• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

    ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

    ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

    ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

    ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

    ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

    ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

    ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

    ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು

    ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು

    ಶ್ರೀ ಪವಾಡ ಬಸವೇಶ್ವರ ಆಶ್ರಮದ ದೇವಸ್ಥಾನ ನಿರ್ಮಾಣಕ್ಕೆ 1.01 ಲಕ್ಷ ರೂ. ದೇಣಿಗೆ

    ಶ್ರೀ ಪವಾಡ ಬಸವೇಶ್ವರ ಆಶ್ರಮದ ದೇವಸ್ಥಾನ ನಿರ್ಮಾಣಕ್ಕೆ 1.01 ಲಕ್ಷ ರೂ. ದೇಣಿಗೆ

    ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ; ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

    ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ; ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

      ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

      ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

      ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

      ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

      ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

      ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು

      ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು

      ಶ್ರೀ ಪವಾಡ ಬಸವೇಶ್ವರ ಆಶ್ರಮದ ದೇವಸ್ಥಾನ ನಿರ್ಮಾಣಕ್ಕೆ 1.01 ಲಕ್ಷ ರೂ. ದೇಣಿಗೆ

      ಶ್ರೀ ಪವಾಡ ಬಸವೇಶ್ವರ ಆಶ್ರಮದ ದೇವಸ್ಥಾನ ನಿರ್ಮಾಣಕ್ಕೆ 1.01 ಲಕ್ಷ ರೂ. ದೇಣಿಗೆ

      ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ; ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

      ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ; ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ

      Voiceofjanata.in

      February 21, 2026
      0
      ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ

       

      ವಿಜಯಪುರ : ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಅಸಂಬದ್ಧ ರೀತಿಯಲ್ಲಿ ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ ಹಾಗೂ ದೇಶದ್ರೋಹದ ಕೃತ್ಯವಾಗಿದೆ, ಭಾರತೀಯ ಭವ್ಯ ಜ್ಞಾನಪರಂಪರೆ ಹಾಗೂ ಘನತೆಗೆ ಕುಂದು ತರುವ ಕೆಲಸ, ಇದು ಕೇವಲ ರಾಜಕೀಯ ಪ್ರತಿಭಟನೆಯಲ್ಲ, ಅದು ವ್ಯವಸ್ಥಿತವಾಗಿ ನಡೆದ `ರಾಷ್ಟೀಯ ಅವಮಾನ’ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಗುಡುಗಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ನಡೆಯನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಅವರು, ನಮ್ಮ ಭವ್ಯ ಭಾರತ ತಾಂತ್ರಿಕವಾಗಿ ದಿಗ್ಗಜ ರಾಷ್ಟ್ರಗಳಲ್ಲಿ ಒಂದಾಗಿದೆ, ಈ ಮಹತ್ವಕಾಂಕ್ಷೆಯ ಸಾಕಾರ ರೂಪದ ಭಾಗವಾಗಿ ಎಐ ಶೃಂಗ ಸಭೆ ನಡೆಯುತ್ತಿತ್ತು. ಆದರೆ ಈ ಮಹತ್ವದ ಈ ಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಅದರಲ್ಲೂ ಅಸಂಬದ್ಧವಾಗಿ ಅಡ್ಡಿಪಡಿಸಿರುವುದು ಸ್ಪಷ್ಟವಾದ ದೇಶದ್ರೋಹ, ದೇಶದ ಜನತೆಗೆ ಮಾಡಿದ ದೊಡ್ಡ ದ್ರೋಹ, ದೇಶದ ತಾಂತ್ರಿಕ ಪರಿಣಿತರಿಗೆ ಮಾಡಿದ ಘೋರ ಅಪಮಾನ ಎಂದು ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
      ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಜಾಗವಿದೆ. ಆದರೆ, ದೇಶದ ಅತಿಥಿಗಳ ಮುಂದೆ ಬಟ್ಟೆ ಬಿಚ್ಚಿ ನಾಚಿಕೆಗೇಡಿನ ರೀತಿ ವರ್ತಿಸಿರುವುದು ನೋಡಿದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಮತಿಭ್ರಮಣೆಯಾಗುವುದು ಸತ್ಯ, `ಅರ್ಬನ್ ನಕ್ಸಲ್’ ಮಾನಸಿಕತೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಅವಮಾನಕಾರಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ನಡೆದುಕೊಂಡಿಇರುವುದು ಅಕ್ಷಮ್ಯ ಅಪರಾಧ, ಭಾರತವು ವಿಶ್ವಗುರುವಾಗುವ ಹಾದಿಯಲ್ಲಿ ಸಾಗುತ್ತಿರುವಾಗ, ಜಾಗತಿಕ ಹೂಡಿಕೆದಾರರು ನಮ್ಮತ್ತ ನೋಡುತ್ತಿರುವಾಗ, ಇಂತಹ ವರ್ತನೆಗಳು ದೇಶದ ವರ್ಚಸ್ಸಿಗೆ ಧಕ್ಕೆ ತಂದಿವೆ, ಇದರಿಂದಾಗಿ ಯಾವ ಭಾರತೀಯರು ಕಾಂಗ್ರೆಸ್‌ನ ಈ ದುಷ್ಟ ಹಾಗೂ ಕೀಳು ವರ್ತನೆಯನ್ನು ಕ್ಷಮಿಸುವುದಿಲ್ಲ ಎಂದು ಕಾರಜೋಳ ಹೇಳಿದ್ದಾರೆ.

      ರಾಜಕೀಯ ಸಿದ್ಧಾಂತಗಳು ಏನೇ ಇರಲಿ, ದೇಶದ ಭದ್ರತೆ ಮತ್ತು ಗೌರವದ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕಲ್ಲವೇ? ಸರ್ಕಾರದ ನೀತಿಗಳನ್ನು ಟೀಕಿಸುವ ಭರದಲ್ಲಿ ದೇಶದ ಘನತೆಯನ್ನು ಮರೆಯುವುದು ಸರಿಯೇ? ಖಂಡಿತವಾಗಿಯೂ ಕಾಂಗ್ರೆಸ್ ಈ ಬೇಜವಾಬ್ದಾರಿ ನಡೆಯನ್ನೂ ಯಾರೂ ಬೆಂಬಲಿಸುವುದಿಲ್ಲ, ದೇಶಕ್ಕೆ ಅಪಮಾನಕಾರಿಯಾಗಿ ನಡೆದುಕೊಂಡಿರುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಾಗೂ ಅವರಿಗೆ ಪ್ರೇರಣೆ ನೀಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಾರಜೋಳ ಒತ್ತಾಯಿಸಿದ್ದಾರೆ.
      ಸುಳ್ಳು ದಾಖಲೆಗಳ ಮೂಲಕ ಪಾಸ್ ಪಡೆದು ವಂಚನೆ ಸಹ ಮಾಡಿದ್ದಾರೆ, ಇದರ ಹಿಂದೆ ದೊಡ್ಡ ಸಂಚು ಅಡಗಿದ್ದು ರಾಷ್ಟ್ರದ ವರ್ಚಸ್ಸಿಗೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

      Tags: #Congress workers protesting the most important AI summit is an unforgivable crime#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ

      ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ

      ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ

      February 21, 2026
      ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

      ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

      February 21, 2026
      ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ

      ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ

      February 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.