• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯ ಮೂಲಕ ಬ್ರೈನ್‌ ಟ್ಯೂಮರ್‌ ಚಿಕಿತ್ಸೆ ನೀಡಿದ ಯುನೈಟೆಡ್‌ ಆಸ್ಪತ್ರೆ..

      Editor..

      June 7, 2022
      0
      ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯ ಮೂಲಕ ಬ್ರೈನ್‌ ಟ್ಯೂಮರ್‌ ಚಿಕಿತ್ಸೆ ನೀಡಿದ ಯುನೈಟೆಡ್‌ ಆಸ್ಪತ್ರೆ..
      0
      SHARES
      77
      VIEWS
      Share on FacebookShare on TwitterShare on whatsappShare on telegramShare on Mail

      – ವಿಶ್ವ ಬ್ರೈನ್‌ ಟ್ಯೂಮರ್‌ ದಿನಕ್ಕೆ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾದ ರೋಗಿಗಳಿಂದ ಅಭಿನಂದನೆ

      ಬೆಂಗಳೂರು ಜೂನ್‌ 06 : ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯ ಮೂಲಕ ಬ್ರೈನ್‌ ಟ್ಯೂಮರ್‌ ತಗೆದು ಪ್ರಾಣ ಉಳಿಸಿದ ವೈದ್ಯರುಗಳಿಗೆ 70 ವರ್ಷದ ರೋಗಿಯೊಬ್ಬರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ ಘಟನೆಗೆ ಇಂದು ಜಯನಗರದ ಯುನೈಟೆಡ್‌ ಆಸ್ಪತ್ರೆ ಸಾಕ್ಷಿಯಾಯಿತು. ಜೂನ್‌ 8 ವಿಶ್ವ ಬ್ರೈನ್‌ ಟ್ಯೂಮರ್‌ ದಿನಾಚರಣೆಯ ಹಿಂದಿನ ದಿನ ಇಂತಹದ್ದೊಂದು ಕಾರ್ಯಕ್ರಮ ನಡೆದಿದ್ದು ವಿಶೇಷ.

      ವಿಶ್ವ ಬ್ರೈನ್‌ ಟ್ಯೂಮರ್‌ ದಿನಾಚರಣೆಯ ಅಂಗವಾಗಿ ಮಾಹಿತಿಯನ್ನು ನೀಡುವ ಕಾರ್ಯಕ್ರಮದಲ್ಲಿ ಆಕಸ್ಮಿಕವಾಗಿ ಬಂದ ರೋಗಿಗಳು ವೈದ್ಯರನ್ನ ಅಭಿನಂದಿಸಿದರು.

      ಒಂದು ವರ್ಷದ ಹಿಂದೆ ಪ್ರಾರಂಭವಾಗಿರುವ ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಬ್ರೈನ್‌ ಟ್ಯೂಮರ್‌ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ಸರ್ಜಿಕಲ್‌ ಇನ್ಪೇಕ್ಷನ್‌ ಕಡಿಮೆ ಮಾಡುವಂತಹ ಹಾಗೂ ದಕ್ಷತೆಯನ್ನು ಹೆಚ್ಚಿಸುವಂತಹ ಹೈ ಎಂಡ್‌ ಮಾಡ್ಯೂಲರ್‌ ಆಪರೇಷನ್‌ ಥಿಯೇಟರ್‌ಗಳು, ವಿದೇಶದಿಂದ ತರಿಸಲಾದ ಡೆಡಿಕೇಟೆಡ್‌ ಆಪರೇಟಿಂಗ್‌ ನ್ಯೂರೋ ಮೈಕ್ರೋಸ್ಕೋಪಿ, ಲ್ಯಾಪ್ರೋಸ್ಕೋಪಿ ಟವರ್‌ಗಳನ್ನು ಹೊಂದಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ಕೆಲವು ದಿನಗಳ ಹಿಂದೆ ಜಯನಗರದ ಯುನೈಟೆಡ್‌ ಆಸ್ಪತ್ರೆಯ ನುರಿತ ನ್ಯೂರೋ ಸರ್ಜನ್‌ಗಳು ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯ ಮೂಲಕ ಬ್ರೈನ್‌ ಟ್ಯೂಮರ್‌ನ್ನು ತಗೆದು ಹಾಕಿ 70 ವರ್ಷದ ರೋಗಿಯ ಜೀವವನ್ನು ಉಳಿಸಿದ್ದಾರೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆದ ಮರುದಿನವೇ ರೋಗಿ ಯಾರ ಸಹಾಯವೂ ಇಲ್ಲದೇ ತನ್ನ ಸ್ವಂತ ಬಲದಿಂದ ನಡೆದಿದ್ದಾರೆ. ಅದರಲ್ಲೂ ಆ ರೋಗಿ ಪ್ರಾಣ ಉಳಿಸಿದ ವೈದ್ಯರಿಗೆ ಆಭಿನಂದನೆ ಸಲ್ಲಿಸಲು ಮುಂದಾಗಿದ್ದು ಯಾವುದೇ ವೈದ್ಯರಿಗೂ ಸಿಗುವ ಅತ್ಯಂತ ಸಂತಸದ ವಿಷಯ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಿಕ್ರಮ ಸಿದ್ದಾರೆಡ್ಡಿ ತಿಳಿಸಿದರು.

