• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಶಿಕ್ಷಕ ಸಮಾಜ ನಿರ್ಮಾಣ ಮಾಡುವ ಕತೃಗಳು: ಶಾಸಕ‌‌ ಪಾಟೀಲ

      Voiceofjanata.in

      September 5, 2024
      0
      ಶಿಕ್ಷಕ ಸಮಾಜ ನಿರ್ಮಾಣ ಮಾಡುವ ಕತೃಗಳು: ಶಾಸಕ‌‌ ಪಾಟೀಲ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

      0
      SHARES
      217
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಕ ಸಮಾಜ ನಿರ್ಮಾಣ ಮಾಡುವ ಕತೃಗಳು: ಶಾಸಕ‌‌ ಪಾಟೀಲ

       

      ಇಂಡಿ : ಇಡೀ ಪ್ರಪಂಚದಲ್ಲಿ ಶಿಕ್ಷಕರು ಭವ್ಯ ಪರಂಪರೆಯ ಇತಿಹಾಸ ಹೊಂದಿರುವ ಸಮೂಹ. ಆದ್ದರಿಂದಲೇ ಶಿಕ್ಷಕರು ಜಗತ್ತಿನಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಇನ್ನೂ ಓರ್ವ ಶಿಕ್ಷಕ ರಾಷ್ಟ್ರದ ಪ್ರಥಮ ಪ್ರಜೆಯಾಗಿ ಕಂಡಿದ್ದು  ಭಾರತದಲ್ಲಿ ಮಾತ್ರ. ಆದರೆ ಈ ಶಿಕ್ಷಕರನ್ನು ದೇವ ಎಂದು ಕಾಣುವ ವಿಶೇಷತೆ ನಮ್ಮ ಭಾಗದಲ್ಲಿ ‌ಮಾತ್ರ ಕಾಣುತ್ತೆವೆ. ವಿಧ್ಯಾರ್ಥಿ ಭವಿಷ್ಯ ಬೆಳಗಿಸುವ ಜವಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
      ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಗುರುಭವನದಲ್ಲಿ ಜಿ.ಪಂ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ತಾಲೂಕು ಆಡಳಿತ ಹಾಗೂ ತಾಲೂಕು ಕ್ಷೇತ್ರ ಶಿಕ್ಷಣ ಅಧಿಕಾರಿ ಮತ್ತು ಕ್ಷೇತ್ರ‌ ಸಮನ್ವಯಾಧಿಕಾರಿ ಸಹಯೋಗದಲ್ಲಿ ನಡೆದ ಭಾರತ ರತ್ನ ಡಾ. ಎಸ್ ರಾಧಾ ಕೃಷ್ಣನ್ ರವರ ಜನ್ಮದಿನೋತ್ಸವದ ಕಾರ್ಯಕ್ರಮ ಅಧ್ಯಕ್ಷತೆವಹಿಸಿ, ಉದ್ಘಾಟಿಸಿ ಮಾತನಾಡಿದರು. ತಾಲೂಕಿನ ಜನತೆ ಅಥರ್ಗಾ ರೇವಣಸಿದ್ದರನ್ನು ಮತ್ತು ನಿಂಬಾಳದ ರಾನಡೆ ಮಹಾರಾಜರನ್ನು ದೇವರೆಂದು ಪೂಜಿಸುವ ಸಂಸ್ಕೃತಿ ನಮ್ಮದು. ಶಿಕ್ಷಕ, ಗುರು ಬರಿದಾಗದ ಅಕ್ಷಯಪಾತ್ರೆ. ವಿದ್ಯರ‍್ಥಿಗಳನ್ನು ಉನ್ನತ ಸ್ಥಾನಕ್ಕೆ ಮಾಡಹೊರಟಿರುವ ಅಪರೂಪದ ರೂವಾರಿ, ಇಡೀ ಸಮುದಾಯವೇ ಈ ಕಾರಣಕ್ಕೆ ಶಿಕ್ಷಕರನ್ನು ಗೌರವಿಸುತ್ತದೆ ಎಂದರು.
