• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಕೋಣಾಸುರನ ಯುದ್ದದಲ್ಲಿ ಕುರುಬರನ್ನು ರಕ್ಷಿಸಿದ್ದು, ಬೀರದೇವರು : ಜಕ್ಕಣ ಶಾಸ್ತ್ರಿ

      Voiceofjnata.in

      October 27, 2024
      0
      ಕೋಣಾಸುರನ ಯುದ್ದದಲ್ಲಿ ಕುರುಬರನ್ನು ರಕ್ಷಿಸಿದ್ದು, ಬೀರದೇವರು : ಜಕ್ಕಣ ಶಾಸ್ತ್ರಿ
      0
      SHARES
      380
      VIEWS
      Share on FacebookShare on TwitterShare on whatsappShare on telegramShare on Mail

      ಕೋಣಾಸುರನ ಯುದ್ದದಲ್ಲಿ ಕುರುಬರನ್ನು ರಕ್ಷಿಸಿದ್ದು, ಬೀರದೇವರು : ಜಕ್ಕಣ ಶಾಸ್ತ್ರಿ

       

      ಇಂಡಿ: ಸತ್ಯಯುಗದಲ್ಲಿ ಸಾಧು-ಸಂತರಿಗೆ ರಾಕ್ಷಸರ ಉಪಟಳ ಹೆಚ್ಚಾಗಿ ಅನೀತಿ ಅತ್ಯಾಚಾರ ತಾಂಡವಾಡುವ ಸಮಯದಲ್ಲಿ ಕೈಲಾಸದಿಂದÀ ಶಿವ ಶಂಕರನ ಅಂಶವಾಗಿ ಸೂರಮ್ಮದೇವಿ ಹಾಗೂ ಆಕಾಶ ಬ್ರಹ್ಮನ ಮಗನಾಗಿ ಶಿವಸಿದ್ಧ ಭೀರೇಶ್ವರ ಜನನವಾಗುತ್ತಾನೆ ಎಂದು ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಜಕ್ಕಣ್ಣ ಮಾಸ್ತರ(ಶಾಸ್ತಿç) ಹೇಳಿದರು.
      ತಾಲೂಕಿನ ಹಿರೇಬೇವನೂರ ಗ್ರಾಮದ ಶಿವಸದ್ಧ ಬೀರಲಿಂಗೇಶ್ವರ ಮಹಾಪುರಾಣ ಕಾರ್ಯಕ್ರಮದಲ್ಲಿ ಬರುವ ಬೀರದೇವರ ತೊಟ್ಟಿಲೊತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಬೀರದೇವರ ಜನಸಿದ ಐದು ದಿನಕ್ಕೆ ತೊಟ್ಟಿಲ ಕರ‍್ಯ ಮುಗಿಸಿದ ತಾಯಿ ಅಷ್ಟರಲೇ ನಾರಾಯಣ್ಣಗೌಡ ಜ್ಯೋತಿಷ ರೂಪದಲ್ಲಿ ಬಂದು. ತಾಯಿ ಸೂರಮ್ಮದೇವಿಗೆ ಹೇಳುತ್ತಾನೆ. ದೇವಿ ನಿನ್ನ ಮಗನಿಂದ ನಿನ್ನ ಜೀವಕ್ಕೆ ಅಪಾಯವಿದೆ. ನಿನ್ನ ಅಣ್ಣನಿಗು ಅಪಾಯವಿದೆ ತಕ್ಷಣ ನಿನ್ನ ಮಗನ್ನು ಅಡವಿ ಅರಣ್ಯದಲ್ಲಿ ಬಿಟ್ಟ ಬಾ ಎಂದು ಹೇಳುತ್ತಾನೆ. ನಂತರ ತಾಯಿ ಸೂರಮ್ಮದೇವಿ ದೈತರನ್ನು ಕೊಟ್ಟು ಮಗುವಿಗೆ ಅಡವಿಲ್ಲಿ ಬಿಟ್ಟು ಬಾ ಅಂತ ಹೇಳಿ ಕಳಿಸುತ್ತಾಳೆ. ಆ ಸಂದರ್ಭದಲ್ಲಿ ಸೂರಮ್ಮದೇವಿ ಮಾಡಿದ ಪಂಚಾಮೃತ ಅಡುಗೆಯನ್ನು ದೈತರು ಊಟಮಾಡಿ ಬೀರದೇವರನ್ನು ಜೀವಕ್ಕೆ ಅಪಯಮಾಡದೆ ಬಿಟ್ಟು ಬರುತ್ತಾರೆ. ಅಡವಿಯಲ್ಲಿ ಬೀರಣ್ಣನನ್ನು ಪಾರ್ವತಿ ಸಂರಕ್ಷಣೆ ಮಾಡುತ್ತಾಳೆ. ಮುಂದೆ ಈತ ದೊಡ್ಡವನಾಗಿ ಕೋಣಾಸುರನ ಯುದ್ದದಲ್ಲಿ ಕುರುಬರನ್ನು ರಕ್ಷಿಸಿ ಅವರಿಗೆ ಪೂಜ್ಯನಾಗುತ್ತಾನೆ. ಅವರೆ ನಮ್ಮ ಬೀರದೇವರು.

