• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ಮೀನುಮರಿಗಳ ಮಾರಾಟ..?

      ಮೀನುಮರಿಗಳ ಮಾರಾಟ..?

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಕ್ಕಳ ಆರೋಗ್ಯಕ್ಕಾಗಿ ಲಸಿಕೆ ಹಾಕಸಿ, ಸರಕಾರದ ಜೊತೆ ಕೈಜೋಡಿಸಿ

      Desk

      August 9, 2023
      0
      ಮಕ್ಕಳ ಆರೋಗ್ಯಕ್ಕಾಗಿ ಲಸಿಕೆ ಹಾಕಸಿ, ಸರಕಾರದ ಜೊತೆ ಕೈಜೋಡಿಸಿ
      0
      SHARES
      148
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ಹುಟ್ಟಿನಿಂದ 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆಗಳು ಹಾಕಿಸಿ ಲಸಿಕೆಗಳು ಮಕ್ಕಳಿಗೆ ಜೀವ ರಕ್ಷಕ. ಲಸಿಕೆಗಳು ಮಾರಕ ಕಾಯಿಲೆ ತಡೆಗಟ್ಟಲು ಮುಂಜಾಗ್ರತೆಗಾಗಿ ಮತ್ತು ಕುಟುಂಬದ ಆರ್ಥಿಕ ಹೊರೆ ಆಗದಂತೆ ಮಕ್ಕಳ ನೋವಿನೊಂದಿಗೆ ಆಸ್ಪತ್ರೆಗೆ ಅಲೆದಾಡದಂತೆ ಲಸಿಕೆಗಳು ಹಾಕಿಸಬೇಕೆಂದು ” ಜೊತೆಗೆ ಸರಕಾರ ಜೋತೆ ಕೈ ಜೋಡಸಿ ಎಂದು ಹೇಳಿದರು.
      ತಾಲ್ಲೂಕಿನ ಚಿಕ್ಕಬೇವನೂರ ಗ್ರಾಮದ ಬಗಲಿ ಅಡವಿ ವಸ್ತಿ ಬೆನಕಪ್ಪನ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ” ಮಿಷನ್ ಇಂದ್ರಧನುಷ್” ಕಾರ್ಯಕ್ರಮಕ್ಕೆ ಅಪ್ಪಾ ಸಾಹೇಬ್ ಹೊಸಮನೆ ಚಾಲನೆ ನೀಡಿ ಲಸಿಕೆಗಳು ಹಾಕುವ ಮೂಲಕ ಸರ್ಕಾರದೊಂದಿಗೆ ಕೈಜೋಡಿಸಿ ಮಕ್ಕಳ ಜೀವ ಉಳಿಸಿ ಎಂದು ಹೇಳಿದರು.
      ಡಾ ಪ್ರಶಾಂತ್ ದೊಮ್ಮಗೊಂಡ ಮಾತನಾಡಿ, ಇಂಡಿ ತಾಲೂಕಿನ ಜನ ಜೀವನೋಪಾಯ ವ್ಯವಸಾಯಕ್ಕಾಗಿ ಅಡವಿ ವಸ್ತಿಗಳ ಮನೆಗಳಲ್ಲಿರುವ ಹುಟ್ಟಿನಿಂದ 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆಗಳು ಹಾಕಿಸಿ ಲಸಿಕೆಗಳು ಮಕ್ಕಳಿಗೆ ಜೀವ ರಕ್ಷಕ. ಲಸಿಕೆಗಳು ಮಾರಕ ಕಾಯಿಲೆ ತಡೆಗಟ್ಟಲು ಮುಂಜಾಗ್ರತೆಗಾಗಿ ಮತ್ತು ಕುಟುಂಬದ ಆರ್ಥಿಕ ಹೊರೆ ಆಗದಂತೆ ಮಕ್ಕಳ ನೋವಿನೊಂದಿಗೆ ಆಸ್ಪತ್ರೆಗೆ ಅಲೆದಾಡದಂತೆ ಲಸಿಕೆಗಳು ಹಾಕಿಸಬೇಕೆಂದು ಕಿವಿಮಾತು ಹೇಳುತ್ತಾ ಆರು ಮಾರಕ ರೋಗಗಳ ವಿರುದ್ಧ ಹೋರಾಟ ಮಾಡುವ ಒಂದೇ ಪೆಂಟ ಲಸಿಕೆ ತೊಡೆ ಮಧ್ಯ ಭಾಗದಲ್ಲಿ ನೀಡಿದಾಗ ಮಗುವಿಗೆ ನೋವಾಗಬಹುದು, ಅಳಬಹುದು, ಗಂಟಾಗಬಹುದು, ಭಯ ಬೇಡ ಲಸಿಕೆ ಹಾಕಿಸಿ ಎಂದು ಹೇಳಿದರು.
      ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಮ್. ಪೂಜಾರಿ ಮಾತನಾಡಿ ಮಕ್ಕಳಿಗೆ ಹುಟ್ಟಿದಾಗ ಬಿಸಿಜಿ ಲಸಿಕೆ ಬಾಲ್ಯ ಕ್ಷಯರೋಗ. ಪೇಂಟ್.ಲಸಿಕೆ ಮಗುವಿಗೆ ಗಂಟಲು ಮಾರಿ.ಗಂಟಲಿಗೆ ಹುಣ್ಣಾಗುವುದು ನಾಯಿ ಕೆಮ್ಮು. ಧನುರ್ ವಾಯು. ಕಾಮಲೆ ರೋಗ. ಹಿಬ. ಕಾಯಿಲೆಗಳು ತಡೆಗಟ್ಟುತ್ತದೆ. ರೋಟ ಲಸಿಕೆ ಮಗುವಿನ ತೀವ್ರತರ ಭೇದಿ ತಡೆಗಟ್ಟುತ್ತದೆ ಎರಡು ಹನಿ ಪೋಲಿಯೋ ಪಾರ್ಶ್ವ ವಾಯು ಅಂಗವಿಕಲತೆ ತಡೆಗಟ್ಟುತ್ತದೆ. ಒಂದುವರಿ ಎರಡೂವರೆ ಮೂರುವರೆ ತಿಂಗಳಲ್ಲಿ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕು 9ನೇ ತಿಂಗಳಿಗೆ ಮಗುವಿಗೆ ದಡಾರ ಲಸಿಕೆ ಗೊಬ್ಬರ ಕಾಯಿಲೆ ಬರದಂತೆ ತಡೆಗಟ್ಟುತ್ತದೆ ವಿಟಮಿನ್ ಎ ದ್ರಾವಣ ನೀಡುವುದರಿಂದ ಮಕ್ಕಳ ರಾತ್ರಿ ಕುರುಡುತನ ಇರುಳುಗಣ್ಣು ತಡೆಗಟ್ಟುತ್ತದೆ ಚರ್ಮ ಕಾಂತಿಮಯವಾಗಿ ಹೊಳೆಯುತ್ತದೆ. ಮಗುವಿನ ದೇಹದ ಬೆಳವಣಿಗೆ ಸಮತೋಲನ ಆಹಾರ ಮಗುವಿಗೆ ಸಕಾಲಕ್ಕೆ ಈ ಎಲ್ಲಾ ಲಸಿಕೆಗಳು ಕೊಡಿಸಲು ಕಳಕಳಿ ವ್ಯಕ್ತಪಡಿಸಿದರುಪ್ರಸ್ತುತ ಸಂದರ್ಭದಲ್ಲಿ ಅಪ್ಪಾಸಾಬ ಹೊಸಮನಿ, ಪಿಕೆಎಂಎಸ್ ಅಧ್ಯಕ್ಷರು ಚಾಲನೆ ನೀಡಿದರು.
      ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ. ಎಸ್ ಹೆಚ್. ಅತನೂರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಿದ್ಯಾಶ್ರೀ, ಸಮುದಾಯ ಆರೋಗ್ಯ ಅಧಿಕಾರಿ ಶಂಕರ್, ಆಶಾ ಕಾರ್ಯಕರ್ತೆ ಮಂಗಲ ಅನಿತಾ. ಅಂಗನವಾಡಿ ಕಾರ್ಯಕರ್ತೆ ಸುಜಾತ ಉಪಸ್ಥಿತರಿದ್ದರು.
      Tags: #chikka bevanuru vilege#Child Health#Indra Dhanush Program#THO#ಮಿಷನ್ ಇಂದ್ರಧನುಷ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      November 13, 2025
      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      November 13, 2025
      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      November 12, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.