• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಿಎಮ್ ಬೊಮ್ಮಾಯಿ ಸರಕಾರ ಕಪ್ಪು ಪಟ್ಟಿ ಪ್ರದರ್ಶನ.. ಎಕೆ..?

      ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರಕ್ಕಾಗಿ..

      September 18, 2022
      0
      ಸಿಎಮ್ ಬೊಮ್ಮಾಯಿ ಸರಕಾರ ಕಪ್ಪು ಪಟ್ಟಿ ಪ್ರದರ್ಶನ.. ಎಕೆ..?
      0
      SHARES
      310
      VIEWS
      Share on FacebookShare on TwitterShare on whatsappShare on telegramShare on Mail

      ಕಲ್ಬುರ್ಗಿ : ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ವಿತರಿಸುವಲ್ಲಿ ಸರಕಾರ ವಿಳಂಭ ನೀತಿ ಅನುಸರಿಸುತ್ತಿದೆ. ತಳವಾರ ಮತ್ತು ಪರಿವಾರ ಸಮುದಾಯದ ಜಾತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ರಾಷ್ಟ್ರಪತಿ ಅಂಕಿತ ಹಾಕಿ ಹೊಸ ಶಾಸನ ರೂಪಿಸಿ ಜೊತೆಗೆ ಕೇಂದ್ರ ಸರಕಾರ ಘಂಟಾಘೋಷವಾಗಿ ಜಾತಿ ಪ್ರಮಾಣ ಪತ್ರ ನೀಡಲು ಆದೇಶ ಮಾಡಿ ಎರಡು ವರ್ಷ ಕಳೆದಿದೆ.

      ಆದರೆ ಇಲ್ಲಿಯವರೆಗೂ ಜಾತಿ ಪ್ರಮಾಣ ಪತ್ರ ಕೊಡಲ್ಲಿಕ್ಕೆ ಕರ್ನಾಟಕ ಸರಕಾರ ಸುಖಾ ಸುಮ್ನೆ ತೊಂದರೆ ಕೊಡುವುದರ ಜೊತೆಗೆ ಸುಳ್ಳು ಆಸ್ವಾಸನೆಯ ಭರವಸೆ ಕೊಡುತ್ತಾ ಈ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಸಂವಿಧಾನಕ್ಕೆ ಮತ್ತು ತಮ್ಮದೇ ಕೇಂದ್ರ ಸರಕಾರಕ್ಕೆ ಅಗೌರವ ತರುವ ಕೆಲಸ ಮಾಡುತ್ತಿದ್ದಾರೆ. ಸಿಂದಗಿ ಮತ್ತು ಹಾನಗಲ್ ಮತಕ್ಷೇತ್ರದ ಉಪ ಚುನಾವಣೆಯಲ್ಲಿ ಇಡೀ ಸರಕಾರವೇ ಸಚಿವರ ಮತ್ತು ಮುಖ್ಯ ಮಂತ್ರಿಗಳು ಸೇರಿ ಭರವಸೆ ಕೊಟ್ಟಿದ್ದಾರೆ. ಆದರೆ ಭರವಸೆ, ಭರವಸೆಯಾಗಿ ಉಳಿದಿದ್ದು, ನಮ್ಮ ಸಮುದಾಯಕ್ಕೆ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಕತ್ತಲಲ್ಲಿ ಮುಳಗಿದಂತಾಗಿರಲು ಸರಕಾರವೇ ಕಾರಣವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತಳವಾರ ಎಸ್ಟಿ ಹೋರಾಟ ಸಮಿತಿ ಕಪ್ಪು ಪಟ್ಟಿ ಪ್ರದರ್ಶಿಸುವ ಕಾರ್ಯ ಕಲ್ಬುರ್ಗಿಯಲ್ಲಿ ನಡೆದಿದೆ.

      ಎಸ್ ವಿಪಿ ವೃತ್ತದ ಬಳಿ ಸರ್ದಾರ್ ವಲ್ಲಭಭಾಯಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಸಂದರ್ಭದಲ್ಲಿ ವಿವಿಧ ಕಡೆ ಕುಳಿತ ಸಮಿತಿ ಸದಸ್ಯರು ಕಪ್ಪು ಪಟ್ಟಿ ಪ್ರದರ್ಶಿಸಿ ಸರಕಾರ ಮತ್ತು ಮುಖ್ಯ ಮಂತ್ರಿ ವಿರುದ್ಧ ದಿಕ್ಕಾರ ಕೂಗಿದರು. ತಕ್ಷಣವೇ ಎಚ್ಚತ್ತ ಪೋಲಿಸರು ಸಮಾರು ೨೦ ಜನ ಪ್ರತಿಭಟನಾಕಾರರನ್ನು ಬಂಧಿಸಿದರು. ಮತ್ತೇ ಸಾಯಂಕಾಲದ ವರೆಗೆ ಇಟ್ಟುಕೊಂಡು ತದನಂತರ ವಾತಾವರಣ ಸರಿಹೊದ ನಂತರ ಬಿಡುಗಡೆ ಮಾಡಿದರು.

      Tags: #BJP Govt#Black flag#Bommayyi Govt#Talawar stProtest
      voice of janata

      voice of janata

      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.