• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

      ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಭೀಮೆಯ ದಡದಲ್ಲಿ “ಭೀಮಾಶಂಕರ ಸಕ್ಕರೆ ಕಾರ್ಖಾನೆ” ಚುನಾವಣೆ ಕಾವು..!

      Voice Of Janata

      February 2, 2024
      0
      ಭೀಮೆಯ ದಡದಲ್ಲಿ “ಭೀಮಾಶಂಕರ ಸಕ್ಕರೆ ಕಾರ್ಖಾನೆ” ಚುನಾವಣೆ ಕಾವು..!
      0
      SHARES
      872
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ 11 ರಂದು ಚುನಾವಣೆ ಭೀಮೆ ದಡದಲ್ಲಿ ಚುನಾವಣೆ ಕಾವು

      ಮರಗೂರ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಗೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ 13 ಜನರು ನಾಮಪತ್ರ ಸಲ್ಲಿಸಿದರು

      ಇಂಡಿ : ಮರಗರೂ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ 2023-24ನೇ ಸಾಲಿನ ಚುನಾವಣೆ ಫೆ. 11ರಂದು ನಡೆಯಲಿದೆ.

      ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮರಗೂರ ಸಕ್ಕರೆ ಖಾರ್ಕಾನೆ ಚುನಾವಣೆ ಕಾವು ಏರುತ್ತಿದೆ. ಫೆ. 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. 5ರಂದು ಹಿಂಪಡೆಯಲು ಅವಕಾಶವಿದೆ. ಗುರುವಾರ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ 13 ಜನ ಅಭ್ಯರ್ಥಿಗಳು ಸೇರಿ ಅಪಾರ ಬೆಂಬಲಿಗರೊಂದಿಗೆ ಸಾಮೂಹಿಕವಾಗಿ ನಾಮಪತ್ರ ಸಲ್ಲಿಸಲಾಯಿತು. ಚುನಾವಣೆಗೆ ಒಟ್ಟು 21 ಜನರು ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಚುನಾವಣೆ ಕಾವು ರಂಗೇರಿದೆ.

      ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ನನೆಗುದಿಗೆ ಬಿದ್ದ ಸಕ್ಕರೆ ಕಾರ್ಖಾನೆಗೆ ಹಗಲಿರುಳು ಶ್ರಮಿಸಿ, ಇಲ್ಲಿಯವರೆಗೆ ಒಳ್ಳೆಯ ರೀತಿಯಲ್ಲಿ ಕಾರ್ಖಾನೆ ನಿರ್ಮಾಣ ಮಾಡಿದ್ದೇನೆ. ಹೀಗಾಗಿ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬರದಂತೆ ಗೌರವದಿಂದ ನಾನು, ನನ್ನ ಸರ್ವೆ ಸದಸ್ಯರ ಬೆಂಬಲದೊಂದಿಗೆ ಕಾರ್ಖಾನೆ ಮುಂದುವರಿಸಲು ಬಯಸಿದ್ದೇನೆ ಎಂದರು.

      ಬಸಣ್ಣಾ ಕೋರೆ, ಆಶೋಕ ಗಜಾಕೋಶ, ಸಿದ್ದಣ್ಣ ಬಿರಾದಾರ, ಸುರೇಶ ಪಾಟೀಲ, ರೇವಗೊಂಡಪ್ಪ ಪಾಟೀಲ, ಜಟ್ಟೆಪ್ಪ ರವಳಿ, ಮಲ್ಲಣಗೌಡ ಪಾಟೀಲ, ದಾನಮ್ಮ ಪಾಟೀಲ, ಲಲಿತಾ ನಡಗೇರಿ, ಬಸವರಾಜ ಧನಶ್ರೀ, ರಾಜಶೇಖರ ಡೋಣಗಾಂವ, ವಿಶ್ವನಾಥ ಬಿರಾದಾರ ಸೇರಿ 13 ಜನರು ಶಾಸಕರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಸಣ್ಣಪ್ಪ ತಳವಾರ, ನೀಲಕಂಠ ರೂಗಿ, ವಿಲಾಸ ಪಾಟೀಲ, ಸಾಹೇಬಗೌಡ ಬಿರಾದಾರ, ಅವಿನಾಶ ಬಗಲಿ, ಶಾಹಾಜಿ ಮಿಸಾಳೆ, ಸಂತೋಷಗೌಡ ಪಾಟೀಲ, ರುಕಮುದಿನ ತದ್ದೇವಾಡಿ, ಕಲ್ಲಣಗೌಡ ಬಿರಾದಾರ, ಶಂಕರ ಕಂಬಳೆ ದಯಾನಂದ ಪಾಟೀಲ, ಲಕ್ಷ್ಮಣಗೌಡ ಬಿರಾದಾರ ಇದ್ದರು.

      Tags: #"Bhima Shankar Sugar Factory" election on the banks of Bhime..!#2023/2024#Bhimashankara Sugar Factory#Elecation#Sugar factory#Voice Of Janata#ಭೀಮೆಯ ದಡದಲ್ಲಿ "ಭೀಮಾಶಂಕರ ಸಕ್ಕರೆ ಕಾರ್ಖಾನೆ" ಚುನಾವಣೆ ಕಾವು..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      October 22, 2025
      ಹಾಸನದಲ್ಲಿ ಕಿರು ಚಲನಚಿತ್ರೋತ್ಸವದ ಸಂಭ್ರಮ ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

      ಹಾಸನದಲ್ಲಿ ಕಿರು ಚಲನಚಿತ್ರೋತ್ಸವದ ಸಂಭ್ರಮ ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

      October 22, 2025
      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      October 22, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.