• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಹಿಳೆಯ ಶಕ್ತಿ-ಉದ್ಯಮಶೀಲತೆಯ ಮೂಲಕ ಸ್ವಾವಲಂಬಿ ಸಮಾಜ ನಿರ್ಮಾಣ: ಮಹಾಂತೇಶ್ ಅಗಸಿಮುಂದಿ

      Voiceofjanata.in

      January 1, 2026
      0
      ಮಹಿಳೆಯ ಶಕ್ತಿ-ಉದ್ಯಮಶೀಲತೆಯ ಮೂಲಕ ಸ್ವಾವಲಂಬಿ ಸಮಾಜ ನಿರ್ಮಾಣ: ಮಹಾಂತೇಶ್ ಅಗಸಿಮುಂದಿ
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      ಮಹಿಳೆಯ ಶಕ್ತಿ-ಉದ್ಯಮಶೀಲತೆಯ ಮೂಲಕ ಸ್ವಾವಲಂಬಿ ಸಮಾಜ ನಿರ್ಮಾಣ: ಮಹಾಂತೇಶ್ ಅಗಸಿಮುಂದಿ

      ವಿಜಯಪುರ: ಮಹಿಳೆಯರಿಗೆ ಶಿಕ್ಷಣ, ಆರ್ಥಿಕ ಸ್ವಾವಲಂಬನ, ಸಾಮಾಜಿಕ ಮಾನ್ಯತೆ ಹಾಗೂ ನಿರ್ಧಾರ ಕೈಗೊಳ್ಳುವ ಹಕ್ಕು ದೊರಕಿದಾಗ ಮಾತ್ರ ಅವರು ತಮ್ಮ ಜೀವನವನ್ನು ಸ್ವತಂತ್ರವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಬಿಜಾಪುರದ ಇಂಟಿಗ್ರೇಟೆಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಅಗಸಿಮುಂದಿ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಹಾಗೂ ವ್ಯವಹಾರ ಅಧ್ಯಯನ ವಿಭಾಗ, ಇಂಗ್ಲಿಷ್ ಅಧ್ಯಯನ ವಿಭಾಗ ಮತ್ತು ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯದ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಪಿಎಂ ಉಷಾ ಮತ್ತು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಪರಿಷತ್ತಿನ ಅಡಿಯಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ “ಮಹಿಳಾ ಸಬಲೀಕರಣ ಮತ್ತು ಸ್ವ ಉದ್ಯೋಗ” ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದಲ್ಲಿ ಮಹಿಳಾ ಉದ್ಯಮಿಗಳನ್ನು ಸಬಲಗೊಳಿಸುವ ಉದ್ದೇಶದಿಂದ ಸರ್ಕಾರ ಹಾಗೂ ವಿವಿಧ ಸಂಸ್ಥೆಗಳ ಮೂಲಕ ಲಭ್ಯವಿರುವ ಹಣಕಾಸು ಸಹಾಯ, ಸಾಲ ಸೌಲಭ್ಯಗಳು ಮತ್ತು ನಿಧಿ ಅವಕಾಶಗಳ ಕುರಿತು ವಿವರವಾದ ಮಾಹಿತಿ ನೀಡಿದರು. ಮಹಿಳೆಯರು ಉದ್ಯಮಶೀಲತೆಯತ್ತ ಮುಂದಾಗಲು ಈ ಆರ್ಥಿಕ ಬೆಂಬಲಗಳು ಮಹತ್ವದ ಪಾತ್ರ ವಹಿಸುತ್ತವೆ. ಸ್ವಾವಲಂಬಿ ಮಹಿಳೆಯರ ನಿರ್ಮಾಣವೇ ಸಮಾಜದ ಸಮಗ್ರ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದರು.

      ಮತ್ತೋರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ವಿಜಯಪುರದ ಸಿಡಾಕ್‌ನ ಸಂಯುಕ್ತ ನಿರ್ದೇಶಕಿ ಸುಪ್ರೀತಾ ಬಳ್ಳಾರಿ ಮಾತನಾಡಿ, ಮಹಿಳಾ ಉದ್ಯಮಿಗಳು ಎದುರಿಸುತ್ತಿರುವ ಅಡೆತಡೆಗಳು ಮತ್ತು ಸವಾಲುಗಳ ಕುರಿತು ವಿವರಿಸಿದರು. ಕುಟುಂಬ, ಹಣಕಾಸು ಹಾಗೂ ಮಾರುಕಟ್ಟೆ ಸಂಬAಧಿತ ಸಮಸ್ಯೆಗಳಿಗೆ ಪರಿಹಾರ ಮಾರ್ಗಗಳನ್ನು ತಿಳಿಸಿದರು.

      ಕಾರ್ಯಾಗಾರದ ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ವಿಜಯಪುರದ ರೂಡ್‌ಸೆಟ್‌ನ ಹಿರಿಯ ಉಪನ್ಯಾಸಕ ಮಲ್ಲಿಕಾರ್ಜುನ ಹಟ್ಟಿ ಮಾತನಾಡಿ, ಮಹಿಳಾ ಉದ್ಯಮಿಗಳಿಗೆ ಲಭ್ಯವಿರುವ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅವುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದಾದ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದರು.

      ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕಿ ಪ್ರೊ. ಅನಿತಾ ಆರ್. ನಾಟೇಕರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಸಂಯೋಜಕ ಡಾ. ದೀಪಕ್ ಶಿಂದೆ, ಇಂಗ್ಲೀಷ್ ಅಧ್ಯಯನ ವಿಭಾಗದ ಅಧ್ಯಾಪಕ ಡಾ ಅಕ್ಷಯ ಯಾರ್ಡಿ, ವಾಣಿಜ್ಯ ವಿಭಾಗದ ಡಾ ಗಣೇಶ್ ಎಸ್ ಆರ್, ವಿಧ್ಯಾರ್ಥಿಗಳು ಮತ್ತಿತರಿದ್ದರು.

      Tags: #Building a Self-reliant Society through Women's Power-Entrepreneurship: Mahantesh Agasimundi#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಮಹಿಳೆಯ ಶಕ್ತಿ-ಉದ್ಯಮಶೀಲತೆಯ ಮೂಲಕ ಸ್ವಾವಲಂಬಿ ಸಮಾಜ ನಿರ್ಮಾಣ: ಮಹಾಂತೇಶ್ ಅಗಸಿಮುಂದಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      July 2, 2026
      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.