• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಾತಿ ಧರ್ಮ ಬಿಡಿ ಅದರಿಂದ ಏನು ಸಾಧಿಸಲು ಸಾಧ್ಯವಿಲ್ಲ:ಮಾಜಿ ಶಾಸಕ ನಡಹಳ್ಳಿ

      Voiceofjanata.in

      July 23, 2025
      0
      ಜಾತಿ ಧರ್ಮ ಬಿಡಿ ಅದರಿಂದ ಏನು ಸಾಧಿಸಲು ಸಾಧ್ಯವಿಲ್ಲ:ಮಾಜಿ ಶಾಸಕ ನಡಹಳ್ಳಿ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಜಾತಿ ಧರ್ಮ ಬಿಡಿ ಅದರಿಂದ ಏನು ಸಾಧಿಸಲು ಸಾಧ್ಯವಿಲ್ಲ:ಮಾಜಿ ಶಾಸಕ ನಡಹಳ್ಳಿ

      ಜಾತಿಯಿಂದ ಹೊರಬಂದು ಎಲ್ಲರೂ ಒಂದಾಗಿ ನಾಡು ದೇಶವನ್ನು ಕಟ್ಟೋಣವೆಂದು ಕರೆ.

      ಮಾಜಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಅವರ

      56 ನೇ ಹುಟ್ಟು ಹಬ್ಬವನ್ನು ನಡಹಳ್ಳಿ ಅಭಿಮಾನಿ ಬಳಗದಿಂದ ಅದ್ದೂರಿಯಾಗಿ ಆಚರಣೆ

      ಮುದ್ದೇಬಿಹಾಳ ; ಜಾತಿ_ಜಾತಿ ಎನ್ನುವುದನ್ನು ಕೈ ಬಿಡಬೇಕು ದೇಶ ಹಾಳಾಗಲು ಪ್ರಮುಖ ಕಾರಣ ಜಾತಿ ಜಾತಿ ಎನ್ನುವುದಾಗಿದೆ ಜಾತಿಯಿಂದ ಹೊರಬಂದು ಎಲ್ಲರೂ ಒಂದಾಗಿ ನಾಡು ದೇಶವನ್ನು ಕಟ್ಟೋಣವೆಂದು ಬಿಜೆಪಿ ರೈತ ಮೋರ್ಚಾದ ರಾಜ್ಯಧ್ಯಕ್ಷ್ಯ ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಹೇಳಿದರು ಮಂಗಳವಾರ ತಮ್ಮ ತೋಟದ ಮನೆಯಲ್ಲಿ ನಡಹಳ್ಳಿ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದ್ದ ಅವರ56 ನೇ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದರು ನಿಮಗೆ ಕೈ‌ ಮುಗಿಯುತ್ತೇನೆ ಜಾತಿ ಧರ್ಮ ಬಿಡಿ ಅದರಿಂದ ಏನು ಸಾಧಿಸಲು ಸಾಧ್ಯವಿಲ್ಲ ನಮ್ಮ ರೈತರ ಭೂಮಿ ಗೆ ನೀರು ಬರಬೇಕು ನೀರಾವರಿ ಆಗಬೇಕು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನವಿರಬೇಕು ಎಂದರು
      224 ಮತಕ್ಷೇತ್ರದಲ್ಲಿ ನಮ್ಮ ತಾಲೂಕಿನಲ್ಲಿರುವಷ್ಟು ಸಂಪನ್ಮೂಲ ಇಲ್ಲ ಇಲ್ಲಿ ಎರಡು ಆಣೆಕಟ್ಟು 68 ಕರೆಗಳು ಫಲವತ್ತಾದ ಭೂಮಿ 12 ತಿಂಗಳು ನೀರು ಇದೆ ಆದರೆ ಇದನ್ನು ಗುರುತಿಸಿ ಸಂಪನ್ಮೂಲ ಬಳಕೆ ಮಾಡಿಕೊಳ್ಳುವ ನಾಯಕನನ್ನು ಆಯ್ಕೆ ಮಾಡಲಿಲ್ಲ ಮತಹಾಕಿ ಗೆಲ್ಲಿಸಿದ ಮತದಾರಿಗೆ ಕೃತಜ್ಞತೆ ಹೇಳದ ನಾಯಕನನ್ನು ಆರಿಸಿದ್ದಿರ, ರೈತರಿಗೆ ಫಸಲಭೀಮಾ ಯೋಜನೆ ಇಲ್ಲ, ಬೂದಿಹಾಳ ಪೀರಾಪೂರ ಏತನೀರಾವರಿ ಸಮರ್ಪಕ ಬಳಕೆ ಇಲ್ಲಾ ನನ್ನ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಅರ್ಧಕ್ಕೆ ನಿಂತಿವೆ ನಮ್ಮ ಮತಕ್ಷೇತ್ರದ ಜನರು ದಡ್ಡರೂ‌ ಮುಗ್ದರೂ ತಿಳಿಯುತಿಲ್ಲ
