• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಭೀಮಾತೀರ : ಕೊಳವೆಬಾವಿಯಲ್ಲಿ ಬಿದ್ದ ಮಗುವಿನ ರಕ್ಷಣೆ | ಸತತ 20 ಗಂಟೆಗಳ ಕಾರ್ಯಾಚರಣೆ ಸಾವು ಗೆದ್ದು ಬಂದ ಸಾತ್ವಿಕ್

      Voice of janata

      April 4, 2024
      0
      ಭೀಮಾತೀರ : ಕೊಳವೆಬಾವಿಯಲ್ಲಿ ಬಿದ್ದ ಮಗುವಿನ ರಕ್ಷಣೆ | ಸತತ 20 ಗಂಟೆಗಳ ಕಾರ್ಯಾಚರಣೆ ಸಾವು ಗೆದ್ದು ಬಂದ ಸಾತ್ವಿಕ್
      0
      SHARES
      805
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾತೀರ : ಕೊಳವೆಬಾವಿಯಲ್ಲಿ ಬಿದ್ದ ಮಗುವಿನ ರಕ್ಷಣೆ | ಸತತ 20 ಗಂಟೆಗಳ ಕಾರ್ಯಾಚರಣೆ ಸಾವು ಗೆದ್ದು ಬಂದ ಸಾತ್ವಿಕ್

      ಇಂಡಿ : ಬುಧವಾರ ಸಂಜೆ 5 ಗಂಟೆಯ ಸುಮಾರಿಗೆ
      ಕೊಳವೆ ಬಾವಿಯಲ್ಲಿ ಬಿದ್ದ ಸಾತ್ವಿಕ್ ಮುಜಗೊಂಡ
      ಇವನನ್ನು ರಕ್ಷಿಸುವಲ್ಲಿ ಜಿಲ್ಲಾ ಆಡಳಿತ ಮತ್ತು ತಾಲೂಕು ಆಡಳಿತ ಯಶಸ್ವಿಯಾಗಿದೆ. ಸತತ 20 ಗಂಟೆಯ ಕಾರ್ಯಾಚರಣೆ ಬಳಿಕ ಸಾತ್ವಿಕ್ ಸಾವು ಗೆದ್ದು ಬಂದಿದ್ದಾನೆ. ಕಾರ್ಯಾಚರಣೆಯಲ್ಲಿ ಹೈದ್ರಾಬಾದದ 21 ಜನರ ಎನ್‍ಡಿಆರ್‍ಎಫ್ ತಂಡ, ಬೆಳಗಾಂವ ಮತ್ತು
      ಕಲಬುರಗಿಯಿಂದ ಬಂದ 25 ಜನರ ಎಸ್‍ಡಿಆರ್‍ಎಫ್ ತಂಡ, 50 ಜನ ಪೋಲಿಸರು, 20 ಜನ ಗೃಹ ರಕ್ಷಕದಳದ
      ಮತ್ತು ಇಂಡಿ ಸರಕಾರಿ ಆಸ್ಪತ್ರೆ ವೈದ್ಯರು ಮತ್ತು
      ಸಿಬ್ಬಂದಿ ಸತತ ಪ್ರಯತ್ನದ ಮೂಲಕ ಕಾರ್ಯಾಚರಣೆ ಯಶಸ್ವಿಯಾಗಿದೆ. ಘಟನಾ ಸ್ಥಳಕ್ಕೆ ಲಚ್ಯಾಣದ ಪೂಜ್ಯ ಶ್ರೀ ವೃಷಭಲಿಂಗೇಶ್ವರ ಶ್ರೀಗಳು, ಶಾಸಕ
      ಯಶವಂತರಾಯಗೌಡ ಪಾಟೀಲ, ಜನತಾದಳದ ಬಿ.ಡಿ.
      ಪಾಟೀಲ, ಬಿಜೆಪಿಯ ಕಾಸುಗೌಡ ಬಿರಾದಾರ,
      ದಯಾಸಾಗರ ಪಾಟೀಲ ಸೇರಿದಂತೆ ಅನೇಕ ಗಣ್ಯರು,
      ಜಿಲ್ಲಾಧಿಕಾರಿ ಟಿ.ಭೂಬಾಲನ, ಸಿಇಒ ರಿಷಿ ಆನಂದ, ಎಸ್ಪಿ ಋಷಿಕೇಶ ಭಗವಾನ, ಇಂಡಿಯ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಇಒ ನೀಲಗಂಗಾ ಬಬಲಾದ, ಟಿಎಚ್‍ಒ ಅರ್ಚನಾ ಕುಲಕರ್ಣಿ, ಚಿಕ್ಕಮಕ್ಕಳ ತಜ್ಞ ಡಾ|| ವಿಪುಲ್ ಕೋಳೆಕರ ಮತ್ತಿತರಿದ್ದರು.

