• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಲಿಂಬೆ ನಾಡಿನಲ್ಲಿ ಚೆರಗ ಚೆಲ್ಲಿ ಸಂಭ್ರಮಿಸಿದ ಜನತೆ

      Voice Of Janata

      January 12, 2024
      0
      ಲಿಂಬೆ ನಾಡಿನಲ್ಲಿ ಚೆರಗ ಚೆಲ್ಲಿ ಸಂಭ್ರಮಿಸಿದ ಜನತೆ
      0
      SHARES
      358
      VIEWS
      Share on FacebookShare on TwitterShare on whatsappShare on telegramShare on Mail

      ಚೆರಗ ಚೆಲ್ಲಿ ಸಂಭ್ರಮಿಸಿದ ಪಟ್ಟಣ ಮತ್ತು
      ತಾಲೂಕಿನ ಜನತೆ

      ಇಂಡಿ : ಸಕಲ ಜೀವಿಗಳಿಗೂ ಅನ್ನ ನೀಡುವ ಭೂತಾಯಿಗೆ ಎಲ್ಲ ರೈತ ಸಮುದಾಯ ನೈವೆಧ್ಯ ತೋರಿಸಿ ಕೃತಜ್ಞತೆ ಅರ್ಪಿಸುವುದೇ ಎಳ್ಳ ಅಮವಾಸ್ಯೆಯ ವಿಶೇಷ. ಭೂಮಿಉಳ್ಳ ಪ್ರತಿಯೊಬ್ಬ ರೈತರು ಈ ಅಮ ವಾಸ್ಯೆಯನ್ನು ಅತ್ಯಂತ ಸಂಭ್ರಮದೊಂದಿಗೆ ಆಚರಿಸಿದರು. ತನ್ಮಿತ್ತವಾಗಿ ಬೆಳಗ್ಗೆಯಿಂದಲೇ ಮಹಿಳೆಯರು ತರಹೇವಾರಿ ತರಕಾರಿಯ ಪಲ್ಲೆಗಳು, ಸಿಹಿ ದಿನಸಿಗಳು ಭಕ್ಷಗಳು ಮಾಡಿದ್ದರು. ನಂತರ ಎತ್ತಿನ ಗಾಡಿ, ದ್ವೀ ಚಕ್ರ, ಜೀಪು,ಕಾರು, ರೀಕ್ಷಾ, ಟಂ ಟಂ ಸೇರಿದಂತೆ ಇನ್ನಿತರ ವಾಹನಗಳಲ್ಲಿ ತಮ್ಮ ಹೊಲಗಳಿಗೆ ಮಧ್ಯಾನ್ಹ 11 ರಿಂದ 12 ರ ವರೆಗೆ ತೆರಳಿದರು.

