• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

    ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

      ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಕ್ಕಳ ಆರೋಗ್ಯಕ್ಕಾಗಿ ಲಸಿಕೆ ಹಾಕಸಿ, ಸರಕಾರದ ಜೊತೆ ಕೈಜೋಡಿಸಿ

      Desk

      August 9, 2023
      0
      ಮಕ್ಕಳ ಆರೋಗ್ಯಕ್ಕಾಗಿ ಲಸಿಕೆ ಹಾಕಸಿ, ಸರಕಾರದ ಜೊತೆ ಕೈಜೋಡಿಸಿ
      0
      SHARES
      149
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ಹುಟ್ಟಿನಿಂದ 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆಗಳು ಹಾಕಿಸಿ ಲಸಿಕೆಗಳು ಮಕ್ಕಳಿಗೆ ಜೀವ ರಕ್ಷಕ. ಲಸಿಕೆಗಳು ಮಾರಕ ಕಾಯಿಲೆ ತಡೆಗಟ್ಟಲು ಮುಂಜಾಗ್ರತೆಗಾಗಿ ಮತ್ತು ಕುಟುಂಬದ ಆರ್ಥಿಕ ಹೊರೆ ಆಗದಂತೆ ಮಕ್ಕಳ ನೋವಿನೊಂದಿಗೆ ಆಸ್ಪತ್ರೆಗೆ ಅಲೆದಾಡದಂತೆ ಲಸಿಕೆಗಳು ಹಾಕಿಸಬೇಕೆಂದು ” ಜೊತೆಗೆ ಸರಕಾರ ಜೋತೆ ಕೈ ಜೋಡಸಿ ಎಂದು ಹೇಳಿದರು.
      ತಾಲ್ಲೂಕಿನ ಚಿಕ್ಕಬೇವನೂರ ಗ್ರಾಮದ ಬಗಲಿ ಅಡವಿ ವಸ್ತಿ ಬೆನಕಪ್ಪನ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ” ಮಿಷನ್ ಇಂದ್ರಧನುಷ್” ಕಾರ್ಯಕ್ರಮಕ್ಕೆ ಅಪ್ಪಾ ಸಾಹೇಬ್ ಹೊಸಮನೆ ಚಾಲನೆ ನೀಡಿ ಲಸಿಕೆಗಳು ಹಾಕುವ ಮೂಲಕ ಸರ್ಕಾರದೊಂದಿಗೆ ಕೈಜೋಡಿಸಿ ಮಕ್ಕಳ ಜೀವ ಉಳಿಸಿ ಎಂದು ಹೇಳಿದರು.
      ಡಾ ಪ್ರಶಾಂತ್ ದೊಮ್ಮಗೊಂಡ ಮಾತನಾಡಿ, ಇಂಡಿ ತಾಲೂಕಿನ ಜನ ಜೀವನೋಪಾಯ ವ್ಯವಸಾಯಕ್ಕಾಗಿ ಅಡವಿ ವಸ್ತಿಗಳ ಮನೆಗಳಲ್ಲಿರುವ ಹುಟ್ಟಿನಿಂದ 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆಗಳು ಹಾಕಿಸಿ ಲಸಿಕೆಗಳು ಮಕ್ಕಳಿಗೆ ಜೀವ ರಕ್ಷಕ. ಲಸಿಕೆಗಳು ಮಾರಕ ಕಾಯಿಲೆ ತಡೆಗಟ್ಟಲು ಮುಂಜಾಗ್ರತೆಗಾಗಿ ಮತ್ತು ಕುಟುಂಬದ ಆರ್ಥಿಕ ಹೊರೆ ಆಗದಂತೆ ಮಕ್ಕಳ ನೋವಿನೊಂದಿಗೆ ಆಸ್ಪತ್ರೆಗೆ ಅಲೆದಾಡದಂತೆ ಲಸಿಕೆಗಳು ಹಾಕಿಸಬೇಕೆಂದು ಕಿವಿಮಾತು ಹೇಳುತ್ತಾ ಆರು ಮಾರಕ ರೋಗಗಳ ವಿರುದ್ಧ ಹೋರಾಟ ಮಾಡುವ ಒಂದೇ ಪೆಂಟ ಲಸಿಕೆ ತೊಡೆ ಮಧ್ಯ ಭಾಗದಲ್ಲಿ ನೀಡಿದಾಗ ಮಗುವಿಗೆ ನೋವಾಗಬಹುದು, ಅಳಬಹುದು, ಗಂಟಾಗಬಹುದು, ಭಯ ಬೇಡ ಲಸಿಕೆ ಹಾಕಿಸಿ ಎಂದು ಹೇಳಿದರು.
      ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಮ್. ಪೂಜಾರಿ ಮಾತನಾಡಿ ಮಕ್ಕಳಿಗೆ ಹುಟ್ಟಿದಾಗ ಬಿಸಿಜಿ ಲಸಿಕೆ ಬಾಲ್ಯ ಕ್ಷಯರೋಗ. ಪೇಂಟ್.ಲಸಿಕೆ ಮಗುವಿಗೆ ಗಂಟಲು ಮಾರಿ.ಗಂಟಲಿಗೆ ಹುಣ್ಣಾಗುವುದು ನಾಯಿ ಕೆಮ್ಮು. ಧನುರ್ ವಾಯು. ಕಾಮಲೆ ರೋಗ. ಹಿಬ. ಕಾಯಿಲೆಗಳು ತಡೆಗಟ್ಟುತ್ತದೆ. ರೋಟ ಲಸಿಕೆ ಮಗುವಿನ ತೀವ್ರತರ ಭೇದಿ ತಡೆಗಟ್ಟುತ್ತದೆ ಎರಡು ಹನಿ ಪೋಲಿಯೋ ಪಾರ್ಶ್ವ ವಾಯು ಅಂಗವಿಕಲತೆ ತಡೆಗಟ್ಟುತ್ತದೆ. ಒಂದುವರಿ ಎರಡೂವರೆ ಮೂರುವರೆ ತಿಂಗಳಲ್ಲಿ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕು 9ನೇ ತಿಂಗಳಿಗೆ ಮಗುವಿಗೆ ದಡಾರ ಲಸಿಕೆ ಗೊಬ್ಬರ ಕಾಯಿಲೆ ಬರದಂತೆ ತಡೆಗಟ್ಟುತ್ತದೆ ವಿಟಮಿನ್ ಎ ದ್ರಾವಣ ನೀಡುವುದರಿಂದ ಮಕ್ಕಳ ರಾತ್ರಿ ಕುರುಡುತನ ಇರುಳುಗಣ್ಣು ತಡೆಗಟ್ಟುತ್ತದೆ ಚರ್ಮ ಕಾಂತಿಮಯವಾಗಿ ಹೊಳೆಯುತ್ತದೆ. ಮಗುವಿನ ದೇಹದ ಬೆಳವಣಿಗೆ ಸಮತೋಲನ ಆಹಾರ ಮಗುವಿಗೆ ಸಕಾಲಕ್ಕೆ ಈ ಎಲ್ಲಾ ಲಸಿಕೆಗಳು ಕೊಡಿಸಲು ಕಳಕಳಿ ವ್ಯಕ್ತಪಡಿಸಿದರುಪ್ರಸ್ತುತ ಸಂದರ್ಭದಲ್ಲಿ ಅಪ್ಪಾಸಾಬ ಹೊಸಮನಿ, ಪಿಕೆಎಂಎಸ್ ಅಧ್ಯಕ್ಷರು ಚಾಲನೆ ನೀಡಿದರು.
      ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ. ಎಸ್ ಹೆಚ್. ಅತನೂರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಿದ್ಯಾಶ್ರೀ, ಸಮುದಾಯ ಆರೋಗ್ಯ ಅಧಿಕಾರಿ ಶಂಕರ್, ಆಶಾ ಕಾರ್ಯಕರ್ತೆ ಮಂಗಲ ಅನಿತಾ. ಅಂಗನವಾಡಿ ಕಾರ್ಯಕರ್ತೆ ಸುಜಾತ ಉಪಸ್ಥಿತರಿದ್ದರು.
      Tags: #chikka bevanuru vilege#Child Health#Indra Dhanush Program#THO#ಮಿಷನ್ ಇಂದ್ರಧನುಷ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      0
      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      March 15, 2026
      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      March 15, 2026
      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      March 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.