• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

    ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

    ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

    ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

      ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

      ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

      ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಡಾ. ಎಂ.ಎಂ. ಪಡಶೆಟ್ಟಿ, ನಾಡಿನ ಜಾನಪದ ಶಕ್ತಿ : ವೈ.ಜಿ. ಬಿರಾದಾರ

      Desk News

      October 22, 2023
      0
      ಡಾ. ಎಂ.ಎಂ. ಪಡಶೆಟ್ಟಿ, ನಾಡಿನ ಜಾನಪದ ಶಕ್ತಿ : ವೈ.ಜಿ. ಬಿರಾದಾರ
      0
      SHARES
      106
      VIEWS
      Share on FacebookShare on TwitterShare on whatsappShare on telegramShare on Mail

      ಡಾ. ಎಂ.ಎಂ. ಪಡಶೆಟ್ಟಿ, ನಾಡಿನ ಜಾನಪದ ಶಕ್ತಿ : ವೈ.ಜಿ. ಬಿರಾದಾರ

      ಇಂಡಿ: ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ. ಎಂ.ಎಂ. ಪಡಶೆಟ್ಟಿ ಅವರು ವಿಮರ್ಶೆ, ಜಾನಪದ, ಸಂಶೋಧನೆ, ಗ್ರಂಥ ಸಂಪಾದನೆ, ಜೀವನ ಚರಿತ್ರೆ, ವೈಚಾರಿಕ ಲೇಖನಗಳ ಮೂಲಕ ಕನ್ನಡದ ಸಹೃದಯರಿಗೆ
      ದಣಿವರಿಯದ ಜಾನಪದ ತಜ್ಞರಾಗಿ ಪ್ರೇರಕ
      ಶಕ್ತಿಯಾಗಿದ್ದಾರೆ ಎಂದು ಶಿಕ್ಷಕ ವೈ.ಜಿ. ಬಿರಾದಾರ
      ಹೇಳಿದರು.

      ಶನಿವಾರ ಪಟ್ಟಣದ ಭೀಮಾಂತರಂಗ ಜಗಲಿ, ಆನ್ ಲೈನ್
      ಸಾಹಿತ್ಯಿಕ-ಸಾಂಸ್ಕøತಿಕ ಸಂಸ್ಥೆಯಿಂದ ಹಮ್ಮಿಕೊಂಡ
      ಉಪನ್ಯಾಸ ಮಾಲಿಕೆ-2 ರಲ್ಲಿ ಜಾನಪದ ವಿದ್ವಾಂಸ ಡಾ. ಎಂ.ಎಂ. ಪಡಶೆಟ್ಟಿ ಬದುಕು ಬರಹ ಕುರಿತು ಉಪನ್ಯಾಸ ನೀಡುತ್ತಾ ಈ ಮಾತುಗಳನ್ನು ಅವರು ಹೇಳಿದರು.

      ಗಟ್ಟಿ ಸಾಹಿತ್ಯ ಸೃಷ್ಟಿಯ ಡಾ. ಎಂ.ಎಂ. ಪಡಶೆಟ್ಟಿ ಅವರು
      ರೈತಾಪಿ ಕುಟುಂಬದಲ್ಲಿ ಜನಿಸಿ, ಸ್ವಯಂ ಪ್ರತಿಭೆ ಮತ್ತು
      ಪರಿಶ್ರಮಗಳಿಂದ ಸಾಧನೆಯ ಮೆಟ್ಟಿಲುಗಳನ್ನೇರಿದವರು. ಸರಳತೆ, ಪ್ರಾಮಾಣಿಕತೆ, ಸಹೃದಯತೆಗಳಂತಹ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡ ಅವರ ಆಸಕ್ತಿಯ ವ್ಯಾಪ್ತಿ ಜಾನಪದದμÉ್ಟ  ವಿಶಾಲವಾಗಿದೆ ಎಂದು ಹೇಳಿದರು.

      ಸಿಂದಗಿಯಲ್ಲಿ ನೆಲೆ ಪ್ರಕಾಶನ ಆರಂಭಿಸಿದ ಅವರು
      ಗೆಳೆಯರ ಜೊತೆ ಬೆರೆತು ಸಾಹಿತ್ಯದ ಬೆಳಕನ್ನು ಸಾರಸ್ವತ ಲೋಕಕ್ಕೆ ನೀಡಿದವರು. ಕೆಲಸ ಮಾಡುತ್ತ ಮಾಡುತ್ತ ಬೆಳೆದು ನಿಂತವರು. ನಿರಂತರ ಕಷ್ಟ- ಕಾರ್ಯದಿಂದ ಮಾತ್ರ ಬೆಳವಣಿಗೆ ಎನ್ನುವುದನ್ನು ಸಾಧಿಸಿ ತೋರಿಸಿದ ಸಂಘಜೀವಿ ಅವರಾಗಿದ್ದರು ಎಂದು ಹೇಳಿದರು.

