• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ

      Voiceofjanata.in

      June 14, 2025
      0
      ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ
      0
      SHARES
      146
      VIEWS
      Share on FacebookShare on TwitterShare on whatsappShare on telegramShare on Mail

      ಸಂಕಷ್ಟದ ರೈತರಿಗೆ ಅನುಗ್ರಹ ಕೊಡುಗೆ

      ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ | ರೂ ಬಿಡುಗಡೆ | ಮಾಲಿಕರ ಬ್ಯಾಂಕ ಖಾತೆಗೆ ಜಮೆ

      ಇಂಡಿ : ಆಕಸ್ಮಿಕವಾಗಿ ಮೃತಪಟ್ಟ ಜಾನುವಾರುಗಳಿಗೆ ರಾಜ್ಯ ಸರಕಾರದ ಅನುಗ್ರಹ ಕೊಡುಗೆ ಯೋಜನೆಯಡಿ ನೀಡುವ ಪರಿಹಾರ ಧನವು ತಾಲೂಕಿನಲ್ಲಿ ೭೮ ರಾಸುಗಳಿಗೆ ಬಂದಿದ್ದು ೧೩೨ ಜಾನುವಾರಗಳ ಮಾಲಿಕರಿಗೆ ಪರಿಹಾರ ಇನ್ನೂ ದೊರೆತಿಲ್ಲ.

      ೨೦೨೪-೨೫ ನೇ ಸಾಲಿನಲ್ಲಿ ತಾಲೂಕಿನಲ್ಲಿ ಜಾನುವಾರುಗಳು ಆಕಸ್ಮಿಕವಾಗಿ ೨೧೦ ಮೃತ ಪಟ್ಟಿದ್ದು ಈ ಪೈಕಿ ೭೮ ರಾಸುಗಳಿಗೆ ಪರಿಹಾರ ಪಾವತಿಯಾಗಿದೆ. ಇನ್ನುಳಿದ ೧೩೨ ಜಾನುವಾರುಗಳಿಗೆ ಪರಿಹಾರ ಧನ ಬರಬೇಕಿದೆ.
      ಒಂದು ಹಸು, ಎತ್ತು ಎಮ್ಮೆಗೆ ಹತ್ತು ಸಾವಿರ ದಂತೆ ಈಗಾಗಲೇ ಜಾನುವಾರುಗಳಿಗೆ ೭ ಲಕ್ಷ ೮೦ ರೂ ಅವುಗಳ ಮಾಲೀಕರ ಬ್ಯಾಂಕ ಖಾತೆಗೆ ಜಮೆ ಆಗಿದೆ ಎಂದು ಪಶು ಸಂಗೋಪನೆ ಇಲಾಖೆ ಹಿರಿಯ ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ ಮಾಹಿತಿ ನೀಡಿದರು.

      ಹೈನುಗಾರಿಕೆಯಿಂದ ಹಾಗೂ ಇನ್ನೂ ಕೆಲವು ರೈತರು ಒಂದೆರಡು ಹಸುಗಳನ್ನು ಸಾಕಿಕೊಂಡು ತಮ್ಮ ಜೀವನ ಸಾಗಿಸಲು ಸಾಲ ಮಾಡಿ ಹಸುಗಳನ್ನು ತಂದಿದ್ದರು. ಆದರೆ ಅವುಗಳು ಆಕಸ್ಮಿಕವಾಗಿ ಮೃತಪಟ್ಟಂತಹ ಸಂದರ್ಭದಲ್ಲಿ ದಿಕ್ಕು ದೋಚದಂತಾಗುತ್ತದೆ. ಅಂತಹವರಿಗೆ ರಾಜ್ಯ ಸರಕಾರ ಅನುಗ್ರಹ ಯೋಜನೆಯಡಿ ಜಾನುವಾರುಗಳಿಗೆ ಹತ್ತು ಸಾವಿರ ರೂ ನೀಡಲಾಗುತ್ತದೆ. ಆದರೆ ೨೦೨೪-೨೫ ನೇ ಸಾಲಿನಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದ ಜಾನುವಾರುಗಳಿಗೆ ಬರುವ ಪರಿಹಾರ ಧನವು ಸರಕಾರದ ಮಟ್ಟದಲ್ಲಿ ಸಂಪೂರ್ಣವಾಗಿ ಬಿಡುಗಡೆಯಾಗದ ಕಾರಣ ಕೆಲವು ರೈತರು ಸಂಕಷ್ಟಕ್ಕೆ ಸಿಲುಕಿ ಮುಂದೊAದು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.
      ರಾಜ್ಯ ಸರಕಾರ ಅನುಗ್ರಹ ಕೊಡುಗೆ ಯೋಜನೆಯಡಿ ಕೇವಲ ಹಸು ಎತ್ತು ಎಮ್ಮೆಗಳಿಗೆ ಮಾತ್ರವಲ್ಲ ಆಕಸ್ಮಿಕವಾಗಿ ಮೃತಪಟ್ಟ ಕುರಿ ಹಾಗೂ ಮೇಕೆಗಳಿಗೂ ವಿತರಿಸಲಾಗುತ್ತಿದೆ. ಈ ಯೋಜನೆಯಡಿ ತಾಲೂಕಿನಲ್ಲಿ ಮೃತಪಟ್ಟಿರುವ ೯೧ ಕುರಿ ಮತ್ತು ಮೇಕೆಗಳಿಗೆ ೯೧ ಕ್ಕೆ ಪರಿಹಾರಬಂದಿದೆ. ೨೦೨೫ -೨೬ ರಲ್ಲಿ೫೦ ಜಾನುವಾರು ಮತ್ತು ೪೮ ಕುರಿ ಮೇಕೆಗಳಿಗೆ ಹಣ ಬರಬೇಕಿದೆ.

      ಕುರಿ ಅಥವಾ ಮೇಕೆ ಎರಡು ವರ್ಷಕ್ಕೂ ಚಿಕ್ಕದಿದ್ದರೆ ರೂ ೨೫೦೦ ಮತ್ತು ಎರಡು ವರ್ಷಕ್ಕಿಂತ ದೊಡ್ಡದಿದ್ದರೆ ಐದು ಸಾವಿರ ಹಣ ನೀಡುವರು.ಏಪ್ರೀಲ ೨೦೨೫ ರಿಂದ ಹಸು ಎಮ್ಮೆ ಎತ್ತು ಸತ್ತರೆ ರೂ ೧೫ ಸಾವಿರ ಮತ್ತು ಕುರಿ ಮೇಕೆಗಳಿಗೆ ರೂ ೭೫೦೦ ನೀಡಲಾಗುವದು ಎಂದು ಡಾ. ಅಡಕಿ ತಿಳಿಸಿದರು.

       

      ಆಕಸ್ಮಿಕವಾಗಿ ಮೃತಪಟ್ಟ ಜಾನುವಾರುಗಳಿಗೆ ಸರಕಾರದ ದಿಂದ ನೀಡುವ ಪರಿಹಾರ ಧನ ಕೆಲವು ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದ್ದು ಶೀಘ್ರದಲ್ಲೇ ಬಾಕಿ ಇರುವ ಹಣವೂ ಸರಕಾರದಿಂದ ಬರಲಿದೆ.

      Tags: #Compensation by government for accidentally died#indi / vijayapur#Public News#Today News#Voice Of Janata#Voiceofjanata.in#ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.