• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

      ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

      ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

      ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಅಕ್ಷರ ದಾಸೋಹಿ ಬಂಥನಾಳದ ಶ್ರೀಗಳು..

      Voj - News

      September 22, 2023
      0
      ಅಕ್ಷರ ದಾಸೋಹಿ ಬಂಥನಾಳದ ಶ್ರೀಗಳು..
      0
      SHARES
      323
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಣಕ್ಕಾಗಿ ಬದುಕನ್ನೆ ಮೀಸಲಿಟ್ಟ ಬಂಥನಾಳ ಶ್ರೀ

      ಇಂಡಿ : ಈ ನಾಡಿನಲ್ಲಿ ಅಕ್ಷರ ದಾಸೋಹಿ ಬಂಥನಾಳದ
      ಲಿಂಗೈಕ್ಯ ಪೂಜ್ಯ ಶ್ರೀ ಸಂಗನಬಸವ ಮಹಾಶಿವಯೋ – ಗಿಗಳು ಬದುಕನ್ನೆ ಮುಡಿಪಾಗಿಟ್ಟು ಶಾಲೆ ಕಾಲೇಜುಗಳನ್ನು ಸ್ಥಾಪಿಸಿದ್ದಾರೆ. ಅವರು ಅಂದು ಬೆಳಗಿದ ಶಿಕ್ಷಣದ
      ಜ್ಯೋತಿ ಇಂದಿಗೂ ನಂದಾದೀಪ ದಂತೆ‌ ಬೆಳಗುತ್ತಿದೆ ಎಂದು ಗದಗ ಹಾಗೂ ಶಿರಹಟ್ಟಿ ಸಂಸ್ಥಾನ ಮಠದ ಜಗದ್ಗುರು ಫಕಿರಸಿದ್ಧರಾಮ ಮಹಾಸ್ವಾಮೀಜಿ ಹೇಳಿದರು.

      ತಾಲ್ಲೂಕಿನ ಲಚ್ಯಾಣದಲ್ಲಿ ಲಿಂಗೈಕ್ಯ ಶ್ರೀ ಸಿದ್ಧಲಿಂಗ ಮಹಾರಾಜರ ೯೬ನೇ ಪುಣ್ಯಾರಾಧನೆ ಅಂಗವಾಗಿ
      ಬುಧವಾರದಂದು ನಡೆದ “ಶರಣರ ದರ್ಶನ ಕುರಿತ ಪ್ರವಚನ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಲಿಂಗೈಕ್ಯ ಸಂಗನಬಸವ ಮಹಾಶಿವ – ಯೋಗಿಗಳು ಹರ್ಡೇಕರ ಮಂಜಪ್ಪನವರ ಸ್ವಾತಂತ್ರ್ಯದ ಚಳುವಳಿಗೆ ಸಾಥ್ ನೀಡಿದ್ದರು. ಪರಸ್ಪರರು
      ರಾಷ್ಟ್ರ ಧೀಕ್ಷೆ, ಧರ್ಮದೀಕ್ಷೆ ಪಡೆದು ನಾಡಿನ ಏಳಿಗೆಗಾಗಿ ಶ್ರಮಿಸಿದರು ಎಂದು ಸ್ಮರಿಸಿದರು. ಸಬ್ ಕಾ ಮಾಲಿಕ ಏಕ್ ಹೈ, ಭಕ್ತರು ದೇವರ ಮೇಲೆ ನಂಬಿಕೆ ಇಡಬೇಕು. ಭಕ್ತಿಯಿಂದ ಧ್ಯಾನ ಮಾಡಬೇಕು. ಭಕ್ತಿ ಇಲ್ಲವಾದರೆ
      ದೇವರು ಒಲಿಯುವದಿಲ್ಲ. ಮಹಾತ್ಮರ ವಾಣಿ
      ಮಂತ್ರ ಇದ್ದಹಾಗೆ. ಒಂದು ಮಂತ್ರ, ಉತ್ತಮ ನಡುವಳಿಕೆ – ಯಿಂದ ಲಿಂಗೈಕ್ಯ ಸಿದ್ಧಲಿಂಗ ಮಹಾರಾಜರು ೧ ಕೋಟಿ ಜನರ ದಾಸೋಹ ಕೇಂದ್ರ ನಡೆಸಿದರು. ಆದ್ದರಿಂದ ಭಕ್ತರು
      ಮಹಾತ್ಮರ ವಾಣಿ ಆಲಿಸಬೇಕು ಎಂದರು.

