• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ..!

      ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟೀಲ

      September 26, 2023
      0
      ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ..!
      0
      SHARES
      292
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ..!

      ಇಂಡಿ: ಮುಂದಿನ ಕಬ್ಬು ನುರಿಸುವ ಹಂಗಾಮಿನ
      ಒಳಗಾಗಿ ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ
      ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ ಮಾಡಲು
      ಈಗಾಗಲೇ ಸಿದ್ದತೆ ನಡೆಸಲಾಗಿದೆ. ಅದಕ್ಕಾಗಿ
      ಅಗತ್ಯವಿರುವ ೧೫೯ ಕೋಟಿ ಹಣವನ್ನು ಸರ್ಕಾರ
      ಮತ್ತು ವಿವಿಧ ಸಹಕಾರಿ ಬ್ಯಾಂಕುಗಳ ಮೂಲಕ
      ಶೇಕಡಾ ೬ ರ ಬಡ್ಡಿ ದರದಲ್ಲಿ ಸಾಲ ತೆಗೆದುಕೊಳ್ಳಲು ಆಡಳಿತ ಮಂಡಳಿ ನಿರ್ಣಯಿಸಿದೆ ಎಂದು ಕಾರ್ಖಾನೆಯ ಅಧ್ಯಕ್ಷ, ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.

      ಅವರು ಸೋಮವಾರ ತಾಲ್ಲೂಕಿನ ಮರಗೂರ ಗ್ರಾಮದ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ೫ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಥಿನಾಲ್ ಉತ್ಪಾದನೆಯ ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಜೂರಾತಿ ಸಿಕ್ಕ
      ತಕ್ಷಣವೇ ಪ್ರಾಂಚ್ ಕಂಪನಿ ಕೆಲಸ ಕೈಗೆತ್ತಿಕೊಳ್ಳಲಿದೆ. ಕಳೆದ ೬ ವರ್ಷಗಳಿಂದ ಯಾವದೇ ಅಡತಡೆಯಿಲ್ಲದೇ ಕಾರ್ಖಾನೆ ಕಬ್ಬು ನುರಿಸಿದೆ. ಎಫ್‌ಆರ್‌ಪಿ ದರಕ್ಕಿಂತಲೂ ಹೆಚ್ಚಿನ ದರವನ್ನು ರೈತರಿಗೆ ನೀಡಲಾಗಿದೆ. ಕಾರ್ಖಾನೆ ಕಟ್ಟಲು ತೆಗೆದುಕೊಂಡಿರುವ ವಿವಿಧ ಬ್ಯಾಂಕುಗಳಲ್ಲಿರುವ
      ಸಾಲವನ್ನು ಕಂತು ಸಮೇತ ಬಡ್ಡಿಯನ್ನು ಆಯಾ
      ವರ್ಷದ ಮಾರ್ಚ ತಿಂಗಳು ಮುಗಿಯುವದರೊಳಗಾಗಿ ಕಟ್ಟಲಾಗಿದೆ. ಕಾರ್ಖಾನೆ ಮುನ್ನಡೆಸಲು ಯಾವದೇ ತೊಂದರೆಗಳಿಲ್ಲ ಎಂದರು.

      ಕಳೆದ ವರ್ಷ ೫.೩೦ ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿದೆ. ಪ್ರಸಕ್ತ ವರ್ಷ ಮಳೆ ಸರಿಯಾಗಿ ಆಗದ ಕಾರಣ ಕಬ್ಬು ಸರಿಯಾಗಿ ಬೆಳೆದಿಲ್ಲ. ಕಾರಣ ಮುಂದಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಸುಮಾರು ೪ ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದ ಅವರು ನಮ್ಮ ಕಾರ್ಖಾನೆಯ ಮೇಲೆ ವಿಶ್ವಾಸವಿಟ್ಟು ರೈತರು ಹೆಚ್ಚಿನ ಕಬ್ಬು ಕಾರ್ಖಾನೆಗೆ ಕಳಿಸಿಕೊಡಬೇಕೆಂದು ಮನವಿ ಮಾಡಿಕೊಂಡರು. ಮುಂದಿನ ವರ್ಷದಲ್ಲಿ ರೈತರಿಗೆ ಹೆಚ್ಚು ಇಳುವರಿ ಬರುವ ಸುಧಾರಿತ ಕಬ್ಬಿನ ಬೀಜ, ಗೊಬ್ಬರ ನೀಡುವದಲ್ಲದೇ ಕಬ್ಬು ಬೆಳೆಗಾರ ರೈತರಿಗೆ ಕಬ್ಬು ಬೆಳೆಯ ಬಗ್ಗೆ ತರಬೇತಿ ನೀಡುವ ವ್ಯವಸ್ಥೆ ಮಾಡುವದಾಗಿ ಭರವಸೆ ನೀಡಿದರು.