      ಬ್ರೈನ್‌ ಟ್ಯೂಮರ್‌ ಎಂದಾಕ್ಷಣ ಪ್ರತಿಯೊಬ್ಬರಲ್ಲೂ ಭಯದ ಛಾಯೆ ಆವರಿಸಿಕೊಳ್ಳುತ್ತದೆ. ಬ್ರೈನ್‌ ಟ್ಯೂಮರ್‌ ಬಂತೆಂದರೆ ಜೀವನವೇ ಮುಗಿದು ಹೋಯಿತು ಎನ್ನುವ ಭಾಗವನೆ ಕೆಲವರಲ್ಲಿ ಮೂಡುತ್ತದೆ. ಆದರೆ, ಭಯ ಹೊಂದದೇ ಸಾಕಷ್ಟು ನೂತನ ಚಿಕಿತ್ಸಾ ಪದ್ದತಿಗಳ ಆವಿಷ್ಕಾರ ಹೊಂದಿರುವ ಚಿಕಿತ್ಸೆ ಪಡೆದುಕೊಂಡಲ್ಲಿ ಭಯಪಡುವ ಅಗತ್ಯವಿಲ್ಲ. 70 ವರ್ಷದ ಈ ರೋಗಿಯ ಮೆದುಳಿನ ಪೋಸ್ಟೀರಿಯರ್‌ ಪೋಸಾದ ಆಳದಲ್ಲಿ (Deep seated Tumor in the posterior fossa of the brain) ಅಪಾಯಕಾರಿಯಾದ ಗೆಡ್ಡೆಯೊಂದು ಬೆಳೆದುಕೊಂಡಿತ್ತು. ಇದನ್ನು ತಗೆಯಲು ಬಹಳ ಕಷ್ಟವಾಗುವಂತ ಜಾಗದಲ್ಲಿ ಇದ್ದು ಅಕ್ಕಪಕ್ಕದ ಯಾವುದೇ ಮೆದುಳಿನ ಭಾಗಕ್ಕೆ ಹಾನಿಯಾದರೆ ವ್ಯಕ್ತಿಯ ಜೀವಕ್ಕೂ ಅಪಾಯವಾಗುವ ಸಂಭವವಿತ್ತು. ನಮ್ಮ ನುರಿತ ನ್ಯೂರೋ ಸರ್ಜರಿ ವೈದ್ಯರ ತಂಡ 4 ಗಂಟೆಗಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ನಡೆಸಿ ಗೆಡ್ಡೆಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾಯಿತು. ಆ ರೋಗಿ ಶಸ್ತ್ರಚಿಕಿತ್ಸೆಯ ನಂತರ ಚೆನ್ನಾಗಿ ಚೇತರಿಸಿಕೊಂಡರು. ಅವರು ಇಂದು ನಮ್ಮ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು ಬಹಳ ಸಂತಸ ತಂದಿತು ಎಂದು ತಿಳಿಸಿದರು.

      ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಮಾತನಾಡಿ, ಇಂತಹ ಘಟನೆಗಳು ವೈದ್ಯರಾದ ನಮಗೆ ಬಹಳ ಖುಷಿ ತರುವಂತಹದ್ದಾಗಿವೆ. ಒಂದು ವರ್ಷದ ಅವಧಿಯಲ್ಲೇ ಎನ್‌ಎಬಿಎಲ್‌ ಮತ್ತು ಎನ್‌ಎಬಿಹೆಚ್‌ ಸರ್ಟಿಫಿಕೇಟನ್ನು ಪಡೆದುಕೊಂಡಿದ್ದೇವೆ. ಈ ಶಸ್ತ್ರಚಿಕಿತ್ಸೆಯನ್ನ ಭಾನುವಾರದಂದೇ ಮಾಡಬೇಕಾದಂತಹ ತುರ್ತು ಇತ್ತು. ಪ್ರಿ ಸರ್ಜಿಕಲ್‌ ಡಯಾಗ್ನೋಸ್ಟಿಕ್‌ನಲ್ಲಿ ಮಾಲಿಗ್ನಾಂಟ್‌ ಟ್ಯೂಮರ್‌ ಎಂಬುದು ಕಂಡುಬಂದಿತು. ಭಾನುವಾರದ ರಜಾದಿನದಲ್ಲೂ ನಮ್ಮ ಆಸ್ಪತ್ರೆಯ ಪ್ಯಾಥಾಲಜಿ ವಿಭಾಗ ಶಸ್ತ್ರಚಿಕಿತ್ಸೆ ಮಧ್ಯದಲ್ಲೇ ಇಂಟ್ರಾ ಆಪರೇಟಿವ್‌ ಡಯಾಗ್ನೋಸಿಸ್‌ ಮಾಡಿ ಸಹಕಾರ ನೀಡಿತು. ಅನಿವಾರ್ಯ ಸಂಧರ್ಭಗಳಲ್ಲಿ ಮಾತ್ರ ನಮ್ಮ ಆಸ್ಪತ್ರೆ ಶಸ್ತ್ರಚಿಕಿತ್ಸೆಗೆ ಸಲಹೆ ನೀಡುತ್ತದೆ. ಇನ್ನು ಕೆಲವು ಸಂಧರ್ಭಗಳಲ್ಲಿ ಮಲ್ಟಿಡಿಸಪ್ಲೀನರೀ ಅಪ್ರೋಚ್‌ ಮೂಲಕ ಮಲ್ಟಿಡಿಸಿಪ್ಲೀನರೀ ಚಿಕಿತ್ಸೆಯ ಮೂಲಕ ಟ್ಯೂಮರ್‌ನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗುತ್ತಿದೆ. ಇಂತಹ ಶಸ್ತ್ರಚಿಕಿತ್ಸೆ ನಡೆಸದೇ ಇರುವ ರೋಗಿಯೂ ಇಂದು ಬಂದಿರುವುದು ಸಂತಸ ಇಮ್ಮಡಿಯಾಗಿದೆ ಎಂದು ಹೇಳಿದರು.

      ಯಾವುದೇ ಕಾಯಿಲೆಯನ್ನು ಪ್ರಾಥಮಿಕ ಹಂತದಲ್ಲಿ ಗುರುತಿಸುವಿಕೆಯಿಂದ ದೊಡ್ಡ ಹಾನಿಯನ್ನು ತಪ್ಪಿಸಬಹುದಾಗಿದೆ. ಕಾಯಿಲೆಯ ಲಕ್ಷಣಗಳನ್ನು ಕಡೆಗಣಿಸದೇ ಚಿಕಿತ್ಸೆ ಪಡೆಯುವುದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗುವುದನ್ನು ತಪ್ಪಿಸಬಹುದಾಗಿದೆ.

      ಈ ಸಂಧರ್ಭದಲ್ಲಿ ಜಯನಗರದ ಯುನೈಟೆಡ್‌ ಆಸ್ಪತ್ರೆಯ ನ್ಯೂರೋಸರ್ಜರಿ ವಿಭಾಗದ ವೈದ್ಯರು ಉಪಸ್ಥಿತರಿದ್ದರು.

      Tags: #Brain tumer#Opartion#united hospitalBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.