• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      42ನೇ ದಿನದ ಧರಣಿ ಸತ್ಯಾಗ್ರಹಕ್ಕೆ ಭಾರತೀಯ ಕಿಸಾನ ಸಂಘದ ರಾಜ್ಯಾಧ್ಯಕ್ಷರಾದ ಬಿ ಎಂ ಕೊಕರೆ ಬೆಂಬಲ

      Voiceofjanata.in

      November 4, 2025
      0
      42ನೇ ದಿನದ ಧರಣಿ ಸತ್ಯಾಗ್ರಹಕ್ಕೆ ಭಾರತೀಯ ಕಿಸಾನ ಸಂಘದ ರಾಜ್ಯಾಧ್ಯಕ್ಷರಾದ ಬಿ ಎಂ ಕೊಕರೆ ಬೆಂಬಲ
      0
      SHARES
      12
      VIEWS
      Share on FacebookShare on TwitterShare on whatsappShare on telegramShare on Mail

      42ನೇ ದಿನದ ಧರಣಿ ಸತ್ಯಾಗ್ರಹಕ್ಕೆ ಭಾರತೀಯ ಕಿಸಾನ ಸಂಘದ ರಾಜ್ಯಾಧ್ಯಕ್ಷರಾದ ಬಿ ಎಂ ಕೊಕರೆ ಬೆಂಬಲ

       