      ಇನ್ನೂ ಗುರುದೇವ ಆಶ್ರಮ ಕಾತ್ರಾಳದ ಪರಮಪೂಜ್ಯ ಡಾ. ಅಮೃತಾನಂದ ಶ್ರೀಗಳು ಸಾನಿಧ್ಯ ವಹಿಸಿ ಮಾತನಾಡಿದ ಅವರು, ನೈತಿಕ ಮೌಲ್ಯಗಳನ್ನು ಮುಗ್ಧ ಮಕ್ಕಳ ಮನದಲ್ಲಿ ಅಕ್ಷರವ ಬಿತ್ತಿ, ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ ಸುಂದರ ನಾಡನ್ನು ಕಟ್ಟುವ ಶಿಲ್ಪಿಗಳು ಶಿಕ್ಷಕರು ಎಂದು ಹೇಳಿದರು.
      ಜಗತ್ತನ್ನು ಬದಲಾಯಿಸಲು ಬಳಸಬಹುದಾದ ಅತ್ಯಂತ ಶಕ್ತಿಶಾಲಿ ಆಯುಧವೆಂದರೆ ಶಿಕ್ಷಣ. ಇಂತಹ ಪವಿತ್ರ ಶಿಕ್ಷಣ ವೃತ್ತಿಯಿಂದ ಬಂದ ವಿಶಿಷ್ಠ ವ್ಯಕ್ತಿತ್ವದ ಶಿಕ್ಷಕರು. ಭಾರತದ ಪುರಾತನ ಪರಂಪರೆಯ ಹಿರಿಮೆ ಗರಿಮೆಗಳನ್ನು ಆಧುನಿಕ ವೈಜ್ಞಾನಿಕ ಪರಿಭಾಷೆಯಲ್ಲಿ ಜಗತ್ತಿಗೆ ವಿಶ್ಲೇಷಿಸಿ ಸಾರಬೇಕಾಗಿದೆ ಎಂದರು.
      ಕಂದಾಯ ಉಪ ವಿಬಾಗಾಧಿಕಾರಿ ಅಬೀದ ಗದ್ಯಾಳ ಮಾತನಾಡಿ, ತಾಯಿ ಜೀವ ಕೊಟ್ಟರೆ, ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಶಿಕ್ಷಕ ಸುಂದರ ಬದುಕು ನೀಡುತ್ತಾನೆ. ಶಿಕ್ಷಕರು ಜವಾಬ್ದಾರಿಯಿಂದ ಕೆಲಸ ಮಾಡಿ ನೀವು ನೀಡುತ್ತಿರುವ ವಿದ್ಯೆ ಶ್ರೇಷ್ಠ. ನೀವು ಪಡೆಯುತ್ತಿರುವುದು ಸಂಭಾವನೆ ಅಲ್ಲ, ಅದು ಗೌರವಧನ. ಸಮಾಜವನ್ನು ನಿರ್ಮಾಣ ಮಾಡುತ್ತಿರುವವರು ನೀವುಗಳು. ಶಿಕ್ಷಕ ವೃತ್ತಿ ಚಿಕ್ಕದು, ಬೇರೆಯವರ ಹುದ್ದೆ ದೊಡ್ಡದು ಎಂದು ಭಾವಿಸಬಾರದು. ನಾವು ಮಾಡುತ್ತಿರುವ ಕೆಲಸ ದೊಡ್ಡದು. ಜಗತ್ತಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಕಲಿಸುತ್ತಿರುವ ವಿದ್ಯೆ ಮರೆಯುವಂತಿಲ್ಲ.‌ ಶಿಕ್ಷಕರ ಅನುಕರುಣೆ ನಾವು ಕೊನೆಯವರಿಗೆ ಅದು ಅಚ್ಚಳೆಯದ ವಿದ್ಯೆ ಎಂದರು.
      ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್. ಆಲಗೂರ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಸರಕಾರಿ ಶಾಲೆಗಳಲ್ಲಿ ಬಹುತೇಕ ನಿರ್ಗತಿಕರ, ಅನಾಥರ, ಬಡವರ ಮಕ್ಕಳೇ ಕಲಿಯುತ್ತಾರೆ. ಅಂತಹ ಮಕ್ಕಳಿಗೆ ಶಿಕ್ಷಣ ನೀಡಿ, ಅವರನ್ನು ವಿದ್ಯಾವಂತರಾಗಿ ಮಾಡುವ ಕರ‍್ಯ ಪ್ರತಿಯೊಬ್ಬ ಶಿಕ್ಷಕರು ಅಚ್ಚುಕಟ್ಟಾಗಿ ಮಾಡಬೇಕೆಂದರು.
      ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್. ನಡಗಡ್ಡಿ, ಪ್ರಕಾಶ ನಾಯಕ, ಆನಂದ ಹುಣಸಗಿ, ಬಸವರಾಜ ಗೊರನಾಳ ಮಾತನಾಡಿದರು.
      ಕಾರ್ಯಕ್ರಮದ ವಿಳಂಬದ ಹಿನ್ನೆಲೆಯಲ್ಲಿ, ಸಮಯ ಪ್ರಜ್ಞೆ, ಪ್ರಾಮಾಣಿಕತೆ, ದಕ್ಷತೆ, ಕ್ರಿಯಾಶೀಲತೆ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮನಸ್ಸಿರಬೇಕು ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.
      ವೇದಿಕೆಯ ಮೇಲೆ ಸಿದ್ದರಾಮೇಶ್ವರ ಪಟ್ಟದದೇವರು, ಬಸವಾನಂದ ಶ್ರೀಗಳು, ತಹಸೀಲ್ದಾರ ಬಿ.ಎಸ್. ಕಡಕಬಾವಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಎಲ್.ಸಿ. ಗಿರಣ ವಡ್ಡರ, ಅಲ್ಲಾಬಕ್ಷ ವಾಲಿಕಾರ, ಎ.ಓ.ಹೂಗಾರ, ಸುಜಾತಾ ಪೂಜಾರಿ, ಎಸ್.ಡಿ. ಪಾಟೀಲ, ಎಸ್.ಆರ್. ಪಾಟೀಲ, ವಾಯ್.ಟಿ. ಪಾಟೀಲ, ನಿಜಣ್ಣಾ ಕಾಳೆ, ಎಂ.ಎಚ್. ಬ್ಯಾಳಿ, ಪಿ.ಜಿ. ಕಲ್ಮನಿ, ಪ್ರಕಾಶ ಐರೋಡಗಿ, ಶಂಕರ ಕೋಳೆಕರ, ಜಾವೀದ ಮೋಮಿನ್, ಭೀಮಣ್ಣ ಕವಲಗಿ ಸೇರಿದಂತೆ ಇನ್ನಿತರರು ಇದ್ದರು.
      ಇಂಡಿ: ಪಟ್ಟಣದ ಗುರುಭವನದಲ್ಲಿ ನಡೆದ  ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಯಶವಂತ್ರಾಯಗೌಡ ಪಾಟೀಲ, ಹಗೂ ಅಮೃತಾನಂದ ಶ್ರೀಗಳು ಉದ್ಘಾಟಿಸಿದರು.
      https://voiceofjanata.in/wp-content/uploads/2024/09/video_20240905_121606.mp4
      ಇಂಡಿ: ಪಟ್ಟಣದ ಗುರುಭವನದಲ್ಲಿ  ನಡೆದ  ಶಿಕ್ಷಕರ ದಿನಾಚರಣೆಯಲ್ಲಿ ಅಮೃತಾನಂದ ಶ್ರೀಗಳು ಮಾತನಾಡಿದರು. 
      ಇಂಡಿ: ಪಟ್ಟಣದ ಗುರುಭವನದಲ್ಲಿ  ನಡೆದ  ಶಿಕ್ಷಕರ ದಿನಾಚರಣೆ ಕರ‍್ಯಕ್ರಮದಲ್ಲಿ ತಾಲೂಕ ಮಟ್ಟದ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನಿಸಲಾಯಿತು.
      Tags: #Authors who build a teacher society: MLA Patil#indi / vijayapur#MLA yashvantaraygoud patil#Public News#Teachers day celebration#Voiceofjanata.in#ಶಿಕ್ಷಕ ಸಮಾಜ ನಿರ್ಮಾಣ ಮಾಡುವ ಕತೃಗಳು: ಶಾಸಕ‌‌ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.