• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಕಾಂಗ್ರೆಸ್ ವಿರುದ್ಧ ನಿಂಬೆ ನಾಡಿನಲ್ಲೂ ಬಿಜೆಪಿಯಿಂದ ಪ್ರತಿಭಟನೆ.

      ಗೂಂಡಾ ಕಾಯ್ದೆಯಡಿ ಬಂದನ ಮಾಡಿ-ಅನೀಲಗೌಡ ಬಿರಾದಾರ

      January 5, 2022
      0
      ಕಾಂಗ್ರೆಸ್ ವಿರುದ್ಧ ನಿಂಬೆ ನಾಡಿನಲ್ಲೂ ಬಿಜೆಪಿಯಿಂದ ಪ್ರತಿಭಟನೆ.
      0
      SHARES
      576
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವಥ್ ನಾರಾಯಣ ಮಾತನಾಡುವ ವೇಳೆ ಸಂಸದ ಡಿ.ಕೆ.ಸುರೇಶ್ ಹಾಗೂ ಎಮ್ಎಲ್‌ಸಿ ರವಿ ಮೈಕ್ ಕಿತ್ತುಕೊಂಡಿರುವುದನ್ನು ಖಂಡಿಸಿ, ಸಂಸದ ಡಿಕೆ ಸುರೇಶ ಹಾಗೂ ವಿಧಾನ ಪರಿಷತ್ ಸದಸ್ಯ ರವಿ ಗೂಂಡಾವರ್ತನೆ ವಿರುದ್ಧ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆಡಳಿತ ಸೌಧದ ಎದುರು ತಾಲ್ಲೂಕು ಮಂಡಳ ಬಿಜೆಪಿ ಯುವ ಮೂರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶಿಲ್ದಾರ ಆರ್ ಎಸ್ ರೆವಡಿಗರ ಅವರಿಗೆ ಮನವಿ ಸಲ್ಲಿಸಿದರು.

      ನಗರದ ಬಸವೇಶ್ವರ ಸರ್ಕಲ್‌ದಿಂದ ಕಚೇರಿಯ ವರೆಗೂ ಮೆರವಣಿಗೆ ನಡೆಸಿದರು.‌ ಸಂಸದ ಡಿಕೆ ಸುರೇಶ ಹಾಗೂ ಎಂಎಲ್‌ಸಿ ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಸಚಿವ ಅಶ್ವಥನಾರಾಯಣ ಅವರ ಭಾಷಣಕ್ಕೆ ಅಡ್ಡಿ ಪಡಿಸಿದ್ದು ಖಂಡನೀಯ. ಇಂತಹ ಗುಂಡಾ ವರ್ತನೆಗೆ ಮುಂದಿನ ದಿನಗಳಲ್ಲಿ ಮತದಾರರು ತಕ್ಕಪಾಠ‌ ಕಲಿಸುತ್ತಾರೆ ಎಂದರು. ವಿರೋಧ ಪಕ್ಷದಲ್ಲಿದ್ದು ಗೂಂಡಾವರ್ತನೆ ಮಾಡುವುದು ಸಲ್ಲದು. ಅದಕ್ಕಾಗಿ ಮುಂದಿನ ದಿನಗಳಲ್ಲಿ ಗೂಂಡಾವರ್ತನೆ ಬಿಟ್ಟು ಅಭಿವೃದ್ಧಿ ಮಂತ್ರ ಜಪ್ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೂರ್ಚಾ ಅಧಕ್ಷ ಕಾಸುಗೌಡ ಬಿರಾದಾರ ಮಾತಾನಾಡಿ, ಪ್ರಜಾ ಪ್ರಭುತ್ವ ಕಗ್ಗೊಲೆಯಾಗುತ್ತಿದೆ. ಸಾರ್ವಜನಿಕ ಮತ್ತು ರಾಜ್ಯದ ಮುಖ್ಯ ಮಂತ್ರಿ ಎದುರೇ ‌ಬ್ರಷ್ಟ ಕಾಂಗ್ರೆಸ್ ಪಕ್ಷದ ಮುಖಂಡರ ಗುಂಡಾಗಿರಿ ಕಾಣುತ್ತಿದೆ. ಅಭಿವೃದ್ಧಿ ಪ್ರಗತಿ ಬಗ್ಗೆ ಏನಾದರೂ ಪ್ರಶ್ನೆ ಮಾಡುದಾದರೆ ವಿಧಾನ ಸೌಧದಲ್ಲಿ ಮಾಡಬೇಕು. ಅದನ್ನು ಬಿಟ್ಟು ಗುಂಡಾಗಿರಿ ಮಾಡುತ್ತಾರೆ ಎಂದರೆ, ಅದನ್ನು ತೀವ್ರವಾಗಿ ಖಂಡಿಸುತ್ತೆವೆ. ಅವರ ಮೇಲೆ ಸರಕಾರ ನಿರ್ದಾಕ್ಷಿಣ್ಯವಾಗಿ ಕಾನೂನಾತ್ಮಕ ಕ್ರಮ ಜರಗಿಸಬೇಕು ಎಂದು ಒತ್ತಾಯ ಮಾಡುತ್ತೆನೆ ಎಂದು ಹೇಳಿದರು.

