• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಷ್ಟ್ರ

      ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ B.ಜೆ.ಪಿ. ನಾಯಕರು ಪಿತೂರಿ

      voiceofjanata.in

      December 26, 2025
      0
      ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ B.ಜೆ.ಪಿ. ನಾಯಕರು ಪಿತೂರಿ
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ B.ಜೆ.ಪಿ. ನಾಯಕರು ಪಿತೂರಿ

       

      ವಿಜಯಪುರ: ನ್ಯಾಷನಲ್ ಹೆರಾಲ್ಡ (ಯಂಗ ಇಂಡಿಯಾ) ಪ್ರಕರಣದಲ್ಲಿ  ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ B.ಜೆ.ಪಿ. ನಾಯಕರು ಪಿತೂರಿ ಮಾಡುತ್ತಿರುವ ಕಾನೂನು ಬಾಹಿರ ಪ್ರಕರಣ ಎಂಬುದಾಗಿ ಸಾಬೀತ ಆದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಎಸ್. ಲೋಣಿ ರವರ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ಜರುಗಿಸಲಾಯಿತು. ಹೊಟೇಲ್ ಗೋದಾವರಿ ಎದುರಿಗೆ ಇರುವ ಡಾ. ಬಾಬು ಜಗಜೀವನರಾಂ ವೃತ್ತದಿಂದ ವಿಜಯಪುರ ಜಿಲ್ಲಾ ಬಿ.ಜೆ.ಪಿ. ಕಚೇರಿಗೆ ವರೆಗೆ ತೆರಳಿ ಕಛೇರಿಯನ್ನು ಮುತ್ತಿಗೆ ಹಾಕಿ ಬಿಜೆಪಿ ಪಕ್ಷದ ವಿರುದ್ಧ ಹೋರಾಟ ಮಾಡಿ ಧಿಕ್ಕಾರ ಮಾಡಲಾಯಿತು.

      ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮಾತನಾಡುತ್ತಾ ನ್ಯಾಷನಲ್ ಹೆರಾಲ್ಡ (ಯಂಗ ಇಂಡಿಯಾ) ಪ್ರಕರಣದಲ್ಲಿ ಕಾಂಗ್ರೆಸಸ ರಾಷ್ಟಿçÃಯ ನಾಯಕರ ವಿರುದ್ಧ ದುರುದ್ದೇಶದಿಂದ ಕೇಂದ್ರ ಬಿ.ಜೆ.ಪಿ. ಸರ್ಕಾರ ಸುಳ್ಳು ಪ್ರಕರಣ ದಾಖಲಿಸಿದೆ. ದೆಹಲಿಯ ನ್ಯಾಯಾಲಯವು ಈ ಪ್ರಕರಣವು ವಜಾಗೊಳಿಸಿದೆ. ಕಾಂಗ್ರೆಸ್ ನಾಯಕತ್ವವನ್ನು ಗುರಿಯಾಗಿಸಿಕೊಂಡು ಬಿ.ಜೆ.ಪಿ.ಯು ನಡೆಸುತ್ತಿರುವ ಪ್ರತೀಕಾರ ರಾಜಕಾರಣ ಹಾಗೂ ತನಿಖಾ ಸಂಸ್ಥೆಗಳ ದುರುಪಯೋಗವನ್ನು ಬಹಿರಂಗಪಡಿಸಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸದಸ್ಯರು ಹಾಗೂ ವಿಜಯಪುರ ಕಾಂಗ್ರೆಸ್ ನಾಯಕರಾದ ಅಬ್ದುಲ್‌ಹಮೀದ ಮುಶ್ರೀಫ್ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಮಹ್ಮದರಫೀಕ ಟಪಾಲ, ಸೋಮನಾಥ ಕಳ್ಳಿಮನಿ, ಸಂಗಮೇಶ ಬಬಲೇಶ್ವರ, ಗಂಗಾಧರ ಸಂಬಣ್ಣಿ, ದಿನೇಶ ಹಳ್ಳಿ, ಕನ್ನಾನ ಮುಶ್ರೀಫ, ಉಸ್ಮಾನ ಪಟೇಲ, ಜಕ್ಕಪ್ಪ ಯಡವೆ, ಆಸೀಫ ಶಾನವಾಲೆ, ಕೈಸರ ಇನಾಮದಾರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ, ಚಾಂದಸಾಬ ಗಡಗಲಾವ, ಸುಭಾಷ ಕಾಲೇಬಾಗ, ಮಹಾದೇವಿ ಗೋಕಾಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ದೇಸು ಚವ್ಹಾಣ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಜಮೀರ ಅಹ್ಮದ ಬಕ್ಷಿ, ಆರತಿ ಶಾಹಪೂರ, ರಫೀಕ ಪಕಾಳೆ, ಗುರುನಾಥ ತಾರನಾಳ, ಬಿ. ಸಿ. ಸಾಹುಕಾರ, ಬಶೀರ ಶೇಠ, ಬಿ. ಎಸ್. ಪಾಟೀಲ, ಮಹಿಳಾ ಅಧ್ಯಕ್ಷರಾಧ ರಮೇಜಾ ನದಾಫ, ಮುಂಚೂಣಿ ಘಟಕದ ಅಧ್ಯಕ್ಷರುಗಳಾದ ಮೋಯಿನ್ ಶೇಖ, ಹನೀಫ ಮಕಾಂದಾರ, ರಮೇಶ ಗುಬ್ಬೇವಾಡ, ಶಕೀಲ ಬಾಗಮಾರೆ, ಪೀರಾ ಜಮಖಂಡಿ, ಸರ್ಫರಾಜ ಮಿರ್ದೆ, ಎಂ. ಬಿ. ಮೆಂಡೆಗಾರ, ಬೀರಪ್ಪ ಜಉಮನಾಳ, ಫಯಾಜ ಕಲಾದಗಿ, ಅವಿನಾಶ ಹೇರಲಗಿ, ಸತೀಶ ಅಡವಿ, ಪರಶುರಾಮ ಹೊಸಮನಿ, ಸಂತೋಷ ಬಾಲಗಾವಿ, ಬಿ. ಎಮ್ ಮುಕ್ಬಿಲ್, ಸಾಜಿದ ರಿಸಾಲದಾರ, ಎಸ್. ಎಂ. ಕಾಜಿ, ಹಾಜಿ ಪಿಂಜಾರ, ಮಹಾದೇವ ರಾಠೋಡ, ಅಕಬರ ನಾಯಿಕ, ಫರೋಜ ಶೇಖ, ಅಲ್ಲಾಬಕ್ಷ ಮುಲ್ಲಾ, ಬಾಬು ಯಾಳವಾರ, ಇಲಿಯಾಸ ಸಿದ್ದೀಕಿ, ಮಹಾದೇವ ರಾವಜಿ, ಅಹಮದ ಮುಲ್ಲಾ, ಭುವನೇಶ್ವರಿ ಮಠ, ಪ್ರೇಮಾ ಬ್ಯಾಕೋಡ, ಅನುಸೂಯಾ ನಿಂಬರಗಿ, ಮಹಾಂತಯ್ಯ ಹಿರೇಮಠ, ಮಂಜುಳಾ ಗಾಯಕವಾಡ, ಹಮೀದಾ ಪಟೇಲ, ಅಬೂಬಕರ ಕಂಬಾಗಿ, ಲಕ್ಷö್ಮಣ ಚಲವಾದಿ, ಮಂಜುನಾಥ ನಿಡೋಣಿ ಹಾಗೂ ಇತರ ಜಿಲ್ಲಾ ಹಾಗೂ ತಾಲೂಕ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು. .

      Tags: #BJP leaders conspiring against Sonia Gandhi and Rahul Gandhi#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪಿ.ಜೆ.ಪಿ. ನಾಯಕರು ಪಿತೂರಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.