• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಿಂದು ಸಮ್ಮೇಳನ ಬೃಹತ್ ಶೋಭಾಯಾತ್ರೆ ಅದ್ದೂರಿದಿಂದ ಕೂಡಿದ್ದು ಸಹಸ್ರಾರು ಜನರು ಪಾಲ್ಗೊಂಡು ಹಿಂದುತ್ವದ ಶಕ್ತಿ ಪ್ರದರ್ಶನ

    ಹಿಂದು ಸಮ್ಮೇಳನ ಬೃಹತ್ ಶೋಭಾಯಾತ್ರೆ ಅದ್ದೂರಿದಿಂದ ಕೂಡಿದ್ದು ಸಹಸ್ರಾರು ಜನರು ಪಾಲ್ಗೊಂಡು ಹಿಂದುತ್ವದ ಶಕ್ತಿ ಪ್ರದರ್ಶನ

    ಹಿಂದುತ್ವ ಈ ನೆಲದ ಮೂಲ ಮಂತ್ರ..!

    ಹಿಂದುತ್ವ ಈ ನೆಲದ ಮೂಲ ಮಂತ್ರ..!

    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ” Expert Motivational Speech” ಬೇಕಾಗಿದ್ದಾರೆ

    ” Expert Motivational Speech” ಬೇಕಾಗಿದ್ದಾರೆ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹಿಂದು ಸಮ್ಮೇಳನ ಬೃಹತ್ ಶೋಭಾಯಾತ್ರೆ ಅದ್ದೂರಿದಿಂದ ಕೂಡಿದ್ದು ಸಹಸ್ರಾರು ಜನರು ಪಾಲ್ಗೊಂಡು ಹಿಂದುತ್ವದ ಶಕ್ತಿ ಪ್ರದರ್ಶನ

      ಹಿಂದು ಸಮ್ಮೇಳನ ಬೃಹತ್ ಶೋಭಾಯಾತ್ರೆ ಅದ್ದೂರಿದಿಂದ ಕೂಡಿದ್ದು ಸಹಸ್ರಾರು ಜನರು ಪಾಲ್ಗೊಂಡು ಹಿಂದುತ್ವದ ಶಕ್ತಿ ಪ್ರದರ್ಶನ

      ಹಿಂದುತ್ವ ಈ ನೆಲದ ಮೂಲ ಮಂತ್ರ..!

      ಹಿಂದುತ್ವ ಈ ನೆಲದ ಮೂಲ ಮಂತ್ರ..!

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

      ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      ” Expert Motivational Speech” ಬೇಕಾಗಿದ್ದಾರೆ

      ” Expert Motivational Speech” ಬೇಕಾಗಿದ್ದಾರೆ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ನಗರ ಪರಿವೀಕ್ಷಣೆ ವಿವಿಧ ರಸ್ತೆಗಳ ಅಭಿವೃದ್ದಿ-ಅತಿಕ್ರಮಣ ತೆರವಿಗೆ ಸೂಚನೆ

      Voiceofjanata.in

      August 30, 2024
      0
      ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ನಗರ ಪರಿವೀಕ್ಷಣೆ ವಿವಿಧ ರಸ್ತೆಗಳ ಅಭಿವೃದ್ದಿ-ಅತಿಕ್ರಮಣ ತೆರವಿಗೆ ಸೂಚನೆ
      0
      SHARES
      143
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ನಗರ ಪರಿವೀಕ್ಷಣೆ
      ವಿವಿಧ ರಸ್ತೆಗಳ ಅಭಿವೃದ್ದಿ-ಅತಿಕ್ರಮಣ ತೆರವಿಗೆ ಸೂಚನೆ

       

      ವಿಜಯಪುರ, ಆಗಸ್ಟ್ 29  : ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ನಗರ ಪರಿವೀಕ್ಷಣೆ ನಡೆಸಿ, ನಗರದ ವಿವಿಧ ರಸ್ತೆಗಳ ಅಭಿವೃದ್ದಿ, ಅತಿಕ್ರಮ ತೆರವುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಶುಕ್ರವಾರ ಬೆಳ್ಳಂಬೆಳಿಗ್ಗೆ ವಿಜಯಪುರ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಬಾಗಲಕೋಟ ರಸ್ತೆ, ಅತಾವುಲ್ಲಾ ಚೌಕ ಹತ್ತಿರ ಕಂದಕ ಹಾಗೂ ನೌಬಾಗ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳ ಪರಿವೀಕ್ಷಣೆ ಕೈಗೊಂಡಿದ್ದು, ನವಬಾಗ ರಸ್ತೆಯ ಅಗಲೀಕರಣ ಬಗ್ಗೆ ಸರ್ವೇ ಕಾರ್ಯವನ್ನು ಕೈಗೊಂಡು ಅತೀಕ್ರಮಣವನ್ನು ತೆರವುಗೊಳಿಸಲು ಅಗತ್ಯ ಕ್ರಮಕೈಗೊಳ್ಳಲು, ಪಾಲಿಕೆಯ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

