• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಆಟೊರಿಕ್ಷಾ ಚಾಲಕರಿಗೆ ಸಂಚಾರ ನಿಯಮ ಅರಿವು : ಪಿ.ಎಸ್.ಆಯ್ ಸಂಜಯ ತಿಪ್ಪರಡ್ಡಿ

      Voiceofjanata.in

      August 6, 2024
      0
      ಆಟೊರಿಕ್ಷಾ ಚಾಲಕರಿಗೆ ಸಂಚಾರ ನಿಯಮ ಅರಿವು : ಪಿ.ಎಸ್.ಆಯ್ ಸಂಜಯ ತಿಪ್ಪರಡ್ಡಿ
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಆಟೊರಿಕ್ಷಾ ಚಾಲಕರಿಗೆ ಸಂಚಾರ ನಿಯಮ ಅರಿವು : ಪಿ.ಎಸ್.ಆಯ್ ಸಂಜಯ ತಿಪ್ಪರಡ್ಡಿ

      ಮುದ್ದೇಬಿಹಾಳ : ಪ್ರತಿಯೊಬ್ಬ ಆಟೊರಿಕ್ಷಾ ಚಾಲಕರು ಚಾಲನಾ ಪರವಾನಿಗೆಗಳನ್ನು ಇಟ್ಟುಕೊಳ್ಳ ಬೇಕು, ಕುಡಿದು ವಾಹನ ಚಾಲನೆ ಮಾಡಬಾರದು ಎಂದು ಪಿಎಸ್.ಆಯ್ ಸಂಜಯ ತಿಪ್ಪರಡ್ಡಿ ಹೇಳಿದರು.

      ಪಟ್ಟಣದ ಪೋಲಿಸ್ ಠಾಣೆಯ ಆವರಣದಲ್ಲಿ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗಾಗಿ ಏರ್ಪಡಿಸಿದ್ದ ಸಂಚಾರಿ ನಿಯಮ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬ ಆಟೊರಿಕ್ಷಾ ಚಾಲಕ ಕಾನೂನುಬದ್ದ ಚಾಲನಾ ಪರವಾನಿಗೆ ಹೊಂದಿರುವುದಲ್ಲದೆ ಆಟೊ ರಿಕ್ಷಾ ದಾಖಲೆ ಹಾಗೂ ವಾಹನ ವಿಮೆ, ಆರ್‌ಸಿ ಪುಸ್ತಕ ಹೊಂದುವುದಲ್ಲದೆ ವಾಹನ ಚಾಲನೆ ಮಾಡುವಾಗ ಮದ್ಯ ಪಾನ ಮಾಡಕೂಡದು, ಪ್ರಯಾಣಿಕರು ಕೇಳಿದ ಸ್ಥಳಗಳಿಗೆ ಕರೆದುಕೊಂಡು ಹೋಗಲು ನಿರಾಕರಿಸುವಂತಿಲ್ಲ,‌ ಯಾವೋಬ್ಬ ಚಾಲಕರು ಸಮವಸ್ತ್ರ ಧರಿಸದೇ ಆಟೋ ಚಲಾವಣೆ ಮಾಡುವಂತಿಲ್ಲ, ಆಟೋರಿಕ್ಷಾದಲ್ಲಿ ಮೀಟರ ಅಳವಡಿಸಿ ಕೊಳ್ಳಬೇಕು ನಿಗಧೀತ ದರಕ್ಕಿಂತ ಜಾಸ್ತಿ ಹಣ ವಸೂಲಿ ಮಾಡದಂತೆ ಎಚ್ಚರಿಸಿದರು, ಮಹಿಳಾ‌ ಪ್ರಯಾಣಿಕರ ಜೋತೆ ದುರ್ನಡತೆ ತೋರಬಾರದು, ಪಟ್ಟಣದಲ್ಲಿ ಆಟೊರಿಕ್ಷಾ ಚಾಲಕರು ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ಪಾರ್ಕಿಂಗ್ ಮಾಡಬೇಕು, ಚಾಲರು ತಮ್ಮ ಆಟೋರಿಕ್ಷಾದಲ್ಲಿ ಮೀತಿಗಿಂತ ಹೆಚ್ಚಿನ ಪ್ರಯಾಣಿಕರು ಹಾಗೂ ಶಾಲಾ ಮಕ್ಕಳನ್ನು ಹಾಕುವುದು ಕಂಡು ಬಂದರೆ ಮೂಲಾಜ ಇಲ್ಲದೇ ಕೇಸ ಹಾಕಿ ಆಟೋರಿಕ್ಷಾವನ್ನು ವಶಕ್ಕೆ ಪಡೆಯುತ್ತೇನೆ ಎಂದರು. ಒಂದು ವೇಳೆ ಅಪಾಯಕಾರಿ ಒವರಟೇಕ ಮಾಡಿದ್ದು ಕಂಡು ಬಂದರೆ ವಶಕ್ಕೆ ಪಡೆಯಲಾಗುವುದು, ಪಟ್ಟದ ಪ್ರಯಾಣಿಕರು ಕೇಳಿದ ಜಾಗಕ್ಕೆ ಕರೆದುಕೊಂಡು ಹೋಗಲು ನಿರಾಕರಿಸಿದ್ದು ಮೆಲ್ನೊಟಕ್ಕೆ ಕಂಡು ಬಂದಿದ್ದು ಇದನ್ನು ಕೈಬಿಡಬೇಕು ಚಾಲಕರು, ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸದ್ದಿದರೆ ದಂಡ ನಿಶ್ಚಿತ, ತಮ್ಮ ವಾಹನದಲ್ಲಿ ಮೀಟರ ಅಳವಡಿಸದೆ ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ವಸೂಲಿ ದಂಧೆ ನಿಲ್ಲಬೇಕು, ಎಂದು ಖಡಕವಾಗಿ ಎಚ್ಚರಿಸಿದರು.

