• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಭೃಂಗಿಮಠ ಫೌಂಡೇಶನ ಸನ್ಮಾನ, ಶೀಘ್ರದಲ್ಲೇ ಬಾಲಕರ ಸ್ಟೂಡಿಯೋ ಸ್ಥಾಪನೆ : ಬಬಲೇಶ್ವರ

      Voiceofjanata.in

      May 27, 2025
      0
      ಭೃಂಗಿಮಠ ಫೌಂಡೇಶನ ಸನ್ಮಾನ, ಶೀಘ್ರದಲ್ಲೇ ಬಾಲಕರ ಸ್ಟೂಡಿಯೋ ಸ್ಥಾಪನೆ : ಬಬಲೇಶ್ವರ
      0
      SHARES
      61
      VIEWS
      Share on FacebookShare on TwitterShare on whatsappShare on telegramShare on Mail

      ಭೃಂಗಿಮಠ ಫೌಂಡೇಶನ ಸನ್ಮಾನ. ಶೀಘ್ರದಲ್ಲೇ ಬಾಲಕರ ಸ್ಟೂಡಿಯೋ ಸ್ಥಾಪನೆ : ಬಬಲೇಶ್ವರ

       

      ವಿಜಯಪುರ : ಮಕ್ಕಳ ಪ್ರತಿಭ ಅನಾವರಣಗೊಳಿಸಲು ,ಹೊರತರಲು,ಗುರುತಿಸಲು ರಾಜ್ಯದಲ್ಲಿ ಮಕ್ಕಳ ಸ್ಟೂಡಿಯೋ ಸ್ಥಾಪಿಸಲಾಗುವುದು ಎಂದು ರಾಜ್ಯ ಬಾಲಕರ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಅವರು ಹೇಳಿದರು.

      ಅವರು ಜಲನಗರದಲ್ಲಿ ಸೋಮುವಾರ ಭೃಂಗಿಮಠ ಫೌಂಡೇಶನನಿಂದ ಆಯೋಜಿಸಿದ ಸನ್ಮಾನ ಸ್ವೀಕರಿಸಿ‌ ಮಾತನಾಡುತ್ತಿದ್ದರು.

      ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ಸ್ಟೂಡಿಯೋ ಅಗತ್ಯವಿದ್ದು, ಭವಿಷ್ಯದ ಜವಾಬ್ದಾರಿಯುತ ನಾಗರಿಕರಾಗಲಿರುವ ಮಕ್ಕಳ ಪ್ರತಿಭೆ ಪರಿಚಯಕ್ಕೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ತಜ್ಞರವ,ಸಾಹಿತಿಗಳ , ಮಕ್ಕಳ ಕಲ್ಯಾಣ ಚಿಂತಿಸುವವರ ಸಲಹೆಯಂತೆ ಸ್ಟೂಡಿಯೋ ಸ್ಥಾಪನೆಗೆ ಅಗತ್ಯವಾದ ವಿಚಾರ ಮಾಡಲಾಗಿದ್ದು ಶೀಘ್ರವೇ ರಾಷ್ಟ್ರವೇ ಗಮನಿಸುವಂತಹ ಕೆಲಸ ನಮ್ಮ ಬಾಲವಿಕಾಸ ಅಕಾಡೆಮಿಯಿಂದ ಮಾಡಲಾಗುವುದುಎಂದು ಬಬಲೇಶ್ವರ ತಿಳಿಸಿದರು.

      ಭೃಂಗಿಮಠ ಅವರ ಸುಧೀರ್ಘ ಸೇವೆಯನ್ನು ಬಣ್ಣಿಸಿದ ಬಬಲೇಶ್ವರ ತಮ್ಮ ಜೊತೆಗಿನ ಭೃಂಗಿಮಠರ ಸ್ನೇಹಪರತೆ,ಸಲಹೆಯನ್ನು ನೆನಪಿಸಿ ,ನಾಡಿನಾದ್ಯಂತ ಭೃಂಗಿಮಠರ ಸೇವೆಗೆ ಶ್ಲಾಘಿಸಿದ ಅವರು ಭೃಂಗಿಮಠರ ವಕಾಲತ್ತು ಸೇವೆ ಅದ್ಭುತ ಎಂದರು.