      ವಿಜಯಪುರ. 42 ನೆಯ ದಿನದ ಧರಣಿ ಸತ್ಯಾಗ್ರಹಕ್ಕೆ ಭಾರತೀಯ ಕಿಸಾನ ಸಂಘದ ರಾಜ್ಯಾಧ್ಯಕ್ಷರಾದ ಬಿ ಎಂ ಕೊಕರೆ ಹಾಗೂ ಬೆಂಬಲಿಗರು ಬೆಂಬಲ ಸೂಚಿಸಿದರು. ಧರಣಿಯನ್ನುದ್ದೇಶಿಸಿ ಮಾತನಾಡಿದ ಕೊಕರೆಯವರು ರಾಜ್ಯ ಸರ್ಕಾರ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿರುವುದು ನೋವಿನ ಸಂಗತಿ,ರಾಜಕಾರಣಿಗಳು ರಾಜ್ಯ ಸರ್ಕಾರವನ್ನು ಸಹಿತ ಪಿಪಿಪಿ ಮಾದರಿಯಲ್ಲಿ ನಡೆಸಲಿ ಅಂದಾಗಲೇ ಇವರಿಗೆ ಬುದ್ಧಿಬರುತ್ತೆ ಇವರೇನು ರಾಜಕಾರಣಿಗಳನಾ ಅಥವಾ ಉದ್ಯೋಗಪತಿಗಳನಾ ಎಂಬುವದು ಒಂದು ಗೊತ್ತಾಗುತ್ತಿಲ್ಲ ಜನ ಎಚ್ಚೆತ್ತು ಕೊಂಡಿದ್ದಾರೆ ನಿಮ್ಮ ಆಟ ನಡೆಯಲ್ಲ ನಮ್ಮ ಜಿಲ್ಲೆಗೆ ಯಾಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಡ ಎಂಬುವದು ಸರ್ಕಾರ ಸ್ಪಷ್ಟ ಪಡಿಸಲಿ ನೀವು ಕೂಡಲೇ ಸರ್ಕಾರಿ ವೈದ್ಯಕ್ಕಿಯ ಕಾಲೇಜು ಸ್ಥಾಪನೆ ಮಾಡಿ ಆರಂಭಿಸಿದರೆ ಒಳ್ಳೆಯದು ನಿಮ್ಮ ಜನ ವಿರೋಧಿ ನೀತಿ ಯನ್ನು ಕೂಡಲೇ ಕೈಬಿಡಬೇಕು ಒಂದು ಇದೇರೀತಿ ಮುಂದುವರೆದಿದ್ದೆ ಆದರೆ ಸರ್ಕಾರದ ವಿರುದ್ಧ ಬೃಹತ್ ಆಂದೋಲನ ನಡೆಯಲಿದೆ ಜಿಲ್ಲೆಯ ರಾಜಕಾರಣಿಗಳು ಲಾಭಗಳಿಕೆಯ ಬಗ್ಗೆ ಯೋಚನೆ ಮಾಡಿದ್ದರೆ ತಪ್ಪು ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ನುಡಿದರು.ಉತ್ತರ ಕರ್ನಾಟಕದ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರಾದ ಮಲ್ಲನಗೌಡ ಪಾಟೀಲರವರು ಮಾತನಾಡುತ್ತ ಸರ್ಕಾರ ಮಧ್ಯ ಮಾರಾಟದ ಬಗ್ಗೆ ಇಲಾಖೆಗಳಿಗೆ ಟಾರ್ಗೆಟ್ ಫಿಕ್ಸ್ ಮಾಡಿದೆ ಬಡವರಿಗೆ ಅನುಕೂಲವಾಗಿರುವ ಸರಕಾರಿ ವೈದ್ಯಕೀಯ ಕಾಲೇಜು ಮಾರಾಟ ಮಾಡಿಕೊಂಡು ಜಿಲ್ಲೆಯ ಜನತೆಯ ಕಣ್ಣಲ್ಲಿ ಮಣ್ಣು ಹಾಕುವ ಹುನ್ನಾರ ನಡೆಸಿದೆ ನಾವು ಕಣ್ಣು ಮುಚ್ಚಿ ಕುಳಿತಿಲ್ಲ ನಾವು ಎದ್ದರೆ ಯಾವ ಸರ್ಕಾರವು ಉಳಿಯಲ್ಲ ರೈತರ ಶಕ್ತಿ ಏನು ಅಂತ ಸರ್ಕಾರಕ್ಕೆ ಗೊತ್ತಿದ್ದೇ ಸಾಮಾಜಿಕ ಹಾಗೂ ಸಮಾನತೆಯ ಹರಿಕಾರರು ಇದರ ಬಗ್ಗೆ ಚಿಂತನೆಮಾಡಲಿ ನಮ್ಮ ಜಿಲ್ಲೆಯ ಜನತೆ ಅತೀ ಕಡುಬಡತನದಿಂದ ಕೂಡಿರುವ ಬರಗಾಲ ಜಿಲ್ಲೆ ಇದರಲ್ಲಿ ನಮ್ಮ ಜಿಲ್ಲೆಯ ರಾಜಕಾರಣಿಗಳು ಆಲಸ್ಯ ತೋರಬಾರದು ಕೂಡಲೇ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಒತ್ತಾಯಿಸಿದರು.ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರುನಾಥ ಬಾಗಲಿಯವರು ಮಾತನಾಡಿ ನಿಮಗೆ ಸರ್ಕಾರ ನಡೆಸಲು ಬರದಿದ್ದರೆ ಮನೆಗೆ ಹೋಗಿ ಎಲ್ಲವೂ ಖಾಸಗಿಯವರಿಗೆ ಮಾರಾಟ ಮಾಡಿ ರಾಜ್ಯದ ಜನತೆಯನ್ನು ಬಂಡವಾಳ ಶಾಹಿಗಳಿಗೆ ಒಪ್ಪಿಸಿಬಿಡಿ ನಮ್ಮ ಮತ ಖರೀದಿಸಿ ರಾಜಕಾರಣ ಮಾಡುತ್ತಿದ್ದೀರಿ ಮಾಡಿ ಮುಂಬರವ ಚುನಾವಣೆಯಲ್ಲಿ ಈ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ನುಡಿದರು.ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಉಪಾಧ್ಯಕ್ಷರಾದ ಬಾವಸಾಹೇಬ ಹತ್ತರಿಕಿಹಾಳ ಹಾಗೂ ಪದಾಧಿಕಾರಿಗಳು ಇಂದಿನ ಹೋರಾಟಕ್ಕೆ ಬೆಂಬಲಿಸಿದರು.

