• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಾತಿ ಧರ್ಮ ಬಿಡಿ ಅದರಿಂದ ಏನು ಸಾಧಿಸಲು ಸಾಧ್ಯವಿಲ್ಲ:ಮಾಜಿ ಶಾಸಕ ನಡಹಳ್ಳಿ

      Voiceofjanata.in

      July 23, 2025
      0
      ಜಾತಿ ಧರ್ಮ ಬಿಡಿ ಅದರಿಂದ ಏನು ಸಾಧಿಸಲು ಸಾಧ್ಯವಿಲ್ಲ:ಮಾಜಿ ಶಾಸಕ ನಡಹಳ್ಳಿ
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ಜಾತಿ ಧರ್ಮ ಬಿಡಿ ಅದರಿಂದ ಏನು ಸಾಧಿಸಲು ಸಾಧ್ಯವಿಲ್ಲ:ಮಾಜಿ ಶಾಸಕ ನಡಹಳ್ಳಿ

      ಜಾತಿಯಿಂದ ಹೊರಬಂದು ಎಲ್ಲರೂ ಒಂದಾಗಿ ನಾಡು ದೇಶವನ್ನು ಕಟ್ಟೋಣವೆಂದು ಕರೆ.

      ಮಾಜಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಅವರ

      56 ನೇ ಹುಟ್ಟು ಹಬ್ಬವನ್ನು ನಡಹಳ್ಳಿ ಅಭಿಮಾನಿ ಬಳಗದಿಂದ ಅದ್ದೂರಿಯಾಗಿ ಆಚರಣೆ

      ಮುದ್ದೇಬಿಹಾಳ ; ಜಾತಿ_ಜಾತಿ ಎನ್ನುವುದನ್ನು ಕೈ ಬಿಡಬೇಕು ದೇಶ ಹಾಳಾಗಲು ಪ್ರಮುಖ ಕಾರಣ ಜಾತಿ ಜಾತಿ ಎನ್ನುವುದಾಗಿದೆ ಜಾತಿಯಿಂದ ಹೊರಬಂದು ಎಲ್ಲರೂ ಒಂದಾಗಿ ನಾಡು ದೇಶವನ್ನು ಕಟ್ಟೋಣವೆಂದು ಬಿಜೆಪಿ ರೈತ ಮೋರ್ಚಾದ ರಾಜ್ಯಧ್ಯಕ್ಷ್ಯ ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಹೇಳಿದರು ಮಂಗಳವಾರ ತಮ್ಮ ತೋಟದ ಮನೆಯಲ್ಲಿ ನಡಹಳ್ಳಿ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದ್ದ ಅವರ56 ನೇ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದರು ನಿಮಗೆ ಕೈ‌ ಮುಗಿಯುತ್ತೇನೆ ಜಾತಿ ಧರ್ಮ ಬಿಡಿ ಅದರಿಂದ ಏನು ಸಾಧಿಸಲು ಸಾಧ್ಯವಿಲ್ಲ ನಮ್ಮ ರೈತರ ಭೂಮಿ ಗೆ ನೀರು ಬರಬೇಕು ನೀರಾವರಿ ಆಗಬೇಕು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನವಿರಬೇಕು ಎಂದರು
      224 ಮತಕ್ಷೇತ್ರದಲ್ಲಿ ನಮ್ಮ ತಾಲೂಕಿನಲ್ಲಿರುವಷ್ಟು ಸಂಪನ್ಮೂಲ ಇಲ್ಲ ಇಲ್ಲಿ ಎರಡು ಆಣೆಕಟ್ಟು 68 ಕರೆಗಳು ಫಲವತ್ತಾದ ಭೂಮಿ 12 ತಿಂಗಳು ನೀರು ಇದೆ ಆದರೆ ಇದನ್ನು ಗುರುತಿಸಿ ಸಂಪನ್ಮೂಲ ಬಳಕೆ ಮಾಡಿಕೊಳ್ಳುವ ನಾಯಕನನ್ನು ಆಯ್ಕೆ ಮಾಡಲಿಲ್ಲ ಮತಹಾಕಿ ಗೆಲ್ಲಿಸಿದ ಮತದಾರಿಗೆ ಕೃತಜ್ಞತೆ ಹೇಳದ ನಾಯಕನನ್ನು ಆರಿಸಿದ್ದಿರ, ರೈತರಿಗೆ ಫಸಲಭೀಮಾ ಯೋಜನೆ ಇಲ್ಲ, ಬೂದಿಹಾಳ ಪೀರಾಪೂರ ಏತನೀರಾವರಿ ಸಮರ್ಪಕ ಬಳಕೆ ಇಲ್ಲಾ ನನ್ನ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಅರ್ಧಕ್ಕೆ ನಿಂತಿವೆ ನಮ್ಮ ಮತಕ್ಷೇತ್ರದ ಜನರು ದಡ್ಡರೂ‌ ಮುಗ್ದರೂ ತಿಳಿಯುತಿಲ್ಲ
