• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

      ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

      ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕಾಂಗ್ರೆಸ್ ಸರಕಾರ ವಿರುದ್ಧ ಬಿಜೆಪಿಗರ ಆಕ್ರೋಶ..!

      ಇಂಡಿಯಲ್ಲಿ ಕೆಟ್ಟ ಹದಗೆಟ್ಟ ರಸ್ತೆಗಳ ಬಗ್ಗೆ ಕಾಳಜಿವಹಿಸಿ..!

      September 8, 2023
      0
      ಕಾಂಗ್ರೆಸ್ ಸರಕಾರ ವಿರುದ್ಧ ಬಿಜೆಪಿಗರ ಆಕ್ರೋಶ..!
      0
      SHARES
      443
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಸರಕಾರ ವಿರುದ್ಧ ಬಿಜೆಪಿಗರ ಆಕ್ರೋಶ..!

      ಇಂಡಿ : ಸರಕಾರ ಕಣ್ಣು ಮುಚ್ಚಿ ಮುಚ್ಚಿಕೊಂಡಿದೆ. ರೈತರ ಆತ್ಮಹತ್ಯೆ ಅಂತಹ ಗಂಭೀರ ಪರಿಸ್ಥಿತಿ ಅರ್ಥವಾಗುತ್ತಿಲ್ಲ..! ಮಳೆ ಇಲ್ಲದೆ, ಭಿತ್ತಿದ್ದ ಬೀಜ ನಾಟುವ ಮುನ್ನವ ಬೆಳೆ ಕಮರಿ ಹೋಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಆದರೆ ರೈತರಿಗೆ ಸಕಾರಾತ್ಮಕ ಸ್ಪಂದಿಸುವ ಜವಾಬ್ದಾರಿ  ಹೊಂದಿರುವ ಸರಕಾರ ಸಂಪೂರ್ಣ ವಿಫಲವಾಗಿದ್ದು, ರಾಜ್ಯ ರೈತ ವಿರೋಧಿ ಕಾಂಗ್ರೆಸ್ ಸರಕಾರವಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿ ತಹಶಿಲ್ದಾರ ಬಿ.ಎಸ್ ಕಡಕಬಾವಿ ಅವರ ಮೂಲಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
      ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಮುಖ ರಸ್ತೆಯಲ್ಲಿ ‌ಪ್ರತಿಭಟನೆ ಪ್ರಾರಂಭಸಿದ ಅವರು, ಹೃದಯಭಾಗದ ಬಸವೇಶ್ವರ ವೃತಕ್ಕೆ ತೆರಳಿ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು. ತದನಂತರ ತಾಲೂಕು ಆಡಳಿತ ಸೌಧಕ್ಕೆ ತೆರಳಿ, ಸೌಧದ ಆವರಣದಲ್ಲಿ ಕಾರ್ಯಕರ್ತರು ಪ್ರತಿಭಟಿನೆ ಮಾಡಿದರು.
      ಈ ಸಂದರ್ಭದಲ್ಲಿ ರೈತಾ ಮೂರ್ಚಾ ಜಿಲ್ಲಾ ಅಧ್ಯಕ್ಷ ಕಾಸುಗೌಡ ಬಿರಾದಾರ, ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಮುಖಂಡ ಅನೀಲ ಜಮಾದಾರ, ಶೀಲವಂತ ಉಮರಾಣಿ, ರಾಜಕುಮಾರ ಸಗಾಯಿ, ತಾ.ಪಂ ಮಾಜಿ ಸದಸ್ಯ ಸಿದ್ದರಾಮ ತಳವಾರ ಮಾತಾನಾಡಿದ ಅವರು ರೈತ ವಿರೋಧಿ ಹಾಗೂ ಬಿಜೆಪಿ  ಸರಕಾರದ ಜನಪರ ಯೋಜನೆಗಳನ್ನು ಕೈ ಬಿಟ್ಟಿದಕ್ಕೆ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಿಡಿಕಾರಿದರು.
      ರಾಜ್ಯದಲ್ಲಿ ಮಳೆ ಅಭಾವದಿಂದ ಎಲ್ಲಾ ಜಲಾಶಯಗಳಲ್ಲಿ ಪ್ರತಿ ವರ್ಷದಂತೆ ಸಂಗ್ರಹವಾಗಬೇಕಿದ್ದ ನೀರಿನ ಪ್ರಮಾಣ ಸಂಪೂರ್ಣ ಕುಸಿತ ಕಂಡಿದೆ.‌ ಇದರಿಂದಾಗಿ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುವ ಬಗ್ಗೆ ಆತಂಕವಾಗಿದೆ. ಜೊತೆಗೆ ವಿದ್ಯುತ್ ಅಭಾವದಿಂದ ಅನಿಯಮಿತ ಲೊಡ ಶೆಡ್ಡಿಂಗ್ ಪರಿಣಾಮವಾಗಿ ಹಗಲು ಹೊತ್ತಿನಲ್ಲಿಯೆ ರೈತರ ಪಂಪಸೆಟಗಳಿಗೆ ನಿರಂತರ 7 ಘಂಟೆಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ಸರಕಾರ ವಿಫಲವಾಗಿದೆ. ಅದಲ್ಲದೇ ಶೇ 80 % ರಷ್ಟು ಬೆಳೆಗಳನ್ನು ಬಿತ್ತನೆ ಮಾಡಿದ್ದು ರಕ್ಷಿಸಿಕೊಳ್ಳಲು ವಿದ್ಯುತ್ ಸಮಸ್ಯೆಯಿಂದ ರೈತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
      ಇನ್ನೂ ಈ ಹಿಂದಿನ  ಬಿಜೆಪಿ ಸರಕಾರದ ಹಲವಾರು ರೈತಪರ, ಜನಪರ ಯೋಜನೆಗಳಿಗೆ ಕೊಕ್ ಕೊಟ್ಟಿದ್ದಾರೆ. ಕಿಸಾನ್ ಸಮ್ಮಾನ್ ನೀಧಿ, ರೈತ ವಿಧ್ಯಾ ನಿಧಿ, ಭೂ ಸಿರಿ, ಶ್ರಮ‌ ಶಕ್ತಿ, ರೈತ ಸಂಪದ ಯೋಜನೆ ಹಾಗೂ ಎಪಿಎಂಸಿ ಕಾನೂನು, ಕೃಷಿ ಭೂಮಿ ಮಾರಾಟ, ಜಿಲ್ಲೆಗೊಂದು ಗೋಶಾಲೆ, ಕ್ಷೀರ ಸಮೃದ್ದಿ ಯೋಜನೆ ಅಂತಹ ರೈತರಪರ ಯೋಜನೆಗಳನ್ನು ನಿರ್ಲಕ್ಷ್ಯಸಿ ಕೃಷಿ ಕ್ಷೇತ್ರವನ್ನು ಕಡೆಗಣಿಸಲಾಗಿದೆ.  ಇನ್ನೂ ಪಟ್ಟಣದ 1 ಮತ್ತು 2 ಕೆರೆಗೆ ನೀರು ಬರುತ್ತಿಲ್ಲ. ಜನ ಜಾನುವಾರುಳಿಗೆ ನೀರಿನ ಕಷ್ಟವಾಗುತ್ತಿದೆ. ಕೂಡಲೇ ಬುಯ್ಯಾರ ಲಿಪ್ಟ ಮುಖಾಂತರ ಕೆರೆ  ತುಂಬಿ ಜನರಿಗೆ ಸಹಕಾರವಾಗಲು ಒತ್ತಾಯ ಮಾಡುತ್ತೆವೆ. ಒಟ್ಟಾರೆಯಾಗಿ ಬರಗಾಲ ಘೋಷಣೆ ಮಾಡಿ, ರೈತ ಆತ್ಮಹತ್ಯೆಯಂತಹ ಅನಾಹುತಗಳಿಗೆ ಆಸ್ಪದೆಕೊಡದೆ ರೈತ ವರ್ಗಕ್ಕೆ ಧೈರ್ಯ ತುಂಬುವ ಹಾಗೂ ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ರೈತರ ನೆರವಿಗೆ ಧಾವಿಸಬೇಕಾಗಿದ್ದು ಅತ್ಯಂತ ಅಗತ್ಯವಾಗಿದೆ ಎಂದು ಈ ಮೂಲಕ ತಿಳಿಸುತ್ತೆವೆ. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ರೆ ಹಳ್ಳಿ ಹಳ್ಳಿಯಲ್ಲೂ ಜನರು ಉಗ್ರವಾದ ಪ್ರತಿಭಟನೆಗೆ ಮುಂದಾಗುತ್ತಾರೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡ ಸಿದ್ಧಲಿಂಗ ಹಂಜಗಿ, ಹಣಮಂತರಾಯಗೌಡ ಪಾಟೀಲ, ಬುದ್ದುಗೌಡ ಪಾಟೀಲ, ಬಿ ಎಸ್ ಪಾಟೀಲ, ಪುರಸಭೆ ಸದಸ್ಯ ದೇವೆಂದ್ರ ಕುಂಬಾರ, ಪಿಂಟು ರಾಠೋಡ, ಅನೀಲಗೌಡ ಬಿರಾದಾರ, ರವಿ ವಗ್ಗಿ, ಶಾಂತು ಕಂಬಾರ, ಸೋಮು ನಿಂಬರಗಿಮಠ, ಸಂಜು ದಶವಂತ, ಬಾಳು ಮುಳಜಿ, ಯಲ್ಲಪ್ಪ ಹದರಿ, ಮಲ್ಲಿಕಾರ್ಜುನ ವಾಲಿಕಾರ, ಕಾಶಿನಾಥ ನಾಯಕೋಡಿ, ಶಿವರಾಜ ಕೆಂಗನಾಳ, ಶಂಕರ ಜಮಾದಾರ ಹಾಗೂ ಅನೇಕ ಕಾರ್ಯಕರ್ತರು, ರೈತರು ಉಪಸ್ಥಿತರಿದ್ದರು.
      Tags: #BJP protest#Congress Government#Formar#Kasugoud BiradarCongressindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.