      ನಾನು ರಾಜಕೀಯಕ್ಕೆ ಬರದೆ ಬ್ಯುಸಿನೆಸ್ ನಲ್ಲಿ ಮುಂದುವರೆದಿದ್ರೆ ೨ ಸಾವಿರ ಕೋಟಿ ಎಂಪೈರ್ ಕಟ್ಟುತ್ತಿದ್ದೆ ನನ್ನ ದುಡಿಮೆ ಅರ್ದ ಹಣ ದಾನಕ್ಕೆ ವ್ಯಯಿಸಿದ್ದೇನೆ ಅಭಿವೃದ್ಧಿ ಮಾಡುವವನ್ನು ಸೋಲಿಸಿ 25 ವರ್ಷ ನಿದ್ರೆ ಮಾಡುವ, ಸುಳ್ಳು ಹೇಳುವರನ್ನು  ಆರಿಸಿ ತರುತ್ತಾರೆಂದು ವಿಷಾದ ವ್ಯಕ್ತಪಡಿಸಿದರು
      ನಾಡಗೌಡರಿಗೆ ನಡಹಳ್ಳಿ ಸವಾಲ್ ; ತಾಲೂಕಿನಲ್ಲಿ 7 ತಾಸು ವಿದ್ಯುತ್ ಸಿಗುತ್ತದೆ ತಾಲೂಕಿನ ಒಂದು ಪಂಚಾಯತಿಯಲ್ಲಿ  12 ತಾಸು ವಿದ್ಯುತ್ ಕೂಡಿಸುವ ಸವಾಲ್ ಶಾಸಕ ನಾಡಗೌಡರಿಗೆ ಹಾಕ್ತನೆ ನಾನು ೧೨ ತಾಸು ವಿದ್ಯುತ್ ಕೂಡಿಸಬಲ್ಲೆ ಅವರಲ್ಲಿ ಇಚ್ಛಾಶಕ್ತಿ ಇಲ್ಲಾ ಆದರ್ಶದ ಭಾಷಣ ಮಾಡುವ ನಾಡಗೌಡರು ನನ್ನ ಫ್ಯಾಕ್ಟರಿ ಪರಮಿಶನ್ ಪಂಚಾಯತಿಯಿಂದ ಪಡೆಬೇಕೆಂತೆ 
      ಎ.ಎಸ್ ಪಾಟೀಲ್ ನಡಹಳ್ಳಿ 
      ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಎಂ.ಎಸ್.ಪಾಟೀಲ ನಾಲತವಾಡ, ಮುತ್ತುಸಾಹುಕಾರ ಅಂಗಡಿ, ಮನೋಜ್ ಶೆಟ್ಟಿ ಜಿಪಂ ಮಾಜಿ ಅಧ್ಯಕ್ಷ ಗಂಗಾಧರರಾವ್ ನಾಡಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಕೆಂಚಪ್ಪ ಬಿರಾದಾರ, ಮಲಕೇಂದ್ರಗೌಡ ಪಾಟೀಲ, ಬಿ.ಪಿ.ಕುಲಕರ್ಣಿ, ಪ್ರಭು ಕಡಿ ರವಿಕಾಂತ ಬಗಲಿ, ಪ್ರಭುಗೌಡ ಬಿರಾದಾರ, ರಮೇಶ ಬಿದ್ದೂರ, ಸುಮಂಗಲಾ ಕೋಟಿ, ಕೆ.ವೈ. ಬಿರಾದಾರ, ಸಾನ್ನಿಧ್ಯ ವಹಿಸಿದ್ದ ಶರಣಸೋಮನಾಳದ ಮಹಾದೇವಯ್ಯ ಶಾಸ್ತ್ರಿ ಮಾತನಾಡಿ ಅಭಿವೃದ್ಧಿ ಹರಿಕಾರ ನಡಹಳ್ಳಿ ಅವರನ್ನು ಸೋಲಿಸಿದ್ದು ಅವರ ಸೋಲಲ್ಲ ಅದು ಮತಕ್ಷೇತ್ರದ ಜನರ ಸೋಲು ಎಂದರು‌.
      ಕಾರ್ಯಕರ್ತರೂಂದಿಗೆ ಹುಟ್ಟು ಹಬ್ಬ; ಜುಲೈ22  ನಡಹಳ್ಳಿ ಅವರ ಹುಟ್ಟು ಹಬ್ಬ ಇದೆ ದಿನಾಂಕದಲ್ಲಿ ಹುಟ್ಟಿದ ಬಿಜೆಪಿ ಪಕ್ಷದ ಕಾರ್ಯಕರ್ತರಾದ ಅಶೋಕ ರಾಠೋಡ, ಚಂದ್ರಶೇಖರ ಗಂಗನಗೌಡರ, ಸಹನಾ ಬಡಿಗೇರ, ಸಿದ್ದು ಹಿರೇಮಠ ಅವರೂಂದಿಗೆ ವೇದಿಕೆ ಹಂಚಿಕೊಂಡು ಕೇಕ್ ಕತ್ತರಿಸುವ ಮೂಲಕ ನಡಹಳ್ಳಿ ತಮ್ಮ56 ನೇ  ಹುಟ್ಟು ಹಬ್ಬ ಆಚರಿಸಿಕೊಂಡರು.
      ಎಂದರು.
