• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

    ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

    ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

    ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

    ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

    ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

    ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

      ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

      ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

      ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

      ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

      ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

      ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

      ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕಾಂಗ್ರೆಸ್ಸಿಗರು ಮತಗಳ್ಳತನದ ವಿರುದ್ಧ ಬಸ್‌ಗೆ ಸ್ಟಿಕ್ಕರ್ ಅಂಟಿಸಿ

      Voiceofjanata.in

      August 19, 2025
      0
      ಕಾಂಗ್ರೆಸ್ಸಿಗರು ಮತಗಳ್ಳತನದ ವಿರುದ್ಧ ಬಸ್‌ಗೆ ಸ್ಟಿಕ್ಕರ್ ಅಂಟಿಸಿ
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ಸಿಗರು ಮತಗಳ್ಳತನದ ವಿರುದ್ಧ ಬಸ್‌ಗೆ ಸ್ಟಿಕ್ಕರ್ ಅಂಟಿಸಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಮತಕಳ್ಳತನ ಖಂಡಿಸಿ ಮುದ್ದೇಬಿಹಾಳ
      ಎನ್‌ಎಸ್‌ಯುಐ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ನಗರದ ಸಾರಿಗೆ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
      ವೋಟ್ ಚೋರಿ’ ಪ್ರಕರಣ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಸ್‌ಗಳಿಗೆ ಪೋಸ್ಟರ್ ಹಾಗೂ ಸ್ಪೀಕರ್ ಅಂಟಿಸಲಾಯಿತು. ಇತರೆ ವಾಹನ ಹಾಗೂ ಗೋಡೆಗಳಿಗೂ ಅಂಟಿಸಲಾಯಿತು.
      ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಮಾತನಾಡಿ, ನರೇಂದ್ರ ಮೋದಿ ಮತಗಳ್ಳತನದಿಂದ ಪ್ರಧಾನಿಯಾಗಿದ್ದಾರೆ ಎಂಬುದು ಹಲವು ಘಟನೆಗಳಿಂದ ಸಾಬೀತಾಗುತ್ತಿದೆ. ಜನರಿಂದ ಮತಗಳಿಸದೇ ಮತಗಳ್ಳತನ ಮಾಡಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
      ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ
      ಪಲ್ಲವಿ ನಾಡಗೌಡ ಮಾತನಾಡಿ, ಮುದ್ದೇಬಿಹಾಳ ಮತಕ್ಷೇತ್ರದಲ್ಲೂ ಅಲ್ಪಸಂಖ್ಯಾತ ಸಮುದಾಯದ ಹಲವರ ಮತಗಳು ಮತಪಟ್ಟಿಯಲ್ಲಿ ಕಾಣೆಯಾಗಿವೆ. ಅವರು ಜೀವಂತ ಇದ್ದರೂ ಅವರ ಹೆಸರು ಪಟ್ಟಿಯಲ್ಲಿ ಡಿಲೀಟ್ ಮಾಡಲಾಗಿದೆ. ಈ ಕುರಿತು ತನಿಖೆ ನಡೆಸಬೇಕಾಗಿದೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ  ಮುದ್ದೇಬಿಹಾಳ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಮೊಹಮ್ಮದ್ ಇಲಿಯಾಸ್ ಢವಳಗಿ, ವಿಜಾಪುರ ಜಿಲ್ಲಾ ಯುವ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ರಫೀಕ್ ಶಿರೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಹಿಳಾ ಘಟಕದ ಅಧ್ಯಕ್ಷೆ ಅಕ್ಷತಾ ಚಲವಾದಿ, ರಾಜು ರಾಯಗೊಂಡ, ಸಿಕಂದರ್ ಜಾನ್ವೆಕರ್,, ಶರಣು ಚಲವಾದಿ, ಅಬೂಬಕರ್ ಹಡಗಲಿ, ರಂಜಾನ್ ನದಾಫ, ಸಂಗಮೇಶ ಚಲವಾದಿ, ಜಾಕಿರ್ ಮೂಲಮನಿ, ಗುರು ಬಿರಾದಾರ,
      ತೌಸಿಫ್ ನಾಯ್ಯೋಡಿ,  ಕಮಲಾ ಭಜಂತ್ರಿ, ಮಹಬೂಬಿ ಬಾಗವಾನ, ನೀಲಮ್ಮ ಚಲವಾದಿ,ಶಿವಲೀಲಾ ಬಿರಾದಾರ್, ಸೇರಿದಂತೆ ಉಪಸ್ಥಿತರಿದ್ದರು.
      Tags: #Congressmen paste a sticker to the bus against voting#indi / vijayapur#Public News#Today News#Voice Of Janata#Voiceofjanata.in#ಕಾಂಗ್ರೆಸ್ಸಿಗರು ಮತಗಳ್ಳತನದ ವಿರುದ್ಧ ಬಸ್‌ಗೆ ಸ್ಟಿಕ್ಕರ್ ಅಂಟಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      August 24, 2025
      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      August 24, 2025
      ಶೀತಲ್ ಆಪಟೆ ನಿಧನ

      ಶೀತಲ್ ಆಪಟೆ ನಿಧನ

      August 24, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.