       

      ಸರ್ಕಾರಿ ವೈಧ್ಯಕೀಯ ಕಾಲೇಜು ಸ್ಥಾಪನೆ ಕೂಡಲೇ ಮಾಡಬೇಕು ನಾವು ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ ಎಂದು ಹೇಳಿದರು.ಈ ಸಂದರ್ಭದಲ್ಲಿ ರುಕ್ಮಿಣಿ ಹೆಗಡೆ, ಸಂಗೀತಾ ಘಟಗೆ, ಎಂ.ಸಿ.ಹೊಸರ್, ಕಾಸರ್ ಭಾಗವಾನ್, ಕಮಲಾ ಚಲವಾದಿ, ನೀಲಮ್ಮ್ ಕೊರತಿ, ಚಂದ್ರಶೇಖರ್ ಕೊರತಿ, ನಾಗೇಶ್ ಪೂಜಾರಿ, ಐ. ಟಿ.ಪಡಗನೂರ್, ಮುಮ್ತಾಜ್ ಮಕಂದಾರ್, ಅನುಜ್ ಗಣಿಯಾರ್, ಹಾವೀದಾ ಗಡ್ಡಿ, ಮೇಹಬೂಬಾ ಗಡ್ಡಿ, ಮಕ್ಕ್ತಾಬಿ ಮನುಗುಲಿ, ಬಸಮ್ಮ ರೆಡ್ಡಿ, ಹಜರತ್ ಮಕಂದಾರ್, ಜನತಾ ನದಾಫ್, ಮಕ್ತುಂಬಿ ಮನಗುಲಿ, ದವಲ್ ಮುಲ್ಲಾ, ಹುಸೇಇಂಸಾಬ್ ಮುಲ್ಲಾ, ಪ್ರಶಾಂತ್ ದಾಂಡೇಕರ್, ನಿಹಾಜ್ ನದಾಫ್, ವೈಭವ ಚವನ್, ಗುರುನಾಥ್ ಬಗಲಿ, ಗೋವಿಂದ್ ಯಲ್ವಾರ್, ರವೀಂದ್ರ ನಾಥ್ ಮೆಂಡಗರ್, ವಿ.ಆರ್.ಏಳಗಿ, ವಿ.ಜಿ.ಬಿದರಿ, ಕೆ.ರ್ಸ್.ಸುಂಕದ, ಸಂಗು ಹುಣಸಗಿ, ಬಸಪ್ಪ ಚೌಧರಿ, ರೇಣುಕಾ ಪಾಟೀಲ್, ನಾನಾಗೌಡ ಬೋರಾವತ, ಸೋಮಶೇಖರ್ ಪಾಟೀಲ್, ಮಹಾಂತೇಶ್ ಬಾಗೇವಾಡಿ, ಬಸವರಾಜ್ ದಡ್ಡಿ, ರಫೀಕ್ ಮುಲ್ಲಾ, ಬಂದೆನವಾಜ್ ರಘಟಿ, ಎಂ.ಎಂ.ಕಲಕಿ, ಎಸ್.ಎಂ. ಬಿರಾದಾರ್, ಅರುಣ್ ತೆರದಾಳ್, ಭೀಮಣ್ಣ ಕುಂಬಾರ್, ಪರಮಾನಂದ್ ಕುಂಬಾರ್, ಪೂಜಾ ಜಿಮಿವಾಲೇ, ಅವಿನಾಶ್ ಐಹೊಳೆ ಹಾಗೂ ಹೋರಾಟ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

      Tags: #42ನೇ ದಿನದ ಧರಣಿ ಸತ್ಯಾಗ್ರಹಕ್ಕೆ ಭಾರತೀಯ ಕಿಸಾನ ಸಂಘದ ರಾಜ್ಯಾಧ್ಯಕ್ಷರಾದ ಬಿ ಎಂ ಕೊಕರೆ ಬೆಂಬಲ#Bharatiya Kisan Sangh State President BM Kokare supports the 42nd day sit-in satyagraha#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.