      ಪ್ರತಿಭಟನೆ ಉದ್ದೇಶಿಸಿ ಮಾತಾನಾಡಿದ ಬಿಜೆಪಿ ಮುಖಂಡ ಹಣಮಂತರಾಯಗೌಡ ಪಾಟೀಲ್,‌ ಪಟ್ಟಣದಲ್ಲಿ ಅಂಬೇಡ್ಕರ್ ಯುವಕ ಮಂಡಳಿ ಆಯೋಜಿಸಿರುವ ಭೀಮಾ ಕೊರಸಗಾಂವ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಅತ್ಯಂತ ಸಾದಾ ವ್ಯಕ್ತಿ, ಎಲ್ಲೊ ಹತ್ತು ರೂಪಾಯಿ ತೆಗೆದುಕೊಂಡು ಕುಡಿದ ಬಂದು ನಮ್ಮ ಭಾಗದ ಶಾಸಕರಿಗೆ ಒಂದು ಎರಡು ಶಬ್ದ ಬೈದಾಗ, ಶಾಸಕರು ನಾನು ಭೀಮಾ ತೀರದಿಂದ ಬಂದವನು ಎಂದು ಹೇಳುತ್ತಾರೆ.
      ಎಲ್ಲರೂ ತಾಯಿ ಗರ್ಭದಿಂದಲೇ ಬಂದವರು,ಎಲ್ಲರಲ್ಲೂ ಕೋಪ,ತಾಪ ಇದ್ದೆ ಇರುತ್ತದೆ. ಆದರೆ ಇವತ್ತು ಈ ನಾಡಿನ ಜನ ನಿಮ್ಮನ್ನ ದೊಡ್ಡವರನ್ನಾಗಿ ಮಾಡಿ ಕೂಡಿಸಿದ್ದಾರೆ. ನಿಮಗೆ ಚಿಕ್ಕವರು ಬೈದಾಗ ಅದು ಹೂವಿನ ಹಾರವಾಗಿ ಸ್ವೀಕಾರ ಮಾಡಬೇಕು. ಅದು ದೊಡ್ಡವರ ಅಂತಾ ಮಾಡಿದಕ್ಕೂ ಸ್ವಾರ್ಥಕ ಆಗುತ್ತದೆ. ಆದರೆ ಅದನ್ನು ಬಿಟ್ಟು ವೇದಿಕೆ ಮೇಲೆ ಚಿಕ್ಕವರ ಜೊತೆ ಜಗಳ ಮಾಡುತ್ತೀರಿ ಎಂದರೆ, ಇದು ಏನೂ ಒಂದು ಕೆಟ್ಟ ಶಕುನ ಬರುವ ವಿಧಾನ ಸಭೆ ಚುನಾವಣೆಯಲ್ಲಿ ನಿಮಗೆ ಸೋಲು ಸಮೀಪ ಬಂದಂತೆ ಎಂದರು. ಮುಂದಿನ ಚುನಾವಣೆಯ ಆಧಾರ ಇಟ್ಟುಕೊಂಡು 4 ವರ್ಷದ ಮಾಡದ ಅಂಬೇಡ್ಕರ್ ಮೂರ್ತಿ ಒಂದೇ ವರ್ಷದಲ್ಲಿ ಮಾಡುತ್ತೆನೆ ಎಂದು ಹೇಳುತ್ತಿರಿ ಎಂದರೆ, ದಲಿತರೇನು ಭಿಕ್ಷುಕರಾ, ಅವರ ಅಂಬೇಡ್ಕರ್ ಮೂರ್ತಿ ಅವರು ಮನ್ಸದ ಮಾಡಿದ್ರ ಒಂದೇ ದಿನದಲ್ಲಿ ಕಟ್ಟುವಂತಹ ಶಸಕ್ತ ನಾಯಕರು ಇದ್ದಾರೆ. ಆದರೆ ನೀವು ಮತದಾನಕ್ಕಾಗಿ ಅಂಬೇಡ್ಕರ್ ಮೂರ್ತಿ ಮಾಡಬೇಡಿ, ಅಂಬೇಡ್ಕರ್ ಈ ದೇಶಕ್ಕಾಗಿ, ಜನಾಂಗಕ್ಕಾಗಿ, ಜಗತ್ತಿಗಾಗಿ ಮಾನವೀಯ ಸಿದ್ಧಾಂತವನ್ನ ಮೆರೆಯಿಸುವುದಕ್ಕಾಗಿ ಶ್ರಮ ಪಟ್ಟವರು. ಮತದಾನದ ಆಸೆ ಬಿಟ್ಟು,ಅಂಬೇಡ್ಕರ್ ಮೂರ್ತಿ‌ ಮಾಡ್ರಿ ಅದಕ್ಕ ಸರಕಾರ ಅಷ್ಟೇ ಅಲ್ಲಾ, ನಾವು ಬಿಜೆಪಿ ನಾಯಕರು 