• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಯಶಸ್ವಿಯಾಗಿ ನಡೆದ ವಿದ್ಯುತ್ ಇಲಾಖೆಯ ಜನ ಸಂಪರ್ಕ ಸಭೆ .

      Voice of janata

      July 2, 2024
      0
      ಯಶಸ್ವಿಯಾಗಿ ನಡೆದ ವಿದ್ಯುತ್ ಇಲಾಖೆಯ ಜನ ಸಂಪರ್ಕ ಸಭೆ .
      0
      SHARES
      125
      VIEWS
      Share on FacebookShare on TwitterShare on whatsappShare on telegramShare on Mail

      ಯಶಸ್ವಿಯಾಗಿ ನಡೆದ ವಿದ್ಯುತ್ ಇಲಾಖೆಯ ಜನ ಸಂಪರ್ಕ ಸಭೆ .

      ಹನೂರು : ಪ್ರತಿ ಸಭೆಯಲ್ಲಿಯು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು , ನಮ್ಮ ಇಲಾಖೆಯು ನಿಮ್ಮ ಸೇವೆಗೆ ಸದಾ ಸಿದ್ದವಾಗಿದೆ ಅಲ್ಲದೆ ಇಂದಿನ ಜನ ಸಂಪರ್ಕ ಸಭೆಯಲ್ಲಿ ಒಟ್ಟು 16ದೂರು ಗಳು ಬಂದಿದ್ದು ಶೀಘ್ರದಲ್ಲೇ ಸಮಸ್ಯೆ ಗಳನ್ನು ಬಗೆಹರಿಸಲಾಗುವುದು ಎಂದು ಕಾರ್ಯ ಪಾಲಕ ಇಂಜಿನಿಯರ್ ತಬಸುಮಾ ಅಪ್ಸ ಬಾನು ತಿಳಿಸಿದರು.

      ಹನೂರು ಪಟ್ಟಣದ ಚೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಏರ್ಪಡಿಸಿದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು ವಿದ್ಯುತ್ ಇಲಾಖೆಗೆ ಸಂಬಂಧ ಪಟ್ಟ ಹಲವಾರು ಸಮಸ್ಯೆ ಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ. ಆದ್ದರಿಂದ ರೈತರು ಹಾಗೂ ಸಾರ್ವಜನಿಕರು ಸಮಸ್ಯೆ ಗಳಿದ್ದರೆ ಇಲಾಖೆವತಿಯಿಂದ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.

      ಕಳೆದ ಕೆಲವು ದಿನಗಳಿಂದ ನಡೆದ ಜನ ಸಂಪರ್ಕ ಸಭೆಯಲ್ಲಿ ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ 17 ದೂರು ಬಂದಿದ್ದು, ನಮ್ಮ ಇಲಾಖೆಯ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಜನ ಸಂಪರ್ಕ ಸಭೆಯಲ್ಲಿ ಸುಮಾರು 16 ದೂರು ಬಂದಿದ್ದು, ವಿದ್ಯುತ್ ತಂತಿಗಳು ಜೋತು ಬಿದ್ದಿರುವುದನ್ನು ಸರಿಪಡಿಸಿ ತೊಂದರೆ ಯಾಗದಂತೆ ಮುಂಜಾಗ್ರತೆ ವಹಿಸಿ ಎಂದರು ವಿದ್ಯುತ್ ಸಂಬಂಧ ಪಟ್ಟ ಇನ್ನಿತರ ದೂರುಗಳು ಬಂದಿದೆ.ರೈತರು ರಾತ್ರಿ ವೇಳೆ 3 ಗಂಟೆ ವಿದ್ಯುತ್ ತೆಗೆದು ಹಾಕುತ್ತೀರಾ ಎಂದು ದೂರಿದರು. ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಆದ ಕಾರಣ ರಾತ್ರಿ ವೇಳೆ ವಿದ್ಯುತ್ ನೀಡಬೇಕು.

      ಕಣ್ಣೂರು ಗ್ರಾಮದಲ್ಲಿ 2 ವರ್ಷ ದಿಂದ ಟಿ ಸಿ ಕೆಟ್ಟು ಹೋಗಿ ಕುಡಿಯುವ ನೀರಿಗೆ ತೊಂದರೆ ಯಾಗಿದೆ ಅದನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.
      ವಡಕೆ ಹಳ್ಳ ಗ್ರಾಮದ ಓಂ ಶಕ್ತಿ ಕಾಲೋನಿಯ ಪರಿಶಿಷ್ಟ ಜಾತಿಯ ಜನರ ಕಾಲೋನಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಿ ಎಂದು ಸಭೆಯಲ್ಲಿ ಮನವಿ ಮಾಡಿದರು.
      ಎಂ ಟಿ ದೊಡ್ಡಿ ಗ್ರಾಮಕ್ಕೆ ಅಕ್ರಮ ಸಕ್ರಮದಡಿಯಲ್ಲಿ ಟಿ ಸಿ ಅಳವಡಿಸಿ ಕೊಡಿ ಎಂದು ದೂರಿದರು.

      ರಾತ್ರಿ ವೇಳೆಯಲ್ಲಿ ತೋಟಗಳಿಗೆ ಅಕ್ರಮ ಸಕ್ರಮ ದಡಿಯಲ್ಲಿ ನಿರಂತರ ಜ್ಯೋತಿ ಕಲ್ಪಿಸಿಕೊಡಿ ಎಂದು ರೈತರು ಅಧಿಕಾರಿಗಳ ಬಳಿ ಮನವಿ ಮಾಡಿದರು.

      ಇದೇ ಸಂದರ್ಭದಲ್ಲಿ ಇ ಇ ತಬಸುಮಾ ಅಪ್ಸ ಬಾನು, ಎ ಇ ಇ ಶಂಕರ್, ಎ ಇ ರಂಗಸ್ವಾಮಿ, ಆನಂದ್,ಲೆಕ್ಕಧಿಕಾರಿ ವಿನೋದ್ ಕುಮಾರ್,ರೈತ ಮುಖಂಡರು, ಸಾರ್ವಜನಿಕರು ಸೇರಿದಂತೆ ಇನ್ನಿತರರು ಹಾಜರಿದ್ದರು.

      ವರದಿ : ಚೇತನ್ ಕುಮಾರ್ ಎಲ್, ಚಾಮರಾಜನಗರ

      Tags: #Chamarajanagar#Chescom#Public News#Voice Of Janata#ಯಶಸ್ವಿಯಾಗಿ ನಡೆದ ವಿದ್ಯುತ್ ಇಲಾಖೆಯ ಜನ ಸಂಪರ್ಕ ಸಭೆ .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      July 23, 2026
      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      July 23, 2026
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.