      ಈ ಸಂದರ್ಭದಲ್ಲಿ ನೆರೆದ ಸದ್ಯಕ್ತರು ಶಂಖನಾದದ ಮೂಲಕ ಭೀರದೇವರಿಗೆ ಉಘೇ, ಉಘೇ ಎಂದು ಜೈಕಾರ ಹಾಕಿ ವೈಶಿಷ್ಟತೆಯನ್ನು ಮೆರೆದರು.

      ಈ ಸಂದರ್ಭದಲ್ಲಿ ಪಿ.ಜಿ.ಕಲ್ಮನಿ, ವಿ.ಜಿ.ಕಲ್ಮನಿ, ಶಂಕರಗೌಡ ಪಾಟೀಲ, ಸಿದ್ದರಾಯ ಹಂಜಗಿ, ಹಣುಮಂತರಾಯ ಮಹಾರಾಯ ಕಲ್ಮನಿ, ಹೂವಣ್ಣ ಪೂಜಾರಿ, ಸಂಗಪ್ಪ ಉಪ್ಪಿನ, ಬಸವರಾಜ ತೇಲಿ, ಬಸವರಾಜ ಸೋಲಾಪುರ, ಬಸವರಾಜ ಅಜುಣಗಿ, ಘಂಟೆಪ್ಪ ಕುಂಬಾರ, ಆನಂದ ಪಾಟೀಲ ಸೇರಿದಂತೆ ಅನೇಕರು ಇದ್ದರು.

      ಇಂಡಿ: ಹಿರೇಬೇವನೂರ ಗ್ರಾಮದ ಶಿವಸದ್ಧ ಬೀರಲಿಂಗೇಶ್ವರ ಮಹಾಪುರಾಣ ಕಾರ್ಯಕ್ರಮದಲ್ಲಿ ಬರುವ ಬೀರದೇವರ ತೊಟ್ಟಿಲೊತ್ಸವ ಕಾರ್ಯಕ್ರಮದಲ್ಲಿ ಜಕ್ಕಣ್ಣ ಮಾಸ್ತರ(ಶಾಸ್ತಿç) ಮಾತನಾಡಿದರು.

       

      Tags: #Biradeva saved the shepherds in the battle of Konasura: Jakkana Shastri#Public News#Today News#Voice Of Janata#Voiceofjanata.in#ಕೋಣಾಸುರನ ಯುದ್ದದಲ್ಲಿ ಕುರುಬರನ್ನು ರಕ್ಷಿಸಿದ್ದುಬೀರದೇವರು : ಜಕ್ಕಣ ಶಾಸ್ತ್ರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      December 16, 2025
      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      December 14, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.