• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಭೀಮೆಯ ದಡದಲ್ಲಿ “ಭೀಮಾಶಂಕರ ಸಕ್ಕರೆ ಕಾರ್ಖಾನೆ” ಚುನಾವಣೆ ಕಾವು..!

      Voice Of Janata

      February 2, 2024
      0
      ಭೀಮೆಯ ದಡದಲ್ಲಿ “ಭೀಮಾಶಂಕರ ಸಕ್ಕರೆ ಕಾರ್ಖಾನೆ” ಚುನಾವಣೆ ಕಾವು..!
      0
      SHARES
      872
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ 11 ರಂದು ಚುನಾವಣೆ ಭೀಮೆ ದಡದಲ್ಲಿ ಚುನಾವಣೆ ಕಾವು

      ಮರಗೂರ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಗೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ 13 ಜನರು ನಾಮಪತ್ರ ಸಲ್ಲಿಸಿದರು

      ಇಂಡಿ : ಮರಗರೂ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ 2023-24ನೇ ಸಾಲಿನ ಚುನಾವಣೆ ಫೆ. 11ರಂದು ನಡೆಯಲಿದೆ.

      ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮರಗೂರ ಸಕ್ಕರೆ ಖಾರ್ಕಾನೆ ಚುನಾವಣೆ ಕಾವು ಏರುತ್ತಿದೆ. ಫೆ. 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. 5ರಂದು ಹಿಂಪಡೆಯಲು ಅವಕಾಶವಿದೆ. ಗುರುವಾರ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ 13 ಜನ ಅಭ್ಯರ್ಥಿಗಳು ಸೇರಿ ಅಪಾರ ಬೆಂಬಲಿಗರೊಂದಿಗೆ ಸಾಮೂಹಿಕವಾಗಿ ನಾಮಪತ್ರ ಸಲ್ಲಿಸಲಾಯಿತು. ಚುನಾವಣೆಗೆ ಒಟ್ಟು 21 ಜನರು ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಚುನಾವಣೆ ಕಾವು ರಂಗೇರಿದೆ.

      ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ನನೆಗುದಿಗೆ ಬಿದ್ದ ಸಕ್ಕರೆ ಕಾರ್ಖಾನೆಗೆ ಹಗಲಿರುಳು ಶ್ರಮಿಸಿ, ಇಲ್ಲಿಯವರೆಗೆ ಒಳ್ಳೆಯ ರೀತಿಯಲ್ಲಿ ಕಾರ್ಖಾನೆ ನಿರ್ಮಾಣ ಮಾಡಿದ್ದೇನೆ. ಹೀಗಾಗಿ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬರದಂತೆ ಗೌರವದಿಂದ ನಾನು, ನನ್ನ ಸರ್ವೆ ಸದಸ್ಯರ ಬೆಂಬಲದೊಂದಿಗೆ ಕಾರ್ಖಾನೆ ಮುಂದುವರಿಸಲು ಬಯಸಿದ್ದೇನೆ ಎಂದರು.

      ಬಸಣ್ಣಾ ಕೋರೆ, ಆಶೋಕ ಗಜಾಕೋಶ, ಸಿದ್ದಣ್ಣ ಬಿರಾದಾರ, ಸುರೇಶ ಪಾಟೀಲ, ರೇವಗೊಂಡಪ್ಪ ಪಾಟೀಲ, ಜಟ್ಟೆಪ್ಪ ರವಳಿ, ಮಲ್ಲಣಗೌಡ ಪಾಟೀಲ, ದಾನಮ್ಮ ಪಾಟೀಲ, ಲಲಿತಾ ನಡಗೇರಿ, ಬಸವರಾಜ ಧನಶ್ರೀ, ರಾಜಶೇಖರ ಡೋಣಗಾಂವ, ವಿಶ್ವನಾಥ ಬಿರಾದಾರ ಸೇರಿ 13 ಜನರು ಶಾಸಕರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಸಣ್ಣಪ್ಪ ತಳವಾರ, ನೀಲಕಂಠ ರೂಗಿ, ವಿಲಾಸ ಪಾಟೀಲ, ಸಾಹೇಬಗೌಡ ಬಿರಾದಾರ, ಅವಿನಾಶ ಬಗಲಿ, ಶಾಹಾಜಿ ಮಿಸಾಳೆ, ಸಂತೋಷಗೌಡ ಪಾಟೀಲ, ರುಕಮುದಿನ ತದ್ದೇವಾಡಿ, ಕಲ್ಲಣಗೌಡ ಬಿರಾದಾರ, ಶಂಕರ ಕಂಬಳೆ ದಯಾನಂದ ಪಾಟೀಲ, ಲಕ್ಷ್ಮಣಗೌಡ ಬಿರಾದಾರ ಇದ್ದರು.

      Tags: #"Bhima Shankar Sugar Factory" election on the banks of Bhime..!#2023/2024#Bhimashankara Sugar Factory#Elecation#Sugar factory#Voice Of Janata#ಭೀಮೆಯ ದಡದಲ್ಲಿ "ಭೀಮಾಶಂಕರ ಸಕ್ಕರೆ ಕಾರ್ಖಾನೆ" ಚುನಾವಣೆ ಕಾವು..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      May 8, 2025
      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.