      ತೋಟಗಳಿಲ್ಲದವರಿಗೆ ಹೊಲಗಳಿದ್ದವರು ಕರೆದುಕೊಂಡು ಹೋಗುವದು ವಿಶೇಷವಾಗಿತ್ತು. ಹೊಲಗಳಿಲ್ಲಿರುವ ಬೆಳೆಗೆ, ಭಾವಿಗಳಿಗೆ, ಕರೆಂಟು ಇಂಜಿನುಗಳಿಗೆ ಮತ್ತು ಹೊಲದಲ್ಲಿರುವ ದೇವರ ಗುಡಿಯಲ್ಲಿ ಪೂಜೆ ಸಲ್ಲಿಸಿ ಚೆರಗ ಚೆಲ್ಲುವದು ವಿಶೇಷ ವಾಗಿತ್ತು. ಮಹಿಳೆಯರು ಭಾವಿಗಳಲ್ಲಿ ತೆಪ್ಪಗಳನ್ನು ಮಾಡಿ ಪೂಜೆ ಸಲ್ಲಿಸಿದರು.
      ಭೂಮಿತಾಯಿಗೆ ನೈವೆಧ್ಯ ರೂಪದಲ್ಲಿ ರೈತರು
      ಚೆರಗ ಚೆಲ್ಲುವದು ವಿಶೇಷವಾಗಿತ್ತು. ಸಜ್ಜೆ ರೊಟ್ಟಿ, ಸಜ್ಜೆ ಹಿಟ್ಟಿನ ಕಡಬು, ಚವಳಿಕಾಯಿ, ಬೆಂಡೆಕಾಯಿ , ಪುಂಡಿ ಪಲ್ಲೆ, ಕಾಳು ಪಲ್ಲೆ , ಹೆಸರು ಕಾಳು, ಮೂಕಣಿ ಪಲ್ಲೆ, ಬದನೆಕಾಯಿ, ಎಳ್ಳು ಹಚ್ಚಿದ ಕಟಿರೊಟ್ಟಿ, ಹೂರಣ ಹೊಳಿಗೆ, ದಪಾಟಿ, ಶೆಂಗಾ ಹೊಳಿಗೆ, ತುಪ್ಪ, ಬಿಳಿ ಅನ್ನ,
      ಮಸಾಲಾ ಅನ್ನ, ಸಾಂಬಾರು, ಸೆಂಡಗಿ ಇನ್ನಿತರ ವಿಶೇಷ
      ಭಕ್ಷಗಳನ್ನು ಹೊಲದ ಪ್ರತಿಯೊಂದು ಮೂಲೆಗೂ ಅರ್ಪಿಸಿ ಪೂಜೆ ಮಾಡಿ ಸಜ್ಜೆ ರೊಟ್ಟಿ ಚವಳಿಕಾಯಿ ಚೆಂಗೆ ಭಲೋ ಎಂದು ಹೇಳುತ್ ನೈವೇಧ್ಯ ಸಮರ್ಪಿಸಿದರು. ಬಹುತೇಕ ರೈತರು ಹೊಲಗಳಲ್ಲಿ ಜೋಳ, ಗೋಧಿ, ಕಡಲೆ ಸೇರಿದಂತೆ
      ಇನ್ನಿತರ ಬೆಳೆ ಮೈ ದುಂಬಿ ಕೊಂಡಿರುವ ಮಾಗಿ ಹಬ್ಬದ ಕಾಲದಲ್ಲಿ ಹೊಲದಲ್ಲಿ ಕುಳಿತುಕೊಂಡು ಒಂದು ಸಂಭ್ರಮ ಹೀಗಾಗಿ ರೈತರು ತಮ್ಮ ಹೊಲಗಳಿಗೆ ತಮ್ಮ ಆತ್ಮೀಯರನ್ನು ಕರೆದುಕೊಂಡು ಹೋಗಿ ಹೊಲದಲ್ಲಿ ಎಳ್ಳ ಅಮವಾಸೆಯ ವಿಶೇಷ ಊಟ ಮಾಡಿದರು. ಇದರಿಂದ ಭೂತಾಯಿಪ್ರಸನ್ನಳಾಗಿ ಫಸಲು ಹುಲುಸಾಗಿ ಬೆಳೆಯಲೆಂದು ಫ್ರಾರ್ಥಿಸುತ್ತಾರೆ.

      ನಂತರ ಸಂಜೆ ಗೌಡರ ಮನೆಯ ಎತ್ತಿನ ಗಾಡಿಯನ್ನು ಜೋಳದ ದಂಟುಗಳಿಂದ ಸಿಂಗಾರಮಾಡಿ ದೀಪ ಹಚ್ಚಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರೈತರೆಲ್ಲರೂ ಸೇರಿ ಮೆರವಣೆಗೆ ತೆಗೆದರು.

      ಇಂಡಿ ಪಟ್ಟಣದ ಕಾಸುಗೌಡ ಬಿರಾದಾರ ಹೊಲದಲ್ಲಿ ಕುಟುಂಬದರು,ಬಂಧುಬಳಗ ಮತ್ತು ಮಿತ್ರರು ಸೇರಿ ಆಚರಿಸುತ್ತಿರುವ ಎಳ್ಳ ಅಮವಾಸ್ಯೆ.

      Tags: #Public News#ಇಂಡಿ ಜನತೆ#ಕಾಸುಗೌಡ ಬಿರಾದಾರ#ತೋಟ#ಲಿಂಬೆ ನಾಡಿನಲ್ಲಿ ಚೆರಗ ಚೆಲ್ಲಿ ಸಂಭ್ರಮಿಸಿದ ಜನತೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.