• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

    ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

      ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      Voiceofjanata.in

      June 26, 2025
      0
      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ನಮ್ಮ ಆರೋಗ್ಯಕ್ಕೆ ನಾವು ಮೊದಲ ಪ್ರಾಮುಖ್ಯ ನೀಡಬೇಕಿದೆ. ಉತ್ತಮ ಆರೋಗ್ಯಕ್ಕೆ ಉತ್ತಮ ವಾತಾವರಣ ನಿರ್ಮಾಣ ಅಗತ್ಯವಿದ್ದು ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಆರೋಗ್ಯ ನೀರಿಕ್ಷಣಾಧಿಕಾರಿ ಎಂ ಎಸ್ ಗೌಡರ ಹೇಳಿದರು.
      ಪಟ್ಟಣದ ಹುಡ್ಕೋ ಕಾಲೋನಿಯ ಮಾರುತಿ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಮುದ್ದೇಬಿಹಾಳ ಅವರು ಹಮ್ಮಿಕೊಂಡ ಆರೋಗ್ಯ ಕುರಿತು ಮಾಹಿತಿ ನೀಡುವ ಜ್ಞಾನ ವಿಕಾಸ ಸಂಘದ ಸದಸ್ಯರ ಸಭೆಯಲ್ಲಿ ಮಾತನಾಡಿ ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ.ಮಳೆಗಾಲ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣ ಮಾಡುವುದು ಬಹಳ ಮುಖ್ಯವಾಗಿರುತ್ತದೆ ಕಾರಣ ಮನೆಯಲ್ಲಿರುವ ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು ಪುನ: ನೀರು ತುಂಬಿಸುವುದು ಮತ್ತು ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತ ಮುತ್ತ ಬೀಸಾಡಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು ಡೆಂಗ್ಯೂ ಹರಡುವುದನ್ನು ನಿಯಂತ್ರಿಸುವುದು ಎಲ್ಲರ ಜವಾಬ್ದಾರಿಯಾಗಿದೆ “ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆಯನ್ನು ನಡೆಸುವುದರ ಜೊತೆಗೆ ಜನರಿಗೆ ಆರೋಗ್ಯ ಶಿಕ್ಷಣ ನೀಡುತ್ತಿದೆ ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುವುದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಸಾರ್ವಜನಿಕರು ನೋಡಿಕೊಳ್ಳಬೇಕು. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು. ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಬೇಕು. ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬಾರದು. ಮನೆಯ ಸುತ್ತಲು ಹಾಗೂ ತಾರಸಿ ಮೇಲೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕೆಂದು ಧರ್ಮಸ್ಥಳ ಮಹಿಳಾ ಸಂಘದ ಸದಸ್ಯರಿಗೆ ಮಾಹಿತಿ ನೀಡಿದರು.
      ಈ  ಕಾರ್ಯಕ್ರಮದಲ್ಲಿ  ವಿದ್ಯಾನಗರದ ಪುರಸಭೆ ಸದಸ್ಯರಾದ ಸಹನಾ ಬಡಿಗೇರ್ ಹಾಗೂ ಶ್ರೀ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮನ್ವಯ ಅಧಿಕಾರಿ ಸುಜಾತಾ ನಾಯಕ ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ ಮೋಟಗಿ ಹಾಗೂ ಸಂಘದ ಪದಾಧಿಕಾರಿಗಳು ಸದಸ್ಯರು,ಸೇರಿದಂತೆ ಉಪಸ್ಥಿತರಿದ್ದರು.
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.