• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

    ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

    ಜಿಲ್ಲಾ ಕ್ರೀಡಾ ಶಾಲೆ-ನಿಲಯಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

    ಜಿಲ್ಲಾ ಕ್ರೀಡಾ ಶಾಲೆ-ನಿಲಯಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

    ಎಂತಹುದ್ದೇ ಕಠಿಣ ಸಂದರ್ಭದಲ್ಲೂ ನಾವು ಯಶಸ್ಸನ್ನು ಪಡೆಯಲು ಸಾಧ್ಯ..!

    ಎಂತಹುದ್ದೇ ಕಠಿಣ ಸಂದರ್ಭದಲ್ಲೂ ನಾವು ಯಶಸ್ಸನ್ನು ಪಡೆಯಲು ಸಾಧ್ಯ..!

    ಅಗರಖೇಡ ಗ್ರಾಮದಲ್ಲಿ ನೀರಿನ ತೊಂದರೆ

    ಅಗರಖೇಡ ಗ್ರಾಮದಲ್ಲಿ ನೀರಿನ ತೊಂದರೆ

    ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ :ವಿ.ಪ ಶಾಸಕ ಪಾಟೀಲ

    ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ :ವಿ.ಪ ಶಾಸಕ ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

      ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

      ಜಿಲ್ಲಾ ಕ್ರೀಡಾ ಶಾಲೆ-ನಿಲಯಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

      ಜಿಲ್ಲಾ ಕ್ರೀಡಾ ಶಾಲೆ-ನಿಲಯಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

      ಎಂತಹುದ್ದೇ ಕಠಿಣ ಸಂದರ್ಭದಲ್ಲೂ ನಾವು ಯಶಸ್ಸನ್ನು ಪಡೆಯಲು ಸಾಧ್ಯ..!

      ಎಂತಹುದ್ದೇ ಕಠಿಣ ಸಂದರ್ಭದಲ್ಲೂ ನಾವು ಯಶಸ್ಸನ್ನು ಪಡೆಯಲು ಸಾಧ್ಯ..!

      ಅಗರಖೇಡ ಗ್ರಾಮದಲ್ಲಿ ನೀರಿನ ತೊಂದರೆ

      ಅಗರಖೇಡ ಗ್ರಾಮದಲ್ಲಿ ನೀರಿನ ತೊಂದರೆ

      ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ :ವಿ.ಪ ಶಾಸಕ ಪಾಟೀಲ

      ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ :ವಿ.ಪ ಶಾಸಕ ಪಾಟೀಲ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೈ ವಿರುದ್ಧ ಹಿಂದೂ ಹುಲಿ ಯತ್ನಾಳ ವಾಗ್ದಾಳಿ ..!

      Desk

      May 5, 2023
      0
      ಕೈ ವಿರುದ್ಧ ಹಿಂದೂ ಹುಲಿ ಯತ್ನಾಳ ವಾಗ್ದಾಳಿ ..!
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಮೀಸಲಾತಿಗಾಗಿ ಸದನದಲ್ಲಿ ಧ್ವನಿ ಎತ್ತಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದರು.

      ಇಂಡಿ ಪಟ್ಟಣದಲ್ಲಿ ಹಮ್ಮಿಕೊಂಡ 2023ರ ಇಂಡಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಾತಿ ಜಾತಿಗಳ ನಡುವೆ ಜಗಳ ಹಚ್ಚಿ ಕಾಂಗ್ರೆಸ್ ಜಗಳ ಹೆಚ್ಚುತ್ತಿದೆ ಎಂದು ಆರೋಪಿಸಿದರು. ಇನ್ನೂ ಜಾತಿಗಳನ್ನು ಹೊಡೆದು ಮತ ಪಡೆಯುವ ಕಾಂಗ್ರೆಸ್ ಪಕ್ಷ ಹುನ್ನಾರ ನಡೆಸುತ್ತಿದೆ.