      ವಿಜಯಪುರದ ವಿಮರ್ಶಕರಾದ ಮನು ಪತ್ತಾರ
      ಅಧ್ಯಕ್ಷತೆ ವಹಿಸಿ ಮಾತನಾಡಿ, ವಚನ ಸಾಹಿತ್ಯ-ಸಂಸ್ಕೃತಿಯ ಪರಿಸರದಲ್ಲಿ ಬೆಳೆದ ಡಾ. ಎಂ.ಎಂ. ಪಡಶೆಟ್ಟಿ ಅವರು ಸದಾ ಹಸನ್ಮುಖಿ. ಅವರ ಮನಸ್ಸು ಸಹ ‘ನಿರಾಳ’. ಪರಿಶ್ರಮ ಸಂಸ್ಕೃತಿ ಸಂತೃಪ್ತ ಬದುಕನ್ನು ನಿರ್ವಹಿಸಿದ ಧೀಮಂತ. ಸಹೃದಯರಾಗಿ ಅಪಾರ ಸ್ನೇಹಿತ, ಶಿಷ್ಯಗಣವನ್ನು ಹೊಂದಿದ ಅವರ ವ್ಯಕ್ತಿತ್ವ ಮತ್ತು ಬದುಕು ಎರಡೂ ಸಾರ್ಥಕ.ನಾಡಿನ ಜಾನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ಬಗೆಗೆ ಆಸಕ್ತಿಯಿಂದ ಅಧ್ಯಯನ ಮಾಡುವವರಿಗೆ ಅವರ ಗ್ರಂಥ ಉಪಯುಕ್ತವಾಗುವುದರಲ್ಲಿ ಯಾವುದೇ
      ಸಂಶಯವಿಲ್ಲ ಎಂದು ಹೇಳಿದರು.

      ಡಾ. ಚನ್ನಪ್ಪ ಕಟ್ಟಿ, ಡಾ ಎಂ.ಎಂ. ಪಡಶೆಟ್ಟಿ, ಗೀತಯೋಗಿ,
      ಸಿ.ಎಂ. ಬಂಡಗರ, ಲಿಂಗಪ್ಪ ಕಲಬುರ್ಗಿ, ರಾಚು ಕೊಪ್ಪ,
      ಸಂಗನಗೌಡ ಹಚಡದ, ಶ್ರೀಧರ ಹಿಪ್ಪರಗಿ, ಸಾಹೇಬಗೌಡ
      ಬಿರಾದಾರ, ಸಂತೋಷ ಜೇವರ್ಗಿ, ಸತೀಶ ಕುರುಂದವಾಡೆ
      ಸೇರಿದಂತೆ ಅನೇಕ ಸಾಹಿತ್ಯಾಸಕ್ತರು ಭಾಗವಹಿಸಿದ್ದರು.
      ಶಿಕ್ಷಕ ಸಂತೋಷ ಬಂಡೆ ಸ್ವಾಗತಿಸಿ, ಪರಿಚಯಿಸಿದರು.
      ಶಿಕ್ಷಕ ವೀರಣ್ಣ ದಸ್ತರೆಡ್ಡಿ ನಿರೂಪಿಸಿದರು. ಶಿಕ್ಷಕಿ ಬಿ.ಸಿ.
      ಭಗವಂತಗೌಡರ ವಂದಿಸಿದರು.

      Tags: #Bhimateeranga#Janapad#MM Padashetti#YG BiRadar
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

      ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

      January 24, 2026
      ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

      ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

      January 24, 2026
      ಲ್ಯಾಂಡ್ ಲಾರ್ಡ್” ಚಿತ್ರತಂಡ ಈ ಚಿತ್ರದ ಮೂಲಕ ಸಮಾಜದಲ್ಲಿನ‌ ಜಾತಿ ಅಸಮಾನತೆ..!

      ಲ್ಯಾಂಡ್ ಲಾರ್ಡ್” ಚಿತ್ರತಂಡ ಈ ಚಿತ್ರದ ಮೂಲಕ ಸಮಾಜದಲ್ಲಿನ‌ ಜಾತಿ ಅಸಮಾನತೆ..!

      January 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.