      ಸಾನಿಧ್ಯವಹಿಸಿದ ಬಾಲಗಾಂವ – ಕಾತ್ರಾಳ ಆಶ್ರಮದ ಪೂಜ್ಯ ಶ್ರೀ ಅಮೃತಾನಂದ ಮಹಾಸ್ವಾಮೀಜಿ ಮಾತನಾಡಿ, ಗುರು – ಶಿಷ್ಯರ ಸಂಬಂಧ ಗಟ್ಟಿಯಾಗಿರಬೇಕು. ಶಿಷ್ಯ ಒಳ್ಳೆಯವನಾಗಿ ಬೆಳೆದರೆ ಗುರು ಬೆಳೆಯುತ್ತಾನೆ. ಆದ್ದರಿಂದ ಶಿಷ್ಯ ಉತ್ತಮ
      ನಡತೆ ಉಳ್ಳವನಾಗಿರಬೇಕು ಎಂದರು.

      ಹುಣಶ್ಯಾಳ ಪಿ.ಜಿ. ಗ್ರಾಮದ ಶ್ರೀ ಸಿದ್ಧಲಿಂಗ
      ಕೈವಲ್ಯಾಶ್ರಮದ ನಿಜಗುಣಾನಂದ ದೇವರು ಮಾತನಾಡಿ, ಪ್ರತಿಯೊಂದಕ್ಕೂ ಗುರು ಬೇಕು. ಸದ್ಗುರು ಇಲ್ಲದೆ ಉದ್ಧಾರವಿಲ್ಲ. ನಾವು ಈ ಭೂಮಿಗೆ ಕರೆಯದೆ ಬಂದರೆ, ಸದ್ಗುರು ಆಹ್ವಾನದ ಮೇರೆಗೆ ಬಂದಿರುತ್ತಾರೆ ಎಂದರು.

      ಪ್ರವಚನಕಾರರಾದ ತುಂಗಳದ ಶ್ರೀ ಸಿದ್ಧಲಿಂಗ ಶಾಂಭವಿ ಆಶ್ರಮದ ಮಾತೋಶ್ರೀ ಅನುಸೂಯಾದೇವಿ ಶರಣರ ದರ್ಶನ ಕುರಿತು ಪ್ರವಚನ ನೀಡಿದರು.

      ಇದೇ ಸಂದರ್ಭದಲ್ಲಿ ಮಠದಲ್ಲಿ ನಿರ್ಮಾಣವಾಗುತ್ತಿರುವ ಗುರುವಿನ ಬೃಹತ್ ಗೋಪುರಕ್ಕೆ ಜಂಬಗಿ ಗ್ರಾಮದ ಭಕ್ತೆ
      ಭೀಮವ್ವ ಹಚಡದ ೫ ಲಕ್ಷ ರೂ. ದೇಣಿಗೆ ನೀಡಿ
      ಭಕ್ತಿ ಸಮರ್ಪಿಸಿದರು.

      ಬಂಥನಾಳ ಹಾಗೂ ಲಚ್ಯಾಣ ಮಠದ ಪೀಠಾಧೀಶರಾದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಸ್ವಾಮೀಜಿ, ಅಗರಖೇಡ ಅಭಿನವ ಪ್ರಭುಲಿಂಗ ದೇವರು, ತಡವಲಗಾದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ಸಾನಿಧ್ಯವಹಿಸಿದ್ದರು. ನಿವೃತ್ತ ಶಿಕ್ಷಕ ಎಂ.ಎಂ. ಮುಜಗೊಂಡ ಸ್ವಾಗತಿಸಿದರು. ಶಿಕ್ಷಕ ಎ.ಎಸ್. ಸರಸಂಬಿ ಕಾರ್ಯಕ್ರಮ ನಿರೂಪಿಸಿದರು.

      Tags: #Lachyan Kamarimatha#Pravachan#Swamiji
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.