• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಗೊಬ್ಬುರ ಬಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ

      Voice of janata

      March 10, 2024
      0
      ಗೊಬ್ಬುರ ಬಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ
      0
      SHARES
      268
      VIEWS
      Share on FacebookShare on TwitterShare on whatsappShare on telegramShare on Mail

      ಬೇಡಿದವರಿಗೆ ಬೇಡಿದನ್ನು ನೀಡುವ ಸುಕ್ಷೇತ್ರ ಗೊಬ್ಬುರ ಬಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ( ಶ್ರೀ ಮಡ್ಡಿಸಿದ್ದ ) ದೇವರು.

      ಮಹಾಶಿವರಾತ್ರಿ ನಿಮಿತ್ತವಾಗಿ ಮಾ.10 ರಿಂದ 15 ವರಗೆ ಜರುಗುತ್ತಿರುವ.

      ಅಫಜಲಪುರ: ತಾಲ್ಲೂಕಿನ ಗೊಬ್ಬುರ ಬಿ. ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಬೀರಲಿಂಗೇಶ್ವರ ( ಶ್ರೀ ಮಡ್ಡಿಸಿದ್ದ ) ದೇವರು ಜಾತ್ರಾ ಮಹೋತ್ಸ ಇದೆ ದಿನಾಂಕ 10 ರಿಂದ 15 ವರೆಗೆ ಅದ್ದೂರಿಯಾಗಿ ಜರುಗುತ್ತಿದೆ. ದಿ.10 ರವಿವಾರದಂದು ರಾತ್ರಿ 8:30 ಕ್ಕೆ ಜಾತ್ರೆಯ ಪ್ರವಚನ ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಪರಮ ಪೂಜ್ಯ ಮಾಳಿಂಗರಾಯ ಮಹಾರಾಜ ಹುಲಜಂತಿ ಇವರು ವಹಿಸುತ್ತಾರೆ.

      ದಿ.11 ಸೋಮವಾರದಂದು ಬೆಳಿಗ್ಗೆ 10:00 ಗಂಟೆಗೆ ಪೈಲ್ವಾನರಿಂದ ಕಲ್ಲಿನ ಭಾರ ಎತ್ತುವ ಸ್ಪರ್ಧೆ ಜರಗುವುದು ಹಾಗೂ ಬೃಹತ್ ದನಗಳ ಜಾತ್ರೆ ಹಾಗೂ ರಾತ್ರಿ ಪ್ರಸಿದ್ಧ ಡೊಳ್ಳಿನ ಪದಗಳು ಜರಗುತ್ತದೆ.

      ದಿ.12 ಮಂಗಳವಾರದಂದು ಬೆಳಗ್ಗೆ 10:00 ಗಂಟೆಗೆ ಎತ್ತುಗಳು ಕಲ್ಲಿನ ಭಾರ ಯಳೆಯುವ ಸ್ಪರ್ಧೆ ನಡೆಯುತ್ತದೆ.ಇದಲ್ಲದೆ ವಿಶೇಷವಾಗಿ ರಾತ್ರಿ 10:00 ಗಂಟೆಗೆ ಡಾಲ್ ಪದಗಳು ಅಫಜಲಪುರದ ಅಮೋಘಸಿದ್ದೇಶ್ವರ ಡೊಳ್ಳಿನ ಗಾಯನ ಸಂಘ ಗಾಯಕರಾದ ಸಿದ್ದು ಅಫಜಲಪುರ ಹಾಗೂ ಗೊಬ್ಬುರ ಬಿ ಹುಣಚಿರಾಯ ಡೊಳಿನ ಗಾಯನ ಸಂಘ ಗಾಯಕರಾದ ಹುಣಚು ಇವರ ಒಂದು ಡೊಳ್ಳಿನ ಪದಗಳ ಜುಗಲ್ ಬಂದಿ ನಡೆಯುತ್ತದೆ.

