• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ

      June 15, 2025
      0
      BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ
      0
      SHARES
      100
      VIEWS
      Share on FacebookShare on TwitterShare on whatsappShare on telegramShare on Mail

      BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ

       

       

      ವಿಜಯಪುರ: ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ಎಂ.ಬಿ.ಬಿ.ಎಸ್. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸರ್ಜಿಕ್ವಿಜ್ ರಸಪ್ರಶ್ನೆ ಕಾರ್ಯಕ್ರಮ ಶನಿವಾರ ನಡೆಯಿತು.

      ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ, ರವಿವಾರ ಇದೇ ಮೊದಲ ಬಾರಿಗೆ ಜೂನ್. 15 ರಂದು ಪ್ರಥಮ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ ಆಚರಿಸಲಾಗುತ್ತಿದೆ. ಜನಸಾಮಾನ್ಯರಿಗೆ ಶಸ್ತ್ರ ಚಿಕಿತ್ಸಕರ ಮಹತ್ವವನ್ನು ತಿಳಿಸುವುದು ಮತ್ತು ಸ್ನಾತಕ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಶಸ್ತ್ರ ಚಿಕಿತ್ಸಾ ವಿಭಾಗದ ಬಗ್ಗೆ ಆಸಕ್ತಿ ಮೂಡಿಸುವುದು ಇದರ ಉದ್ದೇಶವಾಗಿದೆ. ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ರಸಪ್ರಶ್ನೆ ಕಾರ್ಯಕ್ರಮ ಸೂಕ್ತ ವಿಧಾನವಾಗಿದ್ದು, ಜ್ಞಾನದ ಜೊತೆಗೆ ಸಮಯ ಪ್ರಜ್ಞೆ, ವಿಶ್ಲೇಷಣೆ ಸಾಮರ್ಥ್ಯಗಳನ್ನು ಅಳೆಯುವ ಮಹತ್ವದ ಸಾಧನವಾಗಿದೆ ಎಂದು ಹೇಳಿದರು. .
      ಈ ಸರ್ಜಿಕ್ವಿಜ್ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಪರೀಕ್ಷೆಯ ಮೂಲಕ ಅಂತಿಮ ಸುತ್ತಿಗೆ 15 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ತಲಾ ಮೂರು ವಿದ್ಯಾರ್ಥಿಗಳ ೫ ತಂಡಗಳನ್ನು ರಚಿಸಲಾಗಿತ್ತು. ತಂಡಗಳಿಗೆ ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಹಿರಿಯ ವೈದ್ಯರ ಹೆಸರುಗಳನ್ನು ಇಡಲಾಗಿತ್ತು.

      ಕ್ವಿಜ್ ಮಾಸ್ಟರ್ ಡಾ. ದೀಪಕ ಚವ್ಹಾಣ ಸರ್ಜಿಕ್ವಿಜ್ ಕಾರ್ಯಕ್ರಮ ನಿರೂಪಿಸಿದರು. ಡಾ. ಪಿ. ಎಲ್. ಕರಿಹೋಳು ತಂಡದ ಅನುಷ್ಕಾ ಸಿಂಗ್, ಅನುಷ್ಕಾ ಪಾಂಡೆ ಮತ್ತು ಭಾವನಾ ಸುಂಕರಾ ಪ್ರಥಮ ಸ್ಥಾನ ಪಡೆದರು. ಡಾ. ಆರ್. ಎಸ್. ಕುಲಕರ್ಣಿ ತಂಡದ ಸಾಧನ ಮೊಹಾಪಾತ್ರಾ, ರೋಹನ್ ರಾಯಕರ ಮತ್ತು ಗೌರಿ ಮಿಶ್ರಾ ರನ್ನರ್ ಅಪ್ ಪ್ರಶಸ್ತಿ ಗಳಿಸಿದರು.

      ಈ ಸರ್ಜಿಕ್ವಿಜ್ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಅಲ್- ಅಮೀನ್ ಮೆಡಿಕಲ್ ಕಾಲೇಜಿನ ಮೆಡಿಕಲ್ ಸುಪರಿಂಟಂಡೆಂಟ್ ಡಾ. ಜಿಲಾನಿ ಅವಟಿ, ಪ್ರಾಧ್ಯಾಪಕ ಡಾ. ನಿಶಿಕಾಂತ ಗುಜರ, ಶ್ರೀ. ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಅರವಿಂದ ಪಾಟೀಲ, ಫ್ಯಾಕಲ್ಟಿ ಆಫ್ ಮೆಡಿಸಿನ್ ಡೀನ್ ಡಾ. ತೇಜಸ್ವಿನಿ ವಲ್ಲಭ, ಡಾ. ಗಿರೀಶ ಕುಲ್ಲೊಳ್ಳಿ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಪ್ರಮಾಣ ಪತ್ರ ಮತ್ತು ಪ್ರಶಸ್ತಿಗಳನ್ನು ವಿತರಿಸಿದರು.

      ಈ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕ ಡಾ. ಮಂಜುನಾಥ ಸಾವಂತ, ಡಾ. ಶಿವರಾಜ ಮಂಗ್ಯಾಳ, ಡಾ. ಸಂತೋಷ ಮಡಗೊಂಡ, ಡಾ. ಅವಿನಾಶ ಹಂಚನಾಳ, ಡಾ. ವೀಣಾ ಘಂಟೆಪ್ಪಗೋಳ, 150 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

       

      Surgyquiz Competion : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ಎಂ.ಬಿ.ಬಿ.ಎಸ್. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸರ್ಜಿಕ್ವಿಜ್ ಕಾರ್ಯಕ್ರಮ ನಡೆಯಿತು. ಈ ಸ್ಪರ್ಥೆಯಲ್ಲಿ ವಿಜೇತ ವಿದ್ಯಾರ್ಥಿಗಳು ಗಣ್ಯರೊಂದಿಗೆ ಗ್ರುಪ್ ಫೋಟೋ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಅರವಿಂದ ಪಾಟೀಲ, ಡಾ. ತೇಜಸ್ವಿನಿ ವಲ್ಲಭ, ಡಾ. ಜಿಲಾನಿ ಅವಟಿ, ಡಾ, ಮಂಜುನಾಥ ಕೋಟೆಣ್ಣವರ ಮುಂತಾದವರು ಉಪಸ್ಥಿತರಿದ್ದರು.

      Tags: #BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ#BLDE: First Day of National Surgeon#indi / vijayapur#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.