• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಬಿಜೆಪಿ ದ್ವೇಷದ ರಾಜಕಾರಣ ಕೈ ಬಿಡಬೇಕು-ಹಂಪನಗೌಡ ಬಾದರ್ಲಿ:

      June 22, 2022
      0
      ಬಿಜೆಪಿ ದ್ವೇಷದ ರಾಜಕಾರಣ ಕೈ ಬಿಡಬೇಕು-ಹಂಪನಗೌಡ ಬಾದರ್ಲಿ:
      0
      SHARES
      172
      VIEWS
      Share on FacebookShare on TwitterShare on whatsappShare on telegramShare on Mail

      ಸಿಂಧನೂರು : ಕಾಂಗ್ರೆಸ್ ಮುಖಂಡರ ಮೇಲೆ ಬಿಜೆಪಿ ಮಾಡುವ ದ್ವೇಷದ ರಾಜಕಾರಣ ಕೈ ಬಿಡಬೇಕು ಎಂದು ಮಾಜಿ ಶಸಕ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

      ನಗರದ ಮಾಜಿ ಶಸಕ ಹಂಪನಗೌಡ ಬಾದರ್ಲಿ ನಿವಾಸದಿಂದ ಹೋರಾಟ ಪ್ರತಿಭಟನೆ ಮೆರವಣಿಗೆ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರಸ್ತೆ ತಡೆ ಪ್ರತಿಭಟನೆಯಿಂದ ವಾಹನ ಸಂಚಾರ ಅಸ್ತವ್ಯಸ್ತ ಗೊಂಡು ದೂರದ ಊರಿಗೆ ಹೊಗುವ ಪ್ರಯಾಣಿಕರಿಗೆ ಪ್ರತಿಭಟನೆ ಬಿಸಿ ತಟ್ಟಿತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪತ್ರಿಕಾ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದು ಇಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ.ಪ್ರಧಾನಿ ನರೇಂದ್ರ ಮೋದಿ ರಾಜಕಿಯ ದುರುದ್ದೇಶದಿಂದ ವಿನಾ ಕಾರಣ ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮೇಲೆ ತನಿಖೆ ಸಂಸ್ಥೆಗಳನ್ನು ಬಿಟ್ಟು ತನಿಖೆ ಮಾಡುವ ನೆಪದಲ್ಲಿ ಕಿರುಕುಳ ನೀಡುತ್ತಿರುವುದನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ ಎಂದರು.

      ಬಿಜೆಪಿ ದೇಶದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಧರ್ಮ ಧರ್ಮಗಳ ಮೇಲೆ ಜಗಳ ಹಚ್ಚಿ ಅಶಾಂತಿ ವಾತಾವರಣ ಸೃಷ್ಟಿ ಮಾಡಿ ಅಧಿಕಾರದಲ್ಲಿ ಮುಂದುವರೆದಿದ್ದು ಅವರ ಅವನತಿಗೆ ಅವರೇ ಕಾರಣಿಕರ್ತರಾಗುತ್ತಾರೆ.ಅದಾನಿ ಬಿಜೆಪಿ ಸರಕಾರ ಅವಧಿಯಲ್ಲಿ ಆಗರ್ಭ ಶ್ರೀಮಂತನಾಗಿದ್ದು ಈತನ ಮೇಲೆ ತನಿಖೆ ಸಂಸ್ಥೆಗಳು ತನಿಖೆ ನಡೆಸದೆ ಕಾಂಗ್ರೆಸ್ ಮುಖಂಡರ ಮೇಲೆ ತನಿಖೆ ನೆಪದಲ್ಲಿ ಕಾಂಗ್ರೆಸ್ ಮುಖಂಡರಿಗೆ ಕಿರುಕುಳ ನೀಡುವುದನ್ನು ಬಿಡಬೇಕು.ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆನ್ನಲುಬಾಗಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಇರುತ್ತೇವೆ ಎಂದರು.

      ಉದ್ಯೋಗ ಇಲ್ಲದೇ ಯುವಕರು ನಿರುದ್ಯೋಗಿ ಗಳಾಗುತ್ತಿದ್ದು ಅಗ್ನಿ ಪಂಥ್ ಯೋಜನಡಿಯಲ್ಲಿ ೪ ವರ್ಷ ಉದ್ಯೋಗ ನೀಡಿ ನಂತರ ನಿರುದ್ಯೋಗಿ ಗಳನ್ನಾಗಿ ಮಾಡಲಾಗುತ್ತದೆ.ರೈತರಲ್ಲಿ ಗೊಂದಲ ಸೃಷ್ಠಿ ಮಾಡಿ ಅವರಿಗೆ ಯಾವುದೇ ರೀತಿಯ ನೆರವು ನೀಡದೆ ಮೋಸ ಮಾಡುತ್ತ ಬರಲಾಗಿದೆ.ರೈತರ ಆದಾಯ ದುಪ್ಪಟ್ಟು ಆಗಿಲ್ಲ. ಬಡವರು ಬದವರಾಗಿ,ಶ್ರೀಮಂತ ರು ಶ್ರೀಮಂತ ರಾಗಿ ಇರುವುದೇ ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಹೊರತು ಯುವಕರು,ಮಹಿಳೆಯರು, ರೈತರು,ವಿದ್ಯಾರ್ಥಿಗಳು, ಕೃಷಿ ಕಾರ್ಮಿಕರು ಸೇರಿದಂತೆ ಯಾವುದೇ ಜನಪರ ಯೋಜನೆಗಳನ್ನು ಜಾರಿಗೆ ತರದೆ ನಿರ್ಲಕ್ಷ್ಯ ಮಾಡಿದೆ.

      ನಗರಸಭೆ ಅಧ್ಯಕ್ಷರಾದ ಮಲ್ಲಿಕಾರ್ಜುನ ಪಾಟೀಲ್,ಉಪಾಧ್ಯಕ್ಷ ಮೂರ್ತಜಾ ಹುಸೇನ್,ಸದಸ್ಯ ರಾದ ಶೇಖರಪ್ಪ ಗಿಣಿವಾರ,ಹೆಚ್ ಬಾಷಾ,ವೀರೇಶ ಹಟ್ಟಿ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಗೌಡ ಬಾದರ್ಲಿ,ಬಾಬು ಬಸವರಾಜ ಹಿರೇಗೌಡರು,ಕಾಂಗ್ರೆಸ್ ಮುಖಂಡರಾದ ಜಾಫರ್ ಜಾಗೀರದಾರ, ನಿರುಪಾದೇಪ್ಪ ವಕೀಲರು,ದುರುಗಪ್ಪ ಕಟಾಲಿ,ಆರ್ ತಿಮ್ಮಯ್ಯ ನಾಯಕ್, ಹುಸೇನ್ ಸಾಬ್,ಸೇರಿದಂತೆ ನೂರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

      Tags: #bjp abondon#congress leader#hampangouda badarli#hate politicssindanur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.