• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿ ಬದ್ಧ : ಸಚಿವ ಎಂ.ಬಿ.ಪಾಟೀಲ

      Voice Of Janata

      February 1, 2024
      0
      ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿ ಬದ್ಧ : ಸಚಿವ ಎಂ.ಬಿ.ಪಾಟೀಲ
      0
      SHARES
      173
      VIEWS
      Share on FacebookShare on TwitterShare on whatsappShare on telegramShare on Mail

      ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿ ಬದ್ಧ : ಸಚಿವ ಎಂ.ಬಿ.ಪಾಟೀಲ

      ಬಿಎಲ್ ಡಿಇ ಆಸ್ಪತ್ರೆಯಿಂದ ಪತ್ರಕರ್ತರಿಗೆ ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮ

      ವಿಜಯಪುರ : ಸದಾ ಒತ್ತಡದಲ್ಲೇ ಕಾರ್ಯನಿರ್ವಹಿಸುವ ಪತ್ರಕರ್ತರು ಸಮಯಕ್ಕೆ ಸರಿಯಾಗಿ ಆಹಾರ, ನಿದ್ರೆ ಮಾಡಲ್ಲ. ಅಂಥ ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿಇ ಆಸ್ಪತ್ರೆ ಬದ್ಧವಾಗಿದೆ ಎಂದು ಬಿಎಲ್ ಡಿ ಸಂಸ್ಥೆಯ ಅಧ್ಯಕ್ಷರೂ‌ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.‌

      ನಗರದ ಬಿಎಲ್ ಡಿಇ ಆಸ್ಪತ್ರೆಯ ಟ್ರಾಮಾ ಸೆಂಟರ್ ಸಭಾಂಗಣದಲ್ಲಿ ಸೋಮವಾರ ಬಿಎಲ್ ಡಿಇ ಆಸ್ಪತ್ರೆಯ ಆರೋಗ್ಯ ಭಾಗ್ಯ ಯೋಜನೆಯಡಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಫ್ಯಾಮಿಲಿ ಹೆಲ್ತ್ ಕಾರ್ಡ್ ವಿತರಿಸಿ ಅವರು ಮಾತನಾಡಿದರು.

      ಅದೆಷ್ಟೋ ಪತ್ರಕರ್ತರು ವಿಶ್ರಾಂತಿ ತೆಗೆದುಕೊಳ್ಳದೇ, ಸಮಾಜಕ್ಕಾಗಿ ಹಗಲಿರುಳು ಶ್ರಮಿಸುತ್ತಾರೆ. ಅಂಥ ಪತ್ರಕರ್ತರು ಹಾಗೂ ಅವರ ಕುಟುಂಬ ಸದಸ್ಯರ ಆರೋಗ್ಯ ರಕ್ಷಣೆಗೆ ಸೇವಾ ಸೌಲಭ್ಯಗಳನ್ನು ಒದಗಿಸಲು ಬಿಎಲ್ ಡಿಇ ಆಸ್ಪತ್ರೆ ಮುಂದಾಗಿದೆ ಎಂದರು.

      ಪತ್ರಕರ್ತರ ಕಷ್ಟದ ಜೀವನ ಕಂಡಿದ್ದೇವೆ. ಅವರ ಆರ್ಥಿಕ ಪರಿಸ್ಥಿತಿಯೂ ಅಷ್ಟಕ್ಕಷ್ಟೇ‌ ಇರುತ್ತದೆ ಎಂಬುದನ್ನು ಮನಗಂಡು ನಾನು ಪತ್ರಿಕಾ ದಿನಾಚರಣೆಯಲ್ಲಿ ಹೆಲ್ತ್ ಕಾರ್ಡ್ ನೀಡುವುದಾಗಿ ಭರವಸೆ ನೀಡಿದ್ದೆ. ಈಗ ಅದು ಸಾಕಾರಗೊಂಡಿದೆ ಎಂದರು.

      ಈ ಕಾರ್ಡ್ ನಡಿ ಪತ್ರಕರ್ತರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೂ ನಮ್ಮ‌ ಬಿಎಲ್ ಡಿ ಈ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸಲಾಗುವುದು ಎಂದರು.

