• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

      Voiceofjanata.in

      September 13, 2024
      0
      ಇಂಡಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ
      0
      SHARES
      791
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

      ಇಂಡಿ :ಮತಕ್ಷೇತ್ರದಲ್ಲಿ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಕಂಡಿರುವ ಬಿಜೆಪಿ ಮುಖಂಡರು ಹಾಗೂ ಸಂಸದರು ಹತಾಶೆಕೊಂಡು ಒಂದೇ ರಾಷ್ಟ್ರೀಯ ಹೆದ್ದಾರಿಯನ್ನು  ಪುನಃ ಪುನಃ ಉದ್ಘಾಟನೆ ಮಾಡಿ ಜಿಲ್ಲೆಯಲ್ಲಿ ನಗೆಪಾಟಿಲಿಗೆ ಇಡಾಗಿದ್ದಾರೆಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್ ಮೋಮಿನ್ ವ್ಯಂಗ್ಯವಾಗಿ ಮಾತನಾಡಿದರು.
      ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರು ಸಂಸದರ ಬಗ್ಗೆ ಅತ್ಯಂತ ಗೌರವವಿದೆ. ಆದರೆ ಈಗಾಗಲೇ ಬೆಳಗಾವಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ರಾಷ್ಟ್ರೀಯ ಹೆದ್ದಾರಿಯನ್ನು ಉದ್ಘಾಟನೆಗೊಳಿಸಿದ್ದು, ಅದೇ ರಾಷ್ಟ್ರೀಯ ಹೆದ್ದಾರಿಯನ್ನು ಪುನಃ ಉದ್ಘಾಟನೆಗೊಳಿಸುವಂತಹ ಅತ್ಯಂತ ದುಸ್ಥಿತಿಗೆ ಬಿಜೆಪಿಗರು ಹಾಗೂ ಸಂಸದರು ತಲುಪಿದ್ದಾರೆ ಎಂದು ಕಿಡಿಕಾರಿದರು. ಇನ್ನೂ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಸರಕಾರಿ ಕಾರ್ಯಕ್ರಮದಂತೆ ಪ್ರತಿಬಿಂಬಿಸಿ, ಧ್ವನಿ ವರ್ಧಕ ಹಾಗೂ ನಗರದ ತುಂಬೆಲ್ಲಾ ಪಕ್ಷದ ಬ್ಯಾನರ್ ಅಳವಡಿಸಿ ಮೈತ್ರಿ ಪಕ್ಷದ ವೇದಿಕೆ ಕಾರ್ಯಕ್ರಮ ಮಾಡಿ ಶಾಸಕರ ಮೇಲೆ ಆರೋಪ ಮಾಡುತ್ತಾರೆ. ಇದು ಎಷ್ಟು ಸರಿ..? ಕಳೆದ 35 ವರ್ಷಗಳಿಂದ ಶಾಸಕ ಯಶವಂತರಾಯಗೌಡ ಪಾಟೀಲ ರಾಜಕಾರಣ ‌ಮಾಡುತ್ತಿದ್ದು,ಮತಕ್ಷೇತ್ರದ ಹಾಗೂ ಜಿಲ್ಲೆಯ ಜನರಿಗೆ ಅವರ ಬಗ್ಗೆ ಗೊತ್ತಿದೆ. ಇನ್ನೂ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಹೆಸರು ಹೆಸರು ಪದೆ ಪದೆ ಬಳಸಿ ರಾಜಕಾರಣ ‌ಮಾಡುತ್ತಾರೆಂದು ಹೇಳುತ್ತಾರೆ. ಅದು ಸಿದ್ದೇಶ್ವರ ಸ್ವಾಮಿಜಿ ಅವರ ಬಗ್ಗೆ ಇರುವ ಅಪಾರ ಭಕ್ತಿ, ಅದಲ್ಲದೆ ಜಿಲ್ಲೆ ಹಾಗೂ ರಾಜ್ಯದಲ್ಲಿಯೇ  ಯಾರೋಬ್ಬರು  ಸಿದ್ದೇಶ್ವರ ಸ್ವಾಮೀಜಿ ಬಗ್ಗೆ ವಿಧಾನ ಸಭೆಯಲ್ಲಿ ಮಾತಾಡಿಲ್ಲ. ಆದರೆ ಪಠ್ಯ ಪುಸ್ತಕದಲ್ಲಿ ಅವರ ವಿಚಾರದಾರೆಗಳು ಮೂಡಿ ಬರಬೇಕು. ಸಮಾಜದ ಮುಖ್ಯ ವಾಹಿನಿಯಲ್ಲಿ ಸದಾ ಕಾಣಬೇಕು ಎಂಬ ಹಂಬಲ  ಶಾಸಕರದ್ದು, ಆದರೆ ಈ ಹಿಂದೆ ಪಟ್ಟಣದಲ್ಲಿ ಸಿದ್ದೇಶ್ವರ ಸ್ವಾಮಿಜಿ ಅವರ ಪ್ರವಚನ ನಡೆದಾಗ ತಾವು ಏನು ಮಾಡಿದ್ದಿರಿ ಎಂಬುವುದು ಎಲ್ಲರಿಗೂ ಗೊತ್ತು. ಅವರ ಬಗ್ಗೆ ‌ಮಾತನಾಡುವ ನೈತಿಕ ಹಕ್ಕು ಇಲ್ಲ. ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದು, ಇವರಿಂದ  ಯಾವುದೇ ಪಾಠ ಕಲಿಯುವ ಪ್ರಮೆ ಇಲ್ಲ. ಇನ್ನೂ ನೀರಾವರಿ ವಿಚಾರದಲ್ಲಿ ಸಂಸದರ ಪಾತ್ರ ವಿದ್ದರೆ ಅಥವಾ ಪತ್ರ ವ್ಯವಹಾರ ಮಾಡಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
      https://voiceofjanata.in/wp-content/uploads/2024/09/video_20240913_144005.mp4

      ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿಯವರ ಕಾಲದಲ್ಲಿ ಕಾಮಗಾರಿಗಳಿಗೆ ನಮ್ಮ ಶಾಸಕರು ಎಲ್ಲಿಯೂ ಭೂಮಿ ಪೂಜೆ ಮಾಡಿಲ್ಲ. ಬಸ್ಟ್ಯಾಂಡ್ ಮಾಡಿದ್ದು ನಾನು ಎಂದು ಹೇಳಿಕೊಂಡಿಲ್ಲ. ಬದಲಿಗೆ ಬಸ್ ಡಿಪೋ ಮಾಡಿರುವುದು ನಾನು ಎಂದಿದ್ದಾರೆ. ಬಿಜೆಪಿಯವರಿಗೆ ತಮ್ಮಿಂದಲೋ ಹೇಳಿಕೊಳ್ಳುವಷ್ಟು ಯೋಜನೆಗಳು ಆಗದೆ ಇರುವದರಿಂದ್ದ ಹತ್ತಾಶೇ ಭಾವನೆಯಿಂದ ಶಾಸಕರ ಅಭಿವೃದ್ದಿ ಕೆಲಸಗಳು ಕಂಡು ಹೊಟ್ಟೆಕಿಚ್ಚು ಪಡುತ್ತಿದ್ದಾರೆ. ಶಾಸಕರು ಮತಕ್ಷೇತ್ರದಲ್ಲಿ ಸರ್ವಜನ ಶಾಂತಿಯ ತೋಟ ಎನ್ನುವಂತೆ ಶಾಂತಿ, ಪ್ರೀತಿ ಸಾಮರಸ್ಯದಿಂದ ಅಭಿವೃದ್ದಿ ಚಿಂತನೆಗಳನ್ನು ಸಮ-ಸಮಾಜದ ಕಲ್ಪನೆಯಿಂದ ಅಧಿಕಾರ ನಡೆಸುತ್ತಿದ್ದಾರೆ ಹೊರತ್ತೂ ಯಾವುದೇ ರೀತಿಯ ಪಕ್ಷ ಪಾತ ಮಾಡಿಲ್ಲ ವಿನಾಕಾರಣ ಆರೋಪ ಮಾಡುವುದು ಶೋಭೆಯಲ್ಲ ಎಂದರು.