      ನೆರೆದ ಸಾವಿರಾರು ಜನರು ಮಗುವನ್ನು ಹೊರಗೆ
      ತರುತ್ತಿದ್ದಂತೆ ಸಿದ್ದಲಿಂಗ ಮಹಾರಾಜ ಕಿ ಜೈ ಜಯಘೋಷ ಹಾಕಿದರು.


      ನನ್ನ ಮಗುವು ಸುರಕ್ಷಿತ ಪಾರಾಗಿ ಬಂದರೆ ನಾನು
      ಮನೆಯಿಂದ ಸಿದ್ದಲಿಂಗ ಮಹಾರಾಜರ ಮಠದ ವರೆಗೆ
      ದಿಡ ನಮಸ್ಕಾರ ಹಾಕುವೆ ಎಂದು ಬೇಡಿಕೊಂಡಿದ್ದೆ.
      ದೇವರು ನನ್ನ ಮಗುವನ್ನು ರಕ್ಷಿಸಿದ್ದಾರೆ.
      ಸಾತ್ವಿಕ ತಾಯಿ ಪೂಜಾ

      ಪೂಜಾ ಮುಜಗೊಂಡ

       

       


      ಬಾಲಕ ಸಾತ್ವಿಕ್ ಆರೋಗ್ಯದಿಂದ ಇದ್ದಾನೆ. ಆದರೆ
      ಕೆಲವು ಸಣ್ಣ ಪುಟ್ಟ ಘಾಯಗಳಿದ್ದರೆ ಅವು ಸಿಟಿ
      ಸ್ಕಾನನಲ್ಲಿ ಮಾತ್ರ ತಿಳಿಸಿತ್ತದೆ. ಹೀಗಾಗಿ ಹಿರಿಯ
      ಅಧಿಕಾರಿಗಳ ಜೊತೆಗೆ ಚರ್ಚಿಸಿ ಮಗುವನ್ನು
      ವಿಜಯಪುರದ ಜಿಲ್ಲಾ ಆಸ್ಪತ್ರೆಗೆ
      ಕಳುಹಿಸಲಾಗುವದು.ಮಗುವಿನ ಆರೋಗ್ಯದ
      ಕುರಿತು ಚಿಂತನೆ ಬೇಡ

       ಡಾ. ವಿಪುಲ್ ಕೋಳೆಕರ, ಚಿಕ್ಕ ಮಕ್ಕಳ ತಜ್ಞರು ಸರಕಾರಿ ಆಸ್ಪತ್ರೆ ಇಂಡಿ


      ಈ ಕಾರ್ಯಾಚರಣೆಯಲ್ಲಿ ಎಲ್ಲರ ಶ್ರಮವಿದೆ. ಮಗು
      ಸಾತ್ವಿಕ್ ಆರೋಗ್ಯವು ಚೆನ್ನಾಗಿದೆ.
      ಕಾರ್ಯಾಚರಣೆಯಲ್ಲಿ ಸಹಕರಿಸಿದ ಎಲ್ಲರಿಗೂ
      ತಾಲೂಕಾ ಆಡಳಿತದ ಪರವಾಗಿ ಧನ್ಯವಾದಗಳು

      ಎಸಿ ಅಬೀದ್ ಗದ್ಯಾಳ

      ಕೊಳವೆ ಬಾವಿಯಲ್ಲಿ ಬಿದ್ದ ಮಗುವನ್ನು ರಕ್ಷಿಸಿ
      ಮೇಲೆ ತರುತ್ತಿರುವದು.

       

       

       

       

       

       

       

      Tags: #Bhimathira: Rescue of a child who fell into a borehole Satvik who won 20 consecutive hours of operation death#State News#Voice Of Janata#ಭೀಮಾತೀರ : ಕೊಳವೆಬಾವಿಯಲ್ಲಿ ಬಿದ್ದ ಮಗುವಿನ ರಕ್ಷಣೆ | ಸತತ 20 ಗಂಟೆಗಳ ಕಾರ್ಯಾಚರಣೆ ಸಾವು ಗೆದ್ದು ಬಂದ ಸಾತ್ವಿಕ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.