• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸ್ವಚ್ಚ ಇಂಡಿ, ಸ್ವಚ್ಚ ಇಂಡಿಯಾ ಅಭಿಯಾನ. ಇಂಡಿಯಲ್ಲಿ ಪತ್ರಕರ್ತರ ಕಾರ್ಯಕ್ಕೆ ಮೆಚ್ಚುಗೆ..! ಎಸಿ‌ ಗದ್ಯಾಳ ಸಂತಸ..

      ಲಿಂಬೆ ನಾಡಿನ‌ ಇಂಡಿ ಪಟ್ಟಣದಲ್ಲಿ ಸ್ವಚ್ಚತೆ ಅಭಿಯಾನ..

      August 7, 2023
      0
      ಸ್ವಚ್ಚ ಇಂಡಿ, ಸ್ವಚ್ಚ ಇಂಡಿಯಾ ಅಭಿಯಾನ. ಇಂಡಿಯಲ್ಲಿ ಪತ್ರಕರ್ತರ ಕಾರ್ಯಕ್ಕೆ ಮೆಚ್ಚುಗೆ..! ಎಸಿ‌ ಗದ್ಯಾಳ ಸಂತಸ..
      0
      SHARES
      562
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಚ್ಚ ಇಂಡಿ, ಸ್ವಚ್ಚ ಇಂಡಿಯಾ ಅಭಿಯಾನ. ಇಂಡಿಯಲ್ಲಿ ಪತ್ರಕರ್ತರ ಕಾರ್ಯಕ್ಕೆ ಮೆಚ್ಚುಗೆ..! ಎಸಿ‌ ಗದ್ಯಾಳ ಸಂತಸ..

      ಇಂಡಿ : ಸ್ವಚ್ಛ ಇಂಡಿ, ಸ್ವಚ್ಚ ಇಂಡಿಯಾ ಅಭಿಯಾನವನ್ನು ಸ್ವತಂತ್ರ ದಿನಾಚರಣೆ ಮುನ್ನ 10 ದಿನಗಳ ಕಾಲ ಕಾರ್ಯಾಚರಣೆ ಹಮ್ಮಿಕೊಂಡಿದ್ದೆವೆ ಎಂದು ಉಪ ವಿಭಾಗದ ನೂತನ ಅಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು.

      ಪಟ್ಟಣದಲ್ಲಿ ಎಸ್ ಫಾರ್ ಸ್ವಚ್ಚ ಇಂಡಿ ಕಾರ್ಯಕ್ರಮದ ಎರಡನೇ ದಿನದ ಕಾರ್ಯ ಚಟುವಟಿಕೆಯಲ್ಲಿ ಕಾರ್ಯ ನಿರತ್ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆದ ಸಚ್ಚತೆ ಅಭಿಯಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತಾನಾಡಿದರು.

      ಸ್ವಯಂ ಪ್ರೇರಿತರಾಗಿ ಪತ್ರಕರ್ತರು ಸ್ವಚ್ಚತೆ ಅಭಿಯಾನದಲ್ಲಿ ಪಾಲ್ಗೊಂಡಿದಕ್ಕೆ ಸಂತಸವಾಗಿದೆ. ಪತ್ರಕರ್ತರು ಸಂವಿಧಾನದ ನಾಲ್ಕನೇ ಅಂಗವಾಗಿ ಕೆಲಸ ಮಾಡುತ್ತಾರೆ. ವಿಶೇಷವಾಗಿ ಮಾನವ ಸಮಾಜದ ಬಗ್ಗೆ ಅಪಾರಕಾಳಜಿ ಹೊಂದಿದ್ದು, ಪತ್ರಕರ್ತರಲ್ಲಿ ದೊಡ್ಡ ಜವಾಬ್ದಾರಿ ಇದೆ. ಸಮಾಜದ ಓರೆಕೊರೆ ತಿದ್ದುವ ಜೊತೆಗೆ ಅಭಿವೃದ್ಧಿ ಪ್ರಗತಿಗೆ ಮಹತ್ವ ಕೊಡಬೇಕು ಎಂದು ಹೇಳಿದರು.

