• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬಿಜೆಪಿ ರಾಜ್ಯದಲ್ಲಿ ಕೋಮು ದಳ್ಳೂರಿ ಸೃಷ್ಟಿಸುತ್ತಿದೆ-ತಾಹೇರ್ ಹುಸೇನ್:

      February 12, 2022
      0
      ಬಿಜೆಪಿ ರಾಜ್ಯದಲ್ಲಿ ಕೋಮು ದಳ್ಳೂರಿ ಸೃಷ್ಟಿಸುತ್ತಿದೆ-ತಾಹೇರ್ ಹುಸೇನ್:
      0
      SHARES
      79
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣವಾಗಿದ್ದು, ಮುಗ್ಧ ಮಕ್ಕಳನ್ನು ಬಳಸಿಕೊಂಡು ರಾಜ್ಯದಲ್ಲಿ ಕೊಮುದಳ್ಳುರಿ ಸೃಷ್ಟಿಸುತ್ತದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಅಧ್ಯಕ್ಷ ತಾಹೇರ್ ಹುಸೇನ್ ಆರೋಪಿಸಿದರು.

      ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉಡುಪಿಯಲ್ಲಿ ವಿವಾದ ಸೃಷ್ಟಿ ಆದಾಗ ತರುಣಿಯರು ಸ್ಕಾರ್ಫ್ ಧರಿಸಿದರೆ ಹುಡುಗರು ಕೇಸರಿ ಶಾಲು ಧರಿಸಿ ಬರುತ್ತಾರೆ ಎಂದು ಹೇಳಿಕೆ ನೀಡಿ ಅಲ್ಲಿನ ಬಿಜೆಪಿ ಶಾಸಕ ಈ ವಿವಾದವನ್ನು ಕೋಮು ಬಣ್ಣ ನೀಡಿದರು. ಅದೇರೀತಿ ಈಶ್ವರಪ್ಪ ಅವರು ಕೇಸರಿ ಶಾಲುಗಳು ಪೂರೈಸಿದ್ದು ನಾವೇ ಅಂತ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇವೆಲ್ಲವನ್ನು ಗಮನಿಸದಾಗ ಬಹಳ ಸ್ಪಷ್ಟವಾಗಿ ಆರ್ಥ ಆಗುವುದು ಇದರ ಹಿಂದೆ ಬಿಜೆಪಿಯ ಕೈವಾಡ ಇದೆ ಎಂದು ಕಾಣುತ್ತದೆ. ರಾಜ್ಯದ ಶಾಲಾ – ಕಾಲೇಜುಗಳಲ್ಲಿ ಸಾಮರಸ್ಯ,ಸೌಹಾರ್ದತೆ ಮನೆ ಮಾಡಿತ್ತು.ಅಂತಹ ವಾತಾವರಣವನ್ನು ಬಿಜೆಪಿ ಈಗ ಕಲುಷಿತಗೊಳಿಸಿದೆ.

      ಮುಸ್ಲಿಂ ವಿದ್ಯಾರ್ಥಿನಿಯರು ಈ ಮುಂಚೆಯಿಂದ ಹಿಜಾಬ್ ಹಾಕಿಕೊಂಡೇ ಕಾಲೇಜಿಗೆ ಬರುತ್ತಿದ್ದಾರೆ ಆದರೆ ಕೆಲ ದಿನಗಳಿಂದ ವಿಕೃತಿ ಮನಸ್ಸಿನ ಜನರಿಂದ ಈ ಸಮಸ್ಯೆ ಉಂಟಾಗಿದೆ.ಬಸವರಾಜ್ ಎತ್ನಾಳ್ , ಸಿ ಟಿ ರವಿ,ಪ್ರತಾಪ್ ಸಿಂಹ, ಇವರ ಹೇಳಿಕೆಗಳು ಪ್ರಚೋದನಕಾರಿ ಯಾಗಿದ್ದು, ಸಮಸ್ಯೆ ಬಗೆ ಹರಿಸಿ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡಬೇಕಾದ ಸರ್ಕಾರದಲ್ಲಿ ಇರುವವರೇ ಬೆಂಕಿಗೆ ತುಪ್ಪ ಸುರಿಯುವ ಹಾಗೆ ಕೆಲಸ ಮಾಡುತ್ತಿದಾರೆ ಎಂದು ಆರೋಪಿಸಿದರು.

      ಶಾಲೆಗಳಲ್ಲಿ ಕಲ್ಲು ತೂರಾಟ, ಗ್ರಂಥಾಲಯಗಳನ್ನು ಧ್ವಂಸ ಗೊಳಿಸಿದ್ದು,ರಾಷ್ಟ್ರ ಧ್ವಜದ ಕಂಬದ ಮೇಲೆ ಕೇಸರಿ ಧ್ವಜ ಹಾರಿಸಿದ್ದರು ಹಿಜಾಬ್ ಹಾಕಿದ್ದ
      ರಾಷ್ಟ್ರ ಧ್ವಜದ ಕಂಬದ ಮೇಲೆ ಕೇಸರಿ ಧ್ವಜ ಹಾರಿಸಿದವರು ಹಿಜಾಬ್ ಹಾಕಿದ್ದ ವಿದ್ಯಾರ್ಥಿಗಳಲ್ಲ ಬದಲಾಗಿ ಕೇಸರಿ ಶಾಲುಧಾರಿಗಳು.ಇದರ ಬಗ್ಗೆ ಸರಕಾರ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದರು.

      ಗಣರಾಜ್ಯೋತ್ಸವ ದಿನದಂದು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ತೆರವುಗೊಳಿಸಿದ ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆ ಮಾಡಿದರೂ,ಸರ್ಕಾರ ಅವರ ವಿರುದ್ದ ಕ್ರಮ ಕೈಗೊಂಡಿಲ್ಲ.ಮುಖ್ಯಮಂತ್ರಿ,ಗೃಹ ಸಚಿವರು,ಕಾನೂನು ಸಚಿವರು ಈ ಬಗ್ಗೆ ಮಾತನಾಡಿಲ್ಲ.ಕೂಡಲೇ ನ್ಯಾ.ಮಲ್ಲಿಕಾರ್ಜುನ ಗೌಡ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಲತೀಫ್, ಏಜಾಜ್ ಅಹ್ಮದ್,ಫಾರೂಕ್, ಮುನಿಫ್ ಇದ್ದರು.

      Tags: #bjp komu dalluri srushtisuttide#gijab kesari vivada#thair husen aaropa
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      August 3, 2026
      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      August 3, 2026
      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      August 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.