• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

      Voiceofjanata.in

      July 26, 2025
      0
      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!
      0
      SHARES
      97
      VIEWS
      Share on FacebookShare on TwitterShare on whatsappShare on telegramShare on Mail

      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ:ರಸ್ತೆಗೆ ರಸ್ತೆ ಲಿಂಕ್ ಮಾಡಿ ರಸ್ತೆ ನಿರ್ಮಾಣ ಮಾಡುವಂತೆ ನಿವಾಸಿಗಳಿಂದ ಮನವಿ ಸಲ್ಲಿಸಿ ಮೂರು ವರ್ಷ ಗತಿಸಿದರು ಇಲ್ಲಿಯವರೆಗೂ ಇಂದು ಮಾಡುತ್ತೇವೆ.ನಾಳೆ ಮಾಡುತ್ತೇವೆ ಎಂದು ಪುರಸಭೆಯವರು ಉತ್ತರ ನಿಡುತ್ತ ಬರುತ್ತಿದ್ದಾರೆ.ಸರ್ವೆ ನಂಬರ 179/ಇ ನಲ್ಲಿ ಇರುವ ಗಾರ್ಡನ್ ಜಾಗವನ್ನು ಅತಿಕ್ರಮಣ ಮಾಡಿ ಸರ್ವೆ ನಂಬರ 179/2ಡ, ರಸ್ತೆಗೆ ರಸ್ತೆ ಲಿಂಕ್ ಮಾಡಿರುವುದಿಲ್ಲ,ಈ ಕುರಿತು 2-11-2022 ರಲ್ಲಿ ಪುರಸಭೆಗೆ ನಿವಾಸಿಗಳು ಮನವಿ ಸಲ್ಲಿಸಿದರು. ಅಂದು ಇರುವ ಪುರಸಭೆ ಮುಖ್ಯಾಧಿಕಾರಿಗಳು ಈ ಸರ್ವೆ ನಂಬರಗೆ ಸಂಬಂಧಿಸಿದವರಿಗೆ ನೋಟಿಸ್ ನೀಡಿದ್ದೇವೆ.ಸ್ವಲ್ಪ ದಿನದಲ್ಲಿ ಅನುದಾನ ಬಂದ ಮೇಲೆ ರಸ್ತೆ ಮಾಡಿ ಕೊಡುತ್ತೇವೆ.ಎಂದು ಹೇಳಿದ್ದರು.ನಂತರ ಒಂದು ವರ್ಷ ಕಳೆದರು ಇದರ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ,ನಂತರ ಮುದ್ದೇಬಿಹಾಳದಲ್ಲಿ ಲೋಕಾಯುಕ್ತನವರು ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಿದ್ದರು,ಅವಾಗ ಲೋಕಾಯುಕ್ತ ಅಧಿಕಾರಿಗಳು ಪುರಸಭೆಗೆ ನೋಟಿಸ್ ನೀಡಿದ್ದರು..
      ನಂತರ ಪುರಸಭೆ ಇಂಜಿನಿಯರಿಂಗ್ ಮಾರುತಿ ನಗರದ ಸರ್ವೆ ನಂಬರ 179/2ಡ ಮತ್ತು 179/ಇ, ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಇದು ಪುರಸಭೆ ಜಾಗೆ ಇದ್ದು ನಿಮಗೆ ಶೀಘ್ರದಲ್ಲೇ ಅನಧಿಕೃತ ಕಂಪೌಂಡ ತೆರವುಗೊಳಿಸಿ ರಸ್ತೆ ನಿರ್ಮಾಣ ಮಾಡಿ ಕೊಡುತ್ತೇವೆ ಎಂದಿದ್ದರು.ಆದರೆ ಈಗ ಅನುದಾನ ಬಂದಿದೆ.ರಸ್ತೆ ಇನ್ನೂ ನಿರ್ಮಾಣ ಮಾಡುತ್ತಿಲ್ಲ,ಇಲ್ಲಿ ಈಗ ಮಳೆ ಬಂದಾಗ ನೀರು ನಿಂತು ತಿರುಗಾಡಲು ರಸ್ತೆ ಇಲ್ಲ.ಕಾರಣ ತ್ವರಿತಾಗಿ ಒಂದು ವಾರದಲ್ಲಿ ಅತಿಕ್ರಮ ಕಂಪೌಂಡ ತರೆವುಗೊಳಿಸಿ ರಸ್ತೆ ನಿರ್ಮಾಣ ಮಾಡಿಕೊಡಬೇಕು. ಇಲ್ಲವಾದಲ್ಲಿ ನಂತರದ ದಿನದಲ್ಲಿ ಪುರಸಭೆ ಮುಂದೆ ಬಂದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ.ಎಂದು ಎಚ್ಚರಿಸುತ್ತೇವೆ.
      ಮಾರುತಿ ನಗರದ ದಾನಮ್ಮ ದೇವಸ್ಥಾನವು ಗಾರ್ಡನ್ ಜಾಗದಲ್ಲಿ ನಿರ್ಮಾಣ ವಾಗಿದೆ.ಆ ಗುಡಿಯ ಹಿಂದೆ ಜಾಗವಿದ್ದು ಅಲ್ಲಿ ಅಕ್ರಮ ಕಂಪೌಂಡ ನಿರ್ಮಾಣ ಮಾಡಿದ್ದಾರೆ.ಅದರಿಂದ ರಸ್ತೆಯಿಂದ ರಸ್ತೆಗೆ ಲಿಂಕ್ ಇಲ್ಲ.ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಬೇಕು.ಇಲ್ಲವಾದಲ್ಲಿ ಪುರಸಭೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ.

      – – ಸಾಗರ ಎಂ ಉಕ್ಕಲಿ, ನಿವಾಸಿ

      Tags: #Clear the illegal compound in the municipality and link the road to the road:#indi / vijayapur#Public News#State News#Today News#Voice Of Janata#Voiceofjanata.in#ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.