      ಇದೇ ವೇಳೆ ಅಪಾರ ಅಭಿಮಾನಿಗಳು ನಡಹಳ್ಳಿ ಅವರನ್ನು ಸನ್ಮಾನಿಸಿ ಜನ್ಮದಿನದ ಶುಭ
      ಕೋರಿದರು. ನಡಹಳ್ಳಿಯವರು ಪಕ್ಷದ ಪ್ರಮುಖ ಕಾರ್ಯಕರ್ತರೊಂದಿಗೆ ವೇದಿಕೆ ಹಂಚಿಕೊಂಡು ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿಕೊಂಡರು. ಇದಕ್ಕೂ ಮುನ್ನ ಜನ್ಮದಿನ ನಿಮಿತ್ತ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಸಂಚಾಲಕರಾದ ಡಾ। ರೇವಣಸಿದ್ದ ಮಸೂತಿ, ಡಾ|ಚಂದ್ರಶೇಖರ ಶಿವಯೋಗಿಮಠ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನೂರಾರು ಜನರು ಶಿಬಿರಗಳ ಪ್ರಯೋಜನ ಪಡೆದುಕೊಂಡರು.
      ಇದೇ ವೇಳೆ ಅಪಾರ ಅಭಿಮಾನಿಗಳು ನಡಹಳ್ಳಿ ಅವರನ್ನು ಸನ್ಮಾನಿಸಿ ಜನ್ಮದಿನದ ಶುಭ
      ಕೋರಿದರು.
      ನಡಹಳ್ಳಿಯವರು ಪಕ್ಷದ ಪ್ರಮುಖ ಕಾರ್ಯಕರ್ತರೊಂದಿಗೆ ವೇದಿಕೆ ಹಂಚಿಕೊಂಡು ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿಕೊಂಡರು.
       ಇದಕ್ಕೂ ಮುನ್ನ ಜನ್ಮದಿನ ನಿಮಿತ್ತ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಸಂಚಾಲಕರಾದ ಡಾ ರೇವಣಸಿದ್ದ ಮಸೂತಿ, ಡಾ ಚಂದ್ರಶೇಖರ ಶಿವಯೋಗಿಮಠ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನೂರಾರು ಜನರು ಶಿಬಿರಗಳ ಪ್ರಯೋಜನ ಪಡೆದುಕೊಂಡರು.
      ಸೋಮನಗೌಡ ಬಿರಾದಾರ, ಬಸವರಾಜ ಗುಳಬಾಳ,ಬಿಜೆಪಿ ಅಧ್ಯಕ್ಷ ಜಂಗದೇಶ ಪಂಪಣ್ಣವರು,ಸಂಜು ಬಾಗೇವಾಡಿ, ಗೀರಿಶಗೌಡ ಪಾಟೀಲ, ನಾಗೇಶ ಕವಡಿಮಟ್ಟಿ, ಎಸ್ ಎಸ್ ಶಿವಣಗಿ ಕಂದಗನೂರ, ಅನಿಲ ರಾಠೋಡ,ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ ಸ್ವಾಗತಿಸಿ ದರು. ಡಾ ವೀರೇಶ ಪಾಟೀಲ ಪ್ರಾಸ್ತಾವಿಕ ಮಾತ ನಾಡಿದರು. ಸಿದ್ದರಾಜ ಹೊಳಿ ನಿರ್ವಹಿಸಿದರು. ಸಂಗಮೇಶ ಶಿವಣಗಿ,ಚಂದ್ರಶೇಖರ ಪತ್ತಾರ ಪ್ರಾರ್ಥಿಸಿ ಸಂಗೀತ
      ಸೇವೆ ನೀಡಿದರು.
       ಸಚಿವ ಕೃಷ್ಣಾಬೈರೆಗೌಡರು ಕೃಷ್ಣ ಮೇಲ್ದಂಡೆ ಭೂಸ್ವಾಧಿನದಲ್ಲಿ 1 ಲಕ್ಷ ಕೋಟಿ ನಷ್ಟವಾಗುತ್ತದೆ ಎನ್ನುತ್ತಾರೆ ರೈತರ ಭೂಮಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ರೈತರ ಭೂಮಿ ಪುನಃ ಸೃಷ್ಟಿಸಲು ಸಾಧ್ಯವಿಲ್ಲ ಇದನ್ನು ಅರಿಯದ ಜನರಿಗೆ ಜನ ಓಟುಹಾಕಿ ಜೈ ಎನ್ನುತ್ತಾರೆ; ಎ ಎಸ್ ಪಾಟೀಲ
      
