• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ..!

      ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟೀಲ

      September 26, 2023
      0
      ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ..!
      0
      SHARES
      301
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ..!

      ಇಂಡಿ: ಮುಂದಿನ ಕಬ್ಬು ನುರಿಸುವ ಹಂಗಾಮಿನ
      ಒಳಗಾಗಿ ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ
      ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ ಮಾಡಲು
      ಈಗಾಗಲೇ ಸಿದ್ದತೆ ನಡೆಸಲಾಗಿದೆ. ಅದಕ್ಕಾಗಿ
      ಅಗತ್ಯವಿರುವ ೧೫೯ ಕೋಟಿ ಹಣವನ್ನು ಸರ್ಕಾರ
      ಮತ್ತು ವಿವಿಧ ಸಹಕಾರಿ ಬ್ಯಾಂಕುಗಳ ಮೂಲಕ
      ಶೇಕಡಾ ೬ ರ ಬಡ್ಡಿ ದರದಲ್ಲಿ ಸಾಲ ತೆಗೆದುಕೊಳ್ಳಲು ಆಡಳಿತ ಮಂಡಳಿ ನಿರ್ಣಯಿಸಿದೆ ಎಂದು ಕಾರ್ಖಾನೆಯ ಅಧ್ಯಕ್ಷ, ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.

      ಅವರು ಸೋಮವಾರ ತಾಲ್ಲೂಕಿನ ಮರಗೂರ ಗ್ರಾಮದ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ೫ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಥಿನಾಲ್ ಉತ್ಪಾದನೆಯ ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಜೂರಾತಿ ಸಿಕ್ಕ
      ತಕ್ಷಣವೇ ಪ್ರಾಂಚ್ ಕಂಪನಿ ಕೆಲಸ ಕೈಗೆತ್ತಿಕೊಳ್ಳಲಿದೆ. ಕಳೆದ ೬ ವರ್ಷಗಳಿಂದ ಯಾವದೇ ಅಡತಡೆಯಿಲ್ಲದೇ ಕಾರ್ಖಾನೆ ಕಬ್ಬು ನುರಿಸಿದೆ. ಎಫ್‌ಆರ್‌ಪಿ ದರಕ್ಕಿಂತಲೂ ಹೆಚ್ಚಿನ ದರವನ್ನು ರೈತರಿಗೆ ನೀಡಲಾಗಿದೆ. ಕಾರ್ಖಾನೆ ಕಟ್ಟಲು ತೆಗೆದುಕೊಂಡಿರುವ ವಿವಿಧ ಬ್ಯಾಂಕುಗಳಲ್ಲಿರುವ
      ಸಾಲವನ್ನು ಕಂತು ಸಮೇತ ಬಡ್ಡಿಯನ್ನು ಆಯಾ
      ವರ್ಷದ ಮಾರ್ಚ ತಿಂಗಳು ಮುಗಿಯುವದರೊಳಗಾಗಿ ಕಟ್ಟಲಾಗಿದೆ. ಕಾರ್ಖಾನೆ ಮುನ್ನಡೆಸಲು ಯಾವದೇ ತೊಂದರೆಗಳಿಲ್ಲ ಎಂದರು.

      ಕಳೆದ ವರ್ಷ ೫.೩೦ ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿದೆ. ಪ್ರಸಕ್ತ ವರ್ಷ ಮಳೆ ಸರಿಯಾಗಿ ಆಗದ ಕಾರಣ ಕಬ್ಬು ಸರಿಯಾಗಿ ಬೆಳೆದಿಲ್ಲ. ಕಾರಣ ಮುಂದಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಸುಮಾರು ೪ ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದ ಅವರು ನಮ್ಮ ಕಾರ್ಖಾನೆಯ ಮೇಲೆ ವಿಶ್ವಾಸವಿಟ್ಟು ರೈತರು ಹೆಚ್ಚಿನ ಕಬ್ಬು ಕಾರ್ಖಾನೆಗೆ ಕಳಿಸಿಕೊಡಬೇಕೆಂದು ಮನವಿ ಮಾಡಿಕೊಂಡರು. ಮುಂದಿನ ವರ್ಷದಲ್ಲಿ ರೈತರಿಗೆ ಹೆಚ್ಚು ಇಳುವರಿ ಬರುವ ಸುಧಾರಿತ ಕಬ್ಬಿನ ಬೀಜ, ಗೊಬ್ಬರ ನೀಡುವದಲ್ಲದೇ ಕಬ್ಬು ಬೆಳೆಗಾರ ರೈತರಿಗೆ ಕಬ್ಬು ಬೆಳೆಯ ಬಗ್ಗೆ ತರಬೇತಿ ನೀಡುವ ವ್ಯವಸ್ಥೆ ಮಾಡುವದಾಗಿ ಭರವಸೆ ನೀಡಿದರು.

