಾಲೂಕಿನ ವಿವಿಧ ಭಾಗಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಬೆಳೆ ವಿಮೆ ಅನ್ಯಾಯ ಖಂಡಿಸಿ ರೈತ ಸಂಘದ ಮನವಿ; 8 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಧರಣಿ ಎಚ್ಚರಿಕೆ. ಅಫಜಲಪುರ: ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸ್ವಾಭಿಮಾನಿ ಕಬ್ಬು ಬೆಳೆಗಾರರ ಹೋರಾಟ ಸಮಿತಿಯ ನೇತೃತ್ವದಲ್ಲಿ ಸೋಮವಾರ ಅಫಜಲಪುರ ತಾಲೂಕು ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಅಫಜಲಪುರ ತಾಲೂಕಿನಲ್ಲಿ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ತೀವ್ರ ಅನ್ಯಾಯವಾಗಿದ್ದು, ಅದನ್ನು ಕೂಡಲೇ ಸರಿಪಡಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಕಳೆದ ವರ್ಷ ಅತಿವೃಷ್ಟಿಯಿಂದ ರೈತರು ಸಂಪೂರ್ಣ ಬೆಳೆ ಕಳೆದುಕೊಂಡಿದ್ದರು. ಇಂತಹ ಸಂಕಷ್ಟದ ಸಂದರ್ಭದಲ್ಲಿ ಆಸರೆಯಾಗಬೇಕಿದ್ದ ಬೆಳೆ ವಿಮೆ ಯೋಜನೆಯಡಿ ರೈತರು ಪ್ರೀಮಿಯಂ ಪಾವತಿಸಿದ್ದರೂ, ಹಲವಾರು ರೈತರ ಖಾತೆಗಳಿಗೆ ಕೇವಲ ₹17, ₹20ರಷ್ಟು ಅಲ್ಪ ಮೊತ್ತ ಮಾತ್ರ ಜಮೆಯಾಗಿದೆ. ಅನೇಕ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ರೈತರಿಗೆ ಇದುವರೆಗೂ ಯಾವುದೇ ಪರಿಹಾರ ಜಮೆಯಾಗಿಲ್ಲ ಎಂದು ರೈತ ಮುಖಂಡರು ಆರೋಪಿಸಿದರು. ಈ ಅನ್ಯಾಯದ ವಿರುದ್ಧ ಈಗಾಗಲೇ ಪ್ರತಿಭಟನೆ ನಡೆಸಿದ್ದು, ಅಧಿಕಾರಿಗಳಿಗೆ 8 ದಿನಗಳ ಗಡುವು ನೀಡಲಾಗಿದೆ. ಈ ಅವಧಿಯೊಳಗೆ ಸಮಸ್ಯೆ ಬಗೆಹರಿಯದಿದ್ದರೆ ಅಫಜಲಪುರದ ಅಂಬೇಡ್ಕರ್ ವೃತ್ತದಲ್ಲಿ ಟೆಂಟ್ ಹಾಕಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರಮೇಶ ಪಾಟೀಲ್, ಗುರು ಚಾಂದಕವಟೆ, ಬಸವರಾಜ ಪಾಟೀಲ್, ಕಲ್ಯಾಣಿ ಅಂಜುಟಗಿ, ದೌಲತರಾಯ ಪಾಟೀಲ್, ಶರಣಗೌಡ ಪಾಟೀಲ್, ಅರ್ಜುನ ಸೋಮಜಾಳ, ಪ್ರಮೋದ ಭೋವಿಸಂಗಣ್ಣ ವಾಲಿ, ಚಂದು ಬನ್ನೇಟಿ, ರಾಜು ಬಡದಾಳ, ಮಲ್ಲು ಅತ್ತಾರ, ಶಿವು ಹಿರ್ಯಾಳ, ಸೂರ್ಯಕಾಂತ ಪವಾರ, ಬಸವರಾಜ ಕಲಶೆಟ್ಟಿ, ಸೇರಿದಂತೆ ತಾಲೂಕಿನ ವಿವಿಧ ಭಾಗಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಬೆಳೆ ವಿಮೆ ಅನ್ಯಾಯ ಖಂಡಿಸಿ ರೈತ ಸಂಘದ ಮನವಿ; 8 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಧರಣಿ ಎಚ್ಚರಿಕೆ. ಅಫಜಲಪುರ: ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸ್ವಾಭಿಮಾನಿ...

ವಿದ್ಯಾರ್ಥಿ ಜೀವನದ ನೆನಪುಗಳಿಗೆ ಸಾಕ್ಷಿಯಾದ  ಸ್ನೇಹ ಸಮ್ಮಿಲನ

ವಿದ್ಯಾರ್ಥಿ ಜೀವನದ ನೆನಪುಗಳಿಗೆ ಸಾಕ್ಷಿಯಾದ  ಸ್ನೇಹ ಸಮ್ಮಿಲನ

ವಿದ್ಯಾರ್ಥಿ ಜೀವನದ ನೆನಪುಗಳಿಗೆ ಸಾಕ್ಷಿಯಾದ  ಸ್ನೇಹ ಸಮ್ಮಿಲನ ಅಫಜಲಪುರ:  ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದ ಗುರುಭವನದಲ್ಲಿ 2003-04ನೇ ಸಾಲಿನ ಪಿಯುಸಿ ಹಳೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾದ...

ಗೊಂದಲಗಳಿಗೆ ತೆರೆ ಎಳೆದು ನೈಜ ಇತಿಹಾಸ ಅರಿಯಿರಿ: ತಳವಾರ ಸಮಾಜದ ಮುಖಂಡರ ಕರೆ

ಗೊಂದಲಗಳಿಗೆ ತೆರೆ ಎಳೆದು ನೈಜ ಇತಿಹಾಸ ಅರಿಯಿರಿ: ತಳವಾರ ಸಮಾಜದ ಮುಖಂಡರ ಕರೆ

ಗೊಂದಲಗಳಿಗೆ ತೆರೆ ಎಳೆದು ನೈಜ ಇತಿಹಾಸ ಅರಿಯಿರಿ: ತಳವಾರ ಸಮಾಜದ ಮುಖಂಡರ ಕರೆ   ತಳವಾರ ಸಮಾಜದ ವೈಭವಯುತ ಇತಿಹಾಸ ಯುವಪೀಳಿಗೆಗೆ ತಿಳಿಯಲಿ: ಜಾಗೃತಿ ಸಭೆಯಲ್ಲಿ ಕರೆ...

ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ 'ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ ಕಲಬುರಗಿ: ಅಫಜಲಪುರ ತಾಲೂಕಿನ ದೇ. ಕಲ್ಲೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ...

ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ ಅಫಜಲಪುರ, ತಾಲೂಕಿನ ಹಿಂಚಗೇರಾ ಗ್ರಾಮದ ಯುವ ರೈತ ಅಂಬರೀಶ್ ತಂದೆ ಶಂಕ್ರೆಪ್ಪ ಶಿವಪೂರ (21) ಅವರು ತಮ್ಮ...

ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

ಇಂಡಿಯಲ್ಲಿ ಸಂಚಲನ: 'ಹೃದಯಾಘಾತ' ಎಂದು ಮುಚ್ಚಿದ ಸಾವು, ಎರಡುವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು ಇಂಡಿ | ನಗರದಲ್ಲಿ ಮೇ 6ರಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು...

Page 1 of 622 1 2 622
  • Trending
  • Comments
  • Latest