      ಅಹಿಂದ ನಾಯಕ ಸೋಮನಾಥ ಕಳ್ಳಿಮನಿ ಅವರು ಮಾತನಾಡಿ ಬಬಲೇಶ್ವರ ಅವರಿಂದ ಕ್ರಿಯಾತ್ಮಕ ಕಾರ್ಯಗಳು ನಡೆಯುತ್ತಿರುವುದು ಸಂತೋಷದ ಸಂಗತಿ ಯಾಗಿದೆ, ಇವರಿಂದ ಬಾಲಕರ ಕಲ್ಯಾಣ ಯೋಜನೆಗಳು ಇನ್ನಷ್ಟು ಜಾರಿಯಾಗಲಿ ಎಂಬ ಆಶಯ ವ್ಯಕ್ತಪಡಿಸಿದರು.

      ಹಿರಿಯ ವಕೀಲರಾದ. ಸಾಹಿತಿ. ಮಲ್ಲಿಕಾರ್ಜುನ ಭೃಂಗಿಮಠ ಅವರು ಮಾತನಾಡಿ ಮಕ್ಕಳ ಕಲ್ಯಾಣಕ್ಕಾಗಿ ಸ್ಥಾಪಿಸಲಾದ ಅಕಾಡೆಮಿಗೆ ಸಂಗಮೇಶ್ವರ ಬಬಲೇಶ್ವರ ಅವರಿಗೆ ನೇಮಿಸಿದ್ದು ಸೂಕ್ತ ಮತ್ತು ಅರ್ಹತೆಗೆ ನೀಡಿದ ಹುದ್ದೆಯಾಗಿದ್ದು ಇವರು ಮಕ್ಕಳ ಕಲ್ಯಾಣಪರ ಕ್ರಿಯಾತ್ಮಕ‌ ಯೋಜನೆ ಮತ್ತು ಯೋಚನೆ ಮಾಡುತ್ತಿರುವುದು ಸ್ವಾಗತಕರವಾಗಿದೆ,ಮಕ್ಕಳ ಹಕ್ಕುಗಳನ್ಮು ರಕ್ಷಿಸುವಲ್ಲಿ ಅಕಾಡೆಮಿ ಪಾತ್ರ ಮಹತ್ವದ್ದಾಗಿದೆ.

      ರಾಜ್ಯದಾದ್ಯಂತ ವಿಶೇಷ. ಕಾರ್ಯಕ್ರಮಗಳ ಮೂಲಕ ಅಕಾಡೆಮಿ ಇನ್ನು ಉತ್ತಮ ಸೇವೆ ಮಾಡಲಿ ಎಂದರು
      ಬಾಲಕರ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರಿಗೆ ಬಾಲಕ ಋಷೀಲ್ ಭೃಂಗಿಮಠ ಶಾಲು ಹೊದಿಸಿ ಸನ್ಮಾನಿಸಿದರು.ಜಗನಾಥ ಯಾತಗೀರಿ ಇತರರು ಇದ್ದರು.

      Tags: #Bhrungimatha Foundation's felicitation. Establishment of Boys Studio Soon: Babaleshwar#indi / vijayapur#Public News#Today News#Voice Of Janata#Voiceofjanata.in#ಭೃಂಗಿಮಠ ಫೌಂಡೇಶನ ಸನ್ಮಾನ. ಶೀಘ್ರದಲ್ಲೇ ಬಾಲಕರ ಸ್ಟೂಡಿಯೋ ಸ್ಥಾಪನೆ : ಬಬಲೇಶ್ವರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.