      ಸಭೆಯಲ್ಲಿ ರೈತ ಮುಖಂಡ ಪಂಚಪ್ಪ ಕಲಬುರಗಿ,
      ಶ್ರೀಮಂತ ಇಂಡಿ, ಗುರುನಾಥ ಬಗಲಿ, ಅಲ್ಲಮಪ್ರಭು
      ಪಾಟೀಲ, ಅಪ್ಪುಗೌಡ ಪಾಟೀಲ, ಗಾಂಧಿಗೌಡ ಮಾತನಾಡಿ, ಕಾರ್ಖಾನೆಗೆ ಅನಾವಶ್ಯಕವಾಗಿ ಕೆಲವು ಖರ್ಚು ಹೆಚ್ಚಿಗೆ ಮಾಡಲಾಗಿದೆ. ಅವುಗಳನ್ನು ತಗ್ಗಿಸಬೇಕು. ೨೫ ಸಾವಿರವಿದ್ದ ಶೇರ ದರ ಕಡಿಮೆ ಮಾಡಬೇಕು, ೧೯೮೧ ರಲ್ಲಿ ಶೇರು ಖರಿದಿಮಾಡಿ ಮರಣ ಹೊಂದಿರುವವರನ್ನು ಗುರುತಿಸಿ ಅವರ ಮನೆಯಲ್ಲಿ ಇನ್ನಿತರ ಸದಸ್ಯರಿಗೆ ಶೇರು ನೀಡಬೇಕು. ಭೀಮಾ ನದಿಯ ನೀರಿಗೆ ತೆರಿಗೆ ನೀಡಬಾರದು ಎನ್ನುವ ಮುಂತಾದ ಸಲಹೆಗಳನ್ನು ನೀಡಿದರು.

      ವೇದಿಕೆಯಲ್ಲಿ ಕಳೆದ ವರ್ಷದ ಕಬ್ಬು ನುರಿಸುವ
      ಹಂಗಾಮಿನಲ್ಲಿ ಹೆಚ್ಚು ಕಬ್ಬು ಪೂರೈಸಿದ ೪ ಜನ
      ರೈತರಿಗೆ ತಲಾ ೧ ತೊಲೆ ಬಂಗಾರ ಕಾಣಿಕೆ ನೀಡಿ
      ಗೌರವಿಸಲಾಯಿತು. ವೇದಿಕೆಯಲ್ಲಿ ಕಾರ್ಖಾನೆಯ
      ಉಪಾಧ್ಯಕ್ಷ ವಿಶ್ವನಾಥ ಬಿರಾದಾರ, ನಿರ್ದೇಶಕರಾದ
      ಬಿ.ಎಂ.ಕೋರೆ, ಸಿದ್ದಣ್ಣ ಬಿರಾದಾರ ಹತ್ತಳ್ಳಿ, ಜೆಟ್ಟೆಪ್ಪ
      ರವಳಿ, ಸುರೇಶಗೌಡ ಪಾಟೀಲ, ಅಶೋಕ ಗಜಾಕೋಶ, ಅರ್ಜುನ ನಾಯ್ಕೋಡಿ, ಲಲಿತಾ ನಡಗೇರಿ, ಧಾನಮ್ಮಗೌಡತಿ ಪಾಟೀಲ, ಮಹಾದೇವ ನಗರೆ,
      ಎಂ.ಆರ್.ಪಾಟೀಲ, ಎಂಡಿ ಎಸ್.ಕೆ.ಭಾಗ್ಯಶ್ರೀ ಇದ್ದರು. ಎಂ.ಆರ್.ಪಾಟೀಲ ಸ್ವಾಗತಿಸಿದರು. ಹಿರೇಮಠ ನಿರೂಪಿಸಿದರು.

       

      Tags: #bhimashankar sugar factory#Distalary and ethinall#Ganeral meeting#MLA YV Patil#Yashavanatarayagoud patil#ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      June 18, 2026
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.