• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಕಾಂಗ್ರೆಸ್ ಹಾಗೂ ಜೆಡಿಎಸ್ನವರು ದೊಂಬರಾಟ ಶುರುಮಾಡಿದ್ದಾರೆ-ವೀರನಗೌಡ ಪಾಟೀಲ್:

      ಶಾಸಕರ ವಿರುದ್ಧ ಹರಿಹಾಯ್ದ ಬಿಜೆಪಿ ಮಂಡಲ ಅಧ್ಯಕ್ಷ:

      January 17, 2023
      0
      ಕಾಂಗ್ರೆಸ್ ಹಾಗೂ ಜೆಡಿಎಸ್ನವರು ದೊಂಬರಾಟ ಶುರುಮಾಡಿದ್ದಾರೆ-ವೀರನಗೌಡ ಪಾಟೀಲ್:
      0
      SHARES
      600
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಲಿಂಗಸೂಗೂರು ವಿಧಾನಸಭಾ ಕ್ಷೇತ್ರದಲ್ಲಿ ದೊಂಬಾರಾಟ ಶುರು ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ತಾಲೂಕಾ ಮಂಡಲ ಅಧ್ಯಕ್ಷ ವೀರನಗೌಡ ಪಾಟೀಲ್ ಹೇಳಿದರು.

      ತಾಲೂಕಿನ ಮುದಗಲ್ ಪಟ್ಟಣದ ಪುರಸಭೆಯ ರಂಗ ಮಂದಿರದ ಆವರಣದಲ್ಲಿ ನಡೆದ ಭೂತ್ ವಿಜಯಾ ಅಭಿಯಾನದಲ್ಲಿ ಮಾತನಾಡಿದ ಅವರು ಲಿಂಗಸೂಗೂರು ವಿಧಾನಸಭಾ ಕ್ಷೇತ್ರದ 30 ಗ್ರಾಂ. ಪಂಚಾಯತ್ಗಳ ಪೈಕಿ 29 ಗ್ರಾ.ಪಂ.ಗಳಲ್ಲಿ ಭೂತ್ ವಿಜಯ ಅಭಿಯಾನವನ್ನು ಮಾಡಿದ್ದೇವೆ. ಅಲ್ಲದೆ ಲಿಂಗಸೂಗೂರು ಹಾಗೂ ಹಟ್ಟಿ ಪಟ್ಟಣಗಳಲ್ಲಿ ಯಶಸ್ವಿಯಾಗಿ ಕಾರ್ಯಕ್ರಮವನ್ನು ಮಾಡಿದ್ದೇವೆ.

      ಮಾನಪ್ಪ ವಜ್ಜಲ್ ರವರು 10 ವರ್ಷಗಳಲ್ಲಿ ಮಾಡಿದ ಅಭಿವೃಧ್ಧಿ ಕಾರ್ಯಗಳನ್ನು
      ಮುಂದಿಟ್ಟುಕೊಂಡು ನಾವು ಈ ಬಾರಿಯ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಚುನಾವಣೆಯಲ್ಲಿ ಗೆಲುವು ನಮ್ಮದಾಗಲಿದೆ.

      ಜೆಡಿಎಸ್ನ ನಿಯೋಜಿತ ಅಭ್ಯರ್ಥಿ ಸಿದ್ದು ಬಂಡಿ ಜನರಿಗೆ ಎಮೋಶನಲ್ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಸಿದ್ದು ಬಂಡಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 6 ಕ್ವಾರಿಗಳನ್ನು ಲೀಜ್ಗೆ ಪಡೆದುಕೊಂಡು ಮರೆಯುತ್ತಿದ್ದಾರೆ. ಆದರೆ ಕ್ಷೇತ್ರಕ್ಕೆ ಸಿದ್ದು ಬಂಡಿ ಕೊಡುಗೆ ಶೂನ್ಯ ಎಂದು ಅಸಮಾಧಾನ ಹೊರಹಾಕಿದರು.

      ಇನ್ನು ಕಾಂಗ್ರೆಸ್ನವರು 600 ಕಿ.ಮೀ. ನಿಂದ ಬಂದು ಪರಿವರ್ತನಾ ರ್ಯಾಲಿ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ನಲ್ಲಿ ಮೂರು ಬಣಗಳಿವೆ. ಆ ಬಣಗಳ ನಾಯಕರಲ್ಲಿ ಬಡಿದಾಟ ನಡೆದಿದೆೆ.

      ಮುದಗಲ್ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಶಾಸಕ ಡಿ.ಎಸ್.ಹೂಲಗೇರಿ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ. ಇನ್ನು ಶಾಸಕರು ಮುದಗಲ್ ಮುಖ್ಯ ರಸ್ತೆಯ ಅಗಲಿಕರಣದಲ್ಲಿ ಶ್ರೀಮಂತರಿಗೊಂದು ಬಡವರಿಗೊಂದು ತಾರತಮ್ಯ ಮಾಡಿ 50 ಲಕ್ಷ ರೂ ಲಂಚ ಪಡೆದು ಕಳಪೆ ಕಾಮಗಾರಿಗೆ ಕುಮ್ಮಕ್ಕು ನೀದಿದ್ದಾರೆ. ಅಲ್ಲದೆ ಮುದಗಲ್ ಪಟ್ಟಣಕ್ಕೆ ಶಾಸಕರ ಕೊಡುಗೆ ಏನೂ ಇಲ್ಲ ಎಂದು ಶಾಸಕರ ವಿರುದ್ದ ವಾಗ್ದಾಳಿ ನಡೆಸಿದರು.

      ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತದಿಂದ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ 150 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಗದ್ದುಗೆ ಏರುಲಿದೆ ಎಂದರು.

      Tags: #bjp party#boot vijaya abhiyana#veeranagouda patilLingasagur.mudgal.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.