      (ನಡಹಳ್ಳಿ) ಮಾಜಿ ಶಾಸಕರು.
      Tags: #Caste Religion cannot be achieved by it: Former MLA Nadadhalli#indi / vijayapur#Public News#State News#Today News#Voice Of Janata#Voiceofjanata.in#ಜಾತಿ ಧರ್ಮ ಬಿಡಿ ಅದರಿಂದ ಏನು ಸಾಧಿಸಲು ಸಾಧ್ಯವಿಲ್ಲ:ಮಾಜಿ ಶಾಸಕ ನಡಹಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಜ್ಯಮಟ್ಟದ ನಾಯಕರನ್ನು ಕರೆಸಿ ಅಂಬೇಡ್ಕರ್ ಜಯಂತಿ ಆಚರಣೆ : ಎಂವೈ ಪಟೀಲ

      ರಾಜ್ಯಮಟ್ಟದ ನಾಯಕರನ್ನು ಕರೆಸಿ ಅಂಬೇಡ್ಕರ್ ಜಯಂತಿ ಆಚರಣೆ : ಎಂವೈ ಪಟೀಲ

      April 14, 2026
      ಶಿವಾ ಪಿಯು ವಾಣಿಜ್ಯ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ|

      ಶಿವಾ ಪಿಯು ವಾಣಿಜ್ಯ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ|

      April 14, 2026
      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.