      ಕ್ರೈಮ ಪಿ.ಎಸ್.ಆಯ್ ಆರ್ ಎಲ್ ಮುನ್ನಾಬಾಯಿ ಮಾತನಾಡಿದವರು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದಲ್ಲದೆ ರಸ್ತೆ ನಿಯಮಗಳನ್ನು ಪಾಲಿಸಿ ಅಪಘಾತಗಳನ್ನು ತಪ್ಪಿಸಿ. ಪ್ರತಿಯೊಬ್ಬ ಚಾಲಕರು ಪೊಲೀಸ್ ಇಲಾಖೆಯಿಂದ ಕಾಲಕಾಲಕ್ಕೆ ಸಿಗುವ ರಸ್ತೆ ನಿಯಮಗಳನ್ನು ಪಾಲಿಸುವಂತೆ ಹೇಳಿದರು.

      ಈ ಸಂದರ್ಭದಲ್ಲಿ ಪೋಲಿಸ ಸಿಬ್ಬಂದಿಗಳಾದ ಶಾಂತಗೌಡ ಬನ್ನಟ್ಟಿ, ಮಲ್ಲು ಬೊಳರಡ್ಡಿ, ಪ್ರಭು ಉಪ್ಪಾರ, ಚಿದಾನಂದ ಸೂರಗಹಳ್ಳಿ, ರಮೇಶ ಮದರಿ, ವಿರೇಶ ಹಾಲಗಂಗಾದರಮಠ ಸೇರೆದಂತೆ, ಪಟ್ಟಣದ 100 ಕ್ಕೂ ಹೆಚ್ಚು ಆಟೊರಿಕ್ಷಾ ಚಾಲಕರು ಪಾಲ್ಗೊಂಡಿದ್ದರು.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ, ವಿಜಯಪುರ ಜಿಲ್ಲೆ.

      Tags: #Awareness of traffic rules for autorickshaw drivers : PSY Sanjay Tipparddy#Muddebihall Vijayapur#Public News#ಆಟೊರಿಕ್ಷಾ ಚಾಲಕರಿಗೆ ಸಂಚಾರ ನಿಯಮ ಅರಿವು : ಪಿ.ಎಸ್.ಆಯ್ ಸಂಜಯ ತಿಪ್ಪರಡ್ಡಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      August 18, 2026
      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      August 18, 2026
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.