      ನಾನು ರಾಜಕೀಯಕ್ಕೆ ಬರದೆ ಬ್ಯುಸಿನೆಸ್ ನಲ್ಲಿ ಮುಂದುವರೆದಿದ್ರೆ ೨ ಸಾವಿರ ಕೋಟಿ ಎಂಪೈರ್ ಕಟ್ಟುತ್ತಿದ್ದೆ ನನ್ನ ದುಡಿಮೆ ಅರ್ದ ಹಣ ದಾನಕ್ಕೆ ವ್ಯಯಿಸಿದ್ದೇನೆ ಅಭಿವೃದ್ಧಿ ಮಾಡುವವನ್ನು ಸೋಲಿಸಿ 25 ವರ್ಷ ನಿದ್ರೆ ಮಾಡುವ, ಸುಳ್ಳು ಹೇಳುವರನ್ನು  ಆರಿಸಿ ತರುತ್ತಾರೆಂದು ವಿಷಾದ ವ್ಯಕ್ತಪಡಿಸಿದರು
      ನಾಡಗೌಡರಿಗೆ ನಡಹಳ್ಳಿ ಸವಾಲ್ ; ತಾಲೂಕಿನಲ್ಲಿ 7 ತಾಸು ವಿದ್ಯುತ್ ಸಿಗುತ್ತದೆ ತಾಲೂಕಿನ ಒಂದು ಪಂಚಾಯತಿಯಲ್ಲಿ  12 ತಾಸು ವಿದ್ಯುತ್ ಕೂಡಿಸುವ ಸವಾಲ್ ಶಾಸಕ ನಾಡಗೌಡರಿಗೆ ಹಾಕ್ತನೆ ನಾನು ೧೨ ತಾಸು ವಿದ್ಯುತ್ ಕೂಡಿಸಬಲ್ಲೆ ಅವರಲ್ಲಿ ಇಚ್ಛಾಶಕ್ತಿ ಇಲ್ಲಾ ಆದರ್ಶದ ಭಾಷಣ ಮಾಡುವ ನಾಡಗೌಡರು ನನ್ನ ಫ್ಯಾಕ್ಟರಿ ಪರಮಿಶನ್ ಪಂಚಾಯತಿಯಿಂದ ಪಡೆಬೇಕೆಂತೆ 
      ಎ.ಎಸ್ ಪಾಟೀಲ್ ನಡಹಳ್ಳಿ 
      ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಎಂ.ಎಸ್.ಪಾಟೀಲ ನಾಲತವಾಡ, ಮುತ್ತುಸಾಹುಕಾರ ಅಂಗಡಿ, ಮನೋಜ್ ಶೆಟ್ಟಿ ಜಿಪಂ ಮಾಜಿ ಅಧ್ಯಕ್ಷ ಗಂಗಾಧರರಾವ್ ನಾಡಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಕೆಂಚಪ್ಪ ಬಿರಾದಾರ, ಮಲಕೇಂದ್ರಗೌಡ ಪಾಟೀಲ, ಬಿ.ಪಿ.ಕುಲಕರ್ಣಿ, ಪ್ರಭು ಕಡಿ ರವಿಕಾಂತ ಬಗಲಿ, ಪ್ರಭುಗೌಡ ಬಿರಾದಾರ, ರಮೇಶ ಬಿದ್ದೂರ, ಸುಮಂಗಲಾ ಕೋಟಿ, ಕೆ.ವೈ. ಬಿರಾದಾರ, ಸಾನ್ನಿಧ್ಯ ವಹಿಸಿದ್ದ ಶರಣಸೋಮನಾಳದ ಮಹಾದೇವಯ್ಯ ಶಾಸ್ತ್ರಿ ಮಾತನಾಡಿ ಅಭಿವೃದ್ಧಿ ಹರಿಕಾರ ನಡಹಳ್ಳಿ ಅವರನ್ನು ಸೋಲಿಸಿದ್ದು ಅವರ ಸೋಲಲ್ಲ ಅದು ಮತಕ್ಷೇತ್ರದ ಜನರ ಸೋಲು ಎಂದರು‌.
      ಕಾರ್ಯಕರ್ತರೂಂದಿಗೆ ಹುಟ್ಟು ಹಬ್ಬ; ಜುಲೈ22  ನಡಹಳ್ಳಿ ಅವರ ಹುಟ್ಟು ಹಬ್ಬ ಇದೆ ದಿನಾಂಕದಲ್ಲಿ ಹುಟ್ಟಿದ ಬಿಜೆಪಿ ಪಕ್ಷದ ಕಾರ್ಯಕರ್ತರಾದ ಅಶೋಕ ರಾಠೋಡ, ಚಂದ್ರಶೇಖರ ಗಂಗನಗೌಡರ, ಸಹನಾ ಬಡಿಗೇರ, ಸಿದ್ದು ಹಿರೇಮಠ ಅವರೂಂದಿಗೆ ವೇದಿಕೆ ಹಂಚಿಕೊಂಡು ಕೇಕ್ ಕತ್ತರಿಸುವ ಮೂಲಕ ನಡಹಳ್ಳಿ ತಮ್ಮ56 ನೇ  ಹುಟ್ಟು ಹಬ್ಬ ಆಚರಿಸಿಕೊಂಡರು.
      ಎಂದರು.
      ಇದೇ ವೇಳೆ ಅಪಾರ ಅಭಿಮಾನಿಗಳು ನಡಹಳ್ಳಿ ಅವರನ್ನು ಸನ್ಮಾನಿಸಿ ಜನ್ಮದಿನದ ಶುಭ
