• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯ ಮೂಲಕ ಬ್ರೈನ್‌ ಟ್ಯೂಮರ್‌ ಚಿಕಿತ್ಸೆ ನೀಡಿದ ಯುನೈಟೆಡ್‌ ಆಸ್ಪತ್ರೆ..

      Editor..

      June 7, 2022
      0
      ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯ ಮೂಲಕ ಬ್ರೈನ್‌ ಟ್ಯೂಮರ್‌ ಚಿಕಿತ್ಸೆ ನೀಡಿದ ಯುನೈಟೆಡ್‌ ಆಸ್ಪತ್ರೆ..
      0
      SHARES
      60
      VIEWS
      Share on FacebookShare on TwitterShare on whatsappShare on telegramShare on Mail

      – ವಿಶ್ವ ಬ್ರೈನ್‌ ಟ್ಯೂಮರ್‌ ದಿನಕ್ಕೆ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾದ ರೋಗಿಗಳಿಂದ ಅಭಿನಂದನೆ

      ಬೆಂಗಳೂರು ಜೂನ್‌ 06 : ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯ ಮೂಲಕ ಬ್ರೈನ್‌ ಟ್ಯೂಮರ್‌ ತಗೆದು ಪ್ರಾಣ ಉಳಿಸಿದ ವೈದ್ಯರುಗಳಿಗೆ 70 ವರ್ಷದ ರೋಗಿಯೊಬ್ಬರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ ಘಟನೆಗೆ ಇಂದು ಜಯನಗರದ ಯುನೈಟೆಡ್‌ ಆಸ್ಪತ್ರೆ ಸಾಕ್ಷಿಯಾಯಿತು. ಜೂನ್‌ 8 ವಿಶ್ವ ಬ್ರೈನ್‌ ಟ್ಯೂಮರ್‌ ದಿನಾಚರಣೆಯ ಹಿಂದಿನ ದಿನ ಇಂತಹದ್ದೊಂದು ಕಾರ್ಯಕ್ರಮ ನಡೆದಿದ್ದು ವಿಶೇಷ.

      ವಿಶ್ವ ಬ್ರೈನ್‌ ಟ್ಯೂಮರ್‌ ದಿನಾಚರಣೆಯ ಅಂಗವಾಗಿ ಮಾಹಿತಿಯನ್ನು ನೀಡುವ ಕಾರ್ಯಕ್ರಮದಲ್ಲಿ ಆಕಸ್ಮಿಕವಾಗಿ ಬಂದ ರೋಗಿಗಳು ವೈದ್ಯರನ್ನ ಅಭಿನಂದಿಸಿದರು.

      ಒಂದು ವರ್ಷದ ಹಿಂದೆ ಪ್ರಾರಂಭವಾಗಿರುವ ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಬ್ರೈನ್‌ ಟ್ಯೂಮರ್‌ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ಸರ್ಜಿಕಲ್‌ ಇನ್ಪೇಕ್ಷನ್‌ ಕಡಿಮೆ ಮಾಡುವಂತಹ ಹಾಗೂ ದಕ್ಷತೆಯನ್ನು ಹೆಚ್ಚಿಸುವಂತಹ ಹೈ ಎಂಡ್‌ ಮಾಡ್ಯೂಲರ್‌ ಆಪರೇಷನ್‌ ಥಿಯೇಟರ್‌ಗಳು, ವಿದೇಶದಿಂದ ತರಿಸಲಾದ ಡೆಡಿಕೇಟೆಡ್‌ ಆಪರೇಟಿಂಗ್‌ ನ್ಯೂರೋ ಮೈಕ್ರೋಸ್ಕೋಪಿ, ಲ್ಯಾಪ್ರೋಸ್ಕೋಪಿ ಟವರ್‌ಗಳನ್ನು ಹೊಂದಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ಕೆಲವು ದಿನಗಳ ಹಿಂದೆ ಜಯನಗರದ ಯುನೈಟೆಡ್‌ ಆಸ್ಪತ್ರೆಯ ನುರಿತ ನ್ಯೂರೋ ಸರ್ಜನ್‌ಗಳು ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯ ಮೂಲಕ ಬ್ರೈನ್‌ ಟ್ಯೂಮರ್‌ನ್ನು ತಗೆದು ಹಾಕಿ 70 ವರ್ಷದ ರೋಗಿಯ ಜೀವವನ್ನು ಉಳಿಸಿದ್ದಾರೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆದ ಮರುದಿನವೇ ರೋಗಿ ಯಾರ ಸಹಾಯವೂ ಇಲ್ಲದೇ ತನ್ನ ಸ್ವಂತ ಬಲದಿಂದ ನಡೆದಿದ್ದಾರೆ. ಅದರಲ್ಲೂ ಆ ರೋಗಿ ಪ್ರಾಣ ಉಳಿಸಿದ ವೈದ್ಯರಿಗೆ ಆಭಿನಂದನೆ ಸಲ್ಲಿಸಲು ಮುಂದಾಗಿದ್ದು ಯಾವುದೇ ವೈದ್ಯರಿಗೂ ಸಿಗುವ ಅತ್ಯಂತ ಸಂತಸದ ವಿಷಯ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಿಕ್ರಮ ಸಿದ್ದಾರೆಡ್ಡಿ ತಿಳಿಸಿದರು.

