• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

    ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

    ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

    ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

    ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

    ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

      ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

      ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

      ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

      ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

      ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

      ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

      ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

      ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಹಿಂದೂ ಕ್ಷಾತ್ರವೀರ ರಾಣಾ ಪ್ರತಾಪ್‌ : ಕಾಸುಗೌಡ ಬಿರಾದಾರ..

      VOJ DESK

      May 9, 2022
      0
      ಹಿಂದೂ ಕ್ಷಾತ್ರವೀರ ರಾಣಾ ಪ್ರತಾಪ್‌ : ಕಾಸುಗೌಡ ಬಿರಾದಾರ..
      0
      SHARES
      836
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಸತ್ಯ ಮೇವ ಜಯತೆ ಎಂಬ ವಾಕ್ಯದಲ್ಲಿಯೇ ಈ ದೇಶದ ಮಹಾನ್ ದೊರೆ ರಾಣಾ ಪ್ರತಾಪ್‌ ಹೋರಾಡಿ ಯುಗ ಪುರುಷನಾಗಿ ಮೆರದ ಆತನ ಆದರ್ಶಗಳು ಇಂದಿಗೂ ಸರ್ವಕಾಲಿಕ ಪ್ರಪಂಚದ ಸತ್ಯವಾಗಿದೆ ಎಂದು ದಶರಥ ಕೋರಿ ಹೇಳಿದರು.

      ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪುರಸಭೆಯ ಮುಂಭಾಗದಲ್ಲಿರುವ ರಾಣಾ ಪ್ರತಾಪ್‌ ವೃತ್ತದಲ್ಲಿ ನಡೆದ 484 ನೇ ಜಯಂತಿ ಅಂಗವಾಗಿ ದಶರಥ ಕೋರಿಯವರು ಮಾತಾನಾಡಿದರು.೧೬ ನೇ ಶತಮಾನದಲ್ಲಿ ಉತ್ತರ ಭಾರತವು ಮೊಗಲ್ ದೊರೆ ಅಕ್ಬರನ ಆಡಳಿತಕ್ಕೆ ಒಳಪಟ್ಟಿತು.

      ಈ ಸಂಕ್ರಮಣದ ಸಂದರ್ಭದಲ್ಲಿ ಕುಂಬಲಗಡದಲ್ಲಿ ರಾಣಾ ಪ್ರತಾಪ್‌ನೆಂಬ ಯುಗಪುರುಷ, ಧರ್ಮವೀರ ಜನನ ತಾಳಿದ್ದ.ಅಕ್ಬರ್‌ನ ಅನೇಕ ರೀತಿಯ ದೌರ್ಜನ್ಯಗಳಿಗೆ ಮಣಿಯದೇ ರಜಪೂತ ದೊರೆ ಹಲ್ದಿ ಘಾಟಯುದ್ಧದಲ್ಲಿ ಎದುರಾಳಿಗಳಿಗೆ ಸಿಂಹಸಪ್ನವಾಗಿ ಕದನ ಕಲಿಯಾಗಿ ಹೋರಾಡಿದ.

      ಒಮ್ಮೆ ಅಕ್ಬರ ಮಂತ್ರಿ ಮಾನಸಿಂಗನ ಮೇಲೆ ಬಿಲ್ ಆದಿವಾಸಿ ವೀರರು ದಾಳಿ ಮಾಡಿದಾಗ ಮಾನಸಿಂಗನಿಗೆ ಪ್ರಾಣ ಬಿಕ್ಷೆ ನಿಡುವಂತೆ ತನ್ನ ಬಿಲ್ಲ್ ಸರದಾರರಿಗೆ ತಿಳಿಸುತ್ತಾನೆ.ಇದು ಆತನ ಧರ್ಮದಿಂದ ಮಾಡುವ ಯುದ್ದಕ್ಕೆ ಉದಾಹರಣೆಗೆ ಯಾಗಿದೆ ಎಂದು ಹೇಳಿದರು. ಅದೇ ರೀತಿ ಅಕ್ಬರ್ ನ ಸರದಾರ ರಹಿಂಖಾನ್ ತನ್ನ ಮೊಗಲರ ನೂರಾರು ಹೆಣ್ಣು ಮಕ್ಕೊಳಂದಿಗೆ ಸಾಗುವಾಗ ಅವರ ಮೇಲೆ ಮುಗಿಬಿದ್ದ ರಜಪೂತ ಸೈನಿಕರಿಗೆ ಹೆಣ್ಣು ಮಕ್ಕಳಿಗೆ ತೊಂದರೆ ನೀಡದಂತೆ ಆದೇಶಿಸುತ್ತಾನೆ.ಈ ಕ್ಷಾತ್ರ ವೀರ, ಧರ್ಮವೀರ ಪ್ರತಾಪ್‌ ನ ಔದಾರ್ಯ ಕಂಡು ರಹಿಮಖಾನ್ ಕೊನೆಯವರೆಗೂ ರಾಣಾ ಪ್ರತಾಪ್‌ ವಿರುದ್ಧ ಯುದ್ದ ಮಾಡಲು ಅಕ್ಬರನ ಆದೇಶ ನಿರಾಕರಿಸುತ್ತಾನೆ.