      ಕೋರಿದರು. ನಡಹಳ್ಳಿಯವರು ಪಕ್ಷದ ಪ್ರಮುಖ ಕಾರ್ಯಕರ್ತರೊಂದಿಗೆ ವೇದಿಕೆ ಹಂಚಿಕೊಂಡು ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿಕೊಂಡರು. ಇದಕ್ಕೂ ಮುನ್ನ ಜನ್ಮದಿನ ನಿಮಿತ್ತ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಸಂಚಾಲಕರಾದ ಡಾ। ರೇವಣಸಿದ್ದ ಮಸೂತಿ, ಡಾ|ಚಂದ್ರಶೇಖರ ಶಿವಯೋಗಿಮಠ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನೂರಾರು ಜನರು ಶಿಬಿರಗಳ ಪ್ರಯೋಜನ ಪಡೆದುಕೊಂಡರು.
      ಇದೇ ವೇಳೆ ಅಪಾರ ಅಭಿಮಾನಿಗಳು ನಡಹಳ್ಳಿ ಅವರನ್ನು ಸನ್ಮಾನಿಸಿ ಜನ್ಮದಿನದ ಶುಭ
      ಕೋರಿದರು.
      ನಡಹಳ್ಳಿಯವರು ಪಕ್ಷದ ಪ್ರಮುಖ ಕಾರ್ಯಕರ್ತರೊಂದಿಗೆ ವೇದಿಕೆ ಹಂಚಿಕೊಂಡು ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿಕೊಂಡರು.
       ಇದಕ್ಕೂ ಮುನ್ನ ಜನ್ಮದಿನ ನಿಮಿತ್ತ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಸಂಚಾಲಕರಾದ ಡಾ ರೇವಣಸಿದ್ದ ಮಸೂತಿ, ಡಾ ಚಂದ್ರಶೇಖರ ಶಿವಯೋಗಿಮಠ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನೂರಾರು ಜನರು ಶಿಬಿರಗಳ ಪ್ರಯೋಜನ ಪಡೆದುಕೊಂಡರು.
      ಸೋಮನಗೌಡ ಬಿರಾದಾರ, ಬಸವರಾಜ ಗುಳಬಾಳ,ಬಿಜೆಪಿ ಅಧ್ಯಕ್ಷ ಜಂಗದೇಶ ಪಂಪಣ್ಣವರು,ಸಂಜು ಬಾಗೇವಾಡಿ, ಗೀರಿಶಗೌಡ ಪಾಟೀಲ, ನಾಗೇಶ ಕವಡಿಮಟ್ಟಿ, ಎಸ್ ಎಸ್ ಶಿವಣಗಿ ಕಂದಗನೂರ, ಅನಿಲ ರಾಠೋಡ,ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ ಸ್ವಾಗತಿಸಿ ದರು. ಡಾ ವೀರೇಶ ಪಾಟೀಲ ಪ್ರಾಸ್ತಾವಿಕ ಮಾತ ನಾಡಿದರು. ಸಿದ್ದರಾಜ ಹೊಳಿ ನಿರ್ವಹಿಸಿದರು. ಸಂಗಮೇಶ ಶಿವಣಗಿ,ಚಂದ್ರಶೇಖರ ಪತ್ತಾರ ಪ್ರಾರ್ಥಿಸಿ ಸಂಗೀತ
      ಸೇವೆ ನೀಡಿದರು.
       ಸಚಿವ ಕೃಷ್ಣಾಬೈರೆಗೌಡರು ಕೃಷ್ಣ ಮೇಲ್ದಂಡೆ ಭೂಸ್ವಾಧಿನದಲ್ಲಿ 1 ಲಕ್ಷ ಕೋಟಿ ನಷ್ಟವಾಗುತ್ತದೆ ಎನ್ನುತ್ತಾರೆ ರೈತರ ಭೂಮಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ರೈತರ ಭೂಮಿ ಪುನಃ ಸೃಷ್ಟಿಸಲು ಸಾಧ್ಯವಿಲ್ಲ ಇದನ್ನು ಅರಿಯದ ಜನರಿಗೆ ಜನ ಓಟುಹಾಕಿ ಜೈ ಎನ್ನುತ್ತಾರೆ; ಎ ಎಸ್ ಪಾಟೀಲ
      
      (ನಡಹಳ್ಳಿ) ಮಾಜಿ ಶಾಸಕರು.
      Tags: #Caste Religion cannot be achieved by it: Former MLA Nadadhalli#indi / vijayapur#Public News#State News#Today News#Voice Of Janata#Voiceofjanata.in#ಜಾತಿ ಧರ್ಮ ಬಿಡಿ ಅದರಿಂದ ಏನು ಸಾಧಿಸಲು ಸಾಧ್ಯವಿಲ್ಲ:ಮಾಜಿ ಶಾಸಕ ನಡಹಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.