      ಪುರಸಭೆ ಅಧಿಕಾರ ಆಮೀಶೆ ತೋರಿಸಿ ಹಿಡಿದಿದ್ದೀರಿ ಎಂದಿರುವ ನೀವು, ಇದು ಸತ್ಯಕ್ಕೆ ದೂರವಾದ ಆರೋಪವಾಗಿದೆ. ನೀವು ನಿಮ್ಮ ಪಕ್ಷದ ಸದಸ್ಯರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಅಸಮರ್ಥರಾಗಿದ್ದೀರಿ ಎಂದು ಆರ್ಥ. ನಾವು ಯಾವುದೇ ಆಶೇ ಆಮೀಷ ತೊರಿಸಿಲ್ಲ ಶಾಸಕರ ಮಾನವೀಯ ಮೌಲ್ಯ ಸರ್ವಜನಾಂಗ ಪ್ರೀತಿಸುವ ವೈವಿಧಾನ ಮತ್ತು ಅಭಿವೃದ್ದಿಯ ಚಿಂತನೆಗಳನ್ನು ಸ್ವ ಇಚ್ಚೇಯಿಂದ ಬೆಂಬಲಿಸಿದ್ದಾರೆ ಅವರಿಗೆ ಶಾಸಕರ ಒತ್ತಾಯ ಮಾಡಿಲ್ಲ. ನಮ್ಮಲ್ಲಿಗೆ ತಾವಾಗಿ ಬಂದಿರುವದರಿಂದ ಪುರಸಭೆ ಅಧಿಕಾರ ಹಿಡಿದಿದ್ದು ನಿಜ.

      ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಸದಾಶೀವ ಪ್ಯಾಟಿ, ಶಿವಯೋಗೆಪ್ಪ ಚೆನಗೊಂಡ, ಜಟ್ಟಪ್ಪ ರವಳಿ, ಪ್ರಶಾಂತ ಕಾಳೆ, ಪ್ರಭುಗೌಡ ಪಾಟೀಲ, ಭಿಮಣ್ಣ ಕೌಲಗಿ, ಹರಿಶ್ಚಂದ್ರ ಪವಾರ, ರಮೇಶ್ ಕಲ್ಯಾಣಿ, ಮಲ್ಲು ಮಡ್ಡಿಮನಿ, ಚನ್ನು ದೇವರ, ಅವಿನಾಶ್ ಬಗಲಿ, ಸತೀಶ್ ಕುಂಬಾರ, ಸುಭಾಸ ಬಾಬರ್, ಭೀಮರಾಯ ಗಾಣಗೇರ, ಮಂಜುನಾಥ ಕಾಮಗೊಂಡ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.
      ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿ ಉದ್ದೇಶಿಸಿ ಬ್ಲಾಕ್ ಅಧ್ಯಕ್ಷ ಜಾವೀದ್ ‌ಮೂಮಿನ್ ಹಾಗೂ ಪಕ್ಷದ ಮುಖಂಡರು ಪಾಲ್ಗೊಂಡು ‌ಮಾತನಾಡತ್ತಿದ್ದರು.

      Tags: #Congress Press Meet#Congress sparks against BJP in India#Mp ramesh jigajinni#Public News#State News#ಇಂಡಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿBjpPress meet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅರಣ್ಯಾಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಸಿ ಓ ಡಿ ತನಿಖೆಗೆ ಆಗ್ರಹ..!

      ಅರಣ್ಯಾಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಸಿ ಓ ಡಿ ತನಿಖೆಗೆ ಆಗ್ರಹ..!

      January 23, 2026
      ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ಕ್ಕೆ ಸಮಗ್ರ ಹಾಗೂ ನಿಖರ ದತ್ತಾಂಶಗಳನ್ನು ಕಾಲಮಿತಿಯೊಳಗೆ ಒದಗಿಸಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ

      ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ಕ್ಕೆ ಸಮಗ್ರ ಹಾಗೂ ನಿಖರ ದತ್ತಾಂಶಗಳನ್ನು ಕಾಲಮಿತಿಯೊಳಗೆ ಒದಗಿಸಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ

      January 23, 2026

      ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.