• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬಿಜೆಪಿ ರಾಜ್ಯದಲ್ಲಿ ಕೋಮು ದಳ್ಳೂರಿ ಸೃಷ್ಟಿಸುತ್ತಿದೆ-ತಾಹೇರ್ ಹುಸೇನ್:

      February 12, 2022
      0
      ಬಿಜೆಪಿ ರಾಜ್ಯದಲ್ಲಿ ಕೋಮು ದಳ್ಳೂರಿ ಸೃಷ್ಟಿಸುತ್ತಿದೆ-ತಾಹೇರ್ ಹುಸೇನ್:
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣವಾಗಿದ್ದು, ಮುಗ್ಧ ಮಕ್ಕಳನ್ನು ಬಳಸಿಕೊಂಡು ರಾಜ್ಯದಲ್ಲಿ ಕೊಮುದಳ್ಳುರಿ ಸೃಷ್ಟಿಸುತ್ತದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಅಧ್ಯಕ್ಷ ತಾಹೇರ್ ಹುಸೇನ್ ಆರೋಪಿಸಿದರು.

      ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉಡುಪಿಯಲ್ಲಿ ವಿವಾದ ಸೃಷ್ಟಿ ಆದಾಗ ತರುಣಿಯರು ಸ್ಕಾರ್ಫ್ ಧರಿಸಿದರೆ ಹುಡುಗರು ಕೇಸರಿ ಶಾಲು ಧರಿಸಿ ಬರುತ್ತಾರೆ ಎಂದು ಹೇಳಿಕೆ ನೀಡಿ ಅಲ್ಲಿನ ಬಿಜೆಪಿ ಶಾಸಕ ಈ ವಿವಾದವನ್ನು ಕೋಮು ಬಣ್ಣ ನೀಡಿದರು. ಅದೇರೀತಿ ಈಶ್ವರಪ್ಪ ಅವರು ಕೇಸರಿ ಶಾಲುಗಳು ಪೂರೈಸಿದ್ದು ನಾವೇ ಅಂತ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇವೆಲ್ಲವನ್ನು ಗಮನಿಸದಾಗ ಬಹಳ ಸ್ಪಷ್ಟವಾಗಿ ಆರ್ಥ ಆಗುವುದು ಇದರ ಹಿಂದೆ ಬಿಜೆಪಿಯ ಕೈವಾಡ ಇದೆ ಎಂದು ಕಾಣುತ್ತದೆ. ರಾಜ್ಯದ ಶಾಲಾ – ಕಾಲೇಜುಗಳಲ್ಲಿ ಸಾಮರಸ್ಯ,ಸೌಹಾರ್ದತೆ ಮನೆ ಮಾಡಿತ್ತು.ಅಂತಹ ವಾತಾವರಣವನ್ನು ಬಿಜೆಪಿ ಈಗ ಕಲುಷಿತಗೊಳಿಸಿದೆ.

      ಮುಸ್ಲಿಂ ವಿದ್ಯಾರ್ಥಿನಿಯರು ಈ ಮುಂಚೆಯಿಂದ ಹಿಜಾಬ್ ಹಾಕಿಕೊಂಡೇ ಕಾಲೇಜಿಗೆ ಬರುತ್ತಿದ್ದಾರೆ ಆದರೆ ಕೆಲ ದಿನಗಳಿಂದ ವಿಕೃತಿ ಮನಸ್ಸಿನ ಜನರಿಂದ ಈ ಸಮಸ್ಯೆ ಉಂಟಾಗಿದೆ.ಬಸವರಾಜ್ ಎತ್ನಾಳ್ , ಸಿ ಟಿ ರವಿ,ಪ್ರತಾಪ್ ಸಿಂಹ, ಇವರ ಹೇಳಿಕೆಗಳು ಪ್ರಚೋದನಕಾರಿ ಯಾಗಿದ್ದು, ಸಮಸ್ಯೆ ಬಗೆ ಹರಿಸಿ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡಬೇಕಾದ ಸರ್ಕಾರದಲ್ಲಿ ಇರುವವರೇ ಬೆಂಕಿಗೆ ತುಪ್ಪ ಸುರಿಯುವ ಹಾಗೆ ಕೆಲಸ ಮಾಡುತ್ತಿದಾರೆ ಎಂದು ಆರೋಪಿಸಿದರು.

      ಶಾಲೆಗಳಲ್ಲಿ ಕಲ್ಲು ತೂರಾಟ, ಗ್ರಂಥಾಲಯಗಳನ್ನು ಧ್ವಂಸ ಗೊಳಿಸಿದ್ದು,ರಾಷ್ಟ್ರ ಧ್ವಜದ ಕಂಬದ ಮೇಲೆ ಕೇಸರಿ ಧ್ವಜ ಹಾರಿಸಿದ್ದರು ಹಿಜಾಬ್ ಹಾಕಿದ್ದ
      ರಾಷ್ಟ್ರ ಧ್ವಜದ ಕಂಬದ ಮೇಲೆ ಕೇಸರಿ ಧ್ವಜ ಹಾರಿಸಿದವರು ಹಿಜಾಬ್ ಹಾಕಿದ್ದ ವಿದ್ಯಾರ್ಥಿಗಳಲ್ಲ ಬದಲಾಗಿ ಕೇಸರಿ ಶಾಲುಧಾರಿಗಳು.ಇದರ ಬಗ್ಗೆ ಸರಕಾರ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದರು.

      ಗಣರಾಜ್ಯೋತ್ಸವ ದಿನದಂದು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ತೆರವುಗೊಳಿಸಿದ ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆ ಮಾಡಿದರೂ,ಸರ್ಕಾರ ಅವರ ವಿರುದ್ದ ಕ್ರಮ ಕೈಗೊಂಡಿಲ್ಲ.ಮುಖ್ಯಮಂತ್ರಿ,ಗೃಹ ಸಚಿವರು,ಕಾನೂನು ಸಚಿವರು ಈ ಬಗ್ಗೆ ಮಾತನಾಡಿಲ್ಲ.ಕೂಡಲೇ ನ್ಯಾ.ಮಲ್ಲಿಕಾರ್ಜುನ ಗೌಡ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಲತೀಫ್, ಏಜಾಜ್ ಅಹ್ಮದ್,ಫಾರೂಕ್, ಮುನಿಫ್ ಇದ್ದರು.

      Tags: #bjp komu dalluri srushtisuttide#gijab kesari vivada#thair husen aaropa
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ

      ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ

      ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ

      June 21, 2025
      ಯೋಗ ರೂಡಿಸಿ ರೋಗ ಓಡಿಸಿ- ಡಾ.ಮಲ್ಲಿಕಾರ್ಜುನ್  ಬೆಳಗಲ್ಲ

      ಯೋಗ ರೂಡಿಸಿ ರೋಗ ಓಡಿಸಿ- ಡಾ.ಮಲ್ಲಿಕಾರ್ಜುನ್  ಬೆಳಗಲ್ಲ

      June 21, 2025
      ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ

      ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ

      June 21, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.