• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

    ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

      ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಚೆಂಬಳಕಿನ ಕವಿ ಕಣವಿ ನಿಧನ ಸಾಹಿತ್ಯಕ್ಕೆ ನಷ್ಟ -ಶೆಂಕ್ರೆಪ್ಪ

      February 18, 2022
      0
      ಚೆಂಬಳಕಿನ ಕವಿ ಕಣವಿ ನಿಧನ ಸಾಹಿತ್ಯಕ್ಕೆ ನಷ್ಟ -ಶೆಂಕ್ರೆಪ್ಪ
      0
      SHARES
      98
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ನವೋದಯ ಹಾಗೂ ನವ್ಯ ಸಾಹಿತ್ಯಕ್ಕೆ ಹೊಸ ರೂಪ ನೀಡಿರುವ ನಾಡಿನ ಹೆಸರಾಂತ ಕವಿ ಡಾ. ಚೆನ್ನವೀರ ಕಣವಿ ನಿಧನದಿಂದ ಕನ್ನಡ ಸಾಹಿತ್ಯಕ್ಕೆ ನಷ್ಟವನ್ನುಂಟು ಮಾಡಿದೆ ಎಂದು ನಿವೃತ್ತ ಶಿಕ್ಷಕ ಶೆಂಕ್ರೇಪ್ಪ ಮಣೂರ ಹೇಳಿದರು.
      ಅವರು ಪಟ್ಟಣದ ಕನ್ನಡ ಭವನದಲ್ಲಿ ತಾಲೂಕು ಕಸಾಪ ವತಿಯಿಂದ ಆಯೋಜಿಸಿದ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿ ಹಿರಿಯ ತಲೆಮಾರಿನ ಕವಿ ಡಾ. ಚೆನ್ನವೀರ ಕಣವಿ ಅವರು ಸುಧಿರ್ಘ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿ ಪ್ರಸಿದ್ದರಾಗಿದ್ದರು. ಅವರ ಅನೇಕ ಕೃತಿಗಳು ಯುವ ಲೇಖಕರನ್ನು ಆಕರ್ಷಿಸುವಂತಿವೆ ಅವರ ಅಗಲಿಕೆಯಿಂದ ಸಾಹಿತ್ಯ ಲೋಕವು ದುಃಖದಲ್ಲಿದೆ ಎಂದರು. ಸಾಹಿತಿ ಹಾಗೂ ಪ್ರಾಚಾರ್ಯ ಡಾ.ಸಂಗಣ್ಣ ಎಂ.ಸಿಂಗೆ ಹಾಗೂ ಮುಖಂಡ ರವಿ ಗುಂಡಗುರ್ತಿ ಮಾತನಾಡಿ ಕನ್ನಡ ನಾಡಿನ ಅನೇಕ ಕವಿಗಳು ಸಾಹಿತ್ಯ ಚಟುವಟಿಕೆಗಳ ಮೂಲಕ ನಮ್ಮ ನಾಡನ್ನು ಶ್ರೀಮಂತಗೊಳಿಸಿದ್ದಾರೆ. ಅವರಲ್ಲಿ ಒಬ್ಬರಾದ ಖ್ಯಾತ ವಿದ್ವಾಂಸ ಚೆನ್ನವೀರ ಕಣವಿ ಒಬ್ಬರಾಗಿದ್ದಾರೆ. ನಮ್ಮಿಂದ ಅಗಲಿದ ಕವಿ ಚೆನ್ನವೀರ ಕಣವಿ ಅವರು ತಮ್ಮ ಸಾಹಿತ್ಯದ ಮೂಲಕ ಸದಾ ನಮ್ಮೊಂದಿಗೆ ಜೀವಂತ ಇರಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಮಹೇಶ ಆಲೇಗಾಂವ, ಶ್ರೀಶೈಲ್ ಮ್ಯಾಳೇಶಿ, ಬಸಪ್ಪ ಜಾಬಾ, ದಲಿತ ಸೇನೆ ತಾಲೂಕು ಅಧ್ಯಕ್ಷ ರೂಪಾ ಸಾಲೋಟಗಿ, ರಾಜು ಅಡಕಿ, ಗೌತಮ ಸಕ್ಕರಗಿ, ಸದ್ದಾಂ ನಾಕೇದಾರ, ಮಗಿ ಸರ್ ಸೇರಿದಂತೆ ಇತರರಿದ್ದರು.

      Tags: #channavira kanavi nidhana#sahittyakke nashta#shenkreppaafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಜು.9ರಂದು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ-ಲೋಕಾರ್ಪಣೆ -ಶಾಸಕ ಯಶವಂತರಾಯಗೌಡ ಪಾಟೀಲ

      ಜು.9ರಂದು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ-ಲೋಕಾರ್ಪಣೆ -ಶಾಸಕ ಯಶವಂತರಾಯಗೌಡ ಪಾಟೀಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜು.9ರಂದು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ-ಲೋಕಾರ್ಪಣೆ -ಶಾಸಕ ಯಶವಂತರಾಯಗೌಡ ಪಾಟೀಲ

      ಜು.9ರಂದು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ-ಲೋಕಾರ್ಪಣೆ -ಶಾಸಕ ಯಶವಂತರಾಯಗೌಡ ಪಾಟೀಲ

      June 21, 2025
      ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

      ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

      June 21, 2025
      ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ

      ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ

      June 21, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.