      ಬ್ರೈನ್‌ ಟ್ಯೂಮರ್‌ ಎಂದಾಕ್ಷಣ ಪ್ರತಿಯೊಬ್ಬರಲ್ಲೂ ಭಯದ ಛಾಯೆ ಆವರಿಸಿಕೊಳ್ಳುತ್ತದೆ. ಬ್ರೈನ್‌ ಟ್ಯೂಮರ್‌ ಬಂತೆಂದರೆ ಜೀವನವೇ ಮುಗಿದು ಹೋಯಿತು ಎನ್ನುವ ಭಾಗವನೆ ಕೆಲವರಲ್ಲಿ ಮೂಡುತ್ತದೆ. ಆದರೆ, ಭಯ ಹೊಂದದೇ ಸಾಕಷ್ಟು ನೂತನ ಚಿಕಿತ್ಸಾ ಪದ್ದತಿಗಳ ಆವಿಷ್ಕಾರ ಹೊಂದಿರುವ ಚಿಕಿತ್ಸೆ ಪಡೆದುಕೊಂಡಲ್ಲಿ ಭಯಪಡುವ ಅಗತ್ಯವಿಲ್ಲ. 70 ವರ್ಷದ ಈ ರೋಗಿಯ ಮೆದುಳಿನ ಪೋಸ್ಟೀರಿಯರ್‌ ಪೋಸಾದ ಆಳದಲ್ಲಿ (Deep seated Tumor in the posterior fossa of the brain) ಅಪಾಯಕಾರಿಯಾದ ಗೆಡ್ಡೆಯೊಂದು ಬೆಳೆದುಕೊಂಡಿತ್ತು. ಇದನ್ನು ತಗೆಯಲು ಬಹಳ ಕಷ್ಟವಾಗುವಂತ ಜಾಗದಲ್ಲಿ ಇದ್ದು ಅಕ್ಕಪಕ್ಕದ ಯಾವುದೇ ಮೆದುಳಿನ ಭಾಗಕ್ಕೆ ಹಾನಿಯಾದರೆ ವ್ಯಕ್ತಿಯ ಜೀವಕ್ಕೂ ಅಪಾಯವಾಗುವ ಸಂಭವವಿತ್ತು. ನಮ್ಮ ನುರಿತ ನ್ಯೂರೋ ಸರ್ಜರಿ ವೈದ್ಯರ ತಂಡ 4 ಗಂಟೆಗಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ನಡೆಸಿ ಗೆಡ್ಡೆಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾಯಿತು. ಆ ರೋಗಿ ಶಸ್ತ್ರಚಿಕಿತ್ಸೆಯ ನಂತರ ಚೆನ್ನಾಗಿ ಚೇತರಿಸಿಕೊಂಡರು. ಅವರು ಇಂದು ನಮ್ಮ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು ಬಹಳ ಸಂತಸ ತಂದಿತು ಎಂದು ತಿಳಿಸಿದರು.

      ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಮಾತನಾಡಿ, ಇಂತಹ ಘಟನೆಗಳು ವೈದ್ಯರಾದ ನಮಗೆ ಬಹಳ ಖುಷಿ ತರುವಂತಹದ್ದಾಗಿವೆ. ಒಂದು ವರ್ಷದ ಅವಧಿಯಲ್ಲೇ ಎನ್‌ಎಬಿಎಲ್‌ ಮತ್ತು ಎನ್‌ಎಬಿಹೆಚ್‌ ಸರ್ಟಿಫಿಕೇಟನ್ನು ಪಡೆದುಕೊಂಡಿದ್ದೇವೆ. ಈ ಶಸ್ತ್ರಚಿಕಿತ್ಸೆಯನ್ನ ಭಾನುವಾರದಂದೇ ಮಾಡಬೇಕಾದಂತಹ ತುರ್ತು ಇತ್ತು. ಪ್ರಿ ಸರ್ಜಿಕಲ್‌ ಡಯಾಗ್ನೋಸ್ಟಿಕ್‌ನಲ್ಲಿ ಮಾಲಿಗ್ನಾಂಟ್‌ ಟ್ಯೂಮರ್‌ ಎಂಬುದು ಕಂಡುಬಂದಿತು. ಭಾನುವಾರದ ರಜಾದಿನದಲ್ಲೂ ನಮ್ಮ ಆಸ್ಪತ್ರೆಯ ಪ್ಯಾಥಾಲಜಿ ವಿಭಾಗ ಶಸ್ತ್ರಚಿಕಿತ್ಸೆ ಮಧ್ಯದಲ್ಲೇ ಇಂಟ್ರಾ ಆಪರೇಟಿವ್‌ ಡಯಾಗ್ನೋಸಿಸ್‌ ಮಾಡಿ ಸಹಕಾರ ನೀಡಿತು. ಅನಿವಾರ್ಯ ಸಂಧರ್ಭಗಳಲ್ಲಿ ಮಾತ್ರ ನಮ್ಮ ಆಸ್ಪತ್ರೆ ಶಸ್ತ್ರಚಿಕಿತ್ಸೆಗೆ ಸಲಹೆ ನೀಡುತ್ತದೆ. ಇನ್ನು ಕೆಲವು ಸಂಧರ್ಭಗಳಲ್ಲಿ ಮಲ್ಟಿಡಿಸಪ್ಲೀನರೀ ಅಪ್ರೋಚ್‌ ಮೂಲಕ ಮಲ್ಟಿಡಿಸಿಪ್ಲೀನರೀ ಚಿಕಿತ್ಸೆಯ ಮೂಲಕ ಟ್ಯೂಮರ್‌ನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗುತ್ತಿದೆ. ಇಂತಹ ಶಸ್ತ್ರಚಿಕಿತ್ಸೆ ನಡೆಸದೇ ಇರುವ ರೋಗಿಯೂ ಇಂದು ಬಂದಿರುವುದು ಸಂತಸ ಇಮ್ಮಡಿಯಾಗಿದೆ ಎಂದು ಹೇಳಿದರು.

      ಯಾವುದೇ ಕಾಯಿಲೆಯನ್ನು ಪ್ರಾಥಮಿಕ ಹಂತದಲ್ಲಿ ಗುರುತಿಸುವಿಕೆಯಿಂದ ದೊಡ್ಡ ಹಾನಿಯನ್ನು ತಪ್ಪಿಸಬಹುದಾಗಿದೆ. ಕಾಯಿಲೆಯ ಲಕ್ಷಣಗಳನ್ನು ಕಡೆಗಣಿಸದೇ ಚಿಕಿತ್ಸೆ ಪಡೆಯುವುದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗುವುದನ್ನು ತಪ್ಪಿಸಬಹುದಾಗಿದೆ.

      ಈ ಸಂಧರ್ಭದಲ್ಲಿ ಜಯನಗರದ ಯುನೈಟೆಡ್‌ ಆಸ್ಪತ್ರೆಯ ನ್ಯೂರೋಸರ್ಜರಿ ವಿಭಾಗದ ವೈದ್ಯರು ಉಪಸ್ಥಿತರಿದ್ದರು.

      Tags: #Brain tumer#Opartion#united hospitalBangalore
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      May 27, 2023
      ಅತೀ ಶೀಘ್ರದಲ್ಲೇ ತಾ.ಪಂ, ಜಿ.ಪಂ ಚುನಾವಣೆ ಘೋಷಣೆಗೆ ಆಯೋಗ ಸಿದ್ದತೆ..!

      ಅತೀ ಶೀಘ್ರದಲ್ಲೇ ತಾ.ಪಂ, ಜಿ.ಪಂ ಚುನಾವಣೆ ಘೋಷಣೆಗೆ ಆಯೋಗ ಸಿದ್ದತೆ..!

      May 27, 2023
      ಅಕಾಲಿಕ ಮಳೆ-ಗಾಳಿಗೆ ತೋಟದ ಮನೆಗಳ ಹಾನಿ..! ಸ್ಥಳಕ್ಕ ಜಿಲ್ಲಾಧಿಕಾರಿ ಬೇಟಿ..

      ಅಕಾಲಿಕ ಮಳೆ-ಗಾಳಿಗೆ ತೋಟದ ಮನೆಗಳ ಹಾನಿ..! ಸ್ಥಳಕ್ಕ ಜಿಲ್ಲಾಧಿಕಾರಿ ಬೇಟಿ..

      May 27, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.