• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಶಾಸಕ ಪಾಟೀಲರಿಂದ ಭೂಮಿ ಪೂಜೆ

      Voiceofjanata.in

      September 2, 2024
      0
      ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಶಾಸಕ ಪಾಟೀಲರಿಂದ ಭೂಮಿ ಪೂಜೆ
      0
      SHARES
      404
      VIEWS
      Share on FacebookShare on TwitterShare on whatsappShare on telegramShare on Mail

      ೨ ವರ್ಷಗಳಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು : ಶಾಸಕ ಯಶವಂತರಾಯಗೌಡ ಪಾಟೀಲ

       

      ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಶಾಸಕ ಪಾಟೀಲರಿಂದ ಭೂಮಿ ಪೂಜೆ

      ಇಂಡಿ : ಮುಂಬರುವ ೨ ವರ್ಷಗಳಲ್ಲಿ ವಿಜಯಪೂರ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಶುದ್ದ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ರಸ್ತೆಗಳನ್ನು ಮಾಡಲಾಗುವದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಭರವಸೆ ನೀಡಿದರು.
      ಭಾನುವಾರ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ೨೭.೫ ಕೋಟಿ ಅನುದಾನದಲ್ಲಿ ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

      ಜಲಧಾರೆ ಯೋಜನೆಯ ಅಡಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಜಲಾಶಯದಿಂದ ವಿಜಯಪೂರ, ಇಂಡಿ ಮತ್ತು ಬಸವನಬಾಗೇವಾಡಿ ತಾಲುಕುಗಳ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುವದು. ಈಗಾಗಲೇ ಈ ಯೋಜನೆ ಕೈಗೆತ್ತಿಕೊಂಡಿದ್ದು ಕೆಲಸ ಭರದಿಂದ ಸಾಗಿದೆ. ಇದರಂತೆ ಸಿಂದಗಿ ಮತ್ತು ಮುದ್ದೇಬಿಹಾಳ ತಾಲ್ಲೂಕುಗಳ ಎಲ್ಲಾ ಗ್ರಾಮಗಳಿಗೆ ನಾರಾಯಣಪೂರ ಜಲಾಶಯದಿಂದ ಕುಡಿಯುವ ನೀರು ಪೂರೈಸಲಾಗುವದು. ಈ ಎಲ್ಲಾ ಕೆಲಸಗಳು ಬರುವ ೨ ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದರು.

      ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಗುಣಮಟ್ಟದ ವಿದ್ಯುತ್ ನೀಡಲು ಶ್ರಮಿಸಲಾಗುತ್ತಿದ್ದು, ರಾಜ್ಯದಲ್ಲಿಯೇ ವಿಜಯಪೂರ ಜಿಲ್ಲೆಯಲ್ಲಿ ಹೆಚ್ಚಿನ ವಿದ್ಯುತ್ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಬರುವ ೨ ವರ್ಷಗಳಲ್ಲಿ ದಿನದ ೨೪ ಗಂಟೆಗಳ ಕಾಲ ವಿದ್ಯುತ್ ನೀಡಲು ಸಂಕಲ್ಪ ಮಾಡಲಾಗಿದೆ ಎಂದರು.
      ಇAಡಿ-ಆಲಮೇಲ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಇದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ೨೭.೫ ಕೋಟಿ ಅನುದಾನ ಬಿಡುಗಡೆ ಮಾಡಿಸಿ, ರಸ್ತೆ ಅಭಿವೃದ್ದಿಗೆ ಚಾಲನೆ ನೀಡಲಾಗಿದೆ. ಬರುವ ಜನೇವರಿ ೨೬ ರಂದು ಇಂಡಿ-ಆಲಮೇಲ ಹೊಸ ರಸ್ತೆಯನ್ನು ಉದ್ಘಾಟಿಸುತ್ತೇವೆ ಎಂದರು.
      ಇAಡಿ ತಾಲೂಕಿಗೆ ಅನುಕೂಲವಾಗಲಿರುವ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸರ್ಕಾರ ೨೭೫೫ ಕೋಟಿ ಅನುದಾನ ತೆಗೆದಿರಿಸಲಾಗಿದೆ. ಈ ಯೋಜನೆ ಪೂರ್ಣಗೊಂಡರೆ ಇಂಡಿ ಮತ್ತು ಚಡಚಣ ತಾಲೂಕುಗಳ ಬಹುತೇಕ ಕೃಷಿ ಕ್ಷೇತ್ರ ನೀರಾವರಿಗೆ ಒಳಪಡಲಿದೆ ಎಂದ ಅವರು ತಾಲೂಕಿನಲ್ಲಿರುವ ೧೮ ಕೆರೆಗಳನ್ನು ಸದಾ ತುಂಬಿಸುವ ವ್ಯವಸ್ಥೆ ಮಾಡಿದ್ದೇನೆ. ಇದರಿಂದ ಅಂತರ್ ಜಲ ಹೆಚ್ಚಾಗಲಿದೆ. ಬಾವಿ, ಕೊಳವೇ ಬಾವಿಗಳು ರೀಚಾರ್ಜ ಆಗಲಿವೆ. ನೀರಾವರಿಗೆ ಸರಕಾರ ಹೆಚ್ಚಿನ ಆಧ್ಯತೆ ನೀಡಿ ತಾಲೂಕಿನಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವದು ಎಂದರು.

