• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕ್ಲಿಯರ್‌ಟ್ರಿಪ್ ಗೆ ಹೊಸ ನಾಯಕನ ನೇಮಕ; ಮಹೇಂದ್ರ ಸಿಂಗ್ ಧೋನಿ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ

      Voice of janata

      March 30, 2024
      0
      ಕ್ಲಿಯರ್‌ಟ್ರಿಪ್ ಗೆ ಹೊಸ ನಾಯಕನ ನೇಮಕ; ಮಹೇಂದ್ರ ಸಿಂಗ್ ಧೋನಿ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ
      0
      SHARES
      171
      VIEWS
      Share on FacebookShare on TwitterShare on whatsappShare on telegramShare on Mail

      ಕ್ಲಿಯರ್‌ಟ್ರಿಪ್ ಗೆ ಹೊಸ ನಾಯಕನ ನೇಮಕ; ಮಹೇಂದ್ರ ಸಿಂಗ್ ಧೋನಿ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ


      ಸಹಯೋಗದ ಭಾಗವಾಗಿ, ಕ್ಲಿಯರ್‌ಚಾಯ್ಸ್‌ ಕುರಿತಾಗಿ ಅಪೀಲ್ ಮಾಡಿದ ಕ್ಲಿಯರ್‌ಟ್ರಿಪ್ ಮತ್ತು ಮಹೇಂದ್ರ ಸಿಂಗ್ ಧೋನಿ

      ಬೆಂಗಳೂರು, 30 ಮಾರ್ಚ್ 2024: ಫ್ಲಿಪ್‌ಕಾರ್ಟ್ ಕಂಪನಿ ಆಗಿರುವ ಕ್ಲಿಯರ್‌ಟ್ರಿಪ್, ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ಅವರನ್ನು ತನ್ನ ಹೊಸ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ. ಈ ಸಹಯೋಗವು ಕ್ಲಿಯರ್‌ಟ್ರಿಪ್‌ಗೆ ಮಹತ್ವದ ಮೈಲಿಗಲ್ಲಾಗಿದ್ದು, ಮಹೇಂದ್ರ ಸಿಂಗ್ ಧೋನಿ ಪ್ರಯಾಣದಲ್ಲಿ ಸೇರಿಕೊಂಡಿದ್ದಾರೆ ಮತ್ತು ಅವರೊ ಪ್ರಯಾಣ ಸಂದರ್ಭದಲ್ಲಿ ಸರಿಯಾದ ಆಯ್ಕೆಗಳನ್ನು ಮಾಡಲು ಸಲಹೆ ನೀಡುತ್ತಾರೆ. ಈ ಬ್ರಾಂಡ್ “ಕ್ಲಿಯರ್‌ಚಾಯ್ಸ್‌” ಅಡಿಯಲ್ಲಿ ಪ್ರಯಾಣಿಕರು ನಿರ್ಧಾರ ತೆಗೆದುಕೊಳ್ಳುವುದನ್ನು ಸುಲಭ ಮಾಡುತ್ತದೆ ಮತ್ತು ಒತ್ತಡ ಮುಕ್ತ ಪ್ರವಾಸದ ಅನುಭವ ಒದಗಿಸುತ್ತದೆ.

      ಕ್ಯಾಪ್ಟನ್ ಕೂಲ್ ಎಂದೇ ಪ್ರೀತಿಯಿಂದ ಕರೆಯಲ್ಪಡುವ ಮಹೇಂದ್ರ ಸಿಂಗ್ ಧೋನಿ ಅವರು ಪಾರದರ್ಶಕ, ಆಶಾವಾದ ಮತ್ತು ನೇರ ಮಾತುಳಿಗೆ ಖ್ಯಾತರಾಗಿದ್ದಾರೆ ಮತ್ತು ಅವರು ಕ್ಲಿಯರ್‌ಟ್ರಿಪ್‌ನ ಮೌಲ್ಯಗಳಿಗೆ ಸೂಕ್ತವಾಗಿ ಹೊಂದಿಕೊಳ್ಳುತ್ತಾರೆ. ಈ ಸಹಯೋಗದ ಮೂಲಕ ಕ್ಲಿಯರ್‌ಟ್ರಿಪ್ ಮಹೇಂದ್ರ ಸಿಂಗ್ ಧೋನಿಯ ಅವರ ಸಾರ್ವತ್ರಿಕ ಜನಾಕರ್ಷಣೆಯನ್ನು ಬಳಸಿಕೊಂಡು ವಿವಿಧ ಭೌಗೋಳಿಕ ಪ್ರದೇಶದಾದ್ಯಂತ ಇರುವ ವೈವಿಧ್ಯಮಯ ಗ್ರಾಹಕರಿಗೆ ಬ್ರಾಂಡ್ ಅನ್ನು ವಿಶ್ವಾಸಾರ್ಹ ಟ್ರಾವೆಲ್ ಪಾರ್ಟ್ನರ್ ಆಗಿ ಬಿಂಬಿಸಲಿದೆ. ಈ ಮೂಲಕ ಟ್ರಾವೆಲ್ ಅನ್ನು ಎಲ್ಲರಿಗೂ ಲಭ್ಯವಾಗಿಸುವ ಕ್ಲಿಯರ್‌ಟ್ರಿಪ್‌ನ ದೃಷ್ಟಿಗೆ ಪೂರಕವಾಗಿ ಗ್ರಾಹಕ ನೆಲೆ ಮತ್ತು ಮಾರುಕಟ್ಟೆ ಉಪಸ್ಥಿತಿಯನ್ನು ವಿಸ್ತರಣೆ ಮಾಡಲಿದೆ.