      ಇದು ಎಂದಿಗೂ ಸಾಧ್ಯವಿಲ್ಲ. ನೀವೆಲ್ಲರೂ ಪ್ರಜ್ಞಾವಂತರಾಗಬೇಕು. ಆಸೆ, ಆಮಿಷ, ಹಣಕ್ಕೆ ನಿಮ್ಮ ಮತ ನೀಡಬೇಡಿ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಪಡಿಸುವುದಾಗಿ ಹೇಳಿದ್ದಾರೆ. ಹಲವು ವರ್ಷಗಳಿಂದ ನಡೆದ ಮೀಸಲಾತಿ ಹೋರಾಟ ನಮ್ಮ ಮುಂದಿನ ಮಕ್ಕಳ ಭವಿಷ್ಯದ್ದಾಗಿದೆ. ನಮ್ಮ ಮುಂದಿನ ಮಕ್ಕಳ ಭವಿಷ್ಯ ಉಜ್ವಲವಾಗಬೇಕಾದರೆ ನಾವು ಕಡ್ಡಾಯವಾಗಿ ಬಿಜೆಪಿ ಪಕ್ಷವನ್ನೇ ಬೆಂಬಲಿಸಬೇಕು.

      ಇಲ್ಲದೇ ಹೋದರೆ ಕಾಂಗ್ರೆಸ್ನ ಅಧಿಕಾರ ನಡೆದರೆ ಎಲ್ಲಾ ಮೀಸಲಾತಿ ರದ್ದು ಮಾಡಿ ಕೋಮು ಗಲಭೆಗಳು ಪ್ರಾರಂಭವಾಗುತ್ತವೆ. ಅದಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು. ರಾಜ್ಯದಲ್ಲಿ ಖಂಡಿತವಾಗಿಯೂ ಬಿಜೆಪಿ ಸರ್ಕಾರ ಸ್ಪಷ್ಟ ಬಹುಮತದಿಂದ ಆಯ್ಕೆಯಾಗಲಿದ್ದು ನಾನು ಸಹ ನಂಬರ್ ಒನ್ ಅಥವಾ ನಂಬರ್ ಟು ಸ್ಥಾನದಲ್ಲಿ ಇರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
      20,000ಕ್ಕೂ ಅಧಿಕ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

      ವೇದಿಕೆಯಲ್ಲಿ ಅಭ್ಯರ್ಥಿ ಕಾಸೂಗೌಡ ಬಿರಾದಾರ, ಶಿಕ್ಷಣ ಸಚಿವ ಧಾನಸಿಂಗ್ ರಾವತ್, ಜಿಲ್ಲಾ ಅಧ್ಯಕ್ಷ ಆರ್ ಎಸ್ ಕೂಚಬಾಳ, ದಯಾಸಾಗರ ಪಾಟೀಲ, ಅನೀಲ ಜಮಾದಾರ, ಮಲ್ಲಿಕಾರ್ಜುನ ಕಿವಡೆ, ಶಂಕರ್ ಗೌಡ ಪಾಟೀಲ್, ಅಪ್ಪುಗೌಡ ಪಾಟೀಲ, ಅಶೋಕಗೌಡ ಬಿರಾದಾರ, ಶೀಲವಂತ ಉಮಾರಾಣಿ, ಮುತ್ತು ದೇಸಾಯಿ, ಸಿದ್ದಲಿಂಗ ಹಂಜಗಿ, ರವಿ ಖಾನಾಪುರ, ಸತೀಶ್ ಚಂದ್ರ ಕುಲಕರ್ಣಿ, ಅನಿಲ ಗೌಡ ಬಿರಾದಾರ ಸೋಮಶೇಖರ ದೇವರ, ಬಾಳು ಮುಳಜಿ, ರವಿ ವಗ್ಗಿ, ಶಾಂತು ಕಂಬಾರ, ರಾಜಶೇಖರ ಯರಗಲ್, ಸೋಮು ದೇವರ, ವಿಜಯಲಕ್ಷ್ಮಿ ರೂಗಿಮಠ, ಭೀಮಸಿಂಗ್ ರಾಠೋಡ, ಸೇರಿದಂತೆ ಇನ್ನಿತರರು ಇದ್ದರು.

      Tags: #basanagoud patil yatnall#bjp party#Kasugoud Biradar#Star campoinindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      January 14, 2026
      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      January 14, 2026
      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      January 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.