50 ಲಕ್ಷ ರೂಪಾಯಿ ಕೊಡುತ್ತೆವೆ ಎಂದು ಹೇಳಿದರು. ಪ್ರತಿ ಚುನಾವಣೆ ಬಂದಾಗ ಅಂಬೇಡ್ಕರ್ ಮೂರ್ತಿ ಮಾಡ್ತಿನಿ, ರಾಣಿ ಚನ್ನಮ್ಮ ಮೂರ್ತಿ ಮಾಡ್ತಿನಿ ಅಂತಾ ಹೇಳಿ. ಇಡೀ ಕಾಂಗ್ರೆಸ್ ಜನ ನೀವು ತಾಲ್ಲೂಕಿನಿಂದ ರಾಜ್ಯದವರೆಗೂ ಗುಂಡಾಗಿರಿ ಮಾಡುತ್ತಿರಿ ಅಂದರೆ ಸೋಲು ನಿಮಗ ಖಚಿತ ಎಂದು ಹೇಳಿದರು. ನೀವು ಯಾರೋ ಅಕ್ಕಿ ಒಯ್ಯುತ್ತಾರೆ ಅಂತಾ ಆರೋಪ ಮಾಡುತ್ತಿರಿ. ನಿಮ್ಮ ಸರಕಾರವಿದ್ದಾಗ ಎಷ್ಟು ರಸ್ತೆಗಳ ಕಾಮಗಾರಿ ಮುಗಿಯದೇ ರೊಕ್ಕ ಎತ್ತಿರಿ, ನಿನ್ನೆ ತಾನೇ ಪ್ಲಡ್ ಪರಿಹಾರಕ್ಕಾಗಿ ಬಂದ 5 ಕೋಟಿ ರೂಪಾಯಿ ಯಾವ ಮೂಲದಾಗ ಎತ್ತಿರಿ, ನಿಮ್ಮ ತುಡಗ ನೀವು ಮುಚ್ಚಿಕೊಳ್ಳುವ ಸಲುವಾಗಿ ಮತ್ತೊಬ್ಬರ ಕಡೆ ಬೊಟ್ಟು ಮಾಡುವುದು ಕಾಂಗ್ರೆಸ್ ನಾಯಕರು ಯಾವತ್ತೂ ಮಾಡಬೇಡಿ. ನೀವು ಏನು ಅನ್ನೊದು ಜನರಿಗೆ ಗೊತ್ತಾಗುತ್ತಿದೆ. ನಿಮ್ಮ ಅಂತ್ಯ ಸಮೀಪಿಸುತ್ತಿದೆ. ಸಾವು ಹೇಗೆ ದುರ್ಯೋಧನ ತೊಡೆಯಲ್ಲಿ ಆದ ಅಂತ ಮಹಾಭಾರತದಲ್ಲಿತ್ತು. ಹಾಗೇ ನಾವು ನಿಮ್ಮ ಸಾವು ಕಂಡುಹಿಡಿದಿದ್ದೆವೆ. ಎಷ್ಟು ಹೊತ್ತು ಇದ್ರೂ ನಿಮ್ಮ ತೊಡೆ ಮುರಿದೆ ಮುರಿಯುತ್ತೆವೆ. ಸಾಮನ್ಯ ಜನರ ಮೇಲೆ ದಬ್ಬಾಳಿಕೆಯ ನಿಲ್ಲಿಸಬೇಕು ಎಂದು ಎಚ್ಚರಿಕೆ ಸಂದೇಶ ತಿಳಿಸಿದರು.

      ಯುವ ಮೂರ್ಚಾ ಮಂಡಲ ಅಧ್ಯಕ್ಷ ಅನೀಲಗೌಡ ಬಿರಾದಾರ, ಜಿಲ್ಲಾ ಮುಖಂಡ ಅನೀಲ ಜಮಾದಾರ, ಮಲ್ಲಿಕಾರ್ಜುನ ಕಿವಡೆ, ಸಿದ್ದಲಿಂಗ ಹಂಜಗಿ, ರವಿ ವಗ್ಗೆ, ಪುರಸಭೆ ಸದಸ್ಯ ದೇವೆಂದ್ರ ಕುಂಬಾರ, ವಿಜು ಮೂರಮನ, ಪಿಂಟು ರಾಠೋಡ, ಸಂಜು ದಶವಂತ, ಮಲ್ಲಿಕಾರ್ಜುನ ವಾಲಿಕಾರ, ರಮೇಶ ಧರೆನವರ ಅನೇಕ ಯುವಕರು ಉಪಸ್ಥಿತರು.

      Tags: Congress virudha pratibhataneIndi protestYuva murcha BjP
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.