      ವಾರ್ಡ ಸಂ.28ರÀ ಸರ್ಕಾರಿ ಪದವಿ ಪೂರ್ವ ಕಾಲೇಜಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ, ಸದರಿ ಕಾಮಗಾರಿಯನ್ನು 15 ದಿನಗಳ ಒಳಗಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಒಡಾಟಕ್ಕೆ ಅನುಕೂಲ ಕಲ್ಪಿಸುವಂತೆ ಅವರು ಸೂಚನೆ ನೀಡಿದರು.

      ನಗರದಲ್ಲಿರುವ ಬೇಗಂ ತಾಲಾಬ ಕೆರೆ ಪರಿವೀಕ್ಷಣೆ ಕೈಗೊಂಡು, ವಾಯು ವಿಹಾರಕ್ಕೆ ಬರುವ ಸಾರ್ವಜನಿಕರಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ, ಉದ್ಯಾನವನದಲ್ಲಿರುವ ಮೂಲಭೂತ ಸೌಕರ್ಯಗಳು, ಫೋಡ್ ಕೋರ್ಟ ಹಾಗೂ ಇತರೆ ಸೌಲಭ್ಯಗಳನ್ನು ಕೂಡಲೇ ಟೆಂಡರ್ ಕರೆದು ಕ್ರಮಕೈಗೊಳ್ಳಲು ಸೂಚಿಸಿದರು.

      ನಗರದ ತಾಜ ಬಾವಡಿಯ ಪರಿವೀಕ್ಷಣೆಯ ಕೈಗೊಂಡು, ಸದರಿ ಬಾವಿಯ ಪುನಶ್ಚೇತನ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಗರದ ಶಿವಾಜಿ ವೃತ್ತದ ಹತ್ತಿರುವ ಇರುವ ಕಂದಕವನ್ನು ಹಾಗೂ ಬೇಗಂ ತಲಾಬ ಅಭಿವೃದ್ಧಿಪಡಿಸಲು ಮಹಾನಗರ ಪಾಲಿಕೆಯ ಮಹಾಪೌರರು ಹಾಕಿಕೊಂಡಿರುವ ಕಾಮಗಾರಿಯ ಯೋಜನೆಗಳನ್ನು ಪೂರ್ಣಗೊಳಿಸಬೇಕು. ನಗರದ ಸೋಲಾಪೂರ ರಸ್ತೆಯಲ್ಲಿರುವ ಕಬ್ರಸ್ತಾನ ಪರಿಶೀಲಿಸಿದ ಅವರು, ಕಾಂಪೌಂಡ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ವಿವಿಧ ಸದಸ್ಯರು, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ತಹಶೀಲ್ದಾರ, ಪಾಲಿಕೆ ಅಭಿಯಂತರರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

      Tags: #City inspection by District Collector T. Bhubalan Notice for clearance of development-encroachment of various roads#DC T Bubalan#DC vijayapur#Public News#Voiceofjanata.in#ಜಿಲ್ಲಾಧಿಕಾರಿ ಟಿ.ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಹಿಂದು ಸಮ್ಮೇಳನ ಬೃಹತ್ ಶೋಭಾಯಾತ್ರೆ ಅದ್ದೂರಿದಿಂದ ಕೂಡಿದ್ದು ಸಹಸ್ರಾರು ಜನರು ಪಾಲ್ಗೊಂಡು ಹಿಂದುತ್ವದ ಶಕ್ತಿ ಪ್ರದರ್ಶನ

      ಹಿಂದು ಸಮ್ಮೇಳನ ಬೃಹತ್ ಶೋಭಾಯಾತ್ರೆ ಅದ್ದೂರಿದಿಂದ ಕೂಡಿದ್ದು ಸಹಸ್ರಾರು ಜನರು ಪಾಲ್ಗೊಂಡು ಹಿಂದುತ್ವದ ಶಕ್ತಿ ಪ್ರದರ್ಶನ

      January 12, 2026
      ಹಿಂದುತ್ವ ಈ ನೆಲದ ಮೂಲ ಮಂತ್ರ..!

      ಹಿಂದುತ್ವ ಈ ನೆಲದ ಮೂಲ ಮಂತ್ರ..!

      January 12, 2026
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      January 10, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.