      ಕೊನೆಯದಾಗಿ ದಿ.15 ರಾತ್ರಿ 9:00 ಗಂಟೆಗೆ ಶ್ರೀ ಯಲ್ಲಮ್ಮದೇವಿಯ ನಾಟಕವು ಸಕಲ ಸದ್ಬಕ್ತರ ಸಮುಖದಲ್ಲಿ ನಡೆಯುತ್ತದೆ ಆದ್ದರಿಂದ ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಜಾತ್ರೆಗೆ ಬರಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ನಮ್ಮ ವಾಹಿನಿಯೊಂದಿಗೆ ಮಾತನಾಡಿ ಮನವಿಯನ್ನು ಮಾಡಿದ್ದರು.

      ಇದಲ್ಲದೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಿವಿಧ ಮಠಾದೀಶರು ವಹಿಸಲ್ಲಿದ್ದಾರೆ ಹಾಗೂ ಗಣ್ಯ ವ್ಯಕ್ತಿಗಳು ಸೇರಿದಂತೆ ಹಲವು ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯಗಳಿಂದ ಈ ಜಾತ್ರೆಗೆ ಭಕ್ತರು ಬರುತ್ತಾರೆ.

      ಇದೆ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ಅರುಣಕುಮಾರ ಅಪ್ಪಾರಾಯ ಪೋಲಿಸ್ ಪಾಟೀಲ್, ಪ್ರಭೂಲಿಂಗ ದೇವತ್ಕಲ್ , ಹುಣಚಪ್ಪ ಮರೇಪ್ಪ ಮೈನಾಳ, ರೇವಣಸಿದ್ದಪ್ಪ ಬಂಡಪ್ಪ ಪೂಜಾರಿ, ನರಸಪ್ಪ ಬಂಡಪ್ಪ ಪೂಜಾರಿ, ಸುರೇಶ್ ಧೂಪಾದ, ಬೀರಪ್ಪ ಮ್ಯಾಕೇರಿ, ನಾಗಣ್ಣ ನಂದುರ, ಚಿತ್ರಪ್ಪ ಹಿರೇಪೂಜಾರಿ, ಜಟ್ಟೇಪ್ಪ ಮಾಯಗೊಂಡ, ಯಲ್ಲಾಲಿಂಗ ಕಾಂಬಳೆ, ಪರಮೇಶ್ವರ ಕುಮಸಗಿ, ಶ್ರೀಶೈಲ ಎಮಜಿ, ಸೈಬಣ್ಣ ಪೂಜಾರಿ, ಬೈಲಪ್ಪ ಹುಣಚಪ್ಪ ತಳಕೇರಿ, ಜಟ್ಟೆಪ್ಪ ರೇವಣಸಿದ್ದ ಪೂಜಾರಿ, ನಿಂಗಣ್ಣ ಪೂಜಾರಿ, ಸೈಬಣ್ಣ ಪೀರಪ್ಪ ಕಾಳಗೊಂಡ, ಶಿವೂ ಕುಂಬಾರ, ಶಿವಪ್ಪ ಹೊನ್ನಂಗಿ ಪೂಜಾರಿ, ಶಿವಾನಂದ ಯಶವಂತಪ್ಪ ಕಟನೂರ, ಯಲ್ಲಪ್ಪಾ ಮಾಯಗೊಂಡ, ಗಂಗಣ್ಣ ತುಳಜಪಾ ಹರಳಯ್ಯ, ರಾಚಪ್ಪ ಹುಮನಾಬಾದ, ಶಾಂತಪ್ಪ ಗುರಪ್ಪ ನಂದೂರ ಸೇರಿದಂತೆ ಅನೇಕರು ಭಕ್ತಾದಿಗಳಿಗೆ ಸ್ವಾಗತ ಕೋರಿದರು.

      ವರದಿ : ಉಮೇಶ್ ಅಚಲೇರಿ, ಅಫಜಲಪುರ ತಾಲ್ಲೂಕು, ಕಲ್ಬುರ್ಗಿ ಜಿಲ್ಲೆ.

      Tags: #Gabbur B Village#God Birelingeshwar#Public News#Voice Of Janata#ಗೊಬ್ಬುರ ಬಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವAfazalapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.