• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಬೇಡಿಕೆಗಳು ಈಡೇರದೇ ಹೋದರೆ ಪಟ್ಟಣ ಪಂ.ಗೆ ಬೀಗ ಹಾಕುವ ಎಚ್ಚರಿಕೆ

      ಪಟ್ಟಣ ಪಂಚಾಯಿತಿ ವಿರುದ್ಧ CITU ಆಕ್ರೋಶ

      March 21, 2025
      0
      ಬೇಡಿಕೆಗಳು ಈಡೇರದೇ ಹೋದರೆ ಪಟ್ಟಣ ಪಂ.ಗೆ ಬೀಗ ಹಾಕುವ ಎಚ್ಚರಿಕೆ
      0
      SHARES
      256
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು:ರಾಯಚೂರ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಿದ ಸಂದರ್ಭದಲ್ಲಿ ಹಟ್ಟಿ ಪಟ್ಟಣದ ನಾಗರಿಕರು ಸಂಭ್ರಮಿಸಿದ್ದರು. ಕಾರಣ ಗ್ರಾಮ ಪಂಚಾಯತಿಯಾಗಿದ್ದಾಗ ಯಾವೊಂದು

      ಮೂಲಭೂತ ಸಮಸ್ಯೆಗಳು ಬಗೆಹರಿಯದೇ ಜನ್ರು ತೊಂದರೆಗೊಳಗಾಗಿದ್ದರು.ಮುಖ್ಯವಾಗಿ ಕುಡಿಯುವನೀರಿನ ಸಮಸ್ಯೆ ಎದುರಾಗಿ ತಿಂಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದರಿಂದ
      ಕುಡಿಯುವ ನೀರಿಗಾಗಿ ಪರಿತಪಿಸುವ ಸ್ಥಿತಿ ನಿರ್ಮಾಣವಾಯಿತು.


      ಇದರಿಂದಾಗಿ ಕುಡಿಯುವ ನೀರಿಗಾಗಿ
      ಕಂಪನಿಯ ನೀರನ್ನು ಅವಲಂಬಿಸಬೇಕಾಯಿತು. ಪಟ್ಟಣ ಪಂಚಾಯತಿ ಆದ ನಂತರದಲ್ಲಿ ನೀರಿನ ಸಮಸ್ಯೆ ನೀಗಿಸಬಹುದೆಂಬ ವಿಶ್ವಾಸವನ್ನು ತಾವು ಸುಳ್ಳು ಮಾಡಿದಿರಿ. ಕುಡಿಯುವ ನೀರಿನ ಸಮಸ್ಯೆಯನ್ನು
      ಬಗೆಹರಿಸುವ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ಇವತ್ತಿಗೂ ಜನ ಕಂಪನಿ ಪ್ರದೇಶದಿಂದ ಕುಡಿಯುವ ನೀರು ತರುತ್ತಿದ್ದಾರೆ. ಪಂಚಾಯತಿ ಆಗಿ ಮೇಲ್ದರ್ಜೆಗೇರಿಸಿದ ಪರಿಣಾಮ ನಾಗರಿಕರಿಗೆ ನಯಾ ಪೈಸೆಯ ಪಯೋಗವಾಗಲಿಲ್ಲವೆಂಬುದು ಬಹಳ ಸ್ಪಷ್ಟ.ಇದರೊಂದಿಗೆ ಪಟ್ಟಣ ಪಂಚಾಯಿಂದ
      ನಿರ್ಮಿಸಲಾಗುತ್ತಿರುವ ಟಾರು ರಸ್ತೆಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗುತ್ತಿವೆ.ಕಾಮಗಾರಿ ನಿರ್ಮಾಣ ಮಾಡಿದ ತಿಂಗಳೊಳಗೆ ರಸ್ತೆಗಳು ಹಾಳಾಗಿ ಮೊದಲಿನಂತೆ ದಗ್ಗು-ದಿನ್ನೆಗಳಿಂದ ಕೂಡಿದ ರಸ್ತೆಗಳಾಗಿ ಉಳಿಯಲಿವೆ.ಕಳಪೆಯಾಗಿ ರಸ್ತೆ ನಿರ್ಮಾಣವಾಗುತ್ತಿದ್ದರೂ ಅಧಿಕಾರಿಗಳು ಗುತ್ತಿಗೆದಾರರನ್ನು ಪ್ರಶ್ನಿಸದೇ ಸುಮ್ಮನಿರುವುದು ಹಲವು ಅನುಮಾನ ಮೂಡಿಸಿದೆ. ಕಳಪೆ ರಸ್ತೆ ನಿರ್ಮಿಸುತ್ತಿರುವ ಗುತ್ತಿಗೆದಾರರಿಗೆ ಅನುಕೂಲವಾಗುವ ರೀತಿಯಲ್ಲಿ
      ನಿಮ್ಮ ಮೌನವಿದೆ. ಕೂಡಲೇ ನೀವು ಕಳಪೆಯಾಗಿ ನಿರ್ಮಿಸಲಾಗಿರುವ ಮತ್ತು ನಿರ್ಮಿಸಲಾಗುತ್ತಿರುವ
      ರಸ್ತೆಗಳನ್ನು ಮರು ನಿರ್ಮಾಣಗೊಳ್ಳುವಂತೆ ನೋಡಿಕೊಳ್ಳಬೇಕು. ಅಷ್ಟೇ ಅಲ್ದೆ ಬಸ್ ಶೆಟ್ಟರ್‌ ಆವರಣದಲ್ಲಿ ಇರಿಸಲಾಗಿರುವ ಎಲ್ಲಾ ಡಬ್ಬಾ ಮುಂತಾದ ಸಾಮಾಗ್ರಿಗಳನ್ನು
      ತೆಗಿಸಿ ಪ್ರಯಾಣಿಕರಿಗೆ ಅನುಕೂಲ
      ಮಾಡಿಕೊಡಬೇಕು.ಮತ್ತು ಪ್ರಯಾಣಿಕರಿಗೆ ಆಸನದ ವ್ಯವಸ್ಥೆ ಮಾಡಬೇಕು.ಒಂದು ವಾರದೊಳಗೆ ಎಲ್ಲಾ ಬೇಡಿಕೆಗಳು ಹಿಡೇರಬೇಕು ಇಲ್ಲವಾದಲ್ಲಿ ಪಟ್ಟಣ ಪಂಚಾಯಿತಿಗೆ ಬೀಗ ಜಡಿಯಲಾಗುವದು ಎಂದು
      CITU ಹಟ್ಟಿ ಘಟಕದ ಅಧ್ಯಕ್ಷ ವೈ ಬಸವರಾಜ್ ಮಲ್ಲಾಪೂರ ಹೇಳಿದರು.

      Aishwarya Taxi specializes in reliable airport taxi services to make your travel stress-free. Our fleet includes sedans, Innovas, and SUVs to cater to all your needs, ensuring punctual service and competitive pricing for every journey.

      Need a quick and reliable Bangalore airport drop? Arjun cabs ensures on-time service with professional drivers and comfortable vehicles. Trust us to make your airport journey safe, convenient, and stress-free.

      Tags: Pattana panchaytProtestTICU GARAM
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.