      ಸಭೆಯಲ್ಲಿ ರೈತ ಮುಖಂಡ ಪಂಚಪ್ಪ ಕಲಬುರಗಿ,
      ಶ್ರೀಮಂತ ಇಂಡಿ, ಗುರುನಾಥ ಬಗಲಿ, ಅಲ್ಲಮಪ್ರಭು
      ಪಾಟೀಲ, ಅಪ್ಪುಗೌಡ ಪಾಟೀಲ, ಗಾಂಧಿಗೌಡ ಮಾತನಾಡಿ, ಕಾರ್ಖಾನೆಗೆ ಅನಾವಶ್ಯಕವಾಗಿ ಕೆಲವು ಖರ್ಚು ಹೆಚ್ಚಿಗೆ ಮಾಡಲಾಗಿದೆ. ಅವುಗಳನ್ನು ತಗ್ಗಿಸಬೇಕು. ೨೫ ಸಾವಿರವಿದ್ದ ಶೇರ ದರ ಕಡಿಮೆ ಮಾಡಬೇಕು, ೧೯೮೧ ರಲ್ಲಿ ಶೇರು ಖರಿದಿಮಾಡಿ ಮರಣ ಹೊಂದಿರುವವರನ್ನು ಗುರುತಿಸಿ ಅವರ ಮನೆಯಲ್ಲಿ ಇನ್ನಿತರ ಸದಸ್ಯರಿಗೆ ಶೇರು ನೀಡಬೇಕು. ಭೀಮಾ ನದಿಯ ನೀರಿಗೆ ತೆರಿಗೆ ನೀಡಬಾರದು ಎನ್ನುವ ಮುಂತಾದ ಸಲಹೆಗಳನ್ನು ನೀಡಿದರು.

      ವೇದಿಕೆಯಲ್ಲಿ ಕಳೆದ ವರ್ಷದ ಕಬ್ಬು ನುರಿಸುವ
      ಹಂಗಾಮಿನಲ್ಲಿ ಹೆಚ್ಚು ಕಬ್ಬು ಪೂರೈಸಿದ ೪ ಜನ
      ರೈತರಿಗೆ ತಲಾ ೧ ತೊಲೆ ಬಂಗಾರ ಕಾಣಿಕೆ ನೀಡಿ
      ಗೌರವಿಸಲಾಯಿತು. ವೇದಿಕೆಯಲ್ಲಿ ಕಾರ್ಖಾನೆಯ
      ಉಪಾಧ್ಯಕ್ಷ ವಿಶ್ವನಾಥ ಬಿರಾದಾರ, ನಿರ್ದೇಶಕರಾದ
      ಬಿ.ಎಂ.ಕೋರೆ, ಸಿದ್ದಣ್ಣ ಬಿರಾದಾರ ಹತ್ತಳ್ಳಿ, ಜೆಟ್ಟೆಪ್ಪ
      ರವಳಿ, ಸುರೇಶಗೌಡ ಪಾಟೀಲ, ಅಶೋಕ ಗಜಾಕೋಶ, ಅರ್ಜುನ ನಾಯ್ಕೋಡಿ, ಲಲಿತಾ ನಡಗೇರಿ, ಧಾನಮ್ಮಗೌಡತಿ ಪಾಟೀಲ, ಮಹಾದೇವ ನಗರೆ,
      ಎಂ.ಆರ್.ಪಾಟೀಲ, ಎಂಡಿ ಎಸ್.ಕೆ.ಭಾಗ್ಯಶ್ರೀ ಇದ್ದರು. ಎಂ.ಆರ್.ಪಾಟೀಲ ಸ್ವಾಗತಿಸಿದರು. ಹಿರೇಮಠ ನಿರೂಪಿಸಿದರು.

       

      Tags: #bhimashankar sugar factory#Distalary and ethinall#Ganeral meeting#MLA YV Patil#Yashavanatarayagoud patil#ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      June 9, 2025
      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      June 8, 2025
      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      June 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.