      ಪತ್ರಕರ್ತರು ಯಾವುದೇ ಸಂದರ್ಭದಲ್ಲಿ ಅನಾರೋಗ್ಯ ಸಮಸ್ಯೆಗಳಿಗಾಗಿ ಈ ಕಾರ್ಡ್ ಬಳಸಿಕೊಂಡು ಆರೋಗ್ಯ ಸೇವೆ ಪಡೆದುಕೊಳ್ಳಬೇಕು ಎಂದರು.

      ಬಿಎಲ್ ಡಿ ಇ ಸಂಸ್ಥೆಯ ಸಂಸ್ಥಾಪಕರಾದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿಯವರು ಸಹ ಮಾಧ್ಯಮದಲ್ಲಿದ್ದವರು. ಇವರೊಂದಿಗೆ ಬಂಥನಾಳ ಶಿವಯೋಗಿಗಳು ಹಾಗೂ ತಂದೆಯವರಾದ ಬಿ.ಎಂ ಪಾಟೀಲರು ಜನರಿಗೆ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಬಿಎಲ್ಡಿಈ ಸಂಸ್ಥೆಯಡಿ ಹಂತಹಂತವಾಗಿ ಹಲವಾರು ಶೈಕ್ಷಣಿಕ ಕೇಂದ್ರಗಳನ್ನು, ಮೆಡಿಕಲ್ ಕಾಲೇಜು, ಆಸ್ಪತ್ರೆಯನ್ನು ಸ್ಥಾಪಿಸಿ ಜನರಿಗೆ ಅರ್ಪಿಸಿದ್ದು ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿದೆ. ಈ ಮೂವರು ಮಹನೀಯರನ್ನು ಬಿಎಲ್ಡಿಇ ಸಂಸ್ಥೆ ಎಂದಿಗೂ‌ ಸ್ಮರಿಸುತ್ತದೆ ಎಂದರು.

      ಇಂಡಿಯಾ ಟುಡೇ ರ್ಯಾಂಕಿಂಗ್‌ನಲ್ಲಿ‌ ಬಿಎಲ್ಡಿಇ ಡೀಮ್ಡ್ ವಿವಿ ೧೪ ನೇ ಸ್ಥಾನದಲ್ಲಿದ್ದು ರಾಷ್ಟ್ರೀಯಮಟ್ಟದಲ್ಲಿ ಉತ್ತಮ ಶೈಕ್ಷಣಿಕ‌ ಗುಣಮಟ್ಟ ಕಾಯ್ದುಕೊಂಡಿದ್ದೇವೆ. ಆಸ್ಪತ್ರೆಯಲ್ಲಿ ಅತ್ಯಾಧುನಿಕ‌ ಸೇವಾಸೌಲಭ್ಯಗಳ ಮೂಲಕ ಈಗಾಗಲೇ ಯಶಸ್ವಿಯಾಗಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ಹಾಗೂ ಕಿಡ್ನಿ‌ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಗಿರುವ 80 ಹಾಸಿಗೆಯ ಆಸ್ಪತ್ರೆಯನ್ನು ಇನ್ನೂ 200 ಬೆಡ್ ಗಳಿಗೆ ಮೇಲ್ದರ್ಜೆಗೇರಿಸಿ 300 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಜೊತೆಗೆ ಕ್ಯಾನ್ಸರ್ ಆಸ್ಪತ್ರೆ ಸಹ ನಿರ್ಮಿಸಲಾಗುತ್ತಿದ್ದು, ಎರಡು ವರ್ಷದಲ್ಲಿ ಪೂರ್ಣಗೊಳಿಸಿ‌ ಜನಾರ್ಪಣೆ ಗೊಳಿಸುವ ಕೆಲಸ ಮಾಡುತ್ತೇವೆ ಎಂದರು.

      ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಮಾತನಾಡಿ, ಜಿಲ್ಲೆಯ ಪತ್ರಕರ್ತರಿಗೆ ಪಾಲಿಗೆ ಇಂದು ಐತಿಹಾಸಿಕ ದಿನ. ಜಿಲ್ಲೆಯ ಪ್ರತಿಷ್ಠಿತ ಬಿಎಲ್ ಡಿ ಇ ಸಂಸ್ಥೆಯ ಅಧ್ಯಕ್ಷರಾಗಿರುವ ಸಚಿವ ಎಂ.ಬಿ.ಪಾಟೀಲರು ವಾಗ್ದಾನ ಮಾಡಿದಂತೆ ತ್ವರಿತವಾಗಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ನೀಡಿ, ನುಡಿದಂತೆ‌ ನಡೆದುಕೊಂಡಿದ್ದಾರೆ ಎನ್ನುವ ಮೂಲಕ ಸಚಿವರನ್ನು ಸಂಘದ ಸದಸ್ಯರ ಪರವಾಗಿ ಅಭಿನಂದಿಸಿದರು.

      ಕಳೆದ ವರ್ಷ ಮೃತಪಟ್ಟ‌ ಪತ್ರಕರ್ತರಾದ ಶರಣು ಪಾಟೀಲ ಹಾಗೂ ಅಬ್ದುಲ್‌ರಜಾಕ್ ಶಿವಣಗಿ ಅವರ ಕುಟುಂಬ ಸದಸ್ಯರ‌ ಪರಿಸ್ಥಿತಿ ಚಿಂತಾಜನಕವಾಗಿದೆ. ಹಾಗಾಗಿ ಇವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿ ಮಂಜೂರು ಮಾಡಿಸಬೇಕೆಂದು ಮನವಿ ಮಾಡಿದರು.

      ನಗರದ ಪತ್ರಕರ್ತರಿಗೆ ನಿವೇಶನ ಕೊಡಿಸುವ ನಿಟ್ಟಿನಲ್ಲಿ ಖಾಲಿ ಬಿದ್ದಿರುವ ಹೌಸಿಂಗ್ ಬೋರ್ಡ್ ಜಾಗೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಅಲ್ಲಿ ಸೂಕ್ತವೆನಿಸಿದರೆ ನಗರದ ಪತ್ರಕರ್ತರಿಗೆ ಹಣ ನಿಗದಿ ಮಾಡಿ ನಿವೇಶನ ಒದಗಿಸಲು ಸಚಿವರಿಗೆ ಮನವಿ ಮಾಡಿದರು. ಬಿಎಲ್ ಡಿ ಇ ಫೆಮಿಲ್ ಹೆಲ್ತ್ ಕಾರ್ಡ್ ಗೆ ಇನ್ನೂ‌ ಅರ್ಜಿ‌ ಸಲ್ಲಿಸದಿರುವ ಪತ್ರಕರ್ತರು ಈಗಲೂ‌ ಅರ್ಜಿ ಸಲ್ಲಿಸಿದರೆ ಕಾರ್ಡ್ ಮಾಡಿಸಿಕೊಡಲಾಗುವುದು ಎಂದರು.

      ಸಚಿವ ಎಂ.ಬಿ.ಪಾಟೀಲರು ಜಿಲ್ಲಾ ಕಾನಿಪ ಸಂಘದ ಪದಾಧಿಕಾರಿಗಳಿಗೆ ಹಾಗೂ ತಾಲ್ಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳಿಗೆ ಬಿಎಲ್ಡಿಈ ಆಸ್ಪತ್ರೆಯ ಫ್ಯಾಮಿಲ್ ಹೆಲ್ತ್ ಕಾರ್ಡ್ ಆರೋಗ್ಯ ಕಾರ್ಡ್ ಗಳನ್ನು ಸಾಂಕೇತಿಕವಾಗಿ ವಿತರಿಸಿದರು.
      ಇದೇ ವೇಳೆ ಸಚಿವರಿಗೆ ಜಿಲ್ಲಾ ಕಾನಿಪ ಸಂಘದಿಂದ ಸನ್ಮಾನಿಸಿ‌ ಗೌರವಾಭಿನಂದನೆ ಸಲ್ಲಿಸಲಾಯಿತು.

      ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಕುಲಪತಿ ಡಾ. ಆರ್. ಎಸ್. ಮುಧೋಳ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಸಮಕುಲಾಧಿಪತಿ ಡಾ. ವೈ‌. ಎಂ. ಜಯರಾಜ, ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮಹೇಶ ವಿ. ಶಟಗಾರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ, ಉಪಾಧ್ಯಕ್ಷರಾದ ಇಂದುಶೇಖರ‌ ಮಣೂರ, ಫಿರೋಜ್ ರೋಜಿಂದಾರ, ಕಾರ್ಯದರ್ಶಿ ಶಕೀಲ್ ಬಾಗಮಾರೆ, ಕಾರ್ಯಕಾರಿಣಿ ಬಸವರಾಜ ಉಳ್ಳಾಗಡ್ಡಿ, ಗುರು ಗದ್ದನಕೇರಿ, ವಿಜಯ ಸಾರವಾಡ, ಸುರೇಶ ತೇರದಾಳ, ಸುನೀಲ್ ಗೋಡೆಣ್ಣವರ, ಶಶಿಕಾಂತ‌ ಮೆಂಡೆಗಾರ,ನಾಗು ನಾಗೂರ, ಪತ್ರಕರ್ತರಾದ ಅಶೋಕ ಯಡಳ್ಳಿ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ದೀಪಕ ಶಿಂತ್ರೆ, ಜಿ.ಎಸ್.ಕಮತರ,
      ಬಸವನಬಾಗೇವಾಡಿ ತಾಲೂಕು ಅಧ್ಯಕ್ಷ ಅಜೀಜ್ ಬಳಬಟ್ಟಿ, ಪ್ರ. ಕಾರ್ಯದರ್ಶಿ ಬಾಬು ವಾಡೇದ, ಆಲಮೇಲ ಪ್ರ. ಕಾರ್ಯದರ್ಶಿ ಅವಧೂತ ಭಂಡಗಾರ, ಸಿಂದಗಿ ಅಧ್ಯಕ್ಷ ಆನಂದ ಶಾಬಾದಿ, ದೇವರಹಿಪ್ಪರಗಿ ಅಧ್ಯಕ್ಷ ಸಂಗಮೇಶ ಉತ್ನಾಳ, ಪ್ರ.‌ಕಾರ್ಯದರ್ಶಿ ಶಿವಾನಂದ ಕಂಬಾರ, ತಿಕೋಟಾ ಅಧ್ಯಕ್ಷ ಸಿ.ಬಿ. ಹಿರೇಮಠ, ಪ್ರ.‌ಕಾರ್ಯದರ್ಶಿ ಸಾತಲಿಂಗಯ್ಯ ಹಿರೇಮಠ,
      ಇಂಡಿ ಅಧ್ಯಕ್ಷ ಅಬುಶಾಮ ಹವಾಲ್ದಾರ್, ಕೊಲ್ಹಾರ ಪ್ರಧಾನ ಕಾರ್ಯದರ್ಶಿ ಅರುಣ ಔರಸಂಗ, ಚಡಚಣ ಅಧ್ಯಕ್ಷ ರಮೇಶ ಬಿರಾದಾರ, ಪ್ರ. ಕಾರ್ಯದರ್ಶಿ ರಾಜಶೇಖರ ಡೊಣಜಮಠ, ತಾಳೊಕೋಟೆ ತಾಲೂಕು ಅಧ್ಯಕ್ಷ ಕಟ್ಟಿಮನಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ತಾಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿ‌ದಂತೆ ಸದಸ್ಯರು ಪಾಲ್ಗೊಂಡಿದ್ದರು.

      Tags: #BLD is committed to providing health services to journalists: Minister MB Patil#MB Patil#minister#Public News#Voice Of Janata#ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿ ಬದ್ಧ : ಸಚಿವ ಎಂ.ಬಿ.ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.