• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

    ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

    ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

    ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

    ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

    ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

      ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

      ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

      ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

      ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

      ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

      ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

      ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

      ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಗೊಬ್ಬುರ ಬಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ

      Voice of janata

      March 10, 2024
      0
      ಗೊಬ್ಬುರ ಬಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ
      0
      SHARES
      251
      VIEWS
      Share on FacebookShare on TwitterShare on whatsappShare on telegramShare on Mail

      ಬೇಡಿದವರಿಗೆ ಬೇಡಿದನ್ನು ನೀಡುವ ಸುಕ್ಷೇತ್ರ ಗೊಬ್ಬುರ ಬಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ( ಶ್ರೀ ಮಡ್ಡಿಸಿದ್ದ ) ದೇವರು.

      ಮಹಾಶಿವರಾತ್ರಿ ನಿಮಿತ್ತವಾಗಿ ಮಾ.10 ರಿಂದ 15 ವರಗೆ ಜರುಗುತ್ತಿರುವ.

      ಅಫಜಲಪುರ: ತಾಲ್ಲೂಕಿನ ಗೊಬ್ಬುರ ಬಿ. ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಬೀರಲಿಂಗೇಶ್ವರ ( ಶ್ರೀ ಮಡ್ಡಿಸಿದ್ದ ) ದೇವರು ಜಾತ್ರಾ ಮಹೋತ್ಸ ಇದೆ ದಿನಾಂಕ 10 ರಿಂದ 15 ವರೆಗೆ ಅದ್ದೂರಿಯಾಗಿ ಜರುಗುತ್ತಿದೆ. ದಿ.10 ರವಿವಾರದಂದು ರಾತ್ರಿ 8:30 ಕ್ಕೆ ಜಾತ್ರೆಯ ಪ್ರವಚನ ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಪರಮ ಪೂಜ್ಯ ಮಾಳಿಂಗರಾಯ ಮಹಾರಾಜ ಹುಲಜಂತಿ ಇವರು ವಹಿಸುತ್ತಾರೆ.

      ದಿ.11 ಸೋಮವಾರದಂದು ಬೆಳಿಗ್ಗೆ 10:00 ಗಂಟೆಗೆ ಪೈಲ್ವಾನರಿಂದ ಕಲ್ಲಿನ ಭಾರ ಎತ್ತುವ ಸ್ಪರ್ಧೆ ಜರಗುವುದು ಹಾಗೂ ಬೃಹತ್ ದನಗಳ ಜಾತ್ರೆ ಹಾಗೂ ರಾತ್ರಿ ಪ್ರಸಿದ್ಧ ಡೊಳ್ಳಿನ ಪದಗಳು ಜರಗುತ್ತದೆ.

      ದಿ.12 ಮಂಗಳವಾರದಂದು ಬೆಳಗ್ಗೆ 10:00 ಗಂಟೆಗೆ ಎತ್ತುಗಳು ಕಲ್ಲಿನ ಭಾರ ಯಳೆಯುವ ಸ್ಪರ್ಧೆ ನಡೆಯುತ್ತದೆ.ಇದಲ್ಲದೆ ವಿಶೇಷವಾಗಿ ರಾತ್ರಿ 10:00 ಗಂಟೆಗೆ ಡಾಲ್ ಪದಗಳು ಅಫಜಲಪುರದ ಅಮೋಘಸಿದ್ದೇಶ್ವರ ಡೊಳ್ಳಿನ ಗಾಯನ ಸಂಘ ಗಾಯಕರಾದ ಸಿದ್ದು ಅಫಜಲಪುರ ಹಾಗೂ ಗೊಬ್ಬುರ ಬಿ ಹುಣಚಿರಾಯ ಡೊಳಿನ ಗಾಯನ ಸಂಘ ಗಾಯಕರಾದ ಹುಣಚು ಇವರ ಒಂದು ಡೊಳ್ಳಿನ ಪದಗಳ ಜುಗಲ್ ಬಂದಿ ನಡೆಯುತ್ತದೆ.