       

      ರೈತ‌ಮೂರ್ಚ ಜಿಲ್ಲಾದ್ಯಕ್ಷ ಕಾಸುಗೌಡ ಬಿರಾದಾರ ಮಾತಾನಾಡಿದ ಅವರು, ಇತನ ವೀರತ್ವಗುಣಕ್ಕೆ ಕಳಸಪ್ರಾಯವಾದ ಸಂಗತಿ ಎಂದರೆ ಇತ ಎದುರಾಳಿಯ ಕೈ ಯಿಂದ ಖಡ್ಗ ಜಾರಿ ಬಿದ್ದಾಗ ತನ್ನಲ್ಲಿರುವ ಎರಡು ಖಡ್ಗಗಳ ಪೈಕಿ ಒಂದು ಖಡ್ಗವನ್ನು ವೈರಿಗೆ ನೀಡಿ ಸಂಪೂರ್ಣ ಭಾರತೀಯ ಸಂಸ್ಕೃತಿ‌ ಧರ್ಮದ ನೆಲೆಗಟ್ಟಿನಲ್ಲಿ ಯುದ್ದ ಮಾಡುತ್ತಿದ್ದನು.ಈ ದೇಶದ ಹಿಂದೂತ್ವದ ರಕ್ಷಕ ಶಿವಾಜಿಯಂತೆ ಹೋರಾಡಿ ವೀರತ್ವದ ಮೈಲುಗಲ್ಲನ್ನು ಸ್ಥಾಪಿಸಿದ ರಾಣ ಪ್ರತಾಪರ ಶೌರ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ರಾಣಾ ಪ್ರತಾಪ್‌ ರಂತಹ ಮತ್ತು ಛತ್ರಪತಿ ಶಿವಾಜಿ ಅಂತಹವರ ದರ್ಮಾಭೀಮಾನವನ್ನು ಇಂದಿನ ಯುವಕರು ಅಳವಡಿಸಿಕೊಂಡರೆ ನಮ್ಮ ವಿಶ್ವಗುರುವಾಗಲು ಶತಃ ಸಿದ್ದ ಎಂದು ಮಾತಾನಾಡಿದರು.

      ಈ ಸಂದರ್ಭದಲ್ಲಿ ಯಲ್ಲಪ್ಪ ಹದರಿ, ರಾಮಸಿಂಗ ಕನ್ನೊಳ್ಳಿ, ಸಂಜೀವ ರಾಠೋಡ, ಅನೀಲಗೌಡ ಬಿರಾದಾರ ಸಂಜು ದಶವಂತ, ಭೀಮಾಶಂಕರ ಮೂರಮನ, ಧರ್ಮರಾಜ ವಾಲಿಕಾರ, ಸತೀಶ ಕುಂಬಾರ, ಅರವಿಂದ ರಾಠೋಡ, ಸೊಮು ನಿಂಬರಗಿಮಠ, ಶಾಂತು ಕಂಬಾರ, ಮಲ್ಲು ಗುಡ್ಲ, ಅಪ್ಪು ಮಾನೆ, ರಾಜಗುರು, ಶ್ರೀಧರ ಕ್ಷತ್ರಿ, ಶಂಕರ್ ಹಲವಾಯಿ ಇನ್ನೂ ಅನೇಕ ಯುವಕ ಮುಖಂಡರು ಉಪಸ್ಥಿತರು.

      Tags: #Birth celebratoin#Hindusm#Kasugoud Biradar#rana pratap
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      July 17, 2025
      ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ – ಜಿಲ್ಲಾಧಿಕಾರಿ ಡಾ.ಆನಂದ.ಕೆ

      ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ – ಜಿಲ್ಲಾಧಿಕಾರಿ ಡಾ.ಆನಂದ.ಕೆ

      July 17, 2025
      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      July 16, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.