      ಪ್ರಸಕ್ತ ಸಾಲಿನಲ್ಲಿ ನನಗೆ ನೀಡಿದ ೨೫ ಕೋಟಿ ಅನುದಾನದಲ್ಲಿ ಸಾಲೋಟಗಿ ಗ್ರಾಮದ ಶಿವಯೋಗೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ೧ ಕೋಟಿ ಅನುದಾನ ನೀಡಲಾಗಿದೆ. ಇನ್ನುಳಿದ ಅನುದಾನದಲ್ಲಿ ಕೆಲವು ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವದು ಎಂದು ಹೇಳಿದರು.

      ವಕೀಲ ಬಿ.ಜಿ.ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸೋಮಯ್ಯ ಹಿರೇಪಟ್ಟ, ಶಿವಯೋಗೆಪ್ಪ ನೇದಲಗಿ, ಜೀತಪ್ಪ ಕಲ್ಯಾಣ , ಬಾಬುಸಾಹುಕಾರ ಮೇತ್ರಿ, ಜಾವೀದ ಮೋಮಿನ, ಲಿಂಬಾಜಿ ರಾಠೋಡ, ಮಲ್ಲುಗೌಡ ಪಾಟೀಲ, ಇಲಿಯಾಸ್ ಬೋರಾಮಣ , ಎಸ್.ಎಸ್. ಕಣಮುಚನಾಳ ಇದ್ದರು.

      ಇಂಡಿ ತಾಲ್ಲೂಕಿನ ಸಾಲೋಟಗಿ ಗ್ರಾಮದಲ್ಲಿ ಭಾನುವಾರ ಇಂಡಿ-ಸಿಂದಗಿ ರಸ್ತೆ ಕಾಮಗಾರಿಗೆ ಶಾಸಕ ಯಶವಂತರಾಯಗೌಡ ಪಾಟೀಲ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

      ಇಂಡಿ ತಾಲ್ಲೂಕಿನ ಸಾಲೋಟಗಿ ಗ್ರಾಮದಲ್ಲಿ ಭಾನುವಾರ ಶಾಸಕ ಯಶವಂತರಾಯಗೌಡ ಪಾಟೀಲ ಇಂಡಿ-ಸಿAದಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

       

       

       

      Tags: #೨ ವರ್ಷಗಳಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು : ಶಾಸಕ ಯಶವಂತರಾಯಗೌಡ ಪಾಟೀಲ#Bhoomi Puja by MLA Patil for Indi-Alamela road work#Indi - Almel Road#indi / vijayapur#Public News#ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಶಾಸಕ ಪಾಟೀಲರಿಂದ ಭೂಮಿ ಪೂಜೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.