      ಕೊನೆಯದಾಗಿ ದಿ.15 ರಾತ್ರಿ 9:00 ಗಂಟೆಗೆ ಶ್ರೀ ಯಲ್ಲಮ್ಮದೇವಿಯ ನಾಟಕವು ಸಕಲ ಸದ್ಬಕ್ತರ ಸಮುಖದಲ್ಲಿ ನಡೆಯುತ್ತದೆ ಆದ್ದರಿಂದ ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಜಾತ್ರೆಗೆ ಬರಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ನಮ್ಮ ವಾಹಿನಿಯೊಂದಿಗೆ ಮಾತನಾಡಿ ಮನವಿಯನ್ನು ಮಾಡಿದ್ದರು.

      ಇದಲ್ಲದೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಿವಿಧ ಮಠಾದೀಶರು ವಹಿಸಲ್ಲಿದ್ದಾರೆ ಹಾಗೂ ಗಣ್ಯ ವ್ಯಕ್ತಿಗಳು ಸೇರಿದಂತೆ ಹಲವು ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯಗಳಿಂದ ಈ ಜಾತ್ರೆಗೆ ಭಕ್ತರು ಬರುತ್ತಾರೆ.

      ಇದೆ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ಅರುಣಕುಮಾರ ಅಪ್ಪಾರಾಯ ಪೋಲಿಸ್ ಪಾಟೀಲ್, ಪ್ರಭೂಲಿಂಗ ದೇವತ್ಕಲ್ , ಹುಣಚಪ್ಪ ಮರೇಪ್ಪ ಮೈನಾಳ, ರೇವಣಸಿದ್ದಪ್ಪ ಬಂಡಪ್ಪ ಪೂಜಾರಿ, ನರಸಪ್ಪ ಬಂಡಪ್ಪ ಪೂಜಾರಿ, ಸುರೇಶ್ ಧೂಪಾದ, ಬೀರಪ್ಪ ಮ್ಯಾಕೇರಿ, ನಾಗಣ್ಣ ನಂದುರ, ಚಿತ್ರಪ್ಪ ಹಿರೇಪೂಜಾರಿ, ಜಟ್ಟೇಪ್ಪ ಮಾಯಗೊಂಡ, ಯಲ್ಲಾಲಿಂಗ ಕಾಂಬಳೆ, ಪರಮೇಶ್ವರ ಕುಮಸಗಿ, ಶ್ರೀಶೈಲ ಎಮಜಿ, ಸೈಬಣ್ಣ ಪೂಜಾರಿ, ಬೈಲಪ್ಪ ಹುಣಚಪ್ಪ ತಳಕೇರಿ, ಜಟ್ಟೆಪ್ಪ ರೇವಣಸಿದ್ದ ಪೂಜಾರಿ, ನಿಂಗಣ್ಣ ಪೂಜಾರಿ, ಸೈಬಣ್ಣ ಪೀರಪ್ಪ ಕಾಳಗೊಂಡ, ಶಿವೂ ಕುಂಬಾರ, ಶಿವಪ್ಪ ಹೊನ್ನಂಗಿ ಪೂಜಾರಿ, ಶಿವಾನಂದ ಯಶವಂತಪ್ಪ ಕಟನೂರ, ಯಲ್ಲಪ್ಪಾ ಮಾಯಗೊಂಡ, ಗಂಗಣ್ಣ ತುಳಜಪಾ ಹರಳಯ್ಯ, ರಾಚಪ್ಪ ಹುಮನಾಬಾದ, ಶಾಂತಪ್ಪ ಗುರಪ್ಪ ನಂದೂರ ಸೇರಿದಂತೆ ಅನೇಕರು ಭಕ್ತಾದಿಗಳಿಗೆ ಸ್ವಾಗತ ಕೋರಿದರು.

      ವರದಿ : ಉಮೇಶ್ ಅಚಲೇರಿ, ಅಫಜಲಪುರ ತಾಲ್ಲೂಕು, ಕಲ್ಬುರ್ಗಿ ಜಿಲ್ಲೆ.

      Tags: #Gabbur B Village#God Birelingeshwar#Public News#Voice Of Janata#ಗೊಬ್ಬುರ ಬಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವAfazalapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      July 17, 2025
      ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ – ಜಿಲ್ಲಾಧಿಕಾರಿ ಡಾ.ಆನಂದ.ಕೆ

      ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ – ಜಿಲ್ಲಾಧಿಕಾರಿ ಡಾ.ಆನಂದ.ಕೆ

      July 17, 2025
      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      July 16, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.