      ಇದು ಕೇವಲ 10 ದಿನಗಳ ಕಾಲ ನಡೆಯುವ ಚಟುವಟಿಕೆ ಅಲ್ಲಾ, ನಮ್ಮ ಬದುಕಿನಯೂದ್ದಕ್ಕೂ ನಡೆಯುವ ಕಾರ್ಯ ಚಟುವಟಿಕೆಗಳಲ್ಲಿ ಒಂದಾಗಬೇಕು. ದೈಹಿಕ ಸ್ವಚ್ಚತೆ ಮತ್ತು ಸೌಂದರ್ಯಕ್ಕೆ ಎಷ್ಟು ಒತ್ತು ಕೊಡುತ್ತಿರೊ..! ಅಷ್ಟೇ ಮುಖ್ಯವಾಗಿ ಮನೆ, ಊರು, ಪಟ್ಟಣ ಜೊತೆಗೆ ಸುತ್ತಲೂ ಪರಿಸರ ಸ್ವಚ್ಚತೆಗೆ ಆದ್ಯತೆ ಕೊಡಬೇಕು. ಇನ್ನೂ ಸ್ವಚ್ಚತೆ ಪ್ರತಿನಿತ್ಯದ ಕಾಯಕವಾಗಬೇಕು. ಪ್ರತಿಯೊಬ್ಬನ ಆಂತರಿಕ ಮನಸ್ಸಿನಲ್ಲಿ ಸ್ವಚ್ಚತೆ ಬಗ್ಗೆ ಅರಿವು ಮತ್ತು ಬದಲಾವಣೆ ಕಾಣಬೇಕು. ಸ್ವಚ್ಚತೆ ಅನ್ನೊದು ಮನುಷ್ಯ ಒಂದು ದೇಹದ ಭಾಗ, ಒಂದು ಧರ್ಮ, ಅದು ಪ್ರತಿಯೊಬ್ಬನ ಆಂತರಿಕ ಮನಸ್ಸಲ್ಲಿ ಜಾಗೃತೆ ಮೂಡಿಸುವ ಕಾರ್ಯ ಇದು ನಮ್ಮ ಧ್ಯೇಯ ಗುರಿಯಾಗಿದೆ. ಸ್ವಲ್ಪ ಸಮಯದಲ್ಲಿ ಉಪವಿಭಾಗದ ವ್ಯಾಪ್ತಿಯಲ್ಲಿ ಮತ್ತು ಗ್ರಾಮೀಣ ಪ್ರದೇಶಕ್ಕೂ ಸ್ವಚ್ಚತಾ ಅಭಿಯಾನಕ್ಕೆ ಮಹತ್ವ ಕೊಡುವ ವ್ಯವಸ್ಥೆ ಮಾಡಲಾಗುತ್ತದೆ. ಇಂಡಿ ಜನರು ಹೃದಯವಂತರು ಸಹಕಾರ ನೀಡುತ್ತಾರೆ ಮತ್ತು ಸ್ವಯಂ ಪ್ರೇರಿತರಾಗಿ ಕಾಯಕ ಮಾಡುತ್ತಾರೆ ಎಂದು ಹೇಳಿದರು.

      ಇನ್ನೂ ಇದೇ ಸಂದರ್ಭದಲ್ಲಿ ತಾಲ್ಲೂಕು ಕನಿಪ ಸಂಘದ ಅಧ್ಯಕ್ಷ ಅಬುಶಾಮ ಹವಾಲ್ದಾರ್ ಮಾತಾನಾಡಿದ ಅವರು, ಆರೋಗ್ಯ ಮತ್ತು ನೈರ್ಮಲ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ನೈರ್ಮಲ್ಯ ಇರುವಲ್ಲಿ ಆರೋಗ್ಯ ಇರುತ್ತದೆ. ನೈರ್ಮಲ್ಯದ ಕೊರತೆ ಇದ್ದಲ್ಲಿ ಆರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

      ಜನಸಾಮಾನ್ಯರು ಆರೋಗ್ಯವಾಗಿದ್ದಲ್ಲಿ ಮಾತ್ರ ಅವರ ಜೀವನ ಮಟ್ಟ ಉತ್ತಮವಾಗಲು ಸಾಧ್ಯ. ಸಾಮಾನ್ಯವಾಗಿ ಆರೋಗ್ಯದ ಸಮಸ್ಯೆಗಳು ಸ್ವಚ್ಚತೆ ಮತ್ತು ನೈರ್ಮಲ್ಯದ ಕೊರತೆಯಿಂದ ಉಂಟಾಗುತ್ತವೆ. ಜನಸಾಮಾನ್ಯರಲ್ಲಿ ಅರಿವಿನ ಕೊರತೆಯಿಂದಾಗಿ ನೈರ್ಮಲ್ಯ ಕೊರತೆ ಉಂಟಾಗಿ ಅನೇಕ ರೋಗಗಳಿಗೆ ತುತ್ತಾಗಲು ಕಾರಣವಾಗುತ್ತಿದೆ. ಹಾಗಾಗಿ ಸ್ವಚ್ಚತೆ ಅತೀ ಹೆಚ್ಚು ಮಹತ್ವ ಕೊಟ್ಟರೆ, ಆರೋಗ್ಯದ ಶ್ರೀಮಂತಿಕೆ ಸಿಗುತ್ತದೆ ಎಂದು ಹೇಳಿದರು.

      ಕಾರ್ಯದರ್ಶಿ ಲಾಲಸಿಂಗ್ ರಾಠೋಡ, ರಾಜಕುಮಾರ ಚಾಬುಕಸವಾರ, ಶಂಕರ್ ಜಮಾದಾರ, ಆನಂದ ಗಣಚಾರಿ, ಬಿರಪ್ಪ ಹೊಸೂರ, ಪ್ರವೀಣ ಮಠ
      ಜಹಾಂಗೀರ್ ದೇಸಾಯಿ ಹಾಗೂ ಇನ್ನೂ ಅನೇಕ ಯುವಕರು ಹಾಗೂ ಸಾಮಾಜಿಕ ‌ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #Clean indi#kwuj#Press ReoprterClean Indiaindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.