      ಕ್ಲಿಯರ್‌ಟ್ರಿಪ್ ಬ್ರಾಂಡ್ ಅಂಬಾಸಿಡರ್ ಆಗಿರುವ ಮಹೇಂದ್ರ ಸಿಂಗ್ ಧೋನಿ, “ನನ್ನ ವೃತ್ತಿಜೀವನದುದ್ದಕ್ಕೂ ಹಲವಾರು ಖಂಡಗಳಲ್ಲಿ ಪ್ರಯಾಣಿಸಿದ್ದೇನೆ. ಆ ಮೂಲಕ ನಾನು ನಿಜವಾದ ಗ್ಲೋಬ್‌ಟ್ರೋಟರ್(ವ್ಯಾಪಕವಾಗಿ ಪ್ರಯಾಣಿಸುವ ವ್ಯಕ್ತಿ) ಆಗಿದ್ದೇನೆ ಮತ್ತು ಪ್ರಯಾಣದ ಮೇಲಿನ ಪ್ರೀತಿಯನ್ನು ಆ ಮೂಲ ಕಂಡುಕೊಂಡಿದ್ದೇನೆ. ಪ್ರವಾಸ ಅನ್ನುವುದು ಈಗ ನಾನು ಎದುರು ನೋಡುತ್ತಿರುವ ಸಂಗತಿಯಾಗಿ ಮಾರ್ಪಟ್ಟಿದೆ. ಆನಂದ, ನೆನಪುಗಳು ಮತ್ತು ಅರ್ಥಪೂರ್ಣತೆ ಒದಗಿಸುವ ಪ್ರವಾಸ ಒದಗಿಸಲು ಬದ್ಧರಾಗಿರುವ ಬ್ರ್ಯಾಂಡ್ ಆದ ಕ್ಲಿಯರ್‌ಟ್ರಿಪ್‌ ಪ್ರಯಾಣದ ಭಾಗವಾಗಲು ನಾನು ಹೆಚ್ಚು ಸಂತೋಷಗೊಂಡಿದ್ದೇನೆ ನನ್ನ ವೃತ್ತಿಜೀವನದಲ್ಲಿ ನಾನು ಪ್ರತಿದಿನ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತಲೇ ಇರುತ್ತೇನೆ. ಆದರೆ ಕ್ಲಿಯರ್‌ಟ್ರಿಪ್‌ನಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಸುಲಭವಾಗಿರುತ್ತದೆ ಮತ್ತು ನೇರವಾಗಿರುತ್ತದೆ. ಅವರ ಪಾರದರ್ಶಕತೆ ಕಡೆಗಿನ ಬದ್ಧತೆಯಿಂದ ಆಯ್ಕೆ ನಿರ್ಧಾರ ತೆಗೆದುಕೊಳ್ಳುವುದು ಸರಳವಾಗುತ್ತದೆ ಮತ್ತು ಕನಸಿನ ಪ್ರವಾಸವನ್ನು ಆತ್ಮವಿಶ್ವಾಸದಿಂದ ಕೈಗೊಳ್ಳಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

      ಸಹಯೋಗದ ಕುರಿತು ಮಾತನಾಡಿದ ಕ್ಲಿಯರ್‌ಟ್ರಿಪ್‌ನ ಸಿಇಓ ಅಯ್ಯಪ್ಪನ್ ಆರ್, “ಮಹೇಂದ್ರ ಸಿಂಗ್ ಧೋನಿ ಅವರನ್ನು ಕ್ಲಿಯರ್‌ಟ್ರಿಪ್ ಕುಟುಂಬಕ್ಕೆ ಸ್ವಾಗತಿಸಲು ನಾವು ಆನಂದ ಹೊಂದಿದ್ದೇವೆ. ಅವರು ಇಡೀ ಪೀಳಿಗೆಗೆ ಸ್ಫೂರ್ತಿ ನೀಡಿದ ಗೌರವಾನ್ವಿತ ಕ್ರೀಡಾಪಟುವಾಗಿದ್ದಾರೆ ಮತ್ತು ಅವರು ತಮ್ಮ ಮೌಲ್ಯಗಳಿಂದ ಹೆಸರುವಾಸಿಯಾಗಿದ್ದಾರೆ. ನಂಬಿಕಾರ್ಹ ಮತ್ತು ಉತ್ತಮ ನಾಯಕತ್ವ ಗುಣ ಹೊಂದಿದ್ದಾರೆ. ಅವರೊಂದಿಗಿನ ಒಡನಾಟದ ಮೂಲಕ, ನಾವು ಗ್ರಾಹಕರಿಗೆ ಪ್ರಯಾಣದ ವಿಚಾರದಲ್ಲಿ ಅತ್ಯುತ್ತಮವಾದ ಮತ್ತು ಸರಿಯಾದ ಆಯ್ಕೆಗಳನ್ನು ನಿರಾತಂಕವಾಗಿ ಮಾಡುವ ಅವಕಾಶ ಒದಗಿಸುತ್ತೇವೆ. ನಾವು ಬೆಳೆಯುತ್ತಾ ಹೋದಂತೆ ಎಲ್ಲರಿಗೂ ಅವರು ಯಾವುದೇ ಹಂತದಲ್ಲಿ ಇರುವವರಾದರೂ ಅವರಿಗೆ ಪ್ರಯಾಣ ಮಾಡುವ ಅವಕಾಶ ಒದಗಿಸುವ ಭರವಸೆ ಹೊಂದಿದ್ದೇವೆ. ಮಹೇಂದ್ರ ಸಿಂಗ್ ಧೋನಿ ಅವರ ಸಹಯೋಗದ ಜೊತೆಗೆ ನಾವು ದೊಡ್ಡ ಮಟ್ಟದ ಜನರಿಗೆ ವಿಶ್ವಾಸದ ಜೊತೆಗೆ ಜಗತ್ತು ಸುತ್ತುವ ಪ್ರೋತ್ಸಾಹವನ್ನು ನೀಡಲಿದ್ದೇವೆ” ಎಂದು ಹೇಳಿದರು.

      ಮಹೇಂದ್ರ ಸಿಂಗ್ ಧೋನಿ ಕ್ಲಿಯರ್‌ಟ್ರಿಪ್‌ನೊಂದಿಗಿನ ತಮ್ಮ ಚೊಚ್ಚಲ ಇನ್ನಿಂಗ್ಸ್ ಅನ್ನು ಮನರಂಜನಾ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದರ ಮೂಲಕ ಆರಂಭಿಸಲಿದ್ದಾರೆ. ಅದು ಶೀಘ್ರದಲ್ಲೇ ಪ್ರಸಾರವಾಗಲಿದೆ.

      ಕ್ಲಿಯರ್‌ಟ್ರಿಪ್ ಮತ್ತು ಮಹೇಂದ್ರ ಸಿಂಗ್ ಧೋನಿ ಜೊತೆಯಾಗಿ ಕ್ಲಿಯರ್‌ಚಾಯ್ಸ್‌ ಮೇಲೆ ನಂಬಿಕೆ ಇಡಲು ಮತ್ತು ಸ್ಪಷ್ಟತೆ ಹೊಂದಿರುವ, ಆತ್ಮವಿಶ್ವಾಸದಿಂದ ಕೈಗೊಳ್ಳುವ ಮತ್ತು ಮರೆಯಲಾಗದ ಅನುಭವಗಳಿಂದ ಕೂಡಿದ ಪ್ರವಾಸಗಳನ್ನು ಮಾಡಲು ಪ್ರೇರೇಪಿಸುತ್ತದೆ. ಹಾಗಾಗಿ ಕ್ಲಿಯರ್‌ಟ್ರಿಪ್‌ಗೆ ಬನ್ನಿ, ನಾಯಕನ ಮುಂದಾಳತ್ವದಲ್ಲಿ ಮುನ್ನಡೆಯಿರಿ ಮತ್ತು ಸರಿಯಾದ ಆಯ್ಕೆಯನ್ನು ಕೈಗೊಳ್ಳಿ.

      Tags: #Cleartrip Appoints New Leader; Mahendra Singh Dhoni has been selected as the brand ambassador#Publuc News#Voice Of Janata#ಕ್ಲಿಯರ್‌ಟ್ರಿಪ್ ಗೆ ಹೊಸ ನಾಯಕನ ನೇಮಕ; ಮಹೇಂದ್ರ